• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಾವೇರಿ ಜಿಲ್ಲೆಯಲ್ಲಿ ತುಂಬಿ ಹರಿಯುತ್ತಿರುವ ನದಿಗಳು, ಬೆಳೆ ಮುಳುಗಡೆ

Jul 22 2024, 01:23 AM IST
ಹಾವೇರಿ ಜಿಲ್ಲೆಯಲ್ಲಿ ಭಾನುವಾರ ಮಳೆ ಇಳಿಮುಖವಾಗಿದ್ದರೂ ನದಿಗಳಲ್ಲಿ ಹರಿವು ಏರಿಕೆಯಾಗಿದ್ದರಿಂದ ಹೊಲಗಳಿಗೆ ನೀರು ನುಗ್ಗಿ ಬೆಳೆ ಮುಳುಗಿದೆ. ಎರಡು ದಿನಗಳಿಂದ ಮುಳುಗಡೆಯಾಗಿರುವ ಸೇತುವೆ, ಬ್ಯಾರೇಜ್‌ಗಳು ಇನ್ನೂ ತೆರವಾಗದ್ದರಿಂದ ಹಲವು ಕಡೆ ರಸ್ತೆ ಸಂಪರ್ಕ ಕಡಿತವಾಗಿದೆ.

ಜಿಂಕೆ ಹಾವಳಿ, ಬೆಳೆ ರಕ್ಷಣೆಗೆ ರೈತರ ಪರದಾಟ

Jul 22 2024, 01:20 AM IST
ಪ್ರಸಕ್ತ ವರ್ಷ ಸಕಾಲದಲ್ಲಿ ಉತ್ತಮ ಮಳೆ ಸುರಿದಿದ್ದರಿಂದ ಶೇಂಗಾ, ಹೆಸರು, ಹತ್ತಿ, ಗೋವಿನಜೋಳ ಇನ್ನಿತರ ಬೆಳೆಗಳು ಸಮೃದ್ಧವಾಗಿ ಬೆಳೆದಿವೆ. ರೈತರು ಉತ್ತಮ ಫಸಲು ಬರುವ ಆಶಾಭಾವನೆ ಹೊಂದಿದ್ದಾರೆ

ಕುಂದಾಪುರ: ಗಾಳಿಮ‍ಳೆಗೆ 10 ಲಕ್ಷ ರು.ಗೂ ಹೆಚ್ಚು ಬೆಳೆ ನಷ್ಟ

Jul 22 2024, 01:16 AM IST
ಉಡುಪಿ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಮಳೆ ಕ್ಷೀಣಗೊಂಡಿದೆ. ಆದರೆ ಈ ಎರಡು ದಿನಗಳಲ್ಲಿ ಜಿಲ್ಲೆಯಲ್ಲಿ ಮುಖ್ಯವಾಗಿ ಕುಂದಾಪುರ ಭಾಗದಲ್ಲಿ ಲಕ್ಷಾಂತರ ರು. ನಷ್ಟ ಸಂಭವಿಸಿದೆ. ಇಲ್ಲಿನ 13 ಮಂದಿ ರೈತರಿಗೆ 10.65 ಲಕ್ಷ ರು.ಗೂ ಅಧಿಕ ಬೆಳೆ ಹಾನಿಯಾಗಿದೆ.

ರೈತರಿಂದಲೇ ಬೆಳೆ ಸಮೀಕ್ಷೆಗೆ ಅ‍ಕಾಶ

Jul 21 2024, 01:19 AM IST
ಕಳೆದ ಬಾರಿ ಬೆಳೆ ವಿಮೆ ಮಾಡಿಸಿದ ಕೆಲವು ರೈತರಿಗೆ ಬೆಳೆ ವಿಮೆ ಈ ವರೆಗೆ ಸಂದಾಯ ಆಗಿಲ್ಲ. ಸಂದಾಯವಾಗದಿರಲು ಕಾರಣಗಳೇನು ಎನ್ನುವ ಕುರಿತು ತ್ವರಿತವಾಗಿ ಪರಿಶೀಲಿಸಿ ಜು. 22ರ ಒಳಗೆ ವರದಿ ನೀಡಬೇಕು ಜೊತೆಗೆ ಈ ಬಾರಿಯೂ ಬೆಳೆ ವಿಮೆ ಮಾಡಿಸಲು ರೈತರಲ್ಲಿ ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ

ಶೈಕ್ಷಣಿಕ, ಬೆಳೆ ಸಾಲ ಸಿಗದ ದೂರು: ಸಂಸದೆ ಡಾ.ಪ್ರಭಾ ತರಾಟೆ

Jul 19 2024, 12:48 AM IST
ನಿತ್ಯವೂ ಸಾಕಷ್ಟು ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಬಡ ಪಾಲಕರು ಬ್ಯಾಂಕ್‌ಗಳಲ್ಲಿ ಶೈಕ್ಷಣಿಕ ಸಾಲ ಸಿಗುತ್ತಿಲ್ಲವೆಂದು ತಮ್ಮ ಮನೆಗೆ ಬಂದು ದೂರುತ್ತಾರೆ. ಇನ್ನು ಮುಂದೆ ಇದೆಲ್ಲಾ ಮರುಕಳಿಸಬಾರದು

ನದಿಪಾತ್ರದ ರೈತರು ಕೂಡಲೇ ಬೆಳೆ ವಿಮೆ ಮಾಡಿಸಿ: ಸಂಸದ ಬಿ.ವೈ.ರಾಘವೇಂದ್ರ

Jul 19 2024, 12:48 AM IST
ಸೊರಬ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಳೆ ಹಾನಿ ಬಗ್ಗೆ ಸಂಸದ ಬಿ.ವೈ.ರಾಘವೇಂದ್ರ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು.

ಮಳೆ ಅಭಾವ: ಕಾಯಿ ಕಟ್ಟದ ಹೆಸರು ಬೆಳೆ, ರೈತರಲ್ಲಿ ನಿರಾಸೆ

Jul 19 2024, 12:47 AM IST
ಹೆಸರು ಬೆಳೆ ಅತೀ ಹೆಚ್ಚಿನ ಪ್ರಮಾಣದಲ್ಲಿ ತಾಲೂಕಿನಾದ್ಯಂತ ಬಿತ್ತನೆ ಆಗಿತ್ತು. ಆದರೆ ಸಕಾಲದಲ್ಲಿ ಮಳೆ ಕೊರತೆಯಿಂದ ಹೆಸರು ಬೆಳೆ ಹಸನಾಗಿ ಬೆಳೆದಿದ್ದರೂ ಸಹ ಕಾಯಿ ಕಟ್ಟಿಲ್ಲ. ಇದರಿಂದ ರೈತರಲ್ಲಿ ನಿರಾಸೆ ಭಾವ ಮೂಡಿದೆ.

ಬೆಳೆ ಸಮೀಕ್ಷೆ ಮಾಡಿ ಸೌಲಭ್ಯ ಪಡೆಯಿರಿ

Jul 17 2024, 12:56 AM IST
ರೈತರು ತಾವು ಬೆಳೆದ ಬೆಳೆಗಳ ವಿವರವನ್ನು ಮೊಬೈಲ್ ಆ್ಯಪ್ ಮೂಲಕ ಬೆಳೆ ಸಮೀಕ್ಷೆಗೆ ದಾಖಲಿಸಿ ಸರ್ಕಾರಿ ಸೌಲಭ್ಯಗಳನ್ನು ಪಡೆಯಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಲೋಪ, ವಿಳಂಬಕ್ಕೆ ಅವಕಾಶವಿಲ್ಲದಂತೆ ಬೆಳೆ ಕಟಾವು ಪ್ರಯೋಗಗಳಿಗೆ ಸಿದ್ಧರಾಗಿ

Jul 17 2024, 12:51 AM IST
ರಾಜ್ಯದಲ್ಲಿಯೇ ಅತಿ ಹೆಚ್ಚು ಬೆಳೆ ವಿಮಾ ಫಲಾನುಭವಿ ರೈತರಿರುವ ಹಾನಗಲ್ಲ ತಾಲೂಕಿನಲ್ಲಿ ಬೆಳೆ ವಿಮೆ ಬಗೆಗೆ ಹೆಚ್ಚು ಜಾಗೃತಿ ಇದೆ. ಎಲ್ಲೂ ಯಾವುದೇ ರೀತಿಯ ಲೋಪ ವಿಳಂಬಕ್ಕೆ ಅವಕಾಶವಿಲ್ಲದಂತೆ ಬೆಳೆ ಕಟಾವು ಪ್ರಯೋಗಗಳಿಗೆ ಸಿದ್ಧರಾಗಿ ಎಂದು ಗ್ರೇಡ್-೨ ತಹಸೀಲ್ದಾರ್ ರವಿಕುಮಾರ ಕೊರವರ ತಿಳಿಸಿದರು.

ರೈತರು ಬೆಳೆ ವಿಮೆ ಮಾಡಿಸುವಂತೆ ಕ್ರಮ ಕೈಗೊಳ್ಳಿ

Jul 15 2024, 01:49 AM IST
ಕೃಷಿ ಇಲಾಖೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಶಾಸಕ ಎ.ಮಂಜು ತಾಲೂಕಿನಲ್ಲಿ 47 ಸಾವಿರಕ್ಕೂ ಹೆಚ್ಚು ಹೆಕ್ಟೇರ್ ಕೃಷಿಭೂಮಿ ಇದ್ದು, 45 ಸಾವಿರ ಮಂದಿ ರೈತರು ಇದ್ದಾರೆ. ಈ ಪೈಕಿ ಶೇ.50ರಷ್ಟು ಮಂದಿ ರೈತರು ಬೆಳೆ ವಿಮೆ ಮಾಡಿಸುವಂತೆ ಕೃಷಿ ಇಲಾಖೆ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 57
  • next >

More Trending News

Top Stories
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved