• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳೆ ಹಾನಿ: ಸಂಕಷ್ಟದಲ್ಲಿ ಅನ್ನದಾತ

Jul 21 2025, 01:30 AM IST
ನದಿ ತೀರದಲ್ಲಿರುವ ಹೊಲಗದ್ದೆಗಳಿಗೆ ನೀರು ನುಗ್ಗಿದೆ. ಬೆಳೆಗಳೆಲ್ಲವೂ ನೀರು ಪಾಲಾಗಿವೆ. ರೈತ ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ.

ರೈತರು ತಾವೇ ಬೆಳೆ ಸಮೀಕ್ಷೆ ಮಾಡಿಕೊಳ್ಳಲು ಅವಕಾಶ

Jul 19 2025, 02:00 AM IST
ಕೃಷಿ ಇಲಾಕೆಯ ಸಹಾಯಕ ನಿರ್ದೆಶಕ ಸಿ.ಎಸ್‌.ಈಶ ರೈತರ ಜಮೀನಿನಲ್ಲಿ ಮೋಬೈಲ್‌ ಆಪ್‌ ಮೂಲಕ ರೈತರು ತಾವೇ ಬೆಳೆ ಸಮೀಕ್ಷೆ ಮಾಡುವ ಬಗ್ಗೆ ಮಾಹಿತಿ ನೀಡುತ್ತಿರುವುದು.

ತಾಳೆ ಬೆಳೆ ಯೋಜನೆಯ ತರಬೇತಿ ಕಾರ್ಯಕ್ರಮ

Jul 19 2025, 01:00 AM IST
ಕಂಪ್ಲಿ ತಾಲೂಕಿನ ನಂ. 3 ಸಣಾಪುರ ಗ್ರಾಮದ ತಾಳೆ ಬೆಳೆಗಾರರಾದ ಹನುಮಂತರಾವ್, ರಘುರಾಮ್ ಅವರ ತೋಟದಲ್ಲಿ, ತೋಟಗಾರಿಕೆ ಇಲಾಖೆ ಹಾಗೂ ಹಗರಿಯ ಕೃಷಿ ವಿಜ್ಞಾನ ಕೇಂದ್ರ ಸಹಯೋಗದಲ್ಲಿ ಶುಕ್ರವಾರ ತಾಳೆ ಬೆಳೆ ಯೋಜನೆಯ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ರೈತರು ಬೆಳೆ ಪರಿವರ್ತನೆ ಪದ್ಧತಿ ಅಳವಡಿಸಿಕೊಳ್ಳಿ: ಡಾ. ಪಿ.ಎಲ್. ಪಾಟೀಲ

Jul 19 2025, 01:00 AM IST
ಮುಂಗಾರಿನಲ್ಲಿ ಸೋಯಾಅವರೆ ಬೆಳೆದು ಹಿಂಗಾರಿನಲ್ಲಿ ಗೋವಿನಜೋಳ ಬೆಳೆಯುವುದರಿಂದ ಮುಳ್ಳುಸಜ್ಜೆಯನ್ನು ಕಾಲಕ್ರಮೇಣ ನಿಯಂತ್ರಣ ಮಾಡಬಹುದು.

ಬೆಳೆ ಹಾನಿಯಾದ ಉಣಕಲ್, ಬೈರಿದೇವರಕೊಪ್ಪದ ಸಮಸ್ಯೆ ಸರಿಪಡಿಸಿ

Jul 17 2025, 12:30 AM IST
ಭೈರಿದೇವರಕೊಪ್ಪ ಹಾಗೂ ಉಣಕಲ್ ಗ್ರಾಮಗಳ ರೈತರ ಹೊಲಗಳು ಜಿಪಂ ವ್ಯಾಪ್ತಿ ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಗೂ ಬರುವುದಿಲ್ಲ. ಇದರಿಂದ ಸಮಸ್ಯೆಯಾಗುತ್ತಿದೆ. ಮುಂಬರುವ ದಿನಗಳಲ್ಲಿ ಮತ್ತೆ ಸಭೆ ಸೇರಿ ಸಮಸ್ಯೆ ಇತ್ಯರ್ಥ ಪಡಿಸಲಾಗುವುದು ಎಂದು ಸಭೆಯಲ್ಲಿ ಶಾಸಕರು ಭರವಸೆ ನೀಡಿದರು.

ಬಾಡಿದ ಬೆಳೆ, ಐದು ಎಕರೆ ಮೆಕ್ಕೆಜೋಳ ಕುರಿ ಮೇಯಿಸಿದ ರೈತ

Jul 15 2025, 01:01 AM IST
ಕೊಪ್ಪಳ ತಾಲೂಕಿನ ಚೀಲವಾಡಗಿ ಗ್ರಾಮದ ಸೀಮಾದಲ್ಲಿ ಬರುವ ಕೊಪ್ಪಳ ನಿವಾಸಿ ವೀರೇಶ ಗುಡಿ ತಮ್ಮ ಐದು ಎಕರೆಯಲ್ಲಿ ಬೆಳೆದಿದ್ದ ಮೆಕ್ಕೆಜೋಳವನ್ನು ಕುರಿ ಮೇಯಿಸಲು ಬಿಟ್ಟಿದ್ದಾರೆ. ಬಿತ್ತನೆಗೆ ಬರೋಬ್ಬರಿ ₹ 60 ಸಾವಿರ ಸಾಲ ಮಾಡಿ ಖರ್ಚು ಮಾಡಿದ್ದಾರೆ. ಆದರೆ, ಇದೀಗ ಒಣಗುತ್ತಿರುವ ಬೆಳೆ ಮಣ್ಣು ಸೇರುವ ಮೊದಲೆ ಕುರಿಗಳಾದರೂ ತಿನ್ನಲಿ ಎಂದು ಮೇಯಿಸುತ್ತಿದ್ದಾರೆ.

ಮಳೆ ಕೊರತೆ: ಒಣಗಿದ 10 ಎಕರೆ ಹೆಸರು ಬೆಳೆ ಹರಗಿದ ರೈತರು

Jul 11 2025, 11:48 PM IST
ಕುಕನೂರು ತಾಲೂಕಿನ ದ್ಯಾಂಪೂರು ಗ್ರಾಮದ ರೈತ ದೇವಪ್ಪ ಮರಡಿ ಹತ್ತು ಎಕರೆ ಜಮೀನಿನಲ್ಲಿ ಬಿತ್ತಿದ ಬೆಳೆಯನ್ನು ಹರಗಿದ್ದಾರೆ. ಬಿತ್ತನೆ ಮಾಡಿ ತಿಂಗಳು ಕಳೆದರೂ ತೇವಾಂಶ ಕೊರತೆಯಿಂದ ಬೆಳೆ ನೆಲೆಬಿಟ್ಟು ಮೇಲೆದ್ದಿಲ್ಲ. ಅಲ್ಲದೆ ಅಲ್ಪಾವಧಿ ಬೆಳೆಯಾದ ಹೆಸರು ಬೆಳೆ ಮೂರು ತಿಂಗಳಲ್ಲಿ ಬೆಳೆ ಬಂದು ಬಿಡುತ್ತದೆ.

ರೈತರು ಏಜೆಂಟರಿಗೆ ಬೆಳೆ ವಿಮೆ ಹಣ ನೀಡಬೇಡಿ

Jul 11 2025, 11:48 PM IST
ಪ್ರಧಾನಿಯನವರನ್ನು ತೆಗಳುವ ಸಚಿವ ಸಂತೋಷ ಲಾಡ್ ಇತಿಹಾಸದ ಪುಟಗಳನ್ನು ಸರಿಯಾಗಿ ಓದಿ ತಿಳಿದುಕೊಳ್ಳಲಿ

ಕಾಲಮಿತಿಯೊಳಗೆ ಬೆಳೆ ಸಮೀಕ್ಷೆ ಪೂರ್ಣಗೊಳಿಸಿ: ತಹಸೀಲ್ದಾರ್‌ ಶರಣಮ್ಮ ಸೂಚನೆ

Jul 11 2025, 11:48 PM IST
ಯಾವ ಜಮೀನಿನಲ್ಲಿ ಯಾವ ಬೆಳೆ ಇದೆ ಆ ಬೆಳೆಯನ್ನೇ ನಮೂದಿಸಿ ಫೋಟೊ ತೆಗೆದು ಅಪ್‌ಲೋಡ್ ಮಾಡಬೇಕು. ಬೋರ್‌ವೆಲ್ ಇದ್ದರೆ ಇದೆ ಎಂದು, ಬೋರ್‌ವೆಲ್ ಇಲ್ಲಾಂದ್ರೆ ಇಲ್ಲವೆಂದು ನಮೂದು ಮಾಡಬೇಕು ಎಂದು ತಹಸೀಲ್ದಾರ್ ಶರಣಮ್ಮ ಕೆ. ತಿಳಿಸಿದರು.

ಬೆಳೆ ವಿಮೆ ಬರದೆ ಆತ್ಮಹತ್ಯೆ: ರೈತರ ಪ್ರತಿಭಟನೆ

Jul 11 2025, 11:48 PM IST
ಕೃಷಿ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿ ವರ್ಗ ಸರಿಯಾಗಿ ಕೆಲಸ ಮಾಡುತ್ತಿಲ್ಲ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 57
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved