• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿರಂತರ ಮಳೆಗೆ ಟೊಮೆಟೊ, ಹತ್ತಿ ಬೆಳೆ ನಾಶ

Aug 25 2024, 01:49 AM IST
ಇತ್ತೀಚಿಗೆ ಭಾರಿ ಪ್ರಮಾಣದಲ್ಲಿ ಮಳೆಯಾಗಿದ್ದರಿಂದ ತಾಲೂಕಿನ ಜಾಲೋಡು ಗ್ರಾಮದ ರೈತನ 5 ಎಕರೆ ಟೊಮೆಟೊ ಹಾಗೂ 4 ಎಕರೆ ಫಸಲಿಗೆ ಬರುತ್ತಿದ್ದ ಹತ್ತಿ ಬೆಳೆ ಹಾನಿಯಾಗಿದೆ.

ಈರುಳ್ಳಿ ಬೆಳೆ ಹಾನಿ ಪರಿಹಾರಕ್ಕೆ ಆಗ್ರಹ

Aug 24 2024, 01:31 AM IST
ಇತ್ತೀಚೆಗೆ ಸುರಿದ ಮಳೆಯಿಂದಾಗಿ ಈರುಳ್ಳಿ ಹಾಗೂ ತೋಟಗಾರಿಕೆ ಬೆಳೆ ನಾಶವಾಗಿದ್ದು ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬೆಳೆ ಕಟಾವು ಪ್ರಯೋಗಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ನಲಿನ್ ಅತುಲ್

Aug 24 2024, 01:22 AM IST
ಪ್ರಸಕ್ತ ಮುಂಗಾರು ಹಂಗಾಮಿನ ಬೆಳೆಗಳು ಕಟಾವಿನ ಹಂತದಲ್ಲಿದ್ದು, ಬೆಳೆ ಕಟಾವು ಪ್ರಯೋಗವನ್ನು ಮೊಬೈಲ್ ತಂತ್ರಾಂಶದಲ್ಲಿ ನಿಗದಿತ ಅವಧಿಯೊಳಗೆ ಕೈಗೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಸೂಚಿಸಿದ್ದಾರೆ.

ಕುಡಿವ ನೀರಿನ ಪೈಪ್‌ಲೈನ್‌ ಒಡೆದು ಬೆಳೆ ನಷ್ಟ

Aug 24 2024, 01:21 AM IST
ಒಂದು ಎಕರೆ ಪ್ರದೇಶದಲ್ಲಿ ಬೆಳೆ ಬೆಳೆಯಲು ಟೊಮೇಟೊಗೆ ₹ 1.20 ಲಕ್ಷ ಹಾಗೂ ಆಲೂ ಬೆಳೆಗೆ ₹ 90 ಸಾವಿರ ಖರ್ಚು ಮಾಡಿದ್ದರು. ಪೈಪ್‌ಲೈನ್‌ ಒಡೆದ ಕಾರಣ ಹೊಲದಲ್ಲಿ ಅಪಾರ ಪ್ರಮಾಣದ ನೀರು ನಿಂತು ಬೆಳೆ ಸಂಪೂರ್ಣ ಹಾಳಾಗಿದೆ.

ದ್ವಿತಳಿ ಬೆಳೆ ರೈತರಿಗೆ ಲಾಭದಾಯಕ: ಶ್ರೀನಿವಾಸ ಗೌಡ

Aug 24 2024, 01:20 AM IST
ಕೃಷಿ ಅಧಿಕಾರಿಗಳು ನೀಡುವ ಸೂಚನೆ- ಸಲಹೆಗಳನ್ನು ಪಡೆದುಕೊಂಡು ನಿಮ್ಮ ತೋಟಕ್ಕೆ ಯಾವ ಸಮಯದಲ್ಲಿ ಗೊಬ್ಬರಗಳನ್ನು ಹಾಕಬೇಕು ಎಂಬ ಮಾಹಿತಿಗಳನ್ನು ಪಡೆದುಕೊಂಡು ನಿಮ್ಮ ಆರ್ಥಿಕ ಮುಗ್ಗಟ್ಟುಗಳನ್ನು ನಿವಾರಿಸಿಕೊಳ್ಳುವಂತೆ ರೈತರಿಗೆ ಸಲಹೆ ನೀಡಿದರು.

ವನ್ಯಜೀವಿಗಳಿಂದಾದ ಬೆಳೆ ಹಾನಿಯಾಗದಂತೆ ತಡೆಯಿರಿ

Aug 23 2024, 01:23 AM IST
ಪ್ರಾಂತ್ಯ ಅಡಕೆ ಬೆಳೆಗಾರರ ಸಂಘದಿಂದ ಗುರುವಾರ ಅಡಕೆ ಬೆಳೆಗೆ ವನ್ಯಪ್ರಾಣಿಗಳಿಂದ ಉಂಟಾದ ನಷ್ಟಕ್ಕೆ ಅರಣ್ಯ ಇಲಾಖೆ ಪರಿಹಾರ ಕೊಡಬೇಕೆಂಬ ಒತ್ತಾಯದ ಮನವಿಯನ್ನು ನೀಡಲು ಬೆಳೆಗಾರರ ಅರ್ಜಿ ಆಂದೋಲನ ಸಭೆ ನಡೆಯಿತು

ನೂರಾರು ಎಕರೆ ಭತ್ತದ ಬೆಳೆ ಜಲಾವೃತ

Aug 21 2024, 12:35 AM IST
ಮಧ್ಯರಾತ್ರಿಯಿಂದ ಪ್ರಾರಂಭಗೊಂಡ ಬಿರುಸಿನ ಮಳೆ ಬೆಳಗಿನಜಾವದವರೆಗೂ ಸುರಿಯಿತು. ಈ ವರ್ಷದಲ್ಲಿಯೇ ಸುರಿದ ಅತಿದೊಡ್ಡ ಮಳೆ ಇದಾಗಿದೆ.

ಜಿಲ್ಲೆಯ ರೈತರಿಗೆ ಬೆಳೆ ವಿಮೆ ಕೊಡಿಸುವಂತೆ ಸಂಸದ ಬೊಮ್ಮಾಯಿ ಪತ್ರ

Aug 20 2024, 12:52 AM IST
ಜಿಲ್ಲೆಯ ರೈತರ ಬೆಳೆ ವಿಮೆಯನ್ನು ಪಿಎಂಎಫ್‌ಬಿವೈ ಅಡಿಯಲ್ಲಿ ಶೀಘ್ರವಾಗಿ ಇತ್ಯರ್ಥಪಡಿಸುವಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾದ ಶಿವರಾಜ್‌ಸಿಂಗ್ ಚೌಹ್ವಾಣ್ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಪತ್ರ ಬರೆದು ದೂರವಾಣಿ ಮೂಲಕ ಮಾತನಾಡಿದ್ದಾರೆ.

ವಯನಾಡು ಬಳಿಕ ಕೇರಳದ ಕೊಟ್ಟಾಯಂ ಗುಡ್ಡಗಾಡು ಪ್ರದೇಶದಲ್ಲಿ ಭೂಕುಸಿತ, ಪ್ರವಾಹ : ಮನೆ, ಬೆಳೆ ಹಾನಿ

Aug 19 2024, 12:52 AM IST
ವಯನಾಡು ಭೂಕುಸಿತ ದುರಂತದ ಕರಾಳ ನೆನಪು ಮಾಸುವ ಮುನ್ನವೇ ಕೊಟ್ಟಾಯಂ ಜಿಲ್ಲೆಯ ಗುಡ್ಡಗಾಡು ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ.

ಬಿತ್ತಿದ ಬೆಳೆ ತುತ್ತಾಗುವ ಮುನ್ನ ಹೊತ್ತೊಯ್ತು ನೆರೆ!

Aug 19 2024, 12:49 AM IST
ಈ ಸಲ ಭಾರಿ ಮಳೆ ಪರಿಣಾಮ ಶಿವಮೊಗ್ಗ ಜಿಲ್ಲೆಯಲ್ಲಿ 5 ಸಾವಿರ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬೆಳೆದಿದ್ದ ಬೆಳೆ ಹಾನಿಯಾಗಿರುವುದು ಆತಂಕ ತಂದೊಡ್ಡಿದೆ.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 57
  • next >

More Trending News

Top Stories
ಮೈಸೂರು ಸ್ಯಾಂಡಲ್‌ ಸೋಪಿನ ಜಾಹೀರಾತಿಗೆ ₹48.88 ಕೋಟಿ
ಧರ್ಮಸ್ಥಳ ಗ್ರಾಮ ಕೇಸಲ್ಲಿ 12 ದಿನ ಬಿಜೆಪಿಗರು ಬಾಯ್ಮುಚ್ಚಿಕೊಂಡಿದ್ರು : ಸಿಎಂ
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved