• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಲಾಂತರಿ ತಳಿ ತಿರಸ್ಕರಿಸಿ, ಬೆಳೆ ನಷ್ಟ ಪರಿಹಾರ ಆಗ್ರಹಿಸಿ ಪ್ರತಿಭಟನೆ

Sep 28 2024, 01:26 AM IST
4 ಕುಲಾಂತರಿ ತಳಿಯನ್ನು ಸರ್ಕಾಗಳು ತಿರಸ್ಕರಿಸಬೇಕು, ಬೆಳೆ ವಿಮೆ, ಬೆಳೆ ನಷ್ಟ ಪರಿಹಾರ ಪಾವತಿಸುವಂತೆ ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಸಾವಿರಾರು ರೈತರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ಚಳ್ಳಕೆರೆ: ಮಳೆ ಇಲ್ಲದೇ ಒಣಗುತ್ತಿರುವ ಶೇಂಗಾ ಬೆಳೆ

Sep 28 2024, 01:21 AM IST
ತಾಲೂಕಿನಾದ್ಯಂತ ಮಳೆ ಇಲ್ಲದೇ ಎಲ್ಲಾ ಜಮೀನಿಗಳಲ್ಲಿರುವ ಬಿತ್ತನೆ ಮಾಡಿದ ಶೇಂಗಾ ಬೆಳೆ ಒಣಗಲು ಪ್ರಾರಂಭಿಸಿದೆ. ಈ ಬಗ್ಗೆ ಮಾಹಿತಿ ಪಡೆದ ಶಾಸಕ ಟಿ. ರಘುಮೂರ್ತಿ, ಜಿಲ್ಲಾಧಿಕಾರಿ ಟಿ. ವೆಂಕಟೇಶ್ ವಾಸ್ತಾಂಶವನ್ನು ಅರಿಯಲು ತಾಲೂಕಿನ ನಗರಂಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನರಹರಿನಗರದ ರಿ.ಸರ್ವೆ ನಂ 39ರ ಜಮೀನಲ್ಲಿರುವ ಒಣಗಿದ ಶೇಂಗಾ ಬೆಳೆಯನ್ನು ವೀಕ್ಷಿಸಿದರು.

ಕುಲಾಂತರಿ ಬೆಳೆ: ರಾಷ್ಟ್ರೀಯ ನೀತಿ ಸಭೆ ಮುಕ್ತಗೊಳಿಸಲು ಆಗ್ರಹಿಸಿ ಪ್ರತಿಭಟನೆ

Sep 27 2024, 01:23 AM IST
ಈಗಾಗಲೇ ಕೃಷಿ ಅತ್ಯಂತ ವಿಕ್ಷಿಪ್ತ ಕಸುಬಾಗಿದ್ದು, ಈ ಕಸುಬು ಅವಲಂಭಿಸಿರುವ ಸಮುದಾಯಗಳು ಹವಾಮಾನ ವೈಫರಿತ್ಯದಿಂದ ದಿನೇ ದಿನೇ ದುರ್ಬಲರಾಗುತ್ತಿರುವುದನ್ನು ನೀವು ತಿಳಿದಿದ್ದೀರಿ. ಹೀಗಾಗಿ ತಾವು ಕುಲಾಂತರಿ ಬೆಳೆಯೊಂದಿಗೆ ಹೆಚ್ಚಾಗುವ ಅಪಾಯಗಳ ಬಗ್ಗೆ ಸಮಗ್ರ ಚರ್ಚೆ ನಡೆಸುವುದಾಗಿ ನಂಬಿದ್ದೇವೆ.

ಕಾಳುಮೆಣಸು ಅಡಕೆ ಬೆಳೆಗಾರರಿಗೆ ಪರ್ಯಾಯ ಬೆಳೆ

Sep 25 2024, 12:47 AM IST
ಕಿಬ್ಬಚ್ಚಲಿನಲ್ಲಿ ತೋಟಗಾರಿಕಾ ಇಲಾಖೆ, ಕೃಷಿ ಇಲಾಖೆ ಹಾಗೂ ರೈತಕೂಟದ ಆಶ್ರಯದಲ್ಲಿ ಕಾಳುಮೆಣಸು ಬೇಸಾಯ ಪ್ರಾತ್ಯಕ್ಷತೆ ಮತ್ತು ಮಾಹಿತಿ ಕಾರ್ಯಗಾರ ನಡೆಯಿತು.

ತೊಗರಿ ಬೆಳೆಗೆ ನೆಟೆರೋಗ: ಬೆಳೆ ನಾಶ ಮಾಡಿದ ರೈತ

Sep 23 2024, 01:23 AM IST
ಅಪಾರ ಪ್ರಮಾಣದ ಮಳೆಯಾದ ಹಿನ್ನೆಲೆ ಬೆಳೆಗೆ ರೋಗ. ಅಫಜಲ್ಪುರ ಹೊಸೂರ ಗ್ರಾಮದಲ್ಲಿ 4 ಎಕರೆ ತೊಗರಿ ಬೆಳೆಯನ್ನು ಟ್ರ್ಯಾಕ್ಟರ್‌ ಮೂಲಕ ನಾಶ ಮಾಡಿದ ರೈತ. ಬಿತ್ತನೆ ಸೇರಿದಂತೆ 48 ಸಾವಿರ ರುಪಾಯಿ ಲಾಗೋಡಿ (ಖರ್ಚು) ಮಾಡಿದ್ದ ರೈತ.

ಕೈಕೊಟ್ಟ ಮಳೆ; ಕಮರಿಹೋದ ಶೇಂಗಾ ಬೆಳೆ

Sep 22 2024, 01:54 AM IST
ಆಗೊಮ್ಮೆ ಈಗೊಮ್ಮೆ ಎದುರಾದ ಮಳೆಯನ್ನೇ ನಂಬಿಕೊಂಡು ಕೆಲವು ರೈತರು ತಮ್ಮ ಜಮೀನುಗಳಲ್ಲಿ ಶೇಂಗಾ ಬೀಜ ಬಿತ್ತನೆ ಮಾಡಿದ್ದಾರೆ. ಇನ್ನೇನು ಕಾಯಿಯಾಗುವ ಹಂತ ತಲುಪಿದಾಗ ಮಳೆ ಕೈಕೊಟ್ಟ ಪರಿಣಾಮ ಶೇಂಗಾ ಗಿಡ ಬೆಳೆಯಲೇ ಇಲ್ಲ.

ಧರೆಗಿಳಿಯದ ಹುಬ್ಬೆ, ಉತ್ತರೆ ಮಳೆ, ಒಣಗುತ್ತಿವೆ ಬೆಳೆ

Sep 22 2024, 01:48 AM IST
ಮಧುಗಿರಿ: ಹುಬ್ಬೆ, ಉತ್ತರೆ ಮಳೆಯಾಗದಿರುವುದರಿಂದ ರೈತರ ತೀವ್ರ ಸಂಕಷ್ಟಕ್ಕೀಡಾಗುವಂತಾಗಿದೆ. ತಾಲೂಕಿನಲ್ಲಿ ಮಘೇ ಮಳೆ ನಂತರ ಹುಬ್ಬೆ, ಉತ್ತರೆ ಮಳೆ ಆಗಿಲ್ಲ. ಭಿತ್ತಿದ ಬೆಳೆಗಳು ಸಂಪೂರ್ಣ ಒಣಗುತ್ತಿವೆ ಎಂದು ರೈತರು ಚಿಂತೆಗೀಡಾಗಿದ್ದಾರೆ.

ಡಿಸಿಸಿ ಬ್ಯಾಂಕ್‌ನಿಂದ 983 ಕೋಟಿ ರು. ಬೆಳೆ ಸಾಲ ವಿತರಣೆ ಗುರಿ: ಡಿ.ಎಸ್. ಸುರೇಶ್

Sep 21 2024, 01:50 AM IST
ಚಿಕ್ಕಮಗಳೂರು, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಂದ ಮುಂದಿನ ವರ್ಷಾಂತ್ಯದೊಳಗೆ 983 ಕೋಟಿ ರು. ಕೆಸಿಸಿ ಬೆಳೆ ಸಾಲ ನೀಡುವ ಗುರಿ ಹೊಂದಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷ ಡಿ.ಎಸ್. ಸುರೇಶ್ ಹೇಳಿದರು.

ಬೆಳೆ ಸಮೀಕ್ಷೆ ನಡೆಸಿ ಬರಪಟ್ಟಿಗೆ ಸೇರಿಸಲು ಆಗ್ರಹ

Sep 20 2024, 01:37 AM IST
ಮುಂಗಾರು ಮಳೆ ವೈಫಲ್ಯದಿಂದ ತಾಲೂಕಿನ ರೈತರು ತಮ್ಮ ಜಮೀನಿನಲ್ಲಿ ಬಿತ್ತನೆ ಮಾಡಿದ್ದ ಅಲ್ಪಾವಧಿ ಬೆಳೆಗಳು ಒಣಗುತ್ತಿದ್ದು, ರಾಜ್ಯ ಸರ್ಕಾರ ಕೂಡಲೇ ಬೆಳೆ ಸಮೀಕ್ಷೆ ನಡೆಸಿ ರೈತರಿಗೆ ಸೂಕ್ತ ಪರಿಹಾರ ನೀಡುವ ಜತೆಗೆ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಕೆಸಿ. ಹೊರಕೇರಪ್ಪ ಒತ್ತಾಯಿಸಿದರು.

ಹಾನಗಲ್ಲದಲ್ಲಿ ಭರದಿಂದ ಸಾಗಿರುವ ಬೆಳೆ ಹಾನಿ ಸಮೀಕ್ಷೆ

Sep 19 2024, 01:51 AM IST
ಹಾನಗಲ್ಲ ತಾಲೂಕಿನಾದ್ಯಂತ ಬೆಳೆಹಾನಿ ಸಮೀಕ್ಷೆ ಭರದಿಂದ ಸಾಗಿದೆ. ತಾಲೂಕಿನ ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆಗಳು ಜಂಟಿಯಾಗಿ ಸಮೀಕ್ಷೆ ಆರಂಭ ಮಾಡಿದ್ದು, ಮೇಲ್ನೋಟಕ್ಕೆ ಶೇ. ೫೦ರಷ್ಟು ಬೆಳೆಹಾನಿಯಾದ ಲಕ್ಷಣಗಳಿವೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 64
  • next >

More Trending News

Top Stories
ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved