• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಫಿ ಬೆಳೆ ಮತ್ತಷ್ಟು ಅಭಿವೃದ್ಧಿಗೆ ಪ್ರೋತ್ಸಾಹ ಅಗತ್ಯ: ಡಾ.ಮಂತರ್ ಗೌಡ

Oct 08 2024, 01:11 AM IST
ಕೊಡಗು ಜಿಲ್ಲೆಯಲ್ಲಿ ಕಾಫಿ ಬೆಳೆಯನ್ನು ಹೆಚ್ಚಾಗಿ ಉತ್ಪಾದಿಸಲಾಗುತ್ತಿದೆ. ಆ ನಿಟ್ಟಿನಲ್ಲಿ ಕಾಫಿ ಬೆಳೆಗಾರರನ್ನು ಪ್ರೋತ್ಸಾಹಿಸುವುದು ಅತ್ಯಗತ್ಯವಾಗಿದೆ ಎಂದು ಶಾಸಕ ಡಾ. ಮಂತರ್‌ಗೌಡ ಹೇಳಿದರು.

ಧರ್ಮಸ್ಥಳದಲ್ಲಿ ಕಾಡಾನೆ ಹಾವಳಿ: ಬೆಳೆ ನಾಶ

Oct 06 2024, 01:25 AM IST
ಇಲ್ಲಿನ ನೇರ್ತನೆ ರಸ್ತೆಯ ಪಕ್ಕದಲ್ಲಿಯೇ ಕಾಡಾನೆಗಳು ಓಡಾಟ ನಡೆಸುತ್ತಿದ್ದು ಸಂಜೆಯಾದರೆ ಜನರು ಮನೆಗಳಿಂದ ಹೊರಬರಲು ಭಯ ಪಡುವ ವಾತಾವರಣ ನಿರ್ಮಾಣವಾಗಿದೆ. ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಚಾಮರಾಜನಗರದಲ್ಲಿ ಬಿರುಗಾಳಿ ಸಹಿತ ಮಳೆಗೆ ನೂರಾರು ಎಕರೆ ಬೆಳೆ ಹಾನಿ

Oct 04 2024, 01:08 AM IST
ಗುರುವಾರ ಬೆಳಗ್ಗೆ ಮತ್ತು ಬುಧವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ರೈತರ ನೂರಾರು ಎಕರೆ ಮುಸಿಕಿನ ಜೋಳ, ಕಬ್ಬು, ಬಾಳೆ ಸೇರಿದಂತೆ ಅಪಾರ ಬೆಳೆಗಳು ನಷ್ಟವಾಗಿರುವ ಘಟನೆ ಚಾಮರಾಜನಗರ ಜಿಲ್ಲಾ ವ್ಯಾಪ್ತಿಯಲ್ಲಿ ಜರುಗಿದೆ.

ಬೆಳೆ ಸಮೀಕ್ಷೆಗಾರರನ್ನು ಕಾಯಂಗೊಳಿಸಲು ಆಗ್ರಹ

Oct 03 2024, 01:20 AM IST
ಬೆಳೆ ಸಮೀಕ್ಷೆಗಾರರಿಗೆ ವಿವಿಧ ಸೌಲಭ್ಯ ನೀಡಿ, ಕಾಯಂಗೊಳಿಸಬೇಕು ಎಂದು ನರಗುಂದ ತಾಲೂಕಿನ ಮದಗುಣಿಕಿ ಗ್ರಾಮದ ಬೆಳೆ ಸಮೀಕ್ಷೆಗಾರರು ತಹಸೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಡೋಣಿ ತೀರಿದ ಬೆಳೆ ಹಾನಿ ಪರಿಶೀಲನೆಗೆ ಜಂಟಿ ಸಮೀಕ್ಷೆ

Oct 01 2024, 01:31 AM IST
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ: ಇತ್ತೀಚಿಗೆ ತಾಲೂಕಿನ ಡೋಣಿ ತೀರಿದ ಗ್ರಾಮಗಳಲ್ಲಿ ಪ್ರವಾಹದಿಂದ ಬೆಳೆ, ಮನೆ ಹಾಗೂ ವಿದ್ಯುತ್ ಕಂಬಗಳು ಹಾನಿಯಾಗಿದ್ದು, ಹಾನಿಯ ಕುರಿತು ಕಂದಾಯ, ತೋಟಗಾರಿಕೆ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ಮಾಡಿ ಪರಿಶೀಲಿಸಿ ಶೀಘ್ರ ವರದಿ ಸಿದ್ಧಪಡಿಸುವಂತೆ ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಬೆಂಬಲ ಬೆಲೆಗೆ ಬೆಳೆ ಮಾರಿದಲ್ಲಿ ರೈತರಿಗೆ ಲಾಭ: ರಮೇಶ್‌ ಇಪ್ಪಿಕೊಪ್ಪ

Oct 01 2024, 01:20 AM IST
ದೇಶಕ್ಕೆ ಅನ್ನ ನೀಡುವ ರೈತ ಇಂದು ಸಂಕಷ್ಟದಲ್ಲಿದ್ದಾನೆ. ಬೆಳೆಗಳನ್ನು ಮಾರ್ಕೆಟ್ ಮುಖಾಂತರ ಬೆಂಬಲ ಬೆಲೆಗೆ ಮಾರಿದಾಗ ಮಾತ್ರ ರೈತ ಆರ್ಥಿಕ ಸಬಲತೆ ಹೊಂದಲು ಸಹಕಾರಿಯಾಗುತ್ತದೆ ಎಂದು ಸಹಾಯಕ ತೋಟಗಾರಿಕೆ ಅಧಿಕಾರಿ ರಮೇಶ್ ಇಪ್ಪಿಕೊಪ್ಪ ಹೇಳಿದ್ದಾರೆ.

ಕುಲಾಂತರಿ ತಳಿ ತಿರಸ್ಕರಿಸಿ, ಬೆಳೆ ನಷ್ಟ ಪರಿಹಾರ ಆಗ್ರಹಿಸಿ ಪ್ರತಿಭಟನೆ

Sep 28 2024, 01:26 AM IST
4 ಕುಲಾಂತರಿ ತಳಿಯನ್ನು ಸರ್ಕಾಗಳು ತಿರಸ್ಕರಿಸಬೇಕು, ಬೆಳೆ ವಿಮೆ, ಬೆಳೆ ನಷ್ಟ ಪರಿಹಾರ ಪಾವತಿಸುವಂತೆ ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಸಾವಿರಾರು ರೈತರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ಕುಲಾಂತರಿ ತಳಿ ತಿರಸ್ಕರಿಸಿ, ಬೆಳೆ ನಷ್ಟ ಪರಿಹಾರ ಆಗ್ರಹಿಸಿ ಪ್ರತಿಭಟನೆ

Sep 28 2024, 01:26 AM IST
4 ಕುಲಾಂತರಿ ತಳಿಯನ್ನು ಸರ್ಕಾಗಳು ತಿರಸ್ಕರಿಸಬೇಕು, ಬೆಳೆ ವಿಮೆ, ಬೆಳೆ ನಷ್ಟ ಪರಿಹಾರ ಪಾವತಿಸುವಂತೆ ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಸಾವಿರಾರು ರೈತರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ಚಳ್ಳಕೆರೆ: ಮಳೆ ಇಲ್ಲದೇ ಒಣಗುತ್ತಿರುವ ಶೇಂಗಾ ಬೆಳೆ

Sep 28 2024, 01:21 AM IST
ತಾಲೂಕಿನಾದ್ಯಂತ ಮಳೆ ಇಲ್ಲದೇ ಎಲ್ಲಾ ಜಮೀನಿಗಳಲ್ಲಿರುವ ಬಿತ್ತನೆ ಮಾಡಿದ ಶೇಂಗಾ ಬೆಳೆ ಒಣಗಲು ಪ್ರಾರಂಭಿಸಿದೆ. ಈ ಬಗ್ಗೆ ಮಾಹಿತಿ ಪಡೆದ ಶಾಸಕ ಟಿ. ರಘುಮೂರ್ತಿ, ಜಿಲ್ಲಾಧಿಕಾರಿ ಟಿ. ವೆಂಕಟೇಶ್ ವಾಸ್ತಾಂಶವನ್ನು ಅರಿಯಲು ತಾಲೂಕಿನ ನಗರಂಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನರಹರಿನಗರದ ರಿ.ಸರ್ವೆ ನಂ 39ರ ಜಮೀನಲ್ಲಿರುವ ಒಣಗಿದ ಶೇಂಗಾ ಬೆಳೆಯನ್ನು ವೀಕ್ಷಿಸಿದರು.

ಕುಲಾಂತರಿ ಬೆಳೆ: ರಾಷ್ಟ್ರೀಯ ನೀತಿ ಸಭೆ ಮುಕ್ತಗೊಳಿಸಲು ಆಗ್ರಹಿಸಿ ಪ್ರತಿಭಟನೆ

Sep 27 2024, 01:23 AM IST
ಈಗಾಗಲೇ ಕೃಷಿ ಅತ್ಯಂತ ವಿಕ್ಷಿಪ್ತ ಕಸುಬಾಗಿದ್ದು, ಈ ಕಸುಬು ಅವಲಂಭಿಸಿರುವ ಸಮುದಾಯಗಳು ಹವಾಮಾನ ವೈಫರಿತ್ಯದಿಂದ ದಿನೇ ದಿನೇ ದುರ್ಬಲರಾಗುತ್ತಿರುವುದನ್ನು ನೀವು ತಿಳಿದಿದ್ದೀರಿ. ಹೀಗಾಗಿ ತಾವು ಕುಲಾಂತರಿ ಬೆಳೆಯೊಂದಿಗೆ ಹೆಚ್ಚಾಗುವ ಅಪಾಯಗಳ ಬಗ್ಗೆ ಸಮಗ್ರ ಚರ್ಚೆ ನಡೆಸುವುದಾಗಿ ನಂಬಿದ್ದೇವೆ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 57
  • next >

More Trending News

Top Stories
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved