• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೂಕ್ತ ಮಾಹಿತಿ ಪಡೆದು ಕೃಷಿ ಬೆಳೆ ನಿರ್ವಹಣೆಗೆ ಸಲಹೆ

Jun 23 2024, 02:00 AM IST
ಬೆಳೆಗಾರರು ವಿಚಾರ ಸಂಕಿರಣದಲ್ಲಿ ಪಡೆದ ಮಾಹಿತಿ ಸದ್ಬಳಕೆ ಮಾಡಿಕೊಂಡು ಅದರಂತೆ ಕೃಷಿ ಬೆಳೆ ನಿರ್ವಹಣೆಯನ್ನು ಮಾಡುವಂತೆ ಹೋಬಳಿ ಬೆಳೆಗಾರರ ಸಂಘದ ಅಧ್ಯಕ್ಷ ಆರ್‌. ಪಿ. ಲಕ್ಷ್ಮಣ್‌ ಹೇಳಿದರು.

ಕರಿ ಹರಿದ ಬಿಳಿ ಎತ್ತು; ಹಿಂಗಾರು ಬೆಳೆ ಆಶಾದಾಯಕ

Jun 22 2024, 12:47 AM IST
ಕಲಾದಗಿ : ಉತ್ತರ ಕರ್ನಾಟಕದ ರೈತರ ಹಬ್ಬ ಕಾರ ಹುಣ್ಣಿಮೆಯನ್ನು ರೈತರು ಅತ್ಯಂತ ಸಂಭ್ರಮದಿಂದ ಆಚರಿಸಿದರು.

ಹಿರೇಕೆರೂರಿನಲ್ಲಿ ಮಳೆ ಕೊರತೆ, ಬಾಡುತ್ತಿರುವ ಗೋವಿನಜೋಳ ಬೆಳೆ

Jun 21 2024, 01:09 AM IST
ಹಿರೇಕೆರೂರು ತಾಲೂಕಿನಾದ್ಯಂತ ಕಳೆದ ೧೫ ದಿನದಿಂದ ಮಳೆಯಾಗದೇ ಕೃಷಿ ಚಟುವಟಿಕೆ ಸ್ಥಗಿತಗೊಂಡಿವೆ. ಆದರೆ ಈಗಾಗಲೇ ಬಿತ್ತನೆ ಮಾಡಿದ ರೈತರು ಗೋಳಾಡುತ್ತಿದ್ದು, ಗೋವಿನ ಜೋಳದ ಬೆಳೆಯು ಮಳೆ ಇಲ್ಲದೆ ಬಿಸಿಲಿಗೆ ಬಾಡ ತೊಡಗಿದೆ.

ಬೆಳೆ ವಿಮೆ ಬಗ್ಗೆ ಜಾಗೃತಿ ಮೂಡಿಸಿ: ಚಲುವರಾಯಸ್ವಾಮಿ

Jun 20 2024, 01:05 AM IST
ಆರೋಗ್ಯ ಹಾಗೂ ವಾಹನಗಳಿಗೆ ವಿಮೆ ಮಾಡಿಸುವ ರೀತಿ ಬೆಳೆ ವಿಮೆ ಮಾಡಿಸುವುದನ್ನು ಸಹ ಪ್ರತಿ ವರ್ಷ ನಿರಂತರವಾಗಿ ಮಾಡಿಸುವುದನ್ನು ರೈತರು ರೂಡಿಸಿಕೊಳ್ಳಬೇಕು. ಬೆಳೆ ವಿಮೆಯಲ್ಲಿ ಶೇ.98 ರಷ್ಟು ಹಣ ಸರ್ಕಾರ ಹಾಗೂ ಶೇ.2 ರಷ್ಟು ಮಾತ್ರ ರೈತರು ಪಾವತಿಸುತ್ತಾರೆ. ಇದರ ಉಪಯುಕ್ತತೆಯ ಬಗ್ಗೆ ರೈತರಿಗೆ ಜಾಗೃತಿ ಮೂಡಿಸಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು.

ಮನೆಯ ಟೇರೇಸ್‌ನಲ್ಲೂ ಸಮೃದ್ಧ ಗೇರು ಬೆಳೆ ಸಾಧ್ಯ!

Jun 19 2024, 01:02 AM IST
ಕುಬ್ಜ ಗೇರು ಗಿಡ ಸದ್ಯಕ್ಕೆ ಪುತ್ತೂರಿನ ರಾಷ್ಟ್ರೀಯ ಗೇರು ಸಂಶೋಧನಾ ನಿರ್ದೇಶನಾಲಯ 08251-ದಲ್ಲಿ ಮಾತ್ರ ಲಭ್ಯವಿದೆ. ಕಸಿ ಮೂಲಕ ಈ ಕುಬ್ಜ ಗಿಡವನ್ನು ಅಭಿವೃದ್ಧಿಪಡಿಸಿದ್ದು, ಒಂದು ಗಿಡಕ್ಕೆ 50 ರು. ದರ ಇದೆ.

ಬೆಳೆ ಕಟಾವು ನಿರ್ಲಕ್ಷ್ಯ ತೋರಿದರೆ ನಿರ್ದಾಕ್ಷಿಣ್ಯ ಕ್ರಮ

Jun 18 2024, 12:56 AM IST
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೃಷಿ ಗಣತಿ ಹಾಗೂ ಕೃಷಿ ಅಂಕಿ-ಅಂಶ ಸಮನ್ವಯ ಸಮಿತಿ ಸಭೆಯಲ್ಲಿ ಎಡಿಸಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿದರು.

12962 ರೈತರಿಗೆ ಬೆಳೆ ಹಾನಿ ಪರಿಹಾರ ಬಿಡುಗಡೆ ಯಾವಾಗ?

Jun 17 2024, 01:31 AM IST
ಸರ್ಕಾರ ಒಂದು ವರ್ಷದ ನಂತರ ಬೆಳೆ ಹಾನಿ ಪರಿಹಾರವನ್ನು ಕೆಲವೇ ಕೆಲ ರೈತರಿಗೆ ನೀಡಿದೆ, ಉಳಿದ ರೈತರು ಬೆಳೆ ಹಾನಿ ಪರಿಹಾರಕ್ಕಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.

ಮುಂಗಾರು ಬೆಳೆ ವಿಮೆಗೆ ಹೆಸರು ನೋಂದಾಯಿಸಿ

Jun 14 2024, 01:05 AM IST
ಪ್ರಸಕ್ತ ಸಾಲಿನ ಮುಂಗಾರು ಬೆಳೆಗಳ ವಿಮೆ ಮಾಡಿಸಲು ಬ್ಯಾಂಕ್, ಸಹಕಾರ ಸಂಘಗಳಲ್ಲಿ ಬೆಳೆ ಸಾಲ ಪಡೆದ ರೈತರಿಗೆ ಸಾಲ ಮಂಜೂರಾತಿ ವೇಳೆ ವಿಮಾ ಕಂತನ್ನು ಕಡಿತ ಮಾಡಿಕೊಂಡೆ ಸಾಲದ ಮೊತ್ತ ನೀಡಲಾಗುತ್ತದೆ

ಹೆಬ್ರಿ: ಒಂಟಿ ಸಲಗ ಪ್ರತ್ಯಕ್ಷ, ಬೆಳೆ ನಾಶ

Jun 13 2024, 12:49 AM IST
ದ.ಕ. ಜಿಲ್ಲೆಗೆ ಸೀಮಿತವಾಗಿದ್ದ ಆನೆ ಹಾವಳಿ ಈಗ ಉಡುಪಿ ಜಿಲ್ಲೆಯಲ್ಲಿಯೂ ಸದ್ದಿಲ್ಲದೇ ಆರಂಭವಾಗಿದೆ. ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿ ಸ್ಥಳೀಯರಿಗೆ ಹಾಗೂ ರಸ್ತೆಯಲ್ಲಿ ಸಾಗುವ ಜನರಿಗೆ ನಿದ್ದೆಗೆಡಿಸಿದೆ.

ಟಿಪ್ಪರ್ ಲಾರಿಗಳ ಧೂಳಿಗೆ ಅಪಾರ ಬೆಳೆ ನಷ್ಟ

Jun 13 2024, 12:45 AM IST
ಶ್ರೀಮಂತರಿಗೆ ಅನುಕೂಲವಾಗುವ ಚೆನ್ನೈ ಕಾರಿಡಾರ್ ರೈತರ ಬೆವರ ಹನಿಯನ್ನು ಕಸಿದು ಸಾಲಗಾರರನ್ನಾಗಿ ಮಾಡುತ್ತಿದೆ. ಜೊತೆಗೆ ಬಂಡವಾಳ ಹಾಕಿ ಬೆಳೆದಿರುವ ರೈತರ ಕಷ್ಟಕ್ಕೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 57
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved