• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂಗಾರು ಬೆಳೆ ರೈತರಿಗೆ ₹24,474 ಕೋಟಿ ರಸಗೊಬ್ಬರ ಸಬ್ಸಿಡಿ - ಕೇಂದ್ರ ಸಚಿವ ಸಂಪುಟ ಅನುಮೋದನೆ

Sep 19 2024, 01:48 AM IST
ಹಿಂಗಾರು ಬೆಳೆಗಾರರಿಗೆ ಕೈಗೆಟುಕುವ ದರದಲ್ಲಿ ರಸಗೊಬ್ಬರ ಒದಗಿಸಲು ಕೇಂದ್ರ ಸರ್ಕಾರ ₹24,474 ಕೋಟಿ ಸಬ್ಸಿಡಿ ಘೋಷಿಸಿದೆ. ಬುಡಕಟ್ಟು ಅಭಿವೃದ್ಧಿಗೆ ₹79,000 ಕೋಟಿ ಮತ್ತು ಪಿಎಂ-ಆಶಾ ಯೋಜನೆಗೆ ₹35,000 ಕೋಟಿ ನೆರವು ನೀಡಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ಟೊಮೆಟೋ ಬೆಳೆ ನಷ್ಟವಾಗಿದ್ದಕ್ಕೆ ಲ್ಯಾಪ್‌ಟಾಪ್‌ ಕದ್ದ ಸಿಸ್ಟಂ ಅಡ್ಮಿನ್‌

Sep 18 2024, 02:00 AM IST
ಸಾಲ ತೀರಿಸಲು ಕೆಲಸಕ್ಕಿದ್ದ ಕಂಪನಿಯಲ್ಲೇ ಲ್ಯಾಪ್‌ಟಾಪ್‌ ಕದಿಯುತ್ತಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ.

ರೈತರಿಗೆ ಹಿಂಗಾರು ಬೆಳೆ ಪರಿಹಾರ ದೊರಕಿಸಿ: ಜೋಶಿ

Sep 14 2024, 01:58 AM IST
ಹಿಂಗಾರು ಬೆಳೆ ಪರಿಹಾರ ಹಲವು ರೈತರಿಗೆ ದೊರಕದೆ ಇರುವ ಕುರಿತು ಅಹವಾಲು ಸಲ್ಲಿಸಿದ್ದು ತಹಸೀಲ್ದಾರ್‌, ಉಪವಿಭಾಗಾಧಿಕಾರಿ ಸ್ಪಂದಿಸಬೇಕೆಂದು ಜೋಶಿ ಸೂಚಿಸಿದರು.

ಪಾರದರ್ಶಕ ಬೆಳೆ ವಿಮೆ ಪರಿಹಾರಕ್ಕೆ ಚಿಂತನೆ

Sep 13 2024, 01:42 AM IST
ಲಾಭದ ದೃಷ್ಟಿಯಿಂದ ಅಸ್ತಿತ್ವದಲ್ಲಿರುವ ವಿಮಾ ಕಂಪನಿಗಳು ರೈತರ ಹಿತದೃಷ್ಟಿ ಕಾಯದೇ ಕೇವಲ ಲಾಭದತ್ತ ಕಾರ್ಯ ನಿರ್ವಹಿಸುತ್ತವೆ. ಈ ಹಿನ್ನಲೆಯಲ್ಲಿ ರೈತರಿಗೆ ಅನ್ಯಾಯವಾಗದಂತೆ ವಿಮಾ ಕಂಪನಿಗಳಲ್ಲಿ ಬದಲಾವಣೆ ಬರಬೇಕಿದೆ.

ಬೆಳೆ ಸಮೀಕ್ಷೆ ಸಮರ್ಪಕವಾಗಿ ಮಾಡಿ: ಡಾ. ಬಿ.ಪಿ. ಸತೀಶ

Sep 11 2024, 01:05 AM IST
ಕಳೆದ ವರ್ಷ ಬೆಳೆ ಸರ್ವೆಯಲ್ಲಿ ಇಡೀ ಉತ್ತರ ಕನ್ನಡದಲ್ಲಿ ೧೨ ಸಾವಿರ ಎಕರೆ ಅಡಕೆ ಕ್ಷೇತ್ರ ಕಡಿಮೆ ಬಂದಿದೆ. ತೋಟಗಾರಿಕಾ ಕ್ಷೇತ್ರದಲ್ಲಿ ಎಕರೆಗೆ ಮರಗಳ ಸಂಖ್ಯೆ ಮೇಲೆ ಅಂದಾಜಿಗೆ ಸರ್ವೆ ಮಾಡಿದ್ದು, ಕೆಲವೆಡೆ ದಾಖಲೆ ಮಾಡದೇ ಇರುವುದು ಕಾರಣವಾಗಿದೆ. ಈ ಬಾರಿ ಕಳೆದ ಅವಧಿಯ ತಪ್ಪು ಮರುಕಳಿಸದಂತೆ ಎಚ್ಚರಿಕೆ ವಹಿಸಲು ಸಭೆಯಲ್ಲಿ ಸೂಚಿಸಲಾಯಿತು.

ತಾಳೆ ಬೆಳೆ ಪರ್ಯಾಯವಾಗಿ ಬೆಳೆದು ಆರ್ಥಿಕ ಸಬಲತೆ ಹೊಂದಿ

Sep 11 2024, 01:05 AM IST
ಕಬ್ಬು ಬೆಳೆ ಮುಧೋಳ ತಾಲೂಕಿನ ವಾಣಿಜ್ಯ ಬೆಳೆಯಾಗಿದ್ದು, ಇದರ ಪರ್ಯಾಯವಾಗಿ ತೋಟಗಾರಿಕೆ ಬೆಳೆಯಾದ ತಾಳೆ ಬೆಳೆಯನ್ನು ಬೆಳೆದು ಹಾಗೂ ಅದಕ್ಕೆ ದೊರಕುವ ಸೌಲಭ್ಯಗಳನ್ನು ತೋಟಗಾರಿಕೆ ಇಲಾಖೆಯಿಂದ ಪಡೆದುಕೊಂಡು ರೈತರು ಆರ್ಥಿಕವಾಗಿ ಸಬಲತೆ ಹೊಂದುವಂತೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಕರೆ ನೀಡಿದರು.

ಕೈ ಕೊಟ್ಟ ಏತ ನೀರಾವರಿ, 3 ಸಾವಿರ ಎಕರೆ ಬೆಳೆ ಹಾನಿ

Sep 09 2024, 01:39 AM IST
ನೀರಾವರಿ ಕಾಲುವೆ 14ನೇ ಹಂಚಿಕೆಯ ಹದಲಿ-ಗಂಗಾಪುರ ಮತ್ತು ಹದಲಿ-ಮದುಗುಣಿಕಿ ಗ್ರಾಮಗಳು ಕೊನೆಯ ಭಾಗದ ಕೃಷಿಭೂಮಿ

ನೆರೆ ಹಾವಳಿ ಪ್ರದೇಶಕ್ಕೆ ಡಿ.ಸಿ ಭೇಟಿ,ಬೆಳೆ ಹಾನಿ ಪರಿಶೀಲನೆ

Sep 09 2024, 01:32 AM IST
ಬಿ.ಫೌಜಿಯಾ ತರನ್ನುಮ್ ಅವರು ರವಿವಾರ ಸೇಡಂ ತಾಲೂಕಿನ ಮಳಖೇಡ್ ಗ್ರಾಮಕ್ಕೆ ಭೇಟಿ ನೀಡಿ ನೆರೆ ಹಾವಳಿಯಿಂದ ಹಾನಿಗೊಳಗಾದ ಬೆಳೆ ಹಾನಿ ಪರಿಶೀಲಿಸಿದರು.

ಬೆಳೆ ವಿಮೆ ಮಾಡಿಸಲು ಅಭಿಯಾನ ಕೈಗೊಳ್ಳಿ

Sep 07 2024, 01:34 AM IST
ಬೆಳೆ ವಿಮೆ ಯೋಜನೆ ರೈತರಿಗೆ ಬಳಹ ಉಪಯುಕ್ತವಾದ ಮತ್ತು ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಇದನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಜನತೆಗೆ ಅರಿವು ಮೂಡಿಸಬೇಕು. ಅಲ್ಲದೆ ಜಿಲ್ಲೆಯಲ್ಲಿ ನಿವೇಶನ ಇಲ್ಲದವರಿಗೆ ನಿವೇಶನ ಒದಗಿಸಿ ಮನೆಯನ್ನೂ ನಿರ್ಮಿಸಿಕೊಡಬೇಕು.

ಬೆಳೆ ಸಮೀಕ್ಷೆಯಲ್ಲಿ ಕ್ರಾಂತಿ: 'ಕೃತಕ ಬುದ್ಧಿಮತ್ತೆ'ಯಿಂದಾಗಿ ಇನ್ನು ಮುಂದೆ 'ಕಳ್ಳಾಟ'ಕ್ಕೆ ಕಡಿವಾಣ

Sep 05 2024, 12:30 AM IST

ಬೆಳೆ ಹಾನಿ ಪರಿಹಾರ ಮತ್ತು ಕನಿಷ್ಠ ಬೆಂಬಲ ಬೆಲೆ ಯೋಜನೆಯಲ್ಲಿ ನಡೆಯುತ್ತಿದ್ದ ಅಕ್ರಮಗಳನ್ನು ತಡೆಗಟ್ಟಲು, ಸರ್ಕಾರವು ಬೆಳೆ ಸಮೀಕ್ಷೆ ಆ್ಯಪ್‌ನಲ್ಲಿ ಕೃತಕ ಬುದ್ಧಿಮತ್ತೆಯನ್ನು ಅಳವಡಿಸಿದೆ.  

  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 64
  • next >

More Trending News

Top Stories
ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved