ಬೆಳೆ ಸಮೀಕ್ಷೆ ಸಮರ್ಪಕವಾಗಿ ಮಾಡಿ: ಡಾ. ಬಿ.ಪಿ. ಸತೀಶ
Sep 11 2024, 01:05 AM ISTಕಳೆದ ವರ್ಷ ಬೆಳೆ ಸರ್ವೆಯಲ್ಲಿ ಇಡೀ ಉತ್ತರ ಕನ್ನಡದಲ್ಲಿ ೧೨ ಸಾವಿರ ಎಕರೆ ಅಡಕೆ ಕ್ಷೇತ್ರ ಕಡಿಮೆ ಬಂದಿದೆ. ತೋಟಗಾರಿಕಾ ಕ್ಷೇತ್ರದಲ್ಲಿ ಎಕರೆಗೆ ಮರಗಳ ಸಂಖ್ಯೆ ಮೇಲೆ ಅಂದಾಜಿಗೆ ಸರ್ವೆ ಮಾಡಿದ್ದು, ಕೆಲವೆಡೆ ದಾಖಲೆ ಮಾಡದೇ ಇರುವುದು ಕಾರಣವಾಗಿದೆ. ಈ ಬಾರಿ ಕಳೆದ ಅವಧಿಯ ತಪ್ಪು ಮರುಕಳಿಸದಂತೆ ಎಚ್ಚರಿಕೆ ವಹಿಸಲು ಸಭೆಯಲ್ಲಿ ಸೂಚಿಸಲಾಯಿತು.