• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಗಳೂರು ರೈತರ ಕೈ ಹಿಡಿದೀತೆ ಕಡಲೆ ಬೆಳೆ?

Jan 04 2025, 12:32 AM IST
ಮುಂಜಾನೆ ಇಬ್ಬನಿಯ ಹನಿಗಳ ಮೈದುಂಬಿಕೊಂಡು ಕಪ್ಪುನೆಲದಲ್ಲಿ ನಳನಳಿಸುವ ಕಡಲೆ ಕೃಷಿ ಗದ್ದೆ ನೋಡಿದರೆ, ಎಂಥವರಿಗೂ ರೈತನ ಶ್ರಮ ಕಣ್ಮುಂದೆ ಬಂದುಹೋಗುತ್ತದೆ. ಈ ಕಡಲೆ ರೈತರಿಗೆ ಉತ್ತಮ ಬೆಲೆ ಗ್ಯಾರಂಟಿ ಎಂದೆನಿಸುತ್ತದೆ. ಜಗಳೂರು ತಾಲೂಕು ರೈತರು ಈ ಬಾರಿ ಅಂಥ ಹೊಗಳಿಕೆ, ಗಳಿಕೆಗೆ ಪಾತ್ರರಾಗಲಿದ್ದಾರೆ.

ಸೇಂಗಾ, ತೊಗರಿ ಬೆಳೆ ಹಾನಿ ಪರಿಹಾರಕ್ಕೆ ಆಗ್ರಹ

Jan 02 2025, 12:32 AM IST
ಹವಾಮಾನ ವೈಪರಿತ್ಯದಿಂದಾಗಿ ಚಳ್ಳಕೆರೆ ತಾಲೂಕಿನಲ್ಲಿ ಹಾನಿಯಾಗಿರುವ ಸೇಂಗಾ, ತೊಗರಿ ಬೆಳೆಗೆ ವಿಮೆ ನೀಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಚಿಕ್ಕಬಳ್ಳಾಪುರ : ಮಳೆ, ಬೆಳೆ ಕೊರತೆ, ಹಾಲು ಖರೀದಿ ದರ ಕುಸಿತ - ಚಿಮುಲ್‌ಗೆ ಹಾಲು ಪೂರೈಕೆ ಪ್ರಮಾಣ ಕುಸಿತ

Dec 31 2024, 01:04 AM IST

 ಇತ್ತೀಚೆಗೆ ಮಳೆ, ಬೆಳೆ ಕೊರತೆ, ಹಾಲು ಖರೀದಿ ದರ ಕುಸಿತ ಹಾಲು ಉತ್ಪಾದನೆ ಮೇಲೆ ಪರಿಣಾಮ ಬೀರಿದೆ. ಇನ್ನೂ ಹಸು ಸಾಕಾಣಿಕೆಗೆ ತಗಲುವ ಖರ್ಚು ಹೆಚ್ಚಾಗಿ ಲಾಭ ಕಡಿಮೆಯಾಗುತ್ತಿದೆ.

ನಾಲೆಗೆ ಏಕಾಏಕಿ ನೀರು ಬಿಡುಗಡೆ: ಕಟಾವು ಮಾಡಿದ್ದ ಭತ್ತದ ಬೆಳೆ ನಾಶ

Dec 29 2024, 01:15 AM IST
ಗ್ರಾಮದ ಭಾಗ್ಯಮ್ಮ, ರಮೇಶ, ಸತೀಶ, ರಾಜ ಸೇರಿದಂತೆ ಹಲವು ರೈತರ ಕಟಾವ್ ಮಾಡಿದ್ದ ಭತ್ತದ ಬೆಳೆ ನಾಶವಾಗಿದೆ. ಕೊಪ್ಪ ಹೋಬಳಿ ಮಾರಂಗೆರೆ ಕೆರೆ ತುಂಬಿಸಲು ವಿ.ಸಿ.ನಾಲೆ ನೀರನ್ನು ಹರಿಯ ಬಿಡಲಾಗಿತ್ತು. ನಾಲೆಯಲ್ಲಿ ಹೆಚ್ಚುವರಿ ಯಾಗಿ ಹರಿದ ನೀರು ರೈತರ ಜಮೀನುಗಳಿಗೆ ನುಗ್ಗಿದ ಪರಿಣಾಮ ಈ ಅನಾಹುತ ಸಂಭವಿಸಿದೆ.

ಅಡಕೆ ಬೆಳೆ ಸಮಸ್ಯೆಗಳಿಗೆ ಕೇಂದ್ರ ಸರ್ಕಾರದಿಂದ ಪರಿಹಾರ - ಆತಂಕ ಪಡುವ ಅಗತ್ಯ ಇಲ್ಲ : ಜೋಶಿ

Dec 28 2024, 09:46 AM IST

ಹವ್ಯಕ ಸಮಾಜದವರ ಮೂಲ ಕೃಷಿಯಾದ ಅಡಕೆ ಉತ್ಪನ್ನದ ಕುರಿತು ಯಾವುದೇ ರೀತಿಯ ವಿರೋಧಾಭಿಪ್ರಾಯಗಳು ವ್ಯಕ್ತವಾದರೂ ಕೇಂದ್ರ ಸರ್ಕಾರ ಅದರ ಬಗ್ಗೆ ಚಿಂತಿಸದೆ, ಅಡಕೆ ಬೆಳೆ ಪರವಾಗಿರಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಭರವಸೆ ನೀಡಿದ್ದಾರೆ.

ಬೆಳೆ ನಿಗದಿಗೆ ಕಾಯ್ದೆ ರೂಪಿಸಬೇಕು

Dec 24 2024, 12:49 AM IST
ಸರ್ಕಾರಗಳು ರೈತರು ಬೆಳೆಯುವ ಬೆಳೆಗಳಿಗೆ ಕಾಯ್ದೆ ರೂಪಿಸಿ ಎಷ್ಟು ಎಕರೆ ರೈತರು ಬೆಳೆ ಬೆಳೆಯಬೇಕು ಎಂಬುದನ್ನು ನಿಗದಿಪಡಿಸಬೇಕು ಜೊತೆಗೆ ಬೆಳೆ ಪರಿಹಾರವನ್ನು ಸಹ ಒದಗಿಸಬೇಕು ಸಾಲ ಸೋಲ ಮಾಡಿ ಬೆಳೆ ಹಾಕಿದ ರೈತರು ಬೆಳೆದ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಸೂಕ್ತ ಮಾರುಕಟ್ಟೆ ಇಲ್ಲದೆ ನಷ್ಟವನ್ನು ಅನುಭವಿಸಿದರೆ ಅದಕ್ಕೆ ಅಧಿಕಾರಿಗಳನ್ನು ಹೊಣೆಯಾಗಿಸಬೇಕು.

ಮಸ್ಕಿ ತಾಲೂಕಿನಲ್ಲಿ ಅಕಾಲಿಕ ಮಳೆಗೆ 2601 ಹೆಕ್ಟರ್ ಬೆಳೆ ಹಾನಿ

Dec 23 2024, 01:01 AM IST
20 ದಿನಗಳಲ್ಲಿ 4,923 ಫಲಾನುಭವಿಗಳಿಗೆ 4 ಕೋಟಿ 3 ಲಕ್ಷ ಬೆಳೆ ಹಾನಿ ಪರಿಹಾರ

ವಾಣಿಜ್ಯ ಬೆಳೆ ಶುಂಠಿಗೆ ಗಂಧಕದ ಬಳಕೆ

Dec 22 2024, 01:32 AM IST
ವಾಣಿಜ್ಯ ಬೆಳೆಯಾಗಿ ಕಳೆದೆರಡು ದಶಕಗಳಿಂದ ಮಲೆನಾಡಿನ ಸಮೃದ್ಧ ನೆಲವನ್ನು ಬರಡು ಭೂಮಿಯನ್ನಾಗಿಸುವ ‘ಪಾಯಿಸನ್‌ ಕೇಕ್’ ಎಂದೇ ಕುಖ್ಯಾತಿ ಶುಂಠಿ ಬೆಳೆ ಇದೀಗ ಇನ್ನೊಂದು ರೂಪದ ಮೂಲಕ ಮಲೆನಾಡಿನ ಪರಿಸರವನ್ನು ಕಲುಷಿತಗೊಳಿಸುತ್ತಿದೆ.

ಕಾಡಾನೆ ಹಿಂಡಿನಿಂದ ದಾಂದಲೆ, ಬೆಳೆ ನಷ್ಟ

Dec 22 2024, 01:30 AM IST
ಕಾಡಾನೆಗಳ ಹಿಂಡು ಕಾಫಿ ತೋಟಗಳಲ್ಲಿ ಬೀಡುಬಿಟ್ಟು ದಾಂದಲೆ ನಡೆಸಿ ಬತ್ತದ ಬೆಳೆಗಳನ್ನು ಧ್ವಂಸಗೊಳಿಸಿ ತೋಟದ ಗೇಟುಗಳನ್ನು ಮುರಿದು ಹಾಕಿ ಹಾನಿಗೊಳಿಸಿದೆ.

ನಿರಂತರ ಕಾಡಾನೆ ದಾಳಿಗೆ ಭತ್ತ,ರಾಗಿ,ಬಾಳೆ ಬೆಳೆ ನಾಶ

Dec 17 2024, 12:45 AM IST
ಭಾನುವಾರ ರಾತ್ರಿ ಲಕ್ಷ್ಮಮ್ಮ ನಾಗರಾಜು ಎಂಬುವರ ಭತ್ತದ ಗದ್ದೆಯಲ್ಲಿ ದಾಳಿ ನಡೆಸಿ ಭತ್ತದ ಬೆಳೆ ಮತ್ತು ಬಾಳೆ ಗಿಡಗಳನ್ನು ನಾಶ ಗೊಳಿಸಿವೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 64
  • next >

More Trending News

Top Stories
ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved