• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿರಂತರ ಮಳೆ: ರೈತರ ಬದುಕಿಗೆ ಕಿಚ್ಚಾದ ಹತ್ತಿ ಬೆಳೆ

Sep 14 2025, 01:04 AM IST
ದೇವದುರ್ಗ ಮತ್ತು ಅರಕೇರಾ ತಾಲೂಕಿನಾದ್ಯಂತ ಕಳೆದ ಒಂದು ತಿಂಗಳಿನಿಂದ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ರೈತರು ಜಮೀನಲ್ಲಿ ಭರವಸೆಯೊಂದಿಗೆ ಹಾಕಿದ್ದ ಹತ್ತಿ ಬೆಳೆಗಳು ಹಾಳಾಗುವ ದುಸ್ಥಿತಿ ತಲುಪಿದೆ.

ಬೆಳೆ ಹಾನಿ, ವಿಮಾ ಪರಿಹಾರಕ್ಕೆ ಆಗ್ರಹಿಸಿ ರೈತರ ಪಾದಯಾತ್ರೆ

Sep 13 2025, 02:04 AM IST
ತೀವ್ರ ಮಳೆಯಿಂದ ಹಾನಿ ಅನುಭವಿಸಿದ ರೈತರಿಗೆ ಶೀಘ್ರವೇ ಪರಿಹಾರ ಕಲ್ಪಿಸಬೇಕು

ಬೆಳೆ ಹಾನಿ ಬಗ್ಗೆ ಸರ್ಕಾರಕ್ಕೆ ಸರಿಯಾದ ಮಾಹಿತಿ ನೀಡಿ

Sep 11 2025, 12:03 AM IST
ರೈತರು ಸಾಕಷ್ಟು ಪ್ರಮಣದಲ್ಲಿ ಬೆಳೆ ಹಾನಿ ಅನುಭವಿಸಿ ಸಾಕಷ್ಟು ತೊಂದರೆಗೆ ಒಳಗಾಗಿದ್ದಾರೆ

ಬೆಳೆ ನಷ್ಟ ಸಮೀಕ್ಷೆ ಮಾಡಿ ಮಧ್ಯಂತರ ಪರಿಹಾರ ನೀಡಿ: ಮಾಜಿ ಸಿಎಂ ಬೊಮ್ಮಾಯಿ

Sep 11 2025, 12:03 AM IST
ಈ ವರ್ಷ ವಾಡಿಕೆಗಿಂತ ಅತಿ ಹೆಚ್ಚು ಮಳೆಯಾಗಿದೆ. ಎರಡು ವರ್ಷವೂ ರೈತರ ಬೆಳೆ ನಷ್ಟವಾಗಿದೆ. ಬಡವರ ಮನೆ ಬಿದ್ದಿವೆ. ಎಷ್ಟೊ ಮನೆಗಳಲ್ಲಿ ನೀರು ಒಳಗಡೆ ಹೋಗಿ ತೊಂದರೆ ಕೊಟ್ಟಿದೆ. ಇಷ್ಟೆಲ್ಲ ಆದರೂ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ.

ಜಮೀನಿನಲ್ಲಿ ಬೆಳೆ ಒಣಗುತ್ತಿವೆ, ನಾಲೆಗಳಿಗೆ ನೀರು ಹರಿಸಿ: ರೈತರ ಆಗ್ರಹ

Sep 11 2025, 12:03 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಹಿತ ಕಾಯದೆ, ರೈತರ ಬೆಳೆಗಳಿಗೆ ನೀರುಣಿಸದೆ ರೈತರಿಗೆ ಅನ್ಯಾಯವೆಸಗುತ್ತಿದ್ದಾರೆ. ನೀರು ಬಿಡದಿದ್ದರೆ ಗಗನಚುಕ್ಕಿ ಜಲಪಾತೋತ್ಸವಕ್ಕೆ ಸಿಎಂ ಆಗಮಿಸಿದಾಗ ರೈತ ಸಂಘದ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಬೇಕಾಗುತ್ತದೆ

ಮಳೆಗೆ ಈವರೆಗೆ 111 ಸಾವು, ₹550 ಕೋಟಿ ಬೆಳೆ ನಷ್ಟ

Sep 09 2025, 01:00 AM IST
ರಾಜ್ಯದಲ್ಲಿ ಬೆಳೆ ಹಾನಿ ಬಗ್ಗೆ 10 ದಿನಗಳ ಒಳಗಾಗಿ ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಳೆ ವಿಮೆ ಕಂಪನಿಯವರು ನಿಯಮಗಳ ಪಾಲಿಸಲಿ-ಪರಶುರಾಮ

Sep 08 2025, 01:01 AM IST
ನರಗುಂದ ತಾಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ ರೈತರು ಬಿತ್ತನೆ ಮಾಡಿದ ಎಲ್ಲಾ ಬೆಳೆಗಳು ಅತಿವೃಷ್ಟಿಯಿಂದ ಸಂರ್ಪೂಣ ಹಾನಿಯಾಗಿವೆ. ಆದ್ದರಿಂದ ಬೆಳೆ ವಿಮೆ ಕಂಪನಿಯವರು ನಿಯಮಗಳನ್ನು ಪಾಲಿಸಿ ರೈತರಿಗೆ ಬೆಳೆ ವಿಮೆ ಹಾನಿ ಪರಿಹಾರ ಬಿಡುಗಡೆ ಮಾಡಬೇಕೆಂದು ರೈತ ಸೇನಾ ಸಂಘಟನೆ ಮುಖಂಡ ಪರಶುರಾಮ ಜಂಬಗಿ ಆಗ್ರಹಿಸಿದರು.

ತೊಗರಿ ಬೆಳೆ ಹಾಳಾಯ್ತು ಎಂದ ರೈತನ ಮೇಲೆ ಎಗರಿದ ಖರ್ಗೆ!

Sep 08 2025, 01:00 AM IST

  ಅತಿವೃಷ್ಟಿಯಿಂದ ಹಾಳಾಗಿ ಹೋದ ತೊಗರಿ ಬೆಳೆಯನ್ನು ಕಿತ್ತು ತಂದು ತೋರಿಸಿದ ಯುವಕನಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತರಾಟೆಗೆ ತೆಗೆದುಕೊಂಡ ಪರಿಯಿದು.

ಬೆಳೆ ಸಮೀಕ್ಷೆಯಲ್ಲಿ ರೈತರಿಗೆ ಅನ್ಯಾಯ- ಅಧಿಕಾರಿಗಳ ವಿರುದ್ಧ ಹರಿಹಾಯ್ದ ಶಾಸಕ ಲಮಾಣಿ

Sep 07 2025, 01:00 AM IST
೨೦೨೫ನೇ ಸಾಲಿನ ಮುಂಗಾರು ಹಂಗಾಮು ಬೆಳೆ ಸಮೀಕ್ಷೆಗೆ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಕಂದಾಯ ಇಲಾಖೆ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ತಂಡ ರಚನೆ ಮಾಡಿಕೊಂಡು ಬೆಳೆ ಸಮೀಕ್ಷೆ ನಡೆಸಿದ್ದು, ಈ ಬಾರಿ ಅತಿವೃಷ್ಟಿಯಿಂದ ಹಾನಿಯಾದ ರೈತರ ಜಮೀನುಗಳಿಗೆ ಭೇಟಿ ನೀಡದೇ ತಪ್ಪು ಮಾಹಿತಿ ನೀಡಿದ್ದು, ರೈತರಿಗೆ ಅನ್ಯಾಯ ಮಾಡಿದ್ದಾರೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಅಧಿಕಾರಿಗಳ ವಿರುದ್ಧ ಹರಿಹಾಯ್ದರು.

ಬೆಳೆ ಸಮೀಕ್ಷೆ ಮಾಡಿ ಬೇಗ ಪರಿಹಾರ ನೀಡಲು ಆಗ್ರಹ

Sep 06 2025, 01:01 AM IST
ನರಗುಂದ ತಾಲೂಕಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸುರಿದಿದ್ದರಿಂದ ರೈತರು ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ಹೆಸರು ಬೆಳೆ ಸೇರಿದಂತೆ ಮುಂತಾದ ಬೆಳೆಗಳು ತೇವಾಂಶ ಹೆಚ್ಚಾಗಿ ಜಮೀನಿನಲ್ಲಿ ಹಾನಿಯಾಗಿವೆ. ಆದ್ದರಿಂದ ಸರ್ಕಾರ ಬೇಗ ಪರಿಹಾರ ನೀಡಬೇಕೆಂದು ಕೊಣ್ಣೂರ ಗ್ರಾಮದ ರೈತರು ಸರ್ಕಾರಕ್ಕೆ ಆಗ್ರಹಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 64
  • next >

More Trending News

Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved