• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳೆ ಹಾನಿ ಪರಿಹಾರ ನೀಡಲು ರೈತ ಸಂಘದಿಂದ ಮನವಿ

Oct 29 2024, 12:57 AM IST
ಸರ್ಕಾರ ಫಸಲ್ ಬಿಮಾ ಯೋಜನೆಯಡಿ ರೈತರ ಬೆಳೆ ವಿಮೆ ಹಣ ಶೀಘ್ರದಲ್ಲಿ ಬಿಡುಗಡೆ ಮಾಡಿ ರೈತರ ಸಂಕಷ್ಟ ದೂರ ಮಾಡಬೇಕು ಎಂದು ಮನವಿ ಮಾಡಲಾಯಿತು.

ಬೆಳೆ ಸಮೀಕ್ಷೆಯಲ್ಲಿ ತಪ್ಪಾದರೆ ಅಧಿಕಾರಿಗಳೇ ಹೊಣೆ

Oct 29 2024, 12:52 AM IST
ಹೊಸದುರ್ಗ: ಹೊಸ ರಾಗಿ ಮಾರುಕಟ್ಟೆಗೆ ಬರುವುದರೊಳಗೆ ಶ್ರೀರಾಂಪುರ ಉಪ ಮಾರುಕಟ್ಟೆಯಲ್ಲಿ ಗೋಡೋನ್‌ ಹಾಗೂ ವೇ ಬ್ರಿಡ್ಜ್‌ ಕಾಮಗಾರಿ ಪೂರ್ಣಗೊಳಿಸಬೇಕು. ಎಂಎಸ್‌ಪಿ ದರದಲ್ಲಿ ರಾಗಿ ಖರೀದಿಸಲು ಹೊಸದುರ್ಗದಲ್ಲಿ 2 ಹಾಗೂ ಶ್ರೀರಾಂಪುರದಲ್ಲಿ 2 ನೋಂದಣಿ ಕೇಂದ್ರವನ್ನು ತೆರೆಯಬೇಕು. ಅದಕ್ಕೆ ಬೇಕಾದ ಎಲ್ಲ ಮೂಲಭೂತ ಸೌಕರ್ಯಗಳನ್ನು ಸಿದ್ಧತೆಮಾಡಿಕೊಳ್ಳಬೇಕು ಎಂದು ಶಾಸಕ ಬಿಜಿ ಗೋವಿಂದಪ್ಪ ಅವರು ಎಪಿಎಂಸಿ ಕಾರ್ಯದರ್ಶಿಗೆ ತಾಕೀತು ಮಾಡಿದರು.

ಸಮರ್ಪಕ ಬೆಳೆ ಹಾನಿ ಪರಿಶೀಲನೆಗೆ ಒತ್ತಾಯ

Oct 29 2024, 12:50 AM IST
Insist on adequate crop damage inspection

ಡಾನಾ ಚಂಡಮಾರುತ : ಒಡಿಶಾದಲ್ಲಿ 1.75 ಲಕ್ಷ ಎಕರೆ ಬೆಳೆ ಹಾನಿ, 2.80 ಲಕ್ಷ ಎಕರೆ ಮುಳುಗಡೆ

Oct 27 2024, 02:45 AM IST
ಒಡಿಶಾ, ಪಶ್ಚಿಮ ಬಂಗಾಳದಲ್ಲಿ ಬೀಸಿದ್ದ ಡಾನಾ ಚಂಡಮಾರುತದಿಂದ ಒಡಿಶಾದಲ್ಲಿ 1.75 ಲಕ್ಷ ಎಕರೆ ಬೆಳೆದ ಬೆಳೆಗಳಿಗೆ ಹಾನಿ ಅಗಿದೆ ಹಾಗೂ 2.80 ಲಕ್ಷ ಎಕರೆ ಮುಳುಗಡೆಯಾಗಿದೆ.

ಮಳೆಗೆ ೧೪೦೮ ಹೆಕ್ಟೇರ್ ಬತ್ತದ ಬೆಳೆ ಹಾನಿ: ತಂಗಡಗಿ

Oct 27 2024, 02:43 AM IST
ಕಾರಟಗಿ, ಕನಕಗಿರಿ, ಗಂಗಾವತಿಯಲ್ಲಿ ಇತ್ತೀಚೆಗೆ ಸುರಿದ ಮಳೆಗೆ ತಾಲೂಕಿನ ಒಟ್ಟು ೧೪೦೮.೧೫ ಹೆಕ್ಟೇರ್ ಬತ್ತದ ಬೆಳೆ ಹಾನಿಗೊಳಗಾಗಿದೆ.

ಏಳು ದಿನದಲ್ಲಿ ಬೆಳೆ ಹಾನಿ ಜಂಟಿ ಸಮೀಕ್ಷೆ ಮಾಡಿ, ವರದಿ ಸಲ್ಲಿಸಿ: ಸಿಎಂ ಸಿದ್ದರಾಮಯ್ಯ

Oct 27 2024, 02:26 AM IST
ಜೀವ ಹಾನಿ, ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ, ಜಿಲ್ಲಾ ಉಸ್ತುವಾರಿ ಸಚಿವರು ಹೋಗಿ, ಸಾರ್ವಜನಿಕರನ್ನು ಭೇಟಿ ಮಾಡಿ, ಸಾಂತ್ವನ ಹೇಳಬೇಕು ಎಂದು ಸಿಎಂ ಸೂಚಿಸಿದರು.

ಅಕ್ಟೋಬರ್‌ನಲ್ಲಿ 66% ಅಧಿಕ ಮಳೆ, 57 ಸಾವಿರ ಹೆಕ್ಟೇರ್‌ ಬೆಳೆ ಹಾನಿ - ಡೀಸಿಗಳ ಜತೆ ಇಂದು ಸಭೆ

Oct 26 2024, 01:00 AM IST
ಹಿಂಗಾರು ಹಂಗಾಮಿನ ಅಕ್ಟೋಬರ್‌ನಲ್ಲಿ ಈವರೆಗೆ ವಾಡಿಕೆಗಿಂತ ಶೇ.66ರಷ್ಟು ಅಧಿಕ ಅತಿವೃಷ್ಟಿಯಿಂದಾಗಿ ರಾಜ್ಯದಲ್ಲಿ ಈವರೆಗೆ 56,993 ಹೆಕ್ಟೇರ್‌ಗೂ ಅಧಿಕ ಪ್ರದೇಶದಲ್ಲಿ ಬೆಳೆ ಹಾನಿಯಾದ ಬಗ್ಗೆ ವರದಿ ಇದೆ.

ಹಿಂಗಾರುವಿನಲ್ಲಿ 56,900 ಹೆಕ್ಟೇರ್ ಬೆಳೆ ಹಾನಿ

Oct 26 2024, 12:45 AM IST
ಚಿತ್ರದುರ್ಗ: ರಾಜ್ಯದಲ್ಲಿ ಹಿಂಗಾರು ಹಂಗಾಮಿನಲ್ಲಿ 56,900 ಹೆಕ್ಟೇರ್ ಬೆಳೆ ಹಾನಿಯಾಗಿರುವ ಕುರಿತು ಪ್ರಾಥಮಿಕ ಅಂದಾಜು ಮಾಹಿತಿ ಇದೆ. ಮುಂದಿನ ಮೂರಾಲ್ಕು ದಿನದಲ್ಲಿ ಜಂಟಿ ಸಮೀಕ್ಷೆ ಪೂರ್ಣಗೊಳಿಸಿದ ನಂತರ ನಿಖರ ಮಾಹಿತಿ ದೊರಯಲಿದೆ. ಇದಾದ ಬಳಿಕ ಕೂಡಲೇ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.

ಪ್ರಕೃತಿ ವಿಕೋಪಕ್ಕೆ ರಾಜ್ಯದಲ್ಲಿ 1 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ನಷ್ಟ: ಕೃಷಿ ಸಚಿವ ಚಲುವರಾಯಸ್ವಾಮಿ

Oct 25 2024, 12:54 AM IST
ರಾಜ್ಯಾದಂತ ಈ ಬಾರಿ 82ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ರೈತರು ವಿವಿಧ ಬಗೆಯ ಬೆಳೆಗಳನ್ನು ಬೆಳೆದಿದ್ದಾರೆ. ಈಗಾಗಲೇ 40 ಲಕ್ಷ ಹೆಕ್ಟೇರ್ ಜಮೀನಿನಲ್ಲಿ ಬೆಳೆ ಕಟಾವು ಆಗಿದೆ. ಇನ್ನುಳಿದ 40 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಜಮೀನಿನಲ್ಲಿ ಬೆಳೆ ಬೆಳೆದು ನಿಂತಿದೆ. ಒಂದು ಲಕ್ಷ ಹೆಕ್ಟೇರ್‌ನಲ್ಲಿ ಪ್ರಕೃತಿ ವಿಕೋಪಕ್ಕೆ ಬೆಳೆ ನಷ್ಟವಾಗಿದೆ. ನಷ್ಟ ಹೊಂದಿರುವ ಎಲ್ಲ ರೈತರಿಗೂ ಸರ್ಕಾರದ ವತಿಯಿಂದ ಸೂಕ್ತ ಪರಿಹಾರ ನೀಡಲಾಗುವುದು.

ಗುಡುಗು ಸಹಿತ ಹಿಂಗಾರು ಮಳೆ ಅಬ್ಬರ - ಹಾಳಾದ ಬೆಳೆ - ಮಳೆಗೆ ಇಬ್ಬರು ಬಲಿ, ಸಿಡಿಲಿಗೆ 17 ಕುರಿ, ಮೇಕೆ ಸಾವು

Oct 24 2024, 09:59 AM IST

ರಾಜಧಾನಿ ಸೇರಿ ರಾಜ್ಯದ ಮೂರ್ನಾಲ್ಕು ಜಿಲ್ಲೆಗಳಲ್ಲಿ ಹಿಂಗಾರು ಮಳೆ ಮುಂದುರೆದಿದ್ದು, ಮನೆ ಗೋಡೆ ಕುಸಿತದಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 64
  • next >

More Trending News

Top Stories
ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved