• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭೀಮೆಯ ಆರ್ಭಟ: ಕಬ್ಬು, ತೊಗರಿ ಬೆಳೆ ನಾಶ ಸಂಕಟ

Aug 08 2024, 01:32 AM IST
ಅಫಜಲ್ಪುರ ತಾಲೂಕಿನ 200 ಎಕರೆಗೂ ಹೆಚ್ಚು ಜಮೀನಲ್ಲಿ ನೀರು ನಿಂತು ಬೆಳೆ ಹಾನಿ. ನದಿ ದಡದ ಗ್ರಾಮಗಳಿಗೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌ ಭೇಟಿ, ಪ್ರವಾಹ ಪರಿಸ್ಥಿತಿ ಪರಿಶೀಲನೆ.

ರೈತರು ಮಿಶ್ರ ಬೆಳೆ, ಸಾವಯವ ಕೃಷಿಗೆ ಒತ್ತು ನೀಡಬೇಕು: ವರ್ಗೀಸ್ ಕ್ಲೀಟಸ್

Aug 08 2024, 01:32 AM IST
ತರೀಕೆರೆ, ರೈತರು ಮಿಶ್ರ ಬೆಳೆಗೆ ಹೆಚ್ಚು ಒತ್ತು ಕೊಟ್ಟು ಸಾವವಯ ಕೃಷಿಗೆ ಉತ್ತೇಜನ ನೀಡಬೇಕು ಎಂದು ಪಟ್ಟಣದ ವಿಕಸನ ಸಂಸ್ಥೆ ಸಂಸ್ಥಾಪಕ ವರ್ಗೀಸ್ ಕ್ಲೀಟಸ್ ಹೇಳಿದ್ದಾರೆ.

ಜಲಾಶಯದಲ್ಲಿ ನೀರಿನ ಲಭ್ಯತೆ ಆಧರಿಸಿ ಬೆಳೆ ಬೆಳೆಯಿರಿ: ಶಾಸಕ ಆರ್.ಬಸನಗೌಡ

Aug 06 2024, 12:35 AM IST
ಮಸ್ಕಿ ನಾಲಾ ಜಲಾಶಯದ ವ್ಯಾಪ್ತಿ ಮೂರು ಗ್ರಾಪಂಗಳ ವತಿಯಿಂದ ಜಲಾಶಯದ ನಾಲೆಯ ಅಭಿವೃದ್ಧಿ ಕಾರ್ಯ ಮಾಡಬೇಕು. ಆದ್ದರಿಂದ ಪ್ರತಿವರ್ಷ ಮೂರು ತಿಂಗಳಲ್ಲಿ ಮುಗಿಸುವ ಕೆಲಸ ಮಾಡಬೇಕು

ರಾಜ್ಯದಲ್ಲಿ ಭಾರಿ ಮಳೆಯಿಂದ 61,700 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ : ಸಚಿವ ಕೃಷ್ಣ ಭೈರೆಗೌಡ

Aug 06 2024, 12:34 AM IST
ಚಿಕ್ಕಮಗಳೂರು, ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ 61,700 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೆಗೌಡ ಹೇಳಿದರು.

ಗೊಂದಲದ ನಡುವೆಯೂ ತೋಟಗಾರಿಕಾ ಬೆಳೆ ವಿಮೆ ತುಂಬಿದ ರೈತರು

Aug 06 2024, 12:33 AM IST
ತೋಟಗಾರಿಕೆ ಬೆಳೆ ವಿಮೆ ಕಂತು ತುಂಬಲು ವಿಮಾ ಇಲಾಖೆ ಹೊಸ ಯೋಜನೆ ರೂಪಿಸಿ ರೈತರು ಗೊಂದಲಕ್ಕೀಡಾದರೂ, ಹಾನಗಲ್ಲ ತಾಲೂಕಿನಲ್ಲಿ ಕಳೆದ ವರ್ಷಕ್ಕಿಂತ ೧೫೦೦ ಹೆಕ್ಟೇರ್‌ನಷ್ಟು ಅಧಿಕ ಬೆಳೆ ವಿಮೆಯನ್ನು ರೈತರು ಈ ಬಾರಿ ತುಂಬಿದ್ದಾರೆ. ಬೆಳೆ ಹಾನಿ ಮಾತ್ರ ಮುಂದುವರೆದಿದೆ.

ಬೆಳೆ ನಷ್ಟ ಪರಿಹಾರಕ್ಕೆ ರಾಜ್ಯ ರೈತ ಸಂಘ ಆಗ್ರಹ

Aug 06 2024, 12:32 AM IST
ಅರಣ್ಯ ಇಲಾಖೆಯವರು ಈಗ ತಗಾದೆ ತೆಗೆದು ಈ ಮರಗಳು ನಮಗೆ ಸೇರಿದ್ದು, ಈ ಜಾಗವೂ ನಮಗೆ ಸೇರಿದ್ದು ಎಂದು ಹೇಳಿದ್ದಾರೆ. ಇದರಿಂದ ಈ ಭೂಮಿಯನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿರುವ ರೈತರಿಗೆ ತುಂಬಾ ತೊಂದರೆಯಾಗಲಿದೆ.

16 ರೊಳಗೆ ಬೆಳೆ ವಿಮೆ ನೋಂದಣಿ ಮಾಡಿಸಬೇಕು: ಸುಜಾತ

Aug 05 2024, 12:41 AM IST
ಚಿಕ್ಕಮಗಳೂರು, ಕರ್ನಾಟಕ ರೈತ ಸುರಕ್ಷಾ ಭೀಮಾ ಯೋಜನೆಯಡಿ ಭತ್ತ, ರಾಗಿ, ಮುಸುಕಿನ ಜೋಳ ಬೆಳೆಗಳ ನೋಂದಣಿಯನ್ನು ಆ. 16 ರೊಳಗೆ ಎಲ್ಲಾ ರೈತರು ಮಾಡಿಕೊಳ್ಳಬೇಕು ಎಂದು ಚಿಕ್ಕಮಗಳೂರು ಸಹಾಯಕ ಕೃಷಿ ನಿರ್ದೇಶಕಿ ಸುಜಾತ ಹೇಳಿದ್ದಾರೆ.

ಕಾಡಾನೆಗಳ ದಾಳಿಗೆ ರೈತರ ಬೆಳೆ ನಾಶ, ಅಪಾರ ನಷ್ಟ

Aug 05 2024, 12:37 AM IST
ಮೊತ್ತಹಳ್ಳಿಯ ಕುಮಾರ್ ಅವರಿಗೆ ಸೇರಿದ 30 ಗುಂಟೆ ಬೀನ್ಸ್, ಸುನೀಲ್ ಅವರಿಗೆ ಸೇರಿದ ಒಂದುವರೆ ಎಕರೆ ಬಾಳೆ ತೋಟ, ಪ್ರದೀಪ್ ಅವರಿಗೆ ಸೇರಿದ 30 ಗುಂಟೆ ಟಮೋಟಾ, ಕಟ್ಟೆ ಸಿದ್ದ ಅವರಿಗೆ ಸೇರಿದ 20 ಗುಂಟೆ ಕಬ್ಬು, ಕುಮಾರ್ ಅವರಿಗೆ ಸೇರಿದ ಹಾಗಲಕಾಯಿ ಮಡಿಯನ್ನು ತುಳಿದು ನಾಶ ಮಾಡಿವೆ.

ಬೆಳೆ ಮಲಪ್ರಭಾ ಪಾಲು, ಅನ್ನದಾತರ ಅಳಲು

Aug 05 2024, 12:36 AM IST
ರಾಮದುರ್ಗಮಲಪ್ರಭೆಯ ಅಬ್ಬರಕ್ಕೆ ಸಾಲ ಮಾಡಿ ಬೆಳೆದ ಬೆಳೆ ಮಲಪ್ರಭೆಯ ಪಾಲಾಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದ ಪರಿಸ್ಥಿತಿ ತಾಲೂಕಿನ ನದಿ ತಟದ ರೈತರದ್ದಾಗಿದೆ.

ಹಾವೇರಿ ಜಿಲ್ಲೆಯಲ್ಲಿ ಕ್ಷೀಣಿಸುತ್ತಿರುವ ಹತ್ತಿ ಬೆಳೆ ಕ್ಷೇತ್ರ

Aug 05 2024, 12:32 AM IST
ಕೆಲವು ವರ್ಷಗಳ ಹಿಂದೆ ಜಿಲ್ಲೆಯ ರೈತರನ್ನು ಆಕರ್ಷಿಸಿದ್ದ ಪ್ರಮುಖ ವಾಣಿಜ್ಯ ಬೆಳೆಯಾದ ಹತ್ತಿ ಬೆಳೆಯುವ ಪ್ರದೇಶ ಗಣನೀಯವಾಗಿ ಕ್ಷೀಣಿಸುತ್ತಿದೆ. ಮಳೆ, ಬರಗಾಲ ಸೇರಿದಂತೆ ಪ್ರಕೃತಿ ವಿಕೋಪ, ಕಳಪೆ ಬೀಜ, ಕೀಟಬಾಧೆ, ಕೃಷಿ ಕಾರ್ಮಿಕರ ಕೊರತೆಯಿಂದ ಬೇಸತ್ತ ರೈತರು ಹತ್ತಿ ಬೆಳೆಯಿಂದ ವಿಮುಖರಾಗುತ್ತಿದ್ದಾರೆ.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 64
  • next >

More Trending News

Top Stories
ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved