• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳೆ ಹಾನಿ ಪ್ರದೇಶಕ್ಕೆ ಬಿಜೆಪಿ ಮುಖಂಡರು ಭೇಟಿ

Apr 12 2025, 12:50 AM IST
ಕೈಗೆ ಬಂದ ಭತ್ತದ ಬೆಳೆ ಆಕಾಲಿಕ ಮಳೆಯಿಂದಾಗಿ ರೈತರ ಕೈಸೇರದ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಸಂಬಂಧಪಟ್ಟ ಕಂದಾಯ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಆದಷ್ಟು ಬೇಗನೆ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಬೇಕು.

ಕಾರಟಗಿ ೪000 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿ

Apr 12 2025, 12:47 AM IST
ಕಾರಟಗಿ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಪರಿಶೀಲಿಸಿದ್ದು ೩೫೩೮ ಹೆಕ್ಟೇರ್ ಪ್ರದೇಶ, ಸಿದ್ದಾಪುರ ಹೋಬಳಿ ವ್ಯಾಪ್ತಿಯ ಸಿಂಗನಾಳ, ಗುಂಡೂರ, ಮುಷ್ಟೂರ, ಗ್ರಾಮಗಳಲ್ಲಿ ೬೪೬.೪ ಹೆಕ್ಟೇರ್‌ ಪ್ರದೇಶದಲ್ಲಿ ಭತ್ತದ ಬೆಳೆ ಹಾನಿಯಾಗಿದೆ.

ಬೆಳೆ ವಿಮೆ ಗೋಲ್‌ಮಾಲ್: ಬೊಮ್ಮನಾಳಕ್ಕೆ ಅಧಿಕಾರಿಗಳ ದೌಡು

Apr 12 2025, 12:46 AM IST
ಬೊಮ್ಮನಾಳ ಸುತ್ತಮುತ್ತ ಪ್ರದೇಶದಲ್ಲಿ ಬೆಳೆ ವಿಮಾ ಪರಿಹಾರವನ್ನು ರೈತರ ಹೆಸರಿನಲ್ಲಿ ಬೇರೊಬ್ಬರು ಪಡೆದುಕೊಂಡಿರುವುದನ್ನು ಕಂಡು ಅಧಿಕಾರಿಗಳೇ ಬೆರಗಾಗಿದ್ದಾರೆ. ರೈತರು ಬೆಳೆದಿರುವುದೇ ಒಂದು ಬೆಳೆಯಾದರೂ ಖದೀಮರು ಮತ್ತೊಂದು ಬೆಳೆಯ ವಿಮಾ ಕಂತು ಪಾವತಿಸಿ ಪರಿಹಾರವನ್ನು ತಮ್ಮ ಖಾತೆಗೆ ಬರುವಂತೆ ಮಾಡಿಕೊಂಡಿದ್ದನ್ನು ಕೇಳಿ ಅಧಿಕಾರಿಗಳು ದಂಗಾಗಿದ್ದಾರೆ.

ಮಳೆ-ಬಿರುಗಾಳಿಗೆ 10 ಸಾವಿರ ಹೆಕ್ಟೇರ್‌ ಬೆಳೆ ಹಾನಿ, ಸಿಡಿಲಿಗೆ ಇಬ್ಬರು ಬಲಿ

Apr 12 2025, 12:45 AM IST
ಗಂಗಾವತಿ, ಕಾರಟಗಿ ಮತ್ತು ಕನಕಗಿರಿ ತಾಲೂಕು ವ್ಯಾಪ್ತಿಯಲ್ಲಿ ಆಲಿಕಲ್ಲು ಮಳೆಯಿಂದಾಗಿ ಕಟಾವಿಗೆ ಬಂದಿದ್ದ 8ರಿಂದ 9 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದಿದ್ದ ಭತ್ತ ನೆಲಕಚ್ಚಿದ್ದು, ಒಂದು ಕಾಳು ಸಹ ಸಿಗದಂತಾಗಿದೆ. ಇದು ಪ್ರಾಥಮಿಕ ಮಾಹಿತಿಯಾಗಿದ್ದು, ಹಾನಿ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.

ಮುಂಗಾರು ಪೂರ್ವ ಮಳೆ ತನ್ನ ಆರ್ಭಟ ಮುಂದುವರಿಸಿದ್ದು, ಸಾವಿರಾರು ಹೆಕ್ಟೇರ್‌ ಬೆಳೆ ಹಾನಿ : ಸಿಡಿಲಿಗೆ 3 ಬಲಿ

Apr 12 2025, 12:45 AM IST

ಮುಂಗಾರು ಪೂರ್ವ ಮಳೆ ತನ್ನ ಆರ್ಭಟ ಮುಂದುವರಿಸಿದ್ದು, ಕೊಪ್ಪಳ, ವಿಜಯನಗರ, ದಕ್ಷಿಣ ಕನ್ನಡ, ಕಲಬುರಗಿ, ಚಾಮರಾಜನಗರ ಸೇರಿ 8 ಜಿಲ್ಲೆಗಳಲ್ಲಿ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆ ಸುರಿದು ರೈತರಿಗೆ ಅಪಾರ ನಷ್ಟ ಸಂಭವಿಸಿದೆ.  

ಬಹು ಬೆಳೆ ನಂಬಿ ಬದುಕು, ಅದರಲೆ ಲಾಭವ ಹುಡುಕು

Apr 11 2025, 12:36 AM IST
ಭತ್ತ, ರಾಗಿ, ಮುಸುಕಿನ ಜೋಳ, ಅಲಸಂದೆ, ಹುರುಳಿ, ತೋಟಗಾರಿಕೆ ಬೆಳೆಗಳಾದ ಬಾಳೆ, ಏಲಕ್ಕಿ, ಕಾಫಿ, ಅಡಿಕೆ, ಕಾಳು ಮೆಣಸು ಬೆಳೆಯುತ್ತಿದ್ದಾರೆ.

ಡೀಲ್ ಮಾಡಿಕೊಂಡೇ ಬೆಳೆ ವಿಮೆ ಪಾವತಿಸುವ ಖದೀಮರು

Apr 11 2025, 12:33 AM IST
ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಲೂಟಿ ಮಾಡುವ ದೊಡ್ಡ ದಂಧೆಯೇ ರಾಜ್ಯಾದ್ಯಂತ ನಡೆಯುತ್ತಿದೆ. ಕೊಪ್ಪಳ ಜಿಲ್ಲೆಯ ಹನುಮನಾಳ ಹೋಬಳಿಯಲ್ಲಿ ಬೆಳಕಿಗೆ ಬಂದಿರುವ ಅಕ್ರಮ ರಾಜ್ಯಾದ್ಯಂತ ನಡೆಯುತ್ತಿದೆ ಎನ್ನಲಾಗುತ್ತಿದೆ. ಅಳವಂಡಿ ಹೋಬಳಿಯಲ್ಲಿಯೂ ಅಕ್ರಮ ನಡೆದಿದೆ ಎನ್ನುವುದು ತಡವಾಗಿ ಬೆಳಕಿಗೆ ಬರುತ್ತಿದೆ.

ಮಳೆ ಆರ್ಭಟಕ್ಕೆ ನೆಲಕ್ಕುರುಳಿದ ಭತ್ತದ ಬೆಳೆ

Apr 11 2025, 12:31 AM IST
ಕೊಪ್ಪಳ ತಾಲೂಕಿನ ಕೆಲವೆಡೆ, ಕಾರಟಗಿ, ಕುಕನೂರು ಹಾಗೂ ಗಂಗಾವತಿ ತಾಲೂಕಿನಲ್ಲಿ ಆಲಿಕಲ್ಲಿನೊಂದಿಗೆ ಮಳೆ ಸುರಿದಿದೆ. ಕುಕನೂರು ತಾಲೂಕಿನ ಬೆಣಕಲ್ ಗ್ರಾಮದಲ್ಲಿ ಅನುದಾನಿತ ನೃಪತುಂಗ ಪ್ರೌಢಶಾಲೆಯ ಕೊಠಡಿಯ ಮುಂದಿನ ಚಾವಣಿಯ ತಗಡು ಹಾರಿವೆ.

ಮೊಬೈಲ್ ಆ್ಯಪ್ ಬಳಸಿ ಬೆಳೆ ಮಾಹಿತಿ ದಾಖಲಿಸಿ

Apr 05 2025, 12:45 AM IST
ಕೃಷಿ ಇಲಾಖೆ ವತಿಯಿಂದ 2025-26ನೇ ಬೇಸಿಗೆ ಹಂಗಾಮಿನಲ್ಲಿ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರಗಳನ್ನು ಸ್ವತಃ ದಾಖಲಿಸಲು ‘ಬೆಳೆ ಸಮೀಕ್ಷೆ’ಗೆ ಚಾಲನೆ ನೀಡಲಾಗಿದೆ. ಮೊಬೈಲ್ ಆ್ಯಪ್ ಮೂಲಕ ರೈತರು ಬೆಳೆ ದಾಖಲಿಸುವಂತೆ ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದ್ದಾರೆ.

ಭಾರೀ ಮಳೆ, ಗಾಳಿಗೆ ಉರುಳಿದ ಬಾಳೆ ಬೆಳೆ, ಮನೆ : ರೈತರು ಕಂಗಾಲು

Apr 04 2025, 12:50 AM IST
ವಿಜಯನಗರ ಜಿಲ್ಲೆಯಲ್ಲಿ ಬುಧವಾರ ತಡರಾತ್ರಿ ಸುರಿದ ಭಾರೀ ಮಳೆ ಗಾಳಿಗೆ 14.57 ಹೆಕ್ಟೇರ್‌ ಪ್ರದೇಶದಲ್ಲಿ ಬಾಳೆ ಬೆಳೆ ನೆಲಕಚ್ಚಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 50
  • next >

More Trending News

Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved