• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ಟೀಲ್‌ ಕಾರ್ಖಾನೆಯಿಂದ ಬೆಳೆ ನಾಶ-ರೈತರ ಆರೋಪ

Nov 18 2024, 12:06 AM IST
ತಾಲೂಕಿನ ಕುಣಿಕೇರಿ ಬಳಿ ಕಟಾವು ಹಂತದಲ್ಲಿದ್ದ ಬೆಳೆಗಳನ್ನು ಎಕ್ಸ್ ಇಂಡಿಯಾ ಸ್ಟೀಲ್ ಕಾರ್ಖಾನೆಯವರು ರಾತ್ರೋರಾತ್ರಿ ನಾಶ ಮಾಡಿದ್ದಾರೆ ಎಂದು ರೈತವರ್ಗ ಆಕ್ರೋಶ ವ್ಯಕ್ತಪಡಿಸಿದೆ.

ಅಕಾಲಕ ಮಳೆ: ನೆಲಕಚ್ಚಿದ ಭತ್ತದ ಬೆಳೆ

Nov 18 2024, 12:06 AM IST
ಕಾಲಕಾಲಕ್ಕೆ ಸಮೃದ್ಧ ಮಳೆ ಬಂದು ರೈತರ ಜಮೀನುಗಳು ಉತ್ತಮ ಬೆಳೆಯಿಂದ ನಳನಳಿಸುತ್ತಿದ್ದವು

ರಾಜ್ಯದ ಪ್ರಮುಖ ವಾಣಿಜ್ಯ ಬೆಳೆ ಅಡಕೆ ಕ್ಯಾನ್ಸರ್‌ ಕಾರಕ : ಮತ್ತೆ ಡಬ್ಲ್ಯುಎಚ್‌ಒ ವರದಿ, ಆತಂಕ

Nov 18 2024, 12:05 AM IST
ರಾಜ್ಯದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಕೆಗೆ ಮತ್ತೆ ಕ್ಯಾನ್ಸರ್‌ಕಾರಕ ಪಟ್ಟ ದಕ್ಕಿದೆ. ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಎಚ್‌ಒ)ಯ ಅಂಗಸಂಸ್ಥೆಯೊಂದು ಅಡಕೆ ಬಳಕೆ ನಿಯಂತ್ರಿಸಿದರೆ ವಿಶ್ವದಲ್ಲಿ ಬಾಯಿ ಕ್ಯಾನ್ಸರ್‌ ಪ್ರಮಾಣವನ್ನು ಬಹುತೇಕ ತಗ್ಗಿಸಬಹುದು ಎಂದು ಇತ್ತೀಚೆಗೆ ವರದಿ ನೀಡಿದೆ.

ವಿವಿಧಡೆ ಅಕಾಲಿಕ ಮಳೆಗೆ ಭತ್ತದ ಬೆಳೆ ಹಾನಿ. ಶಾಸಕರಿಂದ ಪರಿಶೀಲನೆ

Nov 17 2024, 01:17 AM IST
ಮಸ್ಕಿ ಕ್ಷೇತ್ರ ವ್ಯಾಪ್ತಿಯ ವಿವಿಧಡೆ ಅಕಾಲಿಕ ಮಳೆಗೆ ಹಾನಿಗೆ ಒಳಗಾದ ಜಮೀನುಗಳಿಗೆ ಶಾಸಕ ಆರ್.ಬಸನಗೌಡ ತುರ್ವಿಹಾಳ ಭೇಟಿ ನೀಡಿದರು.

ರೈತರು ಪರ್ಯಾಯ ಬೆಳೆ ಕೃಷಿಗೆ ಆದ್ಯತೆ ನೀಡಿ: ಸಚಿವ ಎನ್.ಎಸ್.ಬೋಸರಾಜು ಸಲಹೆ

Nov 16 2024, 12:37 AM IST
ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಹಮ್ಮಿಕೊಂಡಿದ್ದ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳ ಬೆಳವಣಿಗೆಗೆ ಹೊಸ ದೃಷ್ಟಿಕೋನ ಕುರಿತು ಸಂವಾದಕ್ಕೆ ಸಚಿವ ಎನ್‌.ಎಸ್‌.ಬೋಸರಾಜು ಅವರು ಚಾಲನೆ ನೀಡಿದರು.

ಮಳೆ ಆರ್ಭಟ: ನೆಲಕಚ್ಚಿದ ಕಟಾವಿಗೆ ಬಂದ ಬೆಳೆ

Nov 16 2024, 12:35 AM IST
ಕಳೆದ ತಿಂಗಳು ತಾಲೂಕಿನ ವಿವಿಧೆಡೆ ಅವಾಂತರ ಸೃಷ್ಟಿಸಿದ್ದ ಮಳೆರಾಯ ಮತ್ತೆ ಗುರುವಾರ ಅಬ್ಬರಿಸಿದ್ದು, ಈ ಬಾರಿಯೂ ಅಪಾರ ಪ್ರಮಾಣದ ಬೆಳೆ ಹಾನಿಗೊಳಗಾಗಿದ್ದು ರೈತ ಸಮೂಹ ಆತಂಕಕ್ಕೊಳಗಾಗಿದೆ.

10 ಸಾವಿರ ಹೆಕ್ಟೇರ್ ನಲ್ಲಿ ಸಿರಿಧಾನ್ಯ ಬೆಳೆ ವಿಸ್ತರಣೆ

Nov 16 2024, 12:33 AM IST
ತುಮಕೂರು ಜಿಲ್ಲೆಯ ಸಿರಿಧಾನ್ಯ ಬೆಳೆಯನ್ನು 10 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ವಿಸ್ತರಿಸುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.

ಕಾಡಾನೆ ಹಾವಳಿಗೆ ಅಪಾರ ಬೆಳೆ ನಷ್ಟ

Nov 14 2024, 12:47 AM IST
ಕಟಾವಿಗೆ ಬಂದ ಮುಸುಕಿನ ಜೋಳ, ಭತ್ತದ ಗದ್ದೆ, ತೆಂಗು ಬೆಳೆಗಳು ಆನೆ ದಾಳಿಗೆ ತುತ್ತಾಗಿದೆ. ನಾಗರತ್ನ ಅವರಿಗೆ ಸೇರಿದ ೨೦ ತೆಂಗಿನ ಮರದ ಜೊತೆ ಜೋಳದ ಬೆಳೆ ತುಳಿದು ನಾಶಪಡಿಸಿದೆ. ಯೋಗೇಶ್ ಎಂಬುವವರ ಒಂದೂವರೆ ಎಕರೆಯಷ್ಟು ಮುಸುಕಿನ ಜೋಳ ಹಾಡುಗೆಡವಿದೆ. ಚಂದ್ರಶೇಖರ್‌ ಅವರ ಎರಡು ಎಕರೆ ಜೋಳ, ದೇವರಾಜ್ ಅವರಿಗೆ ಸೇರಿದ ಗುಡ್ಡೆಹಾಕಿದ್ದ ಜೋಳದ ಮೇತೆಯನ್ನು ತಿಂದು ಹಾಕಿವೆ. ಮಲ್ಲೇಶ್‌ ಎಂಬುವರ ೬ ವರ್ಷದ ೧೨ ತೆಂಗಿನ ಮರವನ್ನು ಬುಡ ಸಹಿತ ಕಿತ್ತುಹಾಕಿವೆ.

ದ.ಕ. ಜಿಲ್ಲೆಗೆ ರಾಜ್ಯದಲ್ಲಿಯೇ ಅತಿ ಹೆಚ್ಚು ಬೆಳೆ ವಿಮೆ ಜಮೆ: ಶಾಸಕ ಆಶೋಕ್ ಕುಮಾರ್

Nov 13 2024, 12:02 AM IST
ಅಡಕೆಗೆ ಕೊಳೆ ರೋಗ, ಹಳದಿ ರೋಗ, ಎಲೆಚುಕ್ಕಿ ರೋಗದಂಥ ಸಮಸ್ಯೆ ಇರುವ ಕಾಲಘಟ್ಟದಲ್ಲಿ ಬೆಳೆ ವಿಮೆಯ ದೊಡ್ಡ ಮೊತ್ತ ಸಿಕ್ಕಿರುವುದು ರೈತರ ಪಾಲಿಗೆ ತುಂಬಾ ಅನುಕೂಲವಾಗಿದೆ ಎಂದರು.

ಶಹಾಪುರ : ಅಬಕಾರಿ ಪೊಲೀಸರ ದಾಳಿ - 7.720 ಕೆಜಿಯ ಗಾಂಜಾ ಬೆಳೆ ಜಪ್ತಿ: ಓರ್ವ ಆರೋಪಿ ಬಂಧನ

Nov 10 2024, 01:49 AM IST
ಮೂರು ಲಕ್ಷದ ಐದು ಗಾಂಜಾ ಗಿಡ ವಶ, ಅಬಕಾರಿ ಪೊಲೀಸರ ದಾಳಿ, ವಡಗೇರಾ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಘಟನೆ. ಜಮೀನಿನ ಮಾಲೀಕನ ವಿರುದ್ಧ ಹಾಗೂ ಅಂಬಲಪ್ಪ ಎನ್ನುವವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯದ ಮುಂದೆ ಆರೋಪಿಯನ್ನು ಹಾಜರುಪಡಿಸಲಾಗಿದೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 57
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved