• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊನ್ನಾಳಿಯಲ್ಲಿ ಅಬ್ಬರದ ಮಳೆಗಾಳಿಗೆ ಬೆಳೆ, ಮರ ಧರೆಗೆ

Aug 19 2024, 12:45 AM IST
ಭಾರೀ ಮಳೆಯಿಂದ ಹೊನ್ನಾಳಿ ತಾಲೂಕಿನ ಮಾಸಡಿ ಗ್ರಾಮದ ಸಮೀಪ ಇರುವ ಜಮೀನಿನಲ್ಲಿ ಮೆಕ್ಕೆಜೋಳ ಸಂಪೂರ್ಣ ನೆಲಕಚ್ಚಿರುವುದನ್ನು ತಹಸೀಲ್ದಾರ್ ಪಟ್ಟರಾಜಗೌಡ ಹಾಗೂ ತೋಟಗಾರಿಕೆ ಸಹಾಯಕ ನಿರ್ದೇಶಕಿ ರೇಖಾ ವೀಕ್ಷಿಸುತ್ತಿರುವುದು.

ವಡಗೇರಾ ಗ್ರಾಮದಲ್ಲಿ ಹತ್ತಿ ಬೆಳೆ ಕ್ಷೇತ್ರೋತ್ಸವ

Aug 18 2024, 01:56 AM IST
Cotton crop field festival in Vadagera village

ಬೆಳೆ ಕಾಯಲು ಹೋಗಿದ್ದ ಇಬ್ಬರ ಸಾವು

Aug 18 2024, 01:51 AM IST
ಬೆಳೆ ಕಾಯಲು ಹೋಗಿದ್ದ ಇಬ್ಬರ ಸಾವು

ತೋಟಗಾರಿಕೆ ಬೆಳೆ ಸಂಗ್ರಹಿಸಲು ದೃಢ ಸಂಕಲ್ಪ ಅಗತ್ಯ: ಸಚಿವ ಶಿವಾನಂದ ಪಾಟೀಲ

Aug 16 2024, 01:00 AM IST
ಚಿಕ್ಕಬಾಸೂರ ಕೃಷಿ ಮಾರುಕಟ್ಟೆ ಪ್ರಾಂಗಣದಲ್ಲಿ 10 ಕೋಟಿ ವೆಚ್ಚದ ಶೀತಲಗೃಹ ನಿರ್ಮಾಣ ಕಾಮಗಾರಿಗೆ ಸಚಿವ ಶಿವಾನಂದ ಪಾಟೀಲ ಭೂಮಿಪೂಜೆ ನೆರವೇರಿಸಿದರು.

ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಗಾರ

Aug 16 2024, 12:47 AM IST
Monsoon Crop Survey Worker

ಮುಂಗಾರು ಬೆಳೆ ಸಮೀಕ್ಷೆ ಜಾಗೃತಿ ರಥಯಾತ್ರೆಗೆ ಚಾಲನೆ

Aug 16 2024, 12:46 AM IST
ಕೃಷಿ ಇಲಾಖೆ ರೈತ ಸಮುದಾಯಕ್ಕೆ ನ್ಯಾಯಯುತವಾಗಿ ಬೆಳೆ ಪರಿಹಾರವನ್ನು ನೀಡುವ ನಿಟ್ಟಿನಲ್ಲಿ ಪಾರದರ್ಶಕತೆಯನ್ನು ಕಂಡುಕೊಳ್ಳಬೇಕಿದೆ. ಗ್ರಾಮೀಣ ಭಾಗದಲ್ಲಿ ಕೃಷಿಕರು ತಮ್ಮ ಜಮೀನುಗಳಿಗೆ ಮಾಡಿದ ಬಿತ್ತನೆ ಬಗ್ಗೆ ಸರಿಯಾದ ಮಾಹಿತಿ ಸಂಗ್ರಹಿಸಿ ಆಪ್ ಮೂಲಕ ದಾಖಲಿಸಬೇಕು. ಇದರಲ್ಲಿ ಯಾವುದೇ ಲೋಪದೋಷ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಿ ಎಂದು ಕ್ಷೇತ್ರದ ಶಾಸಕ ಟಿ. ರಘುಮೂರ್ತಿ ತಿಳಿಸಿದರು.

ಜಮೀನು ವಿವಾದಕ್ಕೆ ಜೋಳದ ಬೆಳೆ ನಾಶ

Aug 15 2024, 02:03 AM IST
ಜಮೀನಿನ ಆಸುಪಾಸಿನ ಜಮೀನಿನವರಿಗೆ ಓಡಾಡಲು ಜಾಗ ಬಿಟ್ಟಿಲ್ಲ ಎನ್ನುವ ಕಾರಣಕ್ಕೆ ಕೆಲವರು ಬೆಳೆದುನಿಂತಿದ್ದ ಜೋಳವನ್ನು ನಾಶಪಡಿಸಿರುವ ಘಟನೆ ಹಾಸನ ತಾಲೂಕಿನ ದುದ್ದ ಹೋಬಳಿಯ ಕೃಷ್ಣಾಪುರ ಗ್ರಾಮದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ. ಪಕ್ಕದ ಜಮೀನಿನ ಛಾಯಾ ಎಂಬುವವರ ಮೇಲೆ ಗೌಡೇಗೌಡರು ಪೊಲೀಸರಿಗೆ ದೂರು ನೀಡಿದ್ದಾರೆ. ದುದ್ದ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಳೆ ಕೊರತೆ, ಸಾವಿರಾರು ಎಕರೆ ಸಾವೆ ಬೆಳೆ ನಷ್ಟ ಭೀತಿ

Aug 14 2024, 12:52 AM IST
ತಾಲೂಕಿನಾದ್ಯಂತ ರೈತರು ಶೇಂಗಾ ಬೆಳೆಯಲು ಉತ್ಸಹಕಾರಾಗಿದ್ದರು. ಆದರೆ ದಿಢೀರನೆ ಮಳೆ ಕೈಕೊಟ್ಟ ಹಿನ್ನೆಲೆ ರೈತರು ಕೃಷಿ ಇಲಾಖೆ ಸಲಹೆ ಮೇರೆಗೆ ಶೇಂಗಾ ಪರ್ಯಾಯ ಬೆಳೆಯಾಗಿ ಸಿರಿಧಾನ್ಯ ಬೆಳೆಯಾದ ಸಾವೆ ಬೆಳೆಯಲು ಆರಂಭಿಸಿದ್ದಾರೆ.

ಬೆಳೆ ಸಮೀಕ್ಷೆ, ಬರ ಪರಿಹಾರ ನೀಡಲು ಆಗ್ರಹ

Aug 14 2024, 12:49 AM IST
ಕನ್ನಡಪ್ರಭ ವಾರ್ತೆ ಸವದತ್ತಿ ಪ್ರಸಕ್ತ ಸಾಲಿನ ಅತಿವೃಷ್ಟಿಯಿಂದ ಹಾನಿಗೀಡಾದ ಬೆಳೆ ಸಮೀಕ್ಷೆ ಹಾಗೂ ಬರ ಪರಿಹಾರ ನೀಡುವಲ್ಲಿ ಆಗಿರುವಂತ ತಾರತಮ್ಯ ಸರಿಪಡಿಸಬೇಕೆಂದು ಒತ್ತಾಯಿಸಿ ಭಾರತೀಯ ಕಿಸಾನ್‌ ಸಂಘ ಹಾಗೂ ಕರ್ನಾಟಕ ರೈತ ಸಂಘ ಮತ್ತು ರೈತ ಸೇನೆ ಸಂಘಟನೆಗಳ ಸದಸ್ಯರು ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರಗೆ ಮನವಿ ಸಲ್ಲಿಸಿದರು.

ಬಿತ್ತನೆ ಬೀಜ ಕಳಪೆ: ಕೈಕೊಟ್ಟ ಸೂರ್ಯಕಾಂತಿ ಬೆಳೆ

Aug 14 2024, 12:46 AM IST
ಬೀರೂರು, ಎರಡು ತಿಂಗಳ ಹಿಂದಷ್ಟೆ ಕೃಷಿ ಇಲಾಖೆಯಿಂದ ಬಿತ್ತನೆ ಬೀಜ ಖರೀದಿಸಿ, ತಮ್ಮ ಜಮೀನುಗಳಲ್ಲಿ ಸೂರ್ಯಕಾಂತಿ ಬಿತ್ತನೆ ಮಾಡಿದ್ದ ರೈತರು, ಎಲ್ಲಾ ಪೋಷಕಾಂಶ ನೀಡಿದ್ದರೂ ಗಿಡ ಕಾಳುಕಟ್ಟಿಲ್ಲ. ಬಾರದ ಬೆಳೆಗೆ ಕೃಷಿ ಇಲಾಖೆಯೇ ಕಾರಣ ಎಂದು ಆರೋಪಿಸಿರುವ ಜೋಡಿತಿಮ್ಮಾಪುರ, ದೋಗೆಹಳ್ಳಿ ,ಹುಲ್ಲೇಹಳ್ಳಿ ರೈತರು ಶಾಸಕ ಆನಂದ್‌ಗೆ ಪರಿಹಾರ ನೀಡುವಂತೆ ಮಂಗಳವಾರ ಒತ್ತಾಯಿಸಿದರು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 57
  • next >

More Trending News

Top Stories
ಮೈಸೂರು ಸ್ಯಾಂಡಲ್‌ ಸೋಪಿನ ಜಾಹೀರಾತಿಗೆ ₹48.88 ಕೋಟಿ
ಧರ್ಮಸ್ಥಳ ಗ್ರಾಮ ಕೇಸಲ್ಲಿ 12 ದಿನ ಬಿಜೆಪಿಗರು ಬಾಯ್ಮುಚ್ಚಿಕೊಂಡಿದ್ರು : ಸಿಎಂ
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved