• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮರ್ಪಕವಾಗಿ ಬೆಳೆ ಸಮೀಕ್ಷೆ ಮಾಡಿಲ್ಲ: ಆರೋಪ

Sep 25 2025, 01:01 AM IST
ರೈತ ಸಮುದಾಯ ಮತ್ತೆ ಎಫ್ಐಡಿ ಪರಿಶೀಲಿಸಲು ಹೊಲದ ಉತಾರ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಝೆರಾಕ್ಸ್ ಹಿಡಿದುಕೊಂಡು ಕೃಷಿ ಇಲಾಖೆ ಕಚೇರಿಯ ಕೊಠಡಿ ಎದುರಿಗೆ ಬೆಳಗ್ಗೆಯಿಂದಲೇ ಸರದಿಯಲ್ಲಿ ನಿಂತಿದ್ದು ಕಂಡುಬಂದಿತು.

ಈರುಳ್ಳಿ ಬೆಳೆ ನಷ್ಟ ಪರಿಹಾರಕ್ಕೆ ಆಗ್ರಹ

Sep 23 2025, 01:03 AM IST
ಈರುಳ್ಳಿ ನಷ್ಟ ಪರಿಹಾರಕ್ಕೆ ಆಗ್ರಹಿಸಿ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಬಳಿ ರೈತ ಸಂಘದ ಕಾರ್ಯಕರ್ತರು ಈರುಳ್ಳಿ ಸುರಿದು ಆಕ್ರೋಶ ವ್ಯಕ್ತಪಡಿಸಿದರು.

ರೈತರ ಬೆಳೆ ಪರಿಹಾರ ನೀಡುವಂತೆ ಸಿಎಂ ಸಿದ್ದರಾಮಯ್ಯನವರಿಗೆ ಆಗ್ರಹ

Sep 21 2025, 02:01 AM IST
ರೈತರ ಬೆಳೆ ವಿಮೆ ಹಣವನ್ನು ಬ್ಯಾಂಕಿನ ಶಾಖೆಗಳು ಬೆಳೆ ಸಾಲಕ್ಕೆ ಜಮಾ ಮಾಡಿಕೊಳ್ಳುವುದಕ್ಕೆ ಕಡಿವಾಣ ಹಾಕಬೇಕು. ರೈತರ ಸಾಲ ಮಂಜೂರಾತಿಯನ್ನು ಕಾಗದಪತ್ರಗಳಲ್ಲಿ ಸರಳೀಕರಣ ಮಾಡಬೇಕು. ರೈತರ ಬೆಳೆ ಪರಿಹಾರ ನೀಡುವಂತೆ ಒತ್ತಾಯಿಸಿ ಕಿಸಾನ್ ಜಾಗೃತಿ ವಿಕಾಸ ಸಂಘದ ವತಿಯಿಂದ ಶನಿವಾರ ನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲೆಯಲ್ಲಿ ರಪ್ತು ಯೋಗ್ಯ ಬೆಳೆ ಬೆಳೆಯಲಾಗುತ್ತಿದೆ

Sep 21 2025, 02:00 AM IST
ಜಿಲ್ಲೆಯಲ್ಲಿ ರಪ್ತು ಯೋಗ್ಯ ಬೆಳೆಗಳನ್ನು ಬೆಳೆಯಲಾಗುತ್ತಿದ್ದು, ಸಹಕಾರ ತತ್ವದ ಆಧಾರದಲ್ಲಿ ವಿಶೇಷವಾಗಿ ಯುವ ರೈತರು ಇದರ ಪ್ರಯೋಜನ ಪಡೆದುಕೊಂಡು ಜಿಲ್ಲೆಯಿಂದ ತೆಂಗು, ದಾಳಿಂಬೆ, ಮಾವು, ಹುಣಸೆ ಮುಂತಾದ ಬೆಳೆಗಳ ಉತ್ಪನ್ನಗಳ ರಪ್ತು ಕೈಗೊಳ್ಳಬೇಕೆಂದು ಜಿ.ಪಂ. ಸಿಇಒ ಪ್ರಭು ಸಲಹೆ ನೀಡಿದರು.

ಬೆಳೆ ಹಾನಿಗೆ ಫಸಲ್ ಭೀಮಾ ಯೋಜನೆ ವರದಾನ: ಶ್ರೀಸಾಯಿರೆಡ್ಡಿ

Sep 21 2025, 02:00 AM IST
ಪ್ರಕೃತಿ ವಿಕೋಪದಿಂದ ದೇಶದ ಎಲ್ಲ ಭಾಗಗಳಲ್ಲಿಯೂ ವಿಪರೀತ ಮಳೆಯಾಗುತ್ತಿದೆ. ಇದರಿಂದ ರೈತರ ಬೆಳೆ ಹಾನಿಯಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಅವರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಆಯಾ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರವನ್ನು ಆಗ್ರಹಿಸಲಾಗುತ್ತಿದೆ.

ಅಡಕೆಗೆ ಪರ್ಯಾಯ ಬೆಳೆ ಬಗ್ಗೆ ಯೋಚಿಸಿ: ಸತೀಶ ಹೆಗಡೆ

Sep 19 2025, 01:01 AM IST
ಯಲ್ಲಾಪುರ ತಾಲೂಕಿನ ಬಾಗಿನಕಟ್ಟಾದ ಜಿಲ್ಲಾ ಕೃಷಿ ಪ್ರಶಸ್ತಿ ಪುರಸ್ಕೃತ ಸುಬ್ರಹ್ಮಣ್ಯ ಗಾಂವ್ಕರ್ ಮನೆಯಂಗಳದಲ್ಲಿ ಇತ್ತೀಚೆಗೆ ಸಮಗ್ರ ತೋಟಗಾರಿಕೆ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮ ನಡೆಯಿತು.

ಬೆಳೆ ಹಾನಿ ಪ್ರದೇಶಗಳಿಗೆ ಸಚಿವ ಖಂಡ್ರೆ ಭೇಟಿ

Sep 18 2025, 01:10 AM IST
ಜಿಲ್ಲೆಯಲ್ಲಿ ಸತತ ಮಳೆಯಿಂದಾಗಿ ಹಾನಿಗೀಡಾಗಿರುವ ಬೆಳೆಗಳು ಮತ್ತು ಕುಸಿದಿರುವ ಸೇತುವೆ‍, ಹಾಳಾಗಿರುವ ರಸ್ತೆಗಳನ್ನು ಪರಿಶೀಲನೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಶೀಘ್ರದಲ್ಲಿ ಪರಿಹಾರ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಅತಿವೃಷ್ಟಿಯಿಂದ ಬೆಳೆ ಹಾನಿ: ನೊಂದ ರೈತರಿಗೆ ಸಿದ್ದು ಅಭಯ

Sep 18 2025, 01:10 AM IST
ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿ ಆತಂಕದಲ್ಲಿರುವ ತೊಗರಿ ಕಣಜದ ರೈತರಿಗೆ ಸಿಎಂ ಸಿದ್ದರಾಮಯ್ಯ ಬೆಳೆ ಪರಿಹಾರದ ಭರವಸೆ ನೀಡಿದ್ದಾರೆ.ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಭಾಗಿಯಾಗಲು ಕಲಬುರಗಿಗೆ ಆಗಮಿಸಿರುವ ಮುಖ್ಯಮಂತ್ರಿಗಳು ಬುಧವಾರ ಕಲಬುರಗಿ ತಾಲೂಕಿನ ಫರಹತಾಬಾದ ಗ್ರಾಮದ ರೈತರ ಹೊಲಗದ್ದೆಗಳಿಗೆ ಖುದ್ದು ಭೇಟಿ ನೀಡಿ ಬೆಳೆ ಹಾನಿ ಪ್ರದೇಶ ವೀಕ್ಷಿಸಿದರು.

ಮಲೆನಾಡ ಹೆಬ್ಬಾಗಿಲಿನಲ್ಲಿ ಮಾಯವಾಗುತ್ತಿರುವ ಮಾವಿನ ಬೆಳೆ

Sep 17 2025, 01:05 AM IST
ತರೀಕೆರೆ, ಎವರ್ ಗ್ರೀನ್ ಪ್ರದೇಶವೆಂದೆ ಕರೆಸಿಕೊಳ್ಳುತ್ತಿದ್ದ ಮಲೆನಾಡ ಹೆಬ್ಬಾಗಿಲಾದ ತರೀಕೆರೆ ಎಲ್ಲ ಬೆಳೆಗಳಿಗೂ ಪೂರಕವಾಗುವ ಹವಾಗುಣ ಹೊಂದಿದ್ದರಿಂದ ರೈತಾಪಿ ಜನರ ಅಚ್ಚುಮೆಚ್ಚಿನ ಪ್ರದೇಶವಾಗಿತ್ತು.ಇಂತಹ ಪ್ರದೇಶ ಇಂದು ಹಲವು ಕೃಷಿ ಬೆಳೆಗಳಿಂದಲೇ ವಿಮುಖವಾಗುವಂತಹ ಮಟ್ಟದಲ್ಲಿ ತಾಲೂಕಿನ ವಾತಾವರಣ ಬದಲಾಗಿರುವುದು ಹಲವಾರು ಬೆಳೆ ಹಾಗೂ ಬೆಳೆಗಾರರಿಗೂ ಮಾರಕವಾಗಿರುವುದು ಖೇದಕರ.

ಹಾನಿಗೊಳಗಾದ ಬೆಳೆ ಪರಿಶೀಲಿಸಿದ ಬಿಜೆಪಿ ಬೆಳೆ ಸಮಿಕ್ಷೆ ತಂಡ

Sep 14 2025, 01:05 AM IST
ಪ್ರಸಕ್ತ ಸಾಲಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾದ ಪರಿಣಾಮ ಅಡಿಕೆ, ಶುಂಠಿ ಹಾಗೂ ಗೋವಿನ ಜೋಳ ಬಹುತೇಕ ಹಾನಿಗೊಳಗಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 64
  • next >

More Trending News

Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved