• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹತ್ತಿ ಎಲೆ ಕೆಂಪಾಗುವಿಕೆ ತಡೆದಲ್ಲಿ ಗುಣಮಟ್ಟದ ಬೆಳೆ ಸಾಧ್ಯ

Jul 15 2024, 01:48 AM IST
ಲಾಭದಾಯಕ ವಾಣಿಜ್ಯ ಬೆಳೆಗಳಲ್ಲಿ ಹತ್ತಿ ಬೆಳೆ ಪ್ರಮುಖವಾದದು. ಬಿಳಿ ಬಂಗಾರ ಎಂದು ಕರೆಯುವ ಹತ್ತಿಯನ್ನು ನೂಲಿನ ರಾಜ ಎಂದೂ ಕರೆಯುತ್ತಾರೆ. ಆದರೆ, ಹತ್ತಿ ಬೆಳೆಗೆ ರೋಗ, ಕೀಟಬಾಧೆ ಹೆಚ್ಚು. ಇತ್ತೀಚಿನ ದಿನಗಳಲ್ಲಿ ಹತ್ತಿ ಗಿಡದ ಎಲೆಗಳು ಕೆಂಪಾಗುವುದನ್ನು ಹೆಚ್ಚು ಕಾಣುತ್ತಿದ್ದೇವೆ. ಆರಂಭಿಕ ಹಂತದಲ್ಲಿಯೇ ಹತೋಟಿ ಕ್ರಮ ಕೈಗೊಂಡರೆ ಗುಣಮಟ್ಟದ ಹತ್ತಿ ಬೆಳೆಯಬಹುದು ಮತ್ತು ಉತ್ಪಾದನಾ ವೆಚ್ಚ ಕಡಿಮೆ ಮಾಡಬಹುದು ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಲಘು ಪೋಶಕಾಂಶಗಳ ಬಳಕೆಯಿಂದ ಬೆಳೆ ಸಂರಕ್ಷಣೆ ಸಾಧ್ಯ

Jul 15 2024, 01:47 AM IST
ರೈತರು ತಾವು ಬೀಜ ಬಿತ್ತುವ ಮೊದಲು ಬೀಜೋಪಚಾರ ಮಾಡುವ ಮೂಲಕ ಕೊಳೆ ರೋಗ, ಸಸಿ ರೋಗ ನಿರೋಧಕ ಶಕ್ತಿ ವರ್ಧಿಸುವುದು

ವಿವಿಧ ಬೇಡಿಕೆ ಈಡೇರಿಸುವಂತೆ ಬೆಳೆ ಸಮೀಕ್ಷೆಗಾರರ ಒತ್ತಾಯ

Jul 11 2024, 01:37 AM IST
ತಾಲೂಕಿನ ಖಾಸಗಿ ಬೆಳೆ ಸಮೀಕ್ಷೆಗಾರರು (ಪಿಆರ್) ವಿವಿಧ ಬೇಡಿಕೆ ಈಡೇರಿಸುವಂತೆ ತಹಸೀಲ್ದಾರ ಕಾರ್ಯಾಲಯಕ್ಕೆ ಮನವಿ ಸಲ್ಲಿಸಿದರು.

ಮಾವು, ಟೊಮೆಟೋ ಬೆಳೆ ವಿಮೆಗೆ ನೋಂದಣಿ

Jul 10 2024, 12:37 AM IST
ದೊಡ್ಡಬಳ್ಳಾಪುರ: ತೋಟಗಾರಿಕಾ ಇಲಾಖೆಯಿಂದ 2024-25ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ (rwbcis)ಯಡಿ ವಿವಿಧ ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸಬಹುದಾಗಿದೆ.

ಕಾಫಿ ಉತ್ತಮ ಲಾಭದಾಯಕ ಬೆಳೆ: ಡಾ.ಪ್ರಭುಗೌಡ

Jul 10 2024, 12:30 AM IST
ಶೃಂಗೇರಿ, ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿರುವ ಕಾಫಿ ಬೆಳೆ ಉತ್ತಮ ಲಾಭದಾಯಕ ಬೆಳೆಯಾಗಿದೆ ಎಂದು ಕೊಪ್ಪ ಕಾಫಿ ಬೋರ್ಡನ ಹಿರಿಯ ರೈಸೋನ್ ಅಧಿಕಾರಿ ಡಾ.ಪ್ರಭುಗೌಡ ಹೇಳಿದರು.

ಈ ಬಾರಿ 109.01 ಕೋಟಿ ಮೌಲ್ಯದ ತೆಂಗು ಬೆಳೆ ಹಾನಿ !

Jul 09 2024, 12:46 AM IST
ಪ್ರತಿ ಹೆಕ್ಟೇರ್ ಗೆ 22,500 ರುಪಾಯಿನಂತೆ 30.65 ಕೋಟಿ ರು.ಗಳಲ್ಲಿ ಪರಿಹಾರದ ಮೊತ್ತ ರೈತರಿಗೆ ನೀಡಬೇಕಾಗಿದೆ. ಜೀವನೋಪಾಯಕ್ಕಾಗಿ ತೆಂಗನ್ನು ಅವಲಂಬಿಸಿರುವ ರೈತರು ಆರ್ಥಿಕ ನಷ್ಟ ಅನುಭವಿಸಿದ್ದಾರೆ. ಪ್ರಕೃತಿ ವಿಕೋಪದಡಿ ತೆಂಗು ಇಳುವರಿ ಹಾನಿಯನ್ನು ಬೆಳೆ ಹಾನಿಯೆಂದು ಪರಿಗಣಿಸಿ ಎನ್ ಡಿಆರ್ ಎಫ್ ನಲ್ಲಿ ಪರಿಹಾರ ದೊರಕಿಸಿಕೊಟ್ಟು ರೈತರ ಹಿತ ಕಾಪಾಡುವಂತೆ ಜಿಲ್ಲಾಡಳಿತ ಮೂಲಕ ರಾಜ್ಯಸರ್ಕಾರಕ್ಕೆ ವರದಿ ಸಲ್ಲಿಸಿ ಮನವಿ ಮಾಡಲಾಗಿದೆ

ಅಡಕೆ ಜೊತೆ ಮಿಶ್ರ ಬೆಳೆ ಬೆಳೆಯಿರಿ: ಕುಲಪತಿ ಡಾ.ಆರ್.ಸಿ ಜಗದೀಶ್

Jul 08 2024, 12:36 AM IST
ಆನಂದಪುರದ ಇರುವಕ್ಕಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಿಗಳ ವಿಶ್ವವಿದ್ಯಾನಿಲಯದಲ್ಲಿ ನಡೆದ ರೈತರ ಕಾರ್ಯಾಗಾರವನ್ನು ವಿಶ್ವವಿದ್ಯಾಲಯ ಕುಲಪತಿ ಡಾ. ಆರ್. ಸಿ ಜಗದೀಶ್ ಉದ್ಘಾಟಿಸಿದರು.

ಬದುಕಿಗೆ ಬರೆ ಎಳೆದ ಡಾಂಬರು ಮಿಶ್ರಣ ಘಟಕ, ರೈತರ ಬೆಳೆ ಹಾಳು

Jul 08 2024, 12:30 AM IST
ಓರಿಯಂಟಲ್ ಕಂಪನಿಯ ಡಾಂಬರು ಮಿಶ್ರಣ ಘಟಕದಿಂದ ಅಕ್ಕಪಕ್ಕದ ಜಮೀನಿನಲ್ಲಿ ಬೆಳೆಗಳಿಗೆ ತೊಂದರೆಯಾಗುತ್ತಿದೆ.

ಕರಡಿ ದಾಳಿಯಿಂದ ಕಲ್ಲಂಗಡಿ ಬೆಳೆ ನಾಶ

Jul 07 2024, 01:17 AM IST
ಕೊಪ್ಪಳ ತಾಲೂಕಿನ ಸೂಳಿಕೇರಿ ತಾಂಡಾದ ಬಳಿ ರೈತರು ಬೆಳೆದಿದ್ದ ಕಲ್ಲಂಗಡಿ ತೋಟಕ್ಕೆ ಕರಡಿಗಳು ನುಗ್ಗಿ ನಾಶ ಮಾಡಿವೆ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಬೆಳೆ ಸಮೀಕ್ಷೆಯಲ್ಲಿ ಪಾರದರ್ಶಕತೆ ಇರಲಿ

Jul 04 2024, 01:13 AM IST
ರೈತರು ಬೆಳೆ ವಿವರ ಅಪ್ಲೋಡ್‌ ಮಾಡದಿದ್ದಲ್ಲಿ ಸರ್ಕಾರ ಯೋಜನೆಗಳ ಲಾಭದಿಂದ ವಂಚಿತರಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ರೈತರು ಇದನ್ನು ಗಂಭೀರವಾಗಿ ಪರಿಗಣಿಸಿ ತುರ್ತಾಗಿ ವಿವರ ದಾಖಲಿಸಬೇಕು
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 57
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved