• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೈಗೆ ಬಂದ ಬೆಳೆ ನೀರು ಪಾಲು

Oct 14 2024, 01:20 AM IST
ತಾಲೂಕಿನ ಕಿನ್ನಾಳ ಬಳಿಯ ಹಿರೇಹಳ್ಳ ಡ್ಯಾಂ ಭರ್ತಿಯಾದ ಹಿನ್ನೆಲೆ ನೀರು ಬಿಡಲಾಗಿದ್ದು, ಇದರಿಂದ ತೊಂದರೆಯೇ ಹೆಚ್ಚಾಗಿದೆ.

ಹಳ್ಳದ ಪ್ರವಾಹದಿಂದ ಬೆಳೆ, ಮನೆಗಳಿಗೆ ಹಾನಿ

Oct 14 2024, 01:17 AM IST
ನವಲಗುಂದ ತಾಲೂಕಿನಾದ್ಯಂತ ಈಗಾಗಲೇ ಮುಂಗಾರು ಬೆಳೆಗಳಾದ ಗೋವಿನಜೋಳ, ಹತ್ತಿ, ತೊಗರಿ, ಶೇಂಗಾ, ಈರುಳ್ಳಿ ಹಾಗೂ ಇನ್ನಿತರ ಬೆಳೆಗಳು ತುಪ್ಪರಿ ಹಳ್ಳ ಮತ್ತು ಬೆಣ್ಣೆಹಳ್ಳಗಳ ಪ್ರವಾಹಕ್ಕೆ ಸಿಲುಕಿ ಸುಮಾರು 9,000 ಹೆಕ್ಟೇರ್ ಪ್ರದೇಶದಷ್ಟು ಬೆಳೆ ಹಾನಿ ಮಾಡಿದೆ.

ಆರ್ಥಿಕ ಪ್ರಗತಿಗೆ ರೈತರು ವಾಣಿಜ್ಯ ಬೆಳೆ ಬೆಳೆಯಬೇಕು: ಕೆವಿಕೆ ಮುಖ್ಯಸ್ಥ ಡಾ.ಜಿ.ಎಸ್‌. ಯೋಗೇಶ್‌

Oct 14 2024, 01:16 AM IST
ರೈತರು ಅಧಿಕ ಲಾಭ ಗಳಿಸಲು ವಾಣಿಜ್ಯ ಬೆಳೆಗಳಾದ ಜಾಯಿಕಾಯಿ, ಬೆಣ್ಣೆ ಹಣ್ಣು ಮತ್ತು ಡ್ರ್ಯಾಗನ್ ಹಣ್ಣಿನ ಬೇಸಾಯವನ್ನು ಕೈಗೊಳ್ಳಲು ಮುಂದಾಗಬೇಕು ಎಂದು ಕೆವಿಕೆ ಮುಖ್ಯಸ್ಥ ಡಾ.ಜಿ.ಎಸ್‌.ಯೋಗೇಶ್‌ ಸಲಹೆ ನೀಡಿದರು. ಚಾಮರಾಜನಗರದಲ್ಲಿ ವಾಣಿಜ್ಯ ಅಂತರ ಬೆಳೆಗಳ ಬೇಸಾಯ ಕುರಿತಾದ ಬೆಳೆ ವಿಚಾರ ಸಂಕಿರಣದಲ್ಲಿ ಮಾತನಾಡಿದರು.

ಬೆಳೆ ವಿಮೆ ಬಾಕಿ ಹಣ ಪಾವತಿಗೆ ಕುಂಟು ನೆಪ: ಖಾಸಗಿವಿಮಾ ಕಂಪನಿ ಕ್ರಮ ಖಂಡಿಸಿ ರೈತರ ಪ್ರತಿಭಟನೆ

Oct 13 2024, 01:09 AM IST
ಕಳೆದ ಸಾಲಿನ ಬೆಳೆ ವಿಮೆ ಪರಿಹಾರದ ಬಾಕಿ ಹಣ ಪಾವತಿಗೆ ಕುಂಟು ನೆಪ ಹೇಳುತ್ತಿರುವ ರಿಲಾಯನ್ಸ್ ಇನ್ಸೂರನ್ಸ್ ಕಂಪನಿ ಕ್ರಮ ಖಂಡಿಸಿ ರೈತರು ಶನಿವಾರ ತಾಲೂಕಿನ ಇಟಗಿ ಗ್ರಾಮ ಪಂಚಾಯತ್ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

ಸ್ವಾತಿ ಮಳೆಗೆ ಬೆಳೆ ನೀರು ಪಾಲು: ರೈತರು ಕಂಗಾಲು

Oct 13 2024, 01:05 AM IST
ಶುಕ್ರವಾರ ತಡರಾತ್ರಿ ಗುಡುಗು ಸಿಡಿಲಿನ ಅಬ್ಬರದ ಜತೆಗೆ ಭಾರಿ ಪ್ರಮಾಣದಲ್ಲಿ ಸುರಿದ ಸ್ವಾತಿ ಮಳೆಗೆ ರೈತರ ಈರುಳ್ಳಿ, ಮೆಕ್ಕೆಜೋಳ, ಹೈಬ್ರೀಡ್‌ ಜೋಳ ನೀರಿನಲ್ಲಿ ನೆಂದು ಹೋಗಿದೆ. ಅತ್ತ ಇಟ್ಟಗಿ ಹೋಬಳಿ ವ್ಯಾಪ್ತಿಯಲ್ಲಿ ಕಟಾವಿಗೆ ಬಂದಿದ್ದ ಈರುಳ್ಳಿ ನೀರು ಪಾಲಾಗಿದೆ.

ಭಾರಿ ಮಳೆ, ಹಿರೇಹಳ್ಳದ ಪ್ರವಾಹಕ್ಕೆ ಕೊಚ್ಚಿಹೋದ ಬೆಳೆ

Oct 13 2024, 01:02 AM IST
ಕಳೆದೆರಡು ರಾತ್ರಿ ಸುರಿದ ಧಾರಾಕಾರ ಮಳೆ ಅಪಾರ ಹಾನಿಯನ್ನುಂಟು ಮಾಡಿದೆ. ಅದರಲ್ಲೂ ಶುಕ್ರವಾರ ತಡರಾತ್ರಿ ಮತ್ತು ಶನಿವಾರ ಬೆಳಗಿನ ಜಾವ ಸುರಿದ ಭಾರಿ ಮಳೆಯಿಂದಾಗಿ ಹಿರೇಹಳ್ಳ ಭರ್ತಿಯಾಗಿ ಹಳ್ಳಕ್ಕೆ ನೀರು ಬಿಡುಗಡೆ ಮಾಡಿದ್ದರಿಂದ ಪ್ರವಾಹ ಸೃಷ್ಟಿಯಾಗಿ ರೈತರ ಕೋಟ್ಯಂತರ ರುಪಾಯಿ ಬೆಳೆ ಕೊಚ್ಚಿ ಹೋಗಿದೆ.

ನೀರಿಲ್ಲದೆ ರಾಗಿ ಬೆಳೆ ನಾಶಪಡಿಸಿದ ರೈತ

Oct 13 2024, 01:01 AM IST
ರೈತರು ಈ ಬಾರಿ ಉತ್ತಮ ಮಳೆಯೊಂದಿಗೆ ಉತ್ತಮ ಬೆಳೆ ನಿರೀಕ್ಷೆಯಲ್ಲಿ ರಾಗಿಯನ್ನು ಬೆಳೆದಿದ್ದರು. ಆದರೆ ಈ ಬಾರಿ ಹಿಂಗಾರು ಮತ್ತು ಮುಂಗಾರು ಕೈಕೊಟ್ಟ ಕಾರಣ ಬಿತ್ತನೆ ಮಾಡಿದ್ದ ರಾಗಿ ಫಸಲು ಒಣಗಿತ್ತು. ಇತ್ತಿಚೆಗೆ ಅಲ್ಪ ಪ್ರಮಾಣದಲ್ಲಿ ಬಿದ್ದ ಮಳೆಗೆ ಬೆಳೆ ಜೀವ ಪಡೆದಿತ್ತು. ಆದರೆ ಬೆಳೆಯು ಸರಿಯಾದ ಪ್ರಮಾಣದಲ್ಲಿ ಬೆಳೆವಣಿಗೆ ಕಾಣಲಿಲ್ಲ

ಮಳೆಗೆ ಅಪಾರ ಬೆಳೆ ಹಾನಿ: ನಲುಗಿದ ರೈತ

Oct 11 2024, 11:55 PM IST
Heavy crop damage due to rain: Farmer devastated

ಕಾಡಾನೆ ದಾಳಿ, ಅಪಾರ ಪ್ರಮಾಣದ ಬೆಳೆ ನಾಶ

Oct 10 2024, 02:16 AM IST
ಕೊಟ್ಟಿಗೆಹಾರ: ಸಮೀಪದ ದೇವನಗೂಲ್ ಗ್ರಾಮದಲ್ಲಿ ಕಾಡಾನೆ ದಾಳಿ ನಡೆಸಿ ಬೈನೇಮರ, ಬಾಳೆ ಗಿಡಗಳನ್ನು ತುಳಿದು ನಾಶ ಮಾಡಿದೆ. ಬುಧವಾರ ಮುಂಜಾನೆ ದೇವನಗೂಲ್ ಗ್ರಾಮದ ಬೆಳ್ಳಾಚಾರ್ ಅವರ ಮನೆ ಬಳಿ ಬಂದು ಕಾಡಾನೆ ಬಾಳೆಗಿಡಗಳನ್ನು ಎಳೆದು ತುಳಿದು ಹಾನಿ ಮಾಡಿದೆ. ತೆಂಗಿನ ಗಿಡ, ಕಾಡು ಮೆಣಸು ಬಳ್ಳಿಯನ್ನು ಎಳೆದು ನಷ್ಟ ಉಂಟು ಮಾಡಿದೆ ಎಂದು ಬೆಳೆಗಾರ ಬೆಳ್ಳಾಚಾರ್ ಅಳಲನ್ನು ತೋಡಿಕೊಂಡಿದ್ದಾರೆ.

ಕರಾವಳಿಯ ಅಡಕೆ ತೋಟಗಳಲ್ಲೀಗ ಕಾಫಿಯ ಪರಿಮಳ: ಅಡಕೆ ಹಳದಿ ರೋಗ ಪೀಡಿತ ಪ್ರದೇಶಗಳಲ್ಲಿ ಪರ್ಯಾಯ ಬೆಳೆಯಾಗಿ ಕಾಫಿ ಬೆಳೆ

Oct 09 2024, 01:36 AM IST
ಈಗ ಸುಳ್ಯ, ಪುತ್ತೂರು, ಬೆಳ್ತಂಗಡಿ ತಾಲೂಕುಗಳಲ್ಲಿ ಅಡಕೆ ಬೆಳೆಗಾರರೇ ಉಪ ಬೆಳೆಯಾಗಿ ಕಾಫಿ ಬೆಳೆಯಲು ಆರಂಭಿಸಿದ್ದಾರೆ. ಕಳೆದ ಒಂದು ವರ್ಷದಿಂದ ಅಡಕೆ ಬೆಳೆಗಾರರಲ್ಲಿ ಕಾಫಿ ಮಮತೆ ಜಾಸ್ತಿಯಾಗಿದ್ದು, ಸುಮಾರು 50ರಿಂದ 80 ಹೆಕ್ಟೇರ್‌ ವರೆಗೆ ಕಾಫಿ ಬೆಳೆ ಬೆಳೆಯುತ್ತಿದ್ದಾರೆ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 57
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved