• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲೆಯ ರೈತರಿಗೆ ಬೆಳೆ ವಿಮೆ ಕೊಡಿಸುವಂತೆ ಸಂಸದ ಬೊಮ್ಮಾಯಿ ಪತ್ರ

Aug 20 2024, 12:52 AM IST
ಜಿಲ್ಲೆಯ ರೈತರ ಬೆಳೆ ವಿಮೆಯನ್ನು ಪಿಎಂಎಫ್‌ಬಿವೈ ಅಡಿಯಲ್ಲಿ ಶೀಘ್ರವಾಗಿ ಇತ್ಯರ್ಥಪಡಿಸುವಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾದ ಶಿವರಾಜ್‌ಸಿಂಗ್ ಚೌಹ್ವಾಣ್ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಪತ್ರ ಬರೆದು ದೂರವಾಣಿ ಮೂಲಕ ಮಾತನಾಡಿದ್ದಾರೆ.

ವಯನಾಡು ಬಳಿಕ ಕೇರಳದ ಕೊಟ್ಟಾಯಂ ಗುಡ್ಡಗಾಡು ಪ್ರದೇಶದಲ್ಲಿ ಭೂಕುಸಿತ, ಪ್ರವಾಹ : ಮನೆ, ಬೆಳೆ ಹಾನಿ

Aug 19 2024, 12:52 AM IST
ವಯನಾಡು ಭೂಕುಸಿತ ದುರಂತದ ಕರಾಳ ನೆನಪು ಮಾಸುವ ಮುನ್ನವೇ ಕೊಟ್ಟಾಯಂ ಜಿಲ್ಲೆಯ ಗುಡ್ಡಗಾಡು ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ.

ಬಿತ್ತಿದ ಬೆಳೆ ತುತ್ತಾಗುವ ಮುನ್ನ ಹೊತ್ತೊಯ್ತು ನೆರೆ!

Aug 19 2024, 12:49 AM IST
ಈ ಸಲ ಭಾರಿ ಮಳೆ ಪರಿಣಾಮ ಶಿವಮೊಗ್ಗ ಜಿಲ್ಲೆಯಲ್ಲಿ 5 ಸಾವಿರ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬೆಳೆದಿದ್ದ ಬೆಳೆ ಹಾನಿಯಾಗಿರುವುದು ಆತಂಕ ತಂದೊಡ್ಡಿದೆ.

ಹೊನ್ನಾಳಿಯಲ್ಲಿ ಅಬ್ಬರದ ಮಳೆಗಾಳಿಗೆ ಬೆಳೆ, ಮರ ಧರೆಗೆ

Aug 19 2024, 12:45 AM IST
ಭಾರೀ ಮಳೆಯಿಂದ ಹೊನ್ನಾಳಿ ತಾಲೂಕಿನ ಮಾಸಡಿ ಗ್ರಾಮದ ಸಮೀಪ ಇರುವ ಜಮೀನಿನಲ್ಲಿ ಮೆಕ್ಕೆಜೋಳ ಸಂಪೂರ್ಣ ನೆಲಕಚ್ಚಿರುವುದನ್ನು ತಹಸೀಲ್ದಾರ್ ಪಟ್ಟರಾಜಗೌಡ ಹಾಗೂ ತೋಟಗಾರಿಕೆ ಸಹಾಯಕ ನಿರ್ದೇಶಕಿ ರೇಖಾ ವೀಕ್ಷಿಸುತ್ತಿರುವುದು.

ವಡಗೇರಾ ಗ್ರಾಮದಲ್ಲಿ ಹತ್ತಿ ಬೆಳೆ ಕ್ಷೇತ್ರೋತ್ಸವ

Aug 18 2024, 01:56 AM IST
Cotton crop field festival in Vadagera village

ಬೆಳೆ ಕಾಯಲು ಹೋಗಿದ್ದ ಇಬ್ಬರ ಸಾವು

Aug 18 2024, 01:51 AM IST
ಬೆಳೆ ಕಾಯಲು ಹೋಗಿದ್ದ ಇಬ್ಬರ ಸಾವು

ತೋಟಗಾರಿಕೆ ಬೆಳೆ ಸಂಗ್ರಹಿಸಲು ದೃಢ ಸಂಕಲ್ಪ ಅಗತ್ಯ: ಸಚಿವ ಶಿವಾನಂದ ಪಾಟೀಲ

Aug 16 2024, 01:00 AM IST
ಚಿಕ್ಕಬಾಸೂರ ಕೃಷಿ ಮಾರುಕಟ್ಟೆ ಪ್ರಾಂಗಣದಲ್ಲಿ 10 ಕೋಟಿ ವೆಚ್ಚದ ಶೀತಲಗೃಹ ನಿರ್ಮಾಣ ಕಾಮಗಾರಿಗೆ ಸಚಿವ ಶಿವಾನಂದ ಪಾಟೀಲ ಭೂಮಿಪೂಜೆ ನೆರವೇರಿಸಿದರು.

ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಗಾರ

Aug 16 2024, 12:47 AM IST
Monsoon Crop Survey Worker

ಮುಂಗಾರು ಬೆಳೆ ಸಮೀಕ್ಷೆ ಜಾಗೃತಿ ರಥಯಾತ್ರೆಗೆ ಚಾಲನೆ

Aug 16 2024, 12:46 AM IST
ಕೃಷಿ ಇಲಾಖೆ ರೈತ ಸಮುದಾಯಕ್ಕೆ ನ್ಯಾಯಯುತವಾಗಿ ಬೆಳೆ ಪರಿಹಾರವನ್ನು ನೀಡುವ ನಿಟ್ಟಿನಲ್ಲಿ ಪಾರದರ್ಶಕತೆಯನ್ನು ಕಂಡುಕೊಳ್ಳಬೇಕಿದೆ. ಗ್ರಾಮೀಣ ಭಾಗದಲ್ಲಿ ಕೃಷಿಕರು ತಮ್ಮ ಜಮೀನುಗಳಿಗೆ ಮಾಡಿದ ಬಿತ್ತನೆ ಬಗ್ಗೆ ಸರಿಯಾದ ಮಾಹಿತಿ ಸಂಗ್ರಹಿಸಿ ಆಪ್ ಮೂಲಕ ದಾಖಲಿಸಬೇಕು. ಇದರಲ್ಲಿ ಯಾವುದೇ ಲೋಪದೋಷ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಿ ಎಂದು ಕ್ಷೇತ್ರದ ಶಾಸಕ ಟಿ. ರಘುಮೂರ್ತಿ ತಿಳಿಸಿದರು.

ಜಮೀನು ವಿವಾದಕ್ಕೆ ಜೋಳದ ಬೆಳೆ ನಾಶ

Aug 15 2024, 02:03 AM IST
ಜಮೀನಿನ ಆಸುಪಾಸಿನ ಜಮೀನಿನವರಿಗೆ ಓಡಾಡಲು ಜಾಗ ಬಿಟ್ಟಿಲ್ಲ ಎನ್ನುವ ಕಾರಣಕ್ಕೆ ಕೆಲವರು ಬೆಳೆದುನಿಂತಿದ್ದ ಜೋಳವನ್ನು ನಾಶಪಡಿಸಿರುವ ಘಟನೆ ಹಾಸನ ತಾಲೂಕಿನ ದುದ್ದ ಹೋಬಳಿಯ ಕೃಷ್ಣಾಪುರ ಗ್ರಾಮದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ. ಪಕ್ಕದ ಜಮೀನಿನ ಛಾಯಾ ಎಂಬುವವರ ಮೇಲೆ ಗೌಡೇಗೌಡರು ಪೊಲೀಸರಿಗೆ ದೂರು ನೀಡಿದ್ದಾರೆ. ದುದ್ದ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 64
  • next >

More Trending News

Top Stories
ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved