• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಾರದರ್ಶಕ ಬೆಳೆ ವಿಮೆ ಪರಿಹಾರಕ್ಕೆ ಚಿಂತನೆ

Sep 13 2024, 01:42 AM IST
ಲಾಭದ ದೃಷ್ಟಿಯಿಂದ ಅಸ್ತಿತ್ವದಲ್ಲಿರುವ ವಿಮಾ ಕಂಪನಿಗಳು ರೈತರ ಹಿತದೃಷ್ಟಿ ಕಾಯದೇ ಕೇವಲ ಲಾಭದತ್ತ ಕಾರ್ಯ ನಿರ್ವಹಿಸುತ್ತವೆ. ಈ ಹಿನ್ನಲೆಯಲ್ಲಿ ರೈತರಿಗೆ ಅನ್ಯಾಯವಾಗದಂತೆ ವಿಮಾ ಕಂಪನಿಗಳಲ್ಲಿ ಬದಲಾವಣೆ ಬರಬೇಕಿದೆ.

ಬೆಳೆ ಸಮೀಕ್ಷೆ ಸಮರ್ಪಕವಾಗಿ ಮಾಡಿ: ಡಾ. ಬಿ.ಪಿ. ಸತೀಶ

Sep 11 2024, 01:05 AM IST
ಕಳೆದ ವರ್ಷ ಬೆಳೆ ಸರ್ವೆಯಲ್ಲಿ ಇಡೀ ಉತ್ತರ ಕನ್ನಡದಲ್ಲಿ ೧೨ ಸಾವಿರ ಎಕರೆ ಅಡಕೆ ಕ್ಷೇತ್ರ ಕಡಿಮೆ ಬಂದಿದೆ. ತೋಟಗಾರಿಕಾ ಕ್ಷೇತ್ರದಲ್ಲಿ ಎಕರೆಗೆ ಮರಗಳ ಸಂಖ್ಯೆ ಮೇಲೆ ಅಂದಾಜಿಗೆ ಸರ್ವೆ ಮಾಡಿದ್ದು, ಕೆಲವೆಡೆ ದಾಖಲೆ ಮಾಡದೇ ಇರುವುದು ಕಾರಣವಾಗಿದೆ. ಈ ಬಾರಿ ಕಳೆದ ಅವಧಿಯ ತಪ್ಪು ಮರುಕಳಿಸದಂತೆ ಎಚ್ಚರಿಕೆ ವಹಿಸಲು ಸಭೆಯಲ್ಲಿ ಸೂಚಿಸಲಾಯಿತು.

ತಾಳೆ ಬೆಳೆ ಪರ್ಯಾಯವಾಗಿ ಬೆಳೆದು ಆರ್ಥಿಕ ಸಬಲತೆ ಹೊಂದಿ

Sep 11 2024, 01:05 AM IST
ಕಬ್ಬು ಬೆಳೆ ಮುಧೋಳ ತಾಲೂಕಿನ ವಾಣಿಜ್ಯ ಬೆಳೆಯಾಗಿದ್ದು, ಇದರ ಪರ್ಯಾಯವಾಗಿ ತೋಟಗಾರಿಕೆ ಬೆಳೆಯಾದ ತಾಳೆ ಬೆಳೆಯನ್ನು ಬೆಳೆದು ಹಾಗೂ ಅದಕ್ಕೆ ದೊರಕುವ ಸೌಲಭ್ಯಗಳನ್ನು ತೋಟಗಾರಿಕೆ ಇಲಾಖೆಯಿಂದ ಪಡೆದುಕೊಂಡು ರೈತರು ಆರ್ಥಿಕವಾಗಿ ಸಬಲತೆ ಹೊಂದುವಂತೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಕರೆ ನೀಡಿದರು.

ಕೈ ಕೊಟ್ಟ ಏತ ನೀರಾವರಿ, 3 ಸಾವಿರ ಎಕರೆ ಬೆಳೆ ಹಾನಿ

Sep 09 2024, 01:39 AM IST
ನೀರಾವರಿ ಕಾಲುವೆ 14ನೇ ಹಂಚಿಕೆಯ ಹದಲಿ-ಗಂಗಾಪುರ ಮತ್ತು ಹದಲಿ-ಮದುಗುಣಿಕಿ ಗ್ರಾಮಗಳು ಕೊನೆಯ ಭಾಗದ ಕೃಷಿಭೂಮಿ

ನೆರೆ ಹಾವಳಿ ಪ್ರದೇಶಕ್ಕೆ ಡಿ.ಸಿ ಭೇಟಿ,ಬೆಳೆ ಹಾನಿ ಪರಿಶೀಲನೆ

Sep 09 2024, 01:32 AM IST
ಬಿ.ಫೌಜಿಯಾ ತರನ್ನುಮ್ ಅವರು ರವಿವಾರ ಸೇಡಂ ತಾಲೂಕಿನ ಮಳಖೇಡ್ ಗ್ರಾಮಕ್ಕೆ ಭೇಟಿ ನೀಡಿ ನೆರೆ ಹಾವಳಿಯಿಂದ ಹಾನಿಗೊಳಗಾದ ಬೆಳೆ ಹಾನಿ ಪರಿಶೀಲಿಸಿದರು.

ಬೆಳೆ ವಿಮೆ ಮಾಡಿಸಲು ಅಭಿಯಾನ ಕೈಗೊಳ್ಳಿ

Sep 07 2024, 01:34 AM IST
ಬೆಳೆ ವಿಮೆ ಯೋಜನೆ ರೈತರಿಗೆ ಬಳಹ ಉಪಯುಕ್ತವಾದ ಮತ್ತು ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಇದನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಜನತೆಗೆ ಅರಿವು ಮೂಡಿಸಬೇಕು. ಅಲ್ಲದೆ ಜಿಲ್ಲೆಯಲ್ಲಿ ನಿವೇಶನ ಇಲ್ಲದವರಿಗೆ ನಿವೇಶನ ಒದಗಿಸಿ ಮನೆಯನ್ನೂ ನಿರ್ಮಿಸಿಕೊಡಬೇಕು.

ಬೆಳೆ ಸಮೀಕ್ಷೆಯಲ್ಲಿ ಕ್ರಾಂತಿ: 'ಕೃತಕ ಬುದ್ಧಿಮತ್ತೆ'ಯಿಂದಾಗಿ ಇನ್ನು ಮುಂದೆ 'ಕಳ್ಳಾಟ'ಕ್ಕೆ ಕಡಿವಾಣ

Sep 05 2024, 12:30 AM IST

ಬೆಳೆ ಹಾನಿ ಪರಿಹಾರ ಮತ್ತು ಕನಿಷ್ಠ ಬೆಂಬಲ ಬೆಲೆ ಯೋಜನೆಯಲ್ಲಿ ನಡೆಯುತ್ತಿದ್ದ ಅಕ್ರಮಗಳನ್ನು ತಡೆಗಟ್ಟಲು, ಸರ್ಕಾರವು ಬೆಳೆ ಸಮೀಕ್ಷೆ ಆ್ಯಪ್‌ನಲ್ಲಿ ಕೃತಕ ಬುದ್ಧಿಮತ್ತೆಯನ್ನು ಅಳವಡಿಸಿದೆ.  

ಸಚಿವ ದರ್ಶನಾಪುರ ಬೆಳೆ ಹಾನಿ ಪರಿಶೀಲನೆ

Sep 04 2024, 01:56 AM IST
Minister Darshanapur crop damage inspection

ಬೆಳೆ ಸಮೀಕ್ಷೆ ಕಾರ್ಯ, ನಿಖರ ಮಾಹಿತಿ ನಮೂದಿಸಿ: ಪ್ರಶಾಂತಕುಮಾರ್ ಮಿಶ್ರಾ

Sep 04 2024, 01:49 AM IST
ಬೆಳೆ ಸಮೀಕ್ಷೆ ಪ್ರಕ್ರಿಯೆಯನ್ನು ಮೊಬೈಲ್ ಆ್ಯಪ್‌ ಬಳಸಿ ಮಾಡಲಾಗುತ್ತಿದ್ದು, ಗ್ರಾಮ ನಕಾಶೆ ಅಳವಡಿಸಿರುವುದರಿಂದ ಆಯಾ ತಾಲೂಕಿನ ಗಡಿ ರೇಖೆಯೊಳಗೆ ಹೋಗಿ ಜಿಪಿಎಸ್ ನಿಖರತೆ ಪಡೆದು ಛಾಯಾಚಿತ್ರದೊಂದಿಗೆ ಬೆಳೆಯ ವಿವರಗಳನ್ನು ದಾಖಲು ಮಾಡಬೇಕು ಎಂದು ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತಕುಮಾರ ಮಿಶ್ರಾ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಬೆಳೆ ಸಾಲ ಪಡೆದ ರೈತನ ಖಾತೆಯಿಂದ ₹2.40 ಲಕ್ಷ ವಂಚಕರ ಪಾಲು

Sep 04 2024, 01:49 AM IST
ಆ. 28 ರಂದು ನೇರವಾಗಿ ಬೆಳವಣಿಕಿಯಲ್ಲಿನ ಕೆನರಾ ಬ್ಯಾಂಕ್ ಗೆ ತೆರಳಿ ವಿಚಾರಿಸಿದಾಗ ಆನ್‌ಲೈನ್‌ ಮೂಲಕ ಹಣ ಎಗರಿಸಿದ್ದಾರೆ ಎಂದು ತಿಳಿದು ಬಂದಿದೆ
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 57
  • next >

More Trending News

Top Stories
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved