• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳೆಗೆ ಅಪಾರ ಬೆಳೆ ಹಾನಿ: ನಲುಗಿದ ರೈತ

Oct 11 2024, 11:55 PM IST
Heavy crop damage due to rain: Farmer devastated

ಕಾಡಾನೆ ದಾಳಿ, ಅಪಾರ ಪ್ರಮಾಣದ ಬೆಳೆ ನಾಶ

Oct 10 2024, 02:16 AM IST
ಕೊಟ್ಟಿಗೆಹಾರ: ಸಮೀಪದ ದೇವನಗೂಲ್ ಗ್ರಾಮದಲ್ಲಿ ಕಾಡಾನೆ ದಾಳಿ ನಡೆಸಿ ಬೈನೇಮರ, ಬಾಳೆ ಗಿಡಗಳನ್ನು ತುಳಿದು ನಾಶ ಮಾಡಿದೆ. ಬುಧವಾರ ಮುಂಜಾನೆ ದೇವನಗೂಲ್ ಗ್ರಾಮದ ಬೆಳ್ಳಾಚಾರ್ ಅವರ ಮನೆ ಬಳಿ ಬಂದು ಕಾಡಾನೆ ಬಾಳೆಗಿಡಗಳನ್ನು ಎಳೆದು ತುಳಿದು ಹಾನಿ ಮಾಡಿದೆ. ತೆಂಗಿನ ಗಿಡ, ಕಾಡು ಮೆಣಸು ಬಳ್ಳಿಯನ್ನು ಎಳೆದು ನಷ್ಟ ಉಂಟು ಮಾಡಿದೆ ಎಂದು ಬೆಳೆಗಾರ ಬೆಳ್ಳಾಚಾರ್ ಅಳಲನ್ನು ತೋಡಿಕೊಂಡಿದ್ದಾರೆ.

ಕರಾವಳಿಯ ಅಡಕೆ ತೋಟಗಳಲ್ಲೀಗ ಕಾಫಿಯ ಪರಿಮಳ: ಅಡಕೆ ಹಳದಿ ರೋಗ ಪೀಡಿತ ಪ್ರದೇಶಗಳಲ್ಲಿ ಪರ್ಯಾಯ ಬೆಳೆಯಾಗಿ ಕಾಫಿ ಬೆಳೆ

Oct 09 2024, 01:36 AM IST
ಈಗ ಸುಳ್ಯ, ಪುತ್ತೂರು, ಬೆಳ್ತಂಗಡಿ ತಾಲೂಕುಗಳಲ್ಲಿ ಅಡಕೆ ಬೆಳೆಗಾರರೇ ಉಪ ಬೆಳೆಯಾಗಿ ಕಾಫಿ ಬೆಳೆಯಲು ಆರಂಭಿಸಿದ್ದಾರೆ. ಕಳೆದ ಒಂದು ವರ್ಷದಿಂದ ಅಡಕೆ ಬೆಳೆಗಾರರಲ್ಲಿ ಕಾಫಿ ಮಮತೆ ಜಾಸ್ತಿಯಾಗಿದ್ದು, ಸುಮಾರು 50ರಿಂದ 80 ಹೆಕ್ಟೇರ್‌ ವರೆಗೆ ಕಾಫಿ ಬೆಳೆ ಬೆಳೆಯುತ್ತಿದ್ದಾರೆ.

ಕಾಫಿ ಬೆಳೆ ಮತ್ತಷ್ಟು ಅಭಿವೃದ್ಧಿಗೆ ಪ್ರೋತ್ಸಾಹ ಅಗತ್ಯ: ಡಾ.ಮಂತರ್ ಗೌಡ

Oct 08 2024, 01:11 AM IST
ಕೊಡಗು ಜಿಲ್ಲೆಯಲ್ಲಿ ಕಾಫಿ ಬೆಳೆಯನ್ನು ಹೆಚ್ಚಾಗಿ ಉತ್ಪಾದಿಸಲಾಗುತ್ತಿದೆ. ಆ ನಿಟ್ಟಿನಲ್ಲಿ ಕಾಫಿ ಬೆಳೆಗಾರರನ್ನು ಪ್ರೋತ್ಸಾಹಿಸುವುದು ಅತ್ಯಗತ್ಯವಾಗಿದೆ ಎಂದು ಶಾಸಕ ಡಾ. ಮಂತರ್‌ಗೌಡ ಹೇಳಿದರು.

ಧರ್ಮಸ್ಥಳದಲ್ಲಿ ಕಾಡಾನೆ ಹಾವಳಿ: ಬೆಳೆ ನಾಶ

Oct 06 2024, 01:25 AM IST
ಇಲ್ಲಿನ ನೇರ್ತನೆ ರಸ್ತೆಯ ಪಕ್ಕದಲ್ಲಿಯೇ ಕಾಡಾನೆಗಳು ಓಡಾಟ ನಡೆಸುತ್ತಿದ್ದು ಸಂಜೆಯಾದರೆ ಜನರು ಮನೆಗಳಿಂದ ಹೊರಬರಲು ಭಯ ಪಡುವ ವಾತಾವರಣ ನಿರ್ಮಾಣವಾಗಿದೆ. ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಚಾಮರಾಜನಗರದಲ್ಲಿ ಬಿರುಗಾಳಿ ಸಹಿತ ಮಳೆಗೆ ನೂರಾರು ಎಕರೆ ಬೆಳೆ ಹಾನಿ

Oct 04 2024, 01:08 AM IST
ಗುರುವಾರ ಬೆಳಗ್ಗೆ ಮತ್ತು ಬುಧವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ರೈತರ ನೂರಾರು ಎಕರೆ ಮುಸಿಕಿನ ಜೋಳ, ಕಬ್ಬು, ಬಾಳೆ ಸೇರಿದಂತೆ ಅಪಾರ ಬೆಳೆಗಳು ನಷ್ಟವಾಗಿರುವ ಘಟನೆ ಚಾಮರಾಜನಗರ ಜಿಲ್ಲಾ ವ್ಯಾಪ್ತಿಯಲ್ಲಿ ಜರುಗಿದೆ.

ಬೆಳೆ ಸಮೀಕ್ಷೆಗಾರರನ್ನು ಕಾಯಂಗೊಳಿಸಲು ಆಗ್ರಹ

Oct 03 2024, 01:20 AM IST
ಬೆಳೆ ಸಮೀಕ್ಷೆಗಾರರಿಗೆ ವಿವಿಧ ಸೌಲಭ್ಯ ನೀಡಿ, ಕಾಯಂಗೊಳಿಸಬೇಕು ಎಂದು ನರಗುಂದ ತಾಲೂಕಿನ ಮದಗುಣಿಕಿ ಗ್ರಾಮದ ಬೆಳೆ ಸಮೀಕ್ಷೆಗಾರರು ತಹಸೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಡೋಣಿ ತೀರಿದ ಬೆಳೆ ಹಾನಿ ಪರಿಶೀಲನೆಗೆ ಜಂಟಿ ಸಮೀಕ್ಷೆ

Oct 01 2024, 01:31 AM IST
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ: ಇತ್ತೀಚಿಗೆ ತಾಲೂಕಿನ ಡೋಣಿ ತೀರಿದ ಗ್ರಾಮಗಳಲ್ಲಿ ಪ್ರವಾಹದಿಂದ ಬೆಳೆ, ಮನೆ ಹಾಗೂ ವಿದ್ಯುತ್ ಕಂಬಗಳು ಹಾನಿಯಾಗಿದ್ದು, ಹಾನಿಯ ಕುರಿತು ಕಂದಾಯ, ತೋಟಗಾರಿಕೆ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ಮಾಡಿ ಪರಿಶೀಲಿಸಿ ಶೀಘ್ರ ವರದಿ ಸಿದ್ಧಪಡಿಸುವಂತೆ ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಬೆಂಬಲ ಬೆಲೆಗೆ ಬೆಳೆ ಮಾರಿದಲ್ಲಿ ರೈತರಿಗೆ ಲಾಭ: ರಮೇಶ್‌ ಇಪ್ಪಿಕೊಪ್ಪ

Oct 01 2024, 01:20 AM IST
ದೇಶಕ್ಕೆ ಅನ್ನ ನೀಡುವ ರೈತ ಇಂದು ಸಂಕಷ್ಟದಲ್ಲಿದ್ದಾನೆ. ಬೆಳೆಗಳನ್ನು ಮಾರ್ಕೆಟ್ ಮುಖಾಂತರ ಬೆಂಬಲ ಬೆಲೆಗೆ ಮಾರಿದಾಗ ಮಾತ್ರ ರೈತ ಆರ್ಥಿಕ ಸಬಲತೆ ಹೊಂದಲು ಸಹಕಾರಿಯಾಗುತ್ತದೆ ಎಂದು ಸಹಾಯಕ ತೋಟಗಾರಿಕೆ ಅಧಿಕಾರಿ ರಮೇಶ್ ಇಪ್ಪಿಕೊಪ್ಪ ಹೇಳಿದ್ದಾರೆ.

ಕುಲಾಂತರಿ ತಳಿ ತಿರಸ್ಕರಿಸಿ, ಬೆಳೆ ನಷ್ಟ ಪರಿಹಾರ ಆಗ್ರಹಿಸಿ ಪ್ರತಿಭಟನೆ

Sep 28 2024, 01:26 AM IST
4 ಕುಲಾಂತರಿ ತಳಿಯನ್ನು ಸರ್ಕಾಗಳು ತಿರಸ್ಕರಿಸಬೇಕು, ಬೆಳೆ ವಿಮೆ, ಬೆಳೆ ನಷ್ಟ ಪರಿಹಾರ ಪಾವತಿಸುವಂತೆ ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಸಾವಿರಾರು ರೈತರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 64
  • next >

More Trending News

Top Stories
ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved