• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳೆರಾಯನ ಕಣ್ಣಾಮುಚ್ಚಾಲೆ: ಬೆಳೆ ಬಿತ್ತಿದ ರೈತರಲ್ಲಿ ಆತಂಕದಛಾಯೆ

Jul 11 2025, 12:32 AM IST
ಬೀರೂರು, ರಾಜ್ಯಾದ್ಯಂತ ಕರಾವಳಿ, ಮಲೆನಾಡು ಭಾಗದಲ್ಲಿ ಅಬ್ಬರಿಸಿದ ಪೂರ್ವಮುಂಗಾರಿಗೆ ಗಿರಿಶ್ರೇಣಿಗಳ ಜಲಪಾತಗಳಲ್ಲಿ ನೀರು ಧುಮುಕ್ಕಿದರೂ ಬಯಲುಸೀಮೆಯ ತಾಲೂಕಿನಲ್ಲಿ ಮಳೆರಾಯನ ಕಣ್ಣಾಮುಚ್ಚಾಲೆ ಆಟದಿಂದ ರೈತರು ಬೇಸತ್ತು ಬಿತ್ತಿದ ಬೆಳೆಗಳಿಗೆ ಫಲ ಲಭಿಸುವುದೇ ಎಂಬ ಆತಂಕದಲ್ಲೇ ದಿನದೂಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ನಿಖರ ಬೆಳೆ ಸಮೀಕ್ಷೆ, ವಿಮಾ ಯೋಜನೆ ಅರಿವು ಅಗತ್ಯ

Jul 09 2025, 12:19 AM IST
ರೈತರು ಬೆಳೆ ವಿಮೆ ಮಾಡಿಸುವುದರಿಂದ ಅತಿವೃಷ್ಟಿ, ಅನಾವೃಷ್ಟಿ ಹಾಗೂ ಇನ್ನೂ ಮುಂತಾದ ಪ್ರಕೃತಿ ವಿಕೋಪಗಳಿಂದ ಬೆಳೆಗಳಿಗೆ ಹಾನಿಯಾದರೆ ಅಂತಹ ಸಂದರ್ಭದಲ್ಲಿ ಬೆಳೆ ನಷ್ಟ ಪರಿಹಾರ ಸಿಗಲಿದೆ.

ಬೆಳೆ ಹಾನಿ ಪರಿಹಾರಕ್ಕೆ ಮುಂಡಗೋಡಲ್ಲಿ ರೈತರ ಆಗ್ರಹ

Jul 07 2025, 11:48 PM IST
ಬೆಳೆ ಹಾನಿ ಪರಿಹಾರ ನೀಡಬೇಕು ಹಾಗೂ ರಸ್ತೆ ದುರಸ್ತಿ ಮಾಡಬೇಕು ಎಂದು ಸೋಮವಾರ ಕರ್ನಾಟಕ ರಾಜ್ಯ ಅನ್ನದಾತ ರೈತ ಸಂಘ ಮತ್ತು ಹಸಿರು ಸೇನೆಯವರು ಮುಂಡಗೋಡ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ವಿಸಿ ನಾಲೆಗೆ ನೀರು ಹರಿಸಿ, ಬೆಳೆ ರಕ್ಷಿಸುವಂತೆ ಆಗ್ರಹಿಸಿ ರೈತರಿಂದ ಪ್ರತಿಭಟನೆ

Jul 07 2025, 11:48 PM IST
ಕೆಆರ್‌ಎಸ್ ಅಣೆಕಟ್ಟೆ ಭರ್ತಿಯಾಗಿ ನದಿಗೆ ನೀರನ್ನು ಹರಿಸಲಾಗುತ್ತಿದೆ. ದೀಪದ ಬುಡ ಕತ್ತಲು ಎಂಬಂತೆ ಕನ್ನಂಬಾಡಿ ಅಣೆಕಟ್ಟೆಯಲ್ಲಿ ನೀರಿದ್ದರು ನಾಲೆಗೆ ನೀರು ಹರಿಸಿ ರೈತರನ್ನು ಉಳಿಸುವ ಕೆಲಸವಾಗುತ್ತಿಲ್ಲ. ಗುತ್ತಿಗೆದಾರನ ಪ್ರಭಾವಕ್ಕೆ ಕಟ್ಟುಬಿದ್ದು ಅಧಿಕಾರಿಗಳು ನಾಲೆಗೆ ನೀರು ಹರಿಸುತ್ತಿಲ್ಲ ಎಂಬ ಮಾತು ಸತ್ಯವಾಗುತ್ತಿದೆ.

ಕಾಡುಪ್ರಾಣಿ ಹಾವಳಿ, ಬೆಳೆ ಪರಿಹಾರ ಸಮಸ್ಯೆಗೆ ಸ್ಪಂದಿಸಿ

Jul 07 2025, 11:48 PM IST
ಕಾಡು ಪ್ರಾಣಿಗಳ ಹಾವಳಿ ಸಂಬಂಧ ಜನರಿಂದ ಬರುವ ದೂರುಗಳು, ಬೆಳೆಹಾನಿ ಪರಿಹಾರದಂತಹ ಸಮಸ್ಯೆಗಳಿಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕೆಂದು ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಸೂಚನೆ ನೀಡಿದರು.

ಕೃಷಿ ಸೌಲಭ್ಯಕ್ಕೆ ಬೆಳೆ ಸಮೀಕ್ಷೆ ಕಡ್ಡಾಯ

Jul 07 2025, 11:48 PM IST
ರೈತರು ಬೆಳೆಗಳಿಗೆ ಸಂಬಂಧಿಸಿದ ಬೆಳೆವಿಮೆ, ಬೆಳೆಹಾನಿ ಪರಿಹಾರ ಸೇರಿ ವಿವಿಧ ಸೌಲಭ್ಯ ಪಡೆಯಲು ಬೆಳೆ ಸಮೀಕ್ಷೆ ಕಡ್ಡಾಯ ಮಾಡಿಸಬೇಕಾಗಿದೆ. ಇದಕ್ಕಾಗಿ ಕೃಷಿ ಇಲಾಖೆಯಿಂದ 2025-26ನೇ ಸಾಲಿನ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಬಿಡುಗಡೆ ಮಾಡಲಾಗಿದೆ ಎಂದು ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕ ವಿಶ್ವನಾಥ್ ತಿಳಿಸಿದ್ದಾರೆ,

ಆಲೂರು ತಾಲೂಕಿನಲ್ಲಿ ಮೆಕ್ಕೆಜೋಳ ಬೆಳೆ ಹಾನಿ ವೀಕ್ಷಿಸಿದ ಆರ್‌. ಅಶೋಕ್‌

Jul 07 2025, 11:48 PM IST
ಹಾಸನದ ಭಯಾನಕ ಸ್ಥಿತಿಯನ್ನು ಅನೇಕ ಸಚಿವರು ಕಂಡುಕೊಳ್ಳದೆ, ಭೇಟಿ ನೀಡದೆ ಅಲ್ಲಿಂದಲೇ ಹಿಂದಿರುಗಿದ್ದಾರೆ. ಹಿರಿಯ ಸಚಿವರು, ವೈದ್ಯಕೀಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರೆ ನಿಖರವಾದ ಕಾರಣ ಪತ್ತೆಯಾಗಬಹುದು ಎಂದು ಅವರು ಒತ್ತಾಯಿಸಿದರು.

ದುಂಡಶಿ ಹೋಬಳಿಯಲ್ಲಿ ಸತತ ಮಳೆಗೆ ನಲುಗಿದ ಬೆಳೆ

Jul 07 2025, 12:17 AM IST
ಬೆಳೆಗಳ ಬೆಳವಣಿಗೆಗೆ ಪೂರಕವಾಗಬೇಕಿದ್ದ ವರುಣನಿಂದಲೇ ಹಾನಿಯಾಗುತ್ತಿರುವುದು ಅನ್ನದಾತರನ್ನು ಕಂಗಾಲಾಗಿಸಿದೆ.

ಜಿಲ್ಲೆಯಲ್ಲಿ ತೆಂಗು ಬೆಳೆ ಅಭಿವೃದ್ಧಿಗಾಗಿ ರೈತರು ಆರ್ಥಿಕ ಶಕ್ತರಾಗಿ

Jul 05 2025, 12:18 AM IST
ರಾಮನಗರ: ಜಿಲ್ಲೆಯಲ್ಲಿ ತೆಂಗು ಬೆಳೆ ಅಭಿವೃದ್ಧಿಗಾಗಿ ರೈತರು ಆರ್ಥಿಕವಾಗಿ ಶಕ್ತರಾಗಬೇಕು. ನೀರಾ ಉತ್ಪಾದನೆಯನ್ನು ಹೆಚ್ಚಿಸುವ ದೃಷ್ಟಿಯಿಂದ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದರು.

ಅತಿವೃಷ್ಟಿಯಿಂದಾದ ಬೆಳೆ ಹಾನಿಗೆ ಮಧ್ಯಂತರ ಪರಿಹಾರ ನೀಡಲು ಆಗ್ರಹ

Jul 03 2025, 11:48 PM IST
2024-25ರಲ್ಲಿ ಹಾವೇರಿ ಜಿಲ್ಲೆಯಲ್ಲಿ 129 ರೈತ ಆತ್ಮಹತ್ಯೆ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 4 ಪ್ರಕರಣ ಪೆಂಡಿಂಗ್ ಇದ್ದು, 113 ಪ್ರಕರಣ ಸರ್ಕಾರ ಒಪ್ಪಿಕೊಂಡಿದೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 57
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved