• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮೃದ್ಧ ಮಳೆ, ಭರ್ಜರಿ ಬೆಳೆ ನಿರೀಕ್ಷೆ

Jul 26 2024, 01:32 AM IST
ಜಿಲ್ಲೆಯಾದ್ಯಂತ ಜುಲೈ ತಿಂಗಳಲ್ಲಿ ಸತತ ಮಳೆಯಾಗುತ್ತಿದ್ದು, ಮುಂಗಾರು ಬೆಳೆಗಳಾದ ಹೆಸರು, ಉದ್ದು, ಸೋಯಾಅವರೆ, ಶೇಂಗಾ, ಹತ್ತಿ, ಗೋವಿನಜೋಳ ಮುಂತಾದ ಬೆಳೆಗಳಿಗೆ ಅನುಕೂಲವಾಗಿದೆ, ಆದರೂ ಭೂಮಿಯ ತೇವಾಂಶ ಹೆಚ್ಚಾಗುತ್ತಿದ್ದು, ಬೆಳೆಗಳು ಹಳದಿ ಬಣ್ಣಕ್ಕೆ ತಿರುಗುವ ಸಾಧ್ಯತೆ ಇದೆ.

ಹಾವೇರಿ ಜಿಲ್ಲೆಯಲ್ಲಿ ಹೆಚ್ಚುತ್ತಲೇ ಇರುವ ಬೆಳೆ ನಷ್ಟ, ರೈತರಿಗೆ ಸಂಕಷ್ಟ

Jul 26 2024, 01:31 AM IST
ಜಿಲ್ಲೆಯಲ್ಲಿ ಮಳೆ ಹಾಗೂ ನದಿಗಳಲ್ಲಿ ನೀರಿನ ಹರಿವು ಇಳಿಮುಖವಾಗಿದ್ದು, ಹೊಲಗಳಿಗೆ ನುಗ್ಗಿದ್ದ ನದಿ ನೀರು ಕೂಡ ಕ್ರಮೇಣ ಕಡಿಮೆಯಾಗುತ್ತಿದೆ. ಆದರೆ, ಜಮೀನಿನಲ್ಲಿ ನಿಂತ ನೀರು ಇನ್ನೂ ಇಳಿಯದ್ದರಿಂದ ಬೆಳೆ ಕೊಳೆಯುವ ಸ್ಥಿತಿ ನಿರ್ಮಾಣವಾಗಿದ್ದು, ರೈತರು ಸಂಕಷ್ಟ ಎದುರಿಸುವಂತಾಗಿದೆ.

ಬೆಳೆ ಸಮೀಕ್ಷಾ ವರದಿ ಲೋಪಕ್ಕೆ ಅನ್ನದಾತರ ಆಕ್ರೋಶ

Jul 25 2024, 01:23 AM IST
ಬೆಳೆ ಸಮೀಕ್ಷಾ ವರದಿ ತಯಾರಿಸುವಲ್ಲಿ ನೀರಾವರಿ ಪ್ರದೇಶ ಆಯ್ಕೆ ಮಾಡಿ ವಿಮೆ ಬಾರದಂತೆ ಕರ್ತವ್ಯ ಲೋಪ ಎಸಗಿರುವ ಪಿಡಿಒಗಳ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಜಮೀನುಗಳಿಗೆ ಕಾಡಾನೆ ಲಗ್ಗೆ: ರೈತರ ಬೆಳೆ ನಾಶ

Jul 25 2024, 01:20 AM IST
ಹನೂರು ತಾಲೂಕಿನ ಗಡಿಗ್ರಾಮ ಚಿಕ್ಕ ಹುಣಸೆಪಾಳ್ಯ ಗ್ರಾಮದ ರೈತರ ಜಮೀನಿನಲ್ಲಿ ಕಾಡಾನೆಗಳು ಬೆಳ್ಳುಳ್ಳಿ ಬೆಳೆಯನ್ನು ತುಳಿದು ನಾಶಪಡಿಸಿರುವುದು.

ಮಳೆಗೆ ಹಾವೇರಿಯಲ್ಲಿ 1255 ಹೆಕ್ಟೇರ್‌ ಕೃಷಿ, 31 ಹೆಕ್ಟೇರ್‌ ತೋಟಗಾರಿಕೆ ಬೆಳೆ ಹಾನಿ

Jul 25 2024, 01:18 AM IST
ಹಾವೇರಿ ಜಿಲ್ಲೆಯಲ್ಲಿ ಕಳೆದ ಎಂಟ್ಹತ್ತು ದಿನಗಳಿಂದ ಬೀಳುತ್ತಿರುವ ಮಳೆ ಹಾಗೂ ನದಿಗಳ ಪ್ರವಾಹ ಪರಿಸ್ಥಿತಿಯಿಂದ ಮುಂಗಾರು ಆರಂಭದಲ್ಲೇ 1255 ಹೆಕ್ಟೇರ್‌ ಕೃಷಿ ಬೆಳೆ ಹಾಗೂ 31 ಹೆಕ್ಟೇರ್‌ ತೋಟಗಾರಿಕಾ ಬೆಳೆ ಹಾನಿಯಾಗಿದೆ.

ತೋಟಗಾರಿಕೆ ಬೆಳೆ ವಿಮೆ ಕಂತು ತುಂಬಲು ರೈತರ ಪರದಾಟ

Jul 25 2024, 01:15 AM IST
ತೋಟಗಾರಿಕೆ ಬೆಳೆವಿಮೆ ತುಂಬಲು ಪ್ರಸ್ತುತ ವರ್ಷ ಕೇಂದ್ರ ಸರ್ಕಾರದ ಹೊಸ ನಿಯಮ ರೂಪಿಸಿದೆ. ೩ ವರ್ಷ ಇದೇ ಬೆಳೆ ಇದೆ ಎಂದು ಬೆಳೆ ದರ್ಶನದಲ್ಲಿ ನಮೂದಿಸಿದರೆ ಮಾತ್ರ ಈ ಬಾರಿ ಬೆಳೆ ವಿಮೆ ತುಂಬಲು ಅವಕಾಶವಿದೆ. ಹಾನಗಲ್ಲದಲ್ಲಿ ಅರ್ಧಕ್ಕಿಂತ ಹೆಚ್ಚು ರೈತರಿಗೆ ವಿಮೆ ಕಂತು ತುಂಬಲು ಸಾಧ್ಯವಾಗಿಲ್ಲ.

ಬೆಳ್ಳುಳ್ಳಿ ಬೆಳೆ ರಾಜ್ಯದ ಮಸಾಲೆ ಬೆಳೆಗಳಲ್ಲಿ ಪ್ರಮುಖ-ಡಾ. ಸಂತೋಷ

Jul 24 2024, 12:20 AM IST
ಬೆಳ್ಳುಳ್ಳಿ ನಮ್ಮ ರಾಜ್ಯದ ಪ್ರಮುಖ ಮಸಾಲೆ ಬೆಳೆಗಳಲ್ಲಿ ಒಂದಾಗಿದೆ ಎಂದು ತೋಟಗಾರಿಕೆ ವಿಜ್ಞಾನಿ ಡಾ. ಸಂತೋಷ ಎಚ್.ಎಮ್. ಹೇಳಿದರು.

ಹಾವೇರಿ ಜಿಲ್ಲೆಯಲ್ಲಿ ತಗ್ಗಿದ ಮಳೆ-ಮುಂದುವರಿದ ಮನೆ, ಬೆಳೆ ಹಾನಿ

Jul 24 2024, 12:15 AM IST
ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಹಿಡಿದಿದ್ದ ಜಿಟಿಜಿಟಿ ಮಳೆ ಮಂಗಳವಾರ ತಗ್ಗಿದೆ. ಆದರೆ, ಮಲೆನಾಡು ಭಾಗದಲ್ಲಿ ಮಳೆ ಸುರಿಯುತ್ತಿರುವ ಪರಿಣಾಮ ಜಿಲ್ಲೆಯಲ್ಲಿ ಹರಿದಿರುವ ನದಿಗಳ ಪ್ರವಾಹ ಪರಿಸ್ಥಿತಿ ಮುಂದುವರೆದಿದೆ.

ಸಕಾಲಕ್ಕೆ ಬೆಳೆ ಪರಿಹಾರ ನೀಡಲು ಮುಂದಾಗಿ: ಸಚಿವ ಮಧು ಬಂಗಾರಪ್ಪ

Jul 23 2024, 12:35 AM IST
ಸೊರಬ ತಾಲೂಕಿನ ವರದಾ ನದಿ ಪ್ರವಾಹದಿಂದ ಮುಳುಗಡೆ ಹೊಂದಿರುವ ಕಡಸೂರು ಗ್ರಾಮದ ನೆರೆ ಪೀಡಿತ ಪ್ರದೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿದ್ದರು.

ಕಾಫಿ ಬೆಳೆ ಹಾನಿ ಬಗ್ಗೆ ಸದನದಲ್ಲಿ ಪ್ರಸ್ತಾಪಿಸುವೆ

Jul 22 2024, 01:25 AM IST
ರಾಜ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್‌ ಸಕಲೇಶಪುರಕ್ಕೆ ಭೇಟಿ ನೀಡಿ, ಅತಿಯಾದ ಮಳೆಗೆ ಹಾನಿಗೀಡಾಗಿರುವ ಕಾಫಿ ತೋಟಗಳನ್ನು ಪರಿಶೀಲನೆ ನಡೆಸಿದರು. ಕಳೆದ ಒಂದು ತಿಂಗಳ ನಿರಂತರ ಮಳೆ ಹಾಗೂ ಗಾಳಿಯಿಂದ ಕಾಫಿ, ಮೆಣಸಿನ ಬೆಳೆ ಸಾಕಷ್ಟು ಹಾನಿಗೊಂಡಿದೆ. ಈ ಬಗ್ಗೆ ಸದನದಲ್ಲಿ ಪ್ರಸ್ತಾಪಿಸುವ ಮೂಲಕ ಬೆಳೆಗಾರರ ನೆರವಿಗೆ ಧಾವಿಸುವಂತೆ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ತಿಳಿಸಿದರು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 57
  • next >

More Trending News

Top Stories
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved