• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳೆ ಕೊರತೆ, ಸಾವಿರಾರು ಎಕರೆ ಸಾವೆ ಬೆಳೆ ನಷ್ಟ ಭೀತಿ

Aug 14 2024, 12:52 AM IST
ತಾಲೂಕಿನಾದ್ಯಂತ ರೈತರು ಶೇಂಗಾ ಬೆಳೆಯಲು ಉತ್ಸಹಕಾರಾಗಿದ್ದರು. ಆದರೆ ದಿಢೀರನೆ ಮಳೆ ಕೈಕೊಟ್ಟ ಹಿನ್ನೆಲೆ ರೈತರು ಕೃಷಿ ಇಲಾಖೆ ಸಲಹೆ ಮೇರೆಗೆ ಶೇಂಗಾ ಪರ್ಯಾಯ ಬೆಳೆಯಾಗಿ ಸಿರಿಧಾನ್ಯ ಬೆಳೆಯಾದ ಸಾವೆ ಬೆಳೆಯಲು ಆರಂಭಿಸಿದ್ದಾರೆ.

ಬೆಳೆ ಸಮೀಕ್ಷೆ, ಬರ ಪರಿಹಾರ ನೀಡಲು ಆಗ್ರಹ

Aug 14 2024, 12:49 AM IST
ಕನ್ನಡಪ್ರಭ ವಾರ್ತೆ ಸವದತ್ತಿ ಪ್ರಸಕ್ತ ಸಾಲಿನ ಅತಿವೃಷ್ಟಿಯಿಂದ ಹಾನಿಗೀಡಾದ ಬೆಳೆ ಸಮೀಕ್ಷೆ ಹಾಗೂ ಬರ ಪರಿಹಾರ ನೀಡುವಲ್ಲಿ ಆಗಿರುವಂತ ತಾರತಮ್ಯ ಸರಿಪಡಿಸಬೇಕೆಂದು ಒತ್ತಾಯಿಸಿ ಭಾರತೀಯ ಕಿಸಾನ್‌ ಸಂಘ ಹಾಗೂ ಕರ್ನಾಟಕ ರೈತ ಸಂಘ ಮತ್ತು ರೈತ ಸೇನೆ ಸಂಘಟನೆಗಳ ಸದಸ್ಯರು ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರಗೆ ಮನವಿ ಸಲ್ಲಿಸಿದರು.

ಬಿತ್ತನೆ ಬೀಜ ಕಳಪೆ: ಕೈಕೊಟ್ಟ ಸೂರ್ಯಕಾಂತಿ ಬೆಳೆ

Aug 14 2024, 12:46 AM IST
ಬೀರೂರು, ಎರಡು ತಿಂಗಳ ಹಿಂದಷ್ಟೆ ಕೃಷಿ ಇಲಾಖೆಯಿಂದ ಬಿತ್ತನೆ ಬೀಜ ಖರೀದಿಸಿ, ತಮ್ಮ ಜಮೀನುಗಳಲ್ಲಿ ಸೂರ್ಯಕಾಂತಿ ಬಿತ್ತನೆ ಮಾಡಿದ್ದ ರೈತರು, ಎಲ್ಲಾ ಪೋಷಕಾಂಶ ನೀಡಿದ್ದರೂ ಗಿಡ ಕಾಳುಕಟ್ಟಿಲ್ಲ. ಬಾರದ ಬೆಳೆಗೆ ಕೃಷಿ ಇಲಾಖೆಯೇ ಕಾರಣ ಎಂದು ಆರೋಪಿಸಿರುವ ಜೋಡಿತಿಮ್ಮಾಪುರ, ದೋಗೆಹಳ್ಳಿ ,ಹುಲ್ಲೇಹಳ್ಳಿ ರೈತರು ಶಾಸಕ ಆನಂದ್‌ಗೆ ಪರಿಹಾರ ನೀಡುವಂತೆ ಮಂಗಳವಾರ ಒತ್ತಾಯಿಸಿದರು.

ಹಾನಿಯಾದ ಮನೆ, ಬೆಳೆ ಸಮೀಕ್ಷೆ ಶೀಘ್ರ ಮುಗಿಸಿ: ಡಿಸಿ

Aug 14 2024, 12:45 AM IST
ಜಿಲ್ಲೆಯಲ್ಲಿ ಅತಿವೃಷ್ಟಿ/ ಪ್ರವಾಹದಿಂದ ಹಾನಿಗೊಳಗಾದ ಮನೆಗಳ ಮಹಜರು ಮಾಡಿ ವಸತಿ ನಿಗಮದ ಪೋರ್ಟಲ್‌ನಲ್ಲಿ ಮಾಹಿತಿ ಅಳವಡಿಸಿ, ತಕ್ಷಣ ಪರಿಹಾರ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್‌ ಹೇಳಿದರು.

ನಿರಂತರ ಮಳೆಗೆ ಹೆಸರು ಬೆಳೆ ನಾಶ !

Aug 13 2024, 12:57 AM IST
ಹೆಸರು ಬೇಗ ಬಿತ್ತನೆಯಾದ ಬೆಳೆಗಳು ಈಗಾಗಲೇ ಕಟಾವಿಗೆ ಬಂದಿದೆಯಾದರೂ ನಿರೀಕ್ಷೆಯಂತೆ ಫಸಲು ಇಲ್ಲ ಕಾಳುಗಳು ಕಪ್ಪಾಗಿವೆ

ಶೇಂಗಾ ಬೆಳೆ ಹಾನಿಗೆ ಪರಿಹಾರ ನೀಡಿ

Aug 12 2024, 12:46 AM IST
ಶೇಂಗಾ ಬೆಳೆ ಹಾನಿಗೆ ಪರಿಹಾರ ನೀಡಿ

ಟೊಮೆಟೋ ಬಂಪರ್‌ ಬೆಳೆ; ದರ ಕುಸಿತ, ರೈತ ಕಂಗಾಲು

Aug 11 2024, 01:31 AM IST
ಟೊಮೆಟೋ ಬೆಲೆ ಹೆಚ್ಚಳ ಕಂಡ ರೈತರು ಮತ್ತೆ ಹೆಚ್ಚಿನ ಪ್ರದೇಶದಲ್ಲಿ ಟೊಮೆಟೊ ಬೆಳೆ ಬೆಳೆದಿದ್ದರಿಂದ ಮಾರುಕಟ್ಟೆಗೆ ಟೊಮೆಟೊ ಹೆಚ್ಚಿನ ಪ್ರಮಾಣದಲ್ಲಿ ಬರುತ್ತಿರುವುದರಿಂದ ದರ ಕುಸಿಯಲು ಕಾರಣವಾಗಿದೆ. ಆದ್ದರಿಂದ ಟೊಮೆಟೊ ಬೆಳೆದ ಬೆಳೆಗಾರರು ದರ ಕುಸಿತದಿಂದ ಕಂಗಾಲಾಗುವಂತಾಗಿದೆ.

ಸೇವಂತಿಗೆ ಹೂ ಬೆಳೆ ಕಾಡುತ್ತಿದೆ ಸೊರಗು ರೋಗ

Aug 10 2024, 01:37 AM IST
ಈ ವರ್ಷವೂ ಶ್ರಾವಣ ಮಾಸ ಮತ್ತು ವರಮಹಾಲಕ್ಷ್ಮಿ ಹಬ್ಬಕ್ಕೆ ಒಳ್ಳೆಯ ಬೆಲೆ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ರೈತರು ಹೆಚ್ಚಿನ ಪ್ರದೇಶದಲ್ಲಿ ಸೇವಂತಿಗೆಯನ್ನು ನಾಟಿ ಮಾಡಿದ್ದರು. ಆದರೆ ಬದಲಾದ ವಾತಾವರಣದಿಂದ ಸೇವಂತಿಗೆ ಬೆಳೆ ನಾನಾ ರೋಗಗಳಿಗೆ ಮತ್ತು ಕೀಟ ಬಾಧೆಗೆ ತುತ್ತಾಗಿದೆ

ರಾಸಾಯನಿಕ ಮುಕ್ತ ನೈಸರ್ಗಿಕ ಬೆಳೆ ಬೆಳೆಯಿರಿ: ಡಾ.ಲತಾ ಆರ್.ಕುಲಕರ್ಣಿ

Aug 08 2024, 01:36 AM IST
ರೈತರು ರಾಸಾಯನಿಕಗಳ ಅವಲಂಬನೆಯಿಂದ ಹೊರಬಂದು ನೈಸರ್ಗಿಕ ಕೃಷಿ ಮಾಡಿ ರಾಸಾಯನಿಕ ಮುಕ್ತ ಬೆಳೆ ಬೆಳೆಯಬೇಕಿದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥೆ ಡಾ.ಲತಾ ಆರ್.ಕುಲಕರ್ಣಿ ಹೇಳಿದರು. ಮಾಗಡಿಯಲ್ಲಿ ಕೃಷಿ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬೆಳೆ ಕಾಪಾಡಿಕೊಳ್ಳಲು ಟ್ಯಾಂಕರ್ ನೀರಿನ ಮೊರೆ ಹೋದ ರೈತರು

Aug 08 2024, 01:33 AM IST
ಮಳೆಯ ಅಭಾವದಿಂದ ಒಣಗಿ ಹೋಗುತ್ತಿರುವ ಬೆಳೆಯನ್ನು ಕಾಪಾಡಿಕೊಳ್ಳಲು ರೈತರು ಈಗ ಟ್ಯಾಂಕರ್ ನೀರು ಉಣಿಸುತ್ತಿದ್ದಾರೆ.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 64
  • next >

More Trending News

Top Stories
ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved