• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳೆ ಹಾನಿ ಸಮೀಕ್ಷೆ ಮೊದಲು ಡಂಗುರ ಸಾರಿಸಿ

Nov 02 2024, 01:15 AM IST
ಆ ಸಭೆಯಲ್ಲಿ ಮಾಲಾ ಬಿ.ವೈ.ವಿಜಯೇಂದ್ರ ಆ ತಾಲೂಕು ಮಟ್ಟದ ಅಧಿಕಾರಿಗಳು

ಎತ್ತಿನಹೊಳೆ ಯೋಜನೆ ಕೆನಾಲ್‌ನಿಂದ ಬೆಳೆ ನಾಶ

Nov 01 2024, 12:15 AM IST
ಎತ್ತಿನಹೊಳೆ ಅಧಿಕಾರಿಗಳು ಮಾಡಿದ ಎಡವಟ್ಟಿನಿಂದ ಕೈಗೆ ಬಂದಿದ್ದ ಫಸಲು ಸಂಪೂರ್ಣ ನೀರು ಹರಿದು ನಾಶವಾದ ಘಟನೆ ತಾಲೂಕಿನ ದೊಡ್ಡಪಾಲನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬೆಳೆ ಹಾನಿ ಸಮೀಕ್ಷೆ ಕಾರ್ಯ ಶೀಘ್ರವಾಗಿ ಪೂರ್ಣಗೊಳಿಸಿ: ಡಿಸಿ ಗೋವಿಂದರೆಡ್ಡಿ

Nov 01 2024, 12:10 AM IST
ಅರ್ಹ ರೈತರಿಗೆ ಸರ್ಕಾರದ ಸಹಾಯಧನ ದೊರಕಿಸಿಕೊಡಲು ಪ್ರಯತ್ನ

ಸಮೃದ್ಧ ಮಳೆ, ಬೆಳೆ: ಅದ್ಧೂರಿ ಹಬ್ಬ ಆಚರಣೆ

Nov 01 2024, 12:09 AM IST
ಕಳೆದ ವರ್ಷ ದೀಪಾವಳಿಯ ಸಂದರ್ಭದಲ್ಲಿ ಜನ ಬರಗಾಲದಿಂದ ತತ್ತರಿಸಿದ್ದರು. ಈ ಬಾರಿ ಅತ್ಯುತ್ತಮ ಮಳೆಯಾಗಿದ್ದು, ಬೆಳೆ ಸಮೃದ್ಧವಾಗಿ ಬಂದಿದೆ. ಇದೇ ಖುಷಿಯಲ್ಲಿ ದೀಪಾವಳಿ ಆಚರಣೆಗೆ ಜನ ಭರದ ಸಿದ್ಧತೆ ನಡೆಸಿದ್ದು, ಅಗತ್ಯ ವಸ್ತುಗಳ ಖರೀದಿ ಜೋರಾಗಿದೆ.

ಅತಿವೃಷ್ಟಿಯಿಂದಾದ ಬೆಳೆ ಹಾನಿ ಪರಿಹಾರಕ್ಕೆ ಆಗ್ರಹ

Oct 31 2024, 02:08 AM IST
ಚಿತ್ರದುರ್ಗ: ಅತಿವೃಷ್ಟಿಯಿಂದ ಬೆಳೆ ಹಾನಿಗೆ ತಕ್ಷಣವೇ ಪರಿಹಾರದ ಮಾರ್ಗ ಅನುಸರಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ದವೀರಪ್ಪ ಒತ್ತಾಯಿಸಿದರು.

ಬೆಳೆ ಹಾನಿ ಸಮೀಕ್ಷೆ ಕಾರ್ಯ ನಿಖರವಾಗಿರಲಿ: ಡಿಸಿ

Oct 30 2024, 12:42 AM IST
ಬೆಳೆ ಹಾನಿಯಾದ ರೈತರಿಗೆ ಸರ್ಕಾರದ ಸಹಾಯಧನ ಸರಿಯಾಗಿ ತಲುಪಬೇಕು

ಬೆಳೆ ಹಾನಿ ಪರಿಹಾರ ನೀಡಲು ರೈತ ಸಂಘ ಒತ್ತಾಯ

Oct 29 2024, 12:59 AM IST
ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ರೈತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಸೋಮವಾರ ತಹಸೀಲ್ದಾರಗೆ ಮನವಿ ಸಲ್ಲಿಸಿದರು.

ಬೆಳೆ ಹಾನಿ ಪರಿಹಾರ ನೀಡಲು ರೈತ ಸಂಘದಿಂದ ಮನವಿ

Oct 29 2024, 12:57 AM IST
ಸರ್ಕಾರ ಫಸಲ್ ಬಿಮಾ ಯೋಜನೆಯಡಿ ರೈತರ ಬೆಳೆ ವಿಮೆ ಹಣ ಶೀಘ್ರದಲ್ಲಿ ಬಿಡುಗಡೆ ಮಾಡಿ ರೈತರ ಸಂಕಷ್ಟ ದೂರ ಮಾಡಬೇಕು ಎಂದು ಮನವಿ ಮಾಡಲಾಯಿತು.

ಬೆಳೆ ಸಮೀಕ್ಷೆಯಲ್ಲಿ ತಪ್ಪಾದರೆ ಅಧಿಕಾರಿಗಳೇ ಹೊಣೆ

Oct 29 2024, 12:52 AM IST
ಹೊಸದುರ್ಗ: ಹೊಸ ರಾಗಿ ಮಾರುಕಟ್ಟೆಗೆ ಬರುವುದರೊಳಗೆ ಶ್ರೀರಾಂಪುರ ಉಪ ಮಾರುಕಟ್ಟೆಯಲ್ಲಿ ಗೋಡೋನ್‌ ಹಾಗೂ ವೇ ಬ್ರಿಡ್ಜ್‌ ಕಾಮಗಾರಿ ಪೂರ್ಣಗೊಳಿಸಬೇಕು. ಎಂಎಸ್‌ಪಿ ದರದಲ್ಲಿ ರಾಗಿ ಖರೀದಿಸಲು ಹೊಸದುರ್ಗದಲ್ಲಿ 2 ಹಾಗೂ ಶ್ರೀರಾಂಪುರದಲ್ಲಿ 2 ನೋಂದಣಿ ಕೇಂದ್ರವನ್ನು ತೆರೆಯಬೇಕು. ಅದಕ್ಕೆ ಬೇಕಾದ ಎಲ್ಲ ಮೂಲಭೂತ ಸೌಕರ್ಯಗಳನ್ನು ಸಿದ್ಧತೆಮಾಡಿಕೊಳ್ಳಬೇಕು ಎಂದು ಶಾಸಕ ಬಿಜಿ ಗೋವಿಂದಪ್ಪ ಅವರು ಎಪಿಎಂಸಿ ಕಾರ್ಯದರ್ಶಿಗೆ ತಾಕೀತು ಮಾಡಿದರು.

ಸಮರ್ಪಕ ಬೆಳೆ ಹಾನಿ ಪರಿಶೀಲನೆಗೆ ಒತ್ತಾಯ

Oct 29 2024, 12:50 AM IST
Insist on adequate crop damage inspection
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 57
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved