• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿರೀಕ್ಷೆಗೂ ಮೀರಿ ಹೆಸರು ಬೆಳೆ ಬಿತ್ತನೆ

Jun 12 2024, 12:39 AM IST
ತಾಲೂಕಿನಾದ್ಯಂತ ನಿರೀಕ್ಷೆಗೂ ಮೀರಿ ಈ ವರ್ಷ ಹೆಸರು ಬೆಳೆ ಬಿತ್ತನೆ ಆಗಿದೆ. ಉತ್ತಮ ಮುಂಗಾರು ಮಳೆ ಸುರಿದ ಹಿನ್ನೆಲೆ ರೈತರು ಹೆಸರು ಬೆಳೆ ಬಿತ್ತನೆ ಮಾಡಿದ್ದಾರೆ.

.ತೋಟಗಾರಿಕೆ ಬೆಳೆ ಹಾನಿ: ಪರಿಹಾರ ನೀಡಲು ಕ್ರಮ

Jun 12 2024, 12:37 AM IST
ಜಿಲ್ಲೆಯಲ್ಲಿ ಬಿದ್ದ ಮಳೆಯಿಂದಾಗಿ ಕೃಷಿ ಬೆಳೆಗೆ ಹಾನಿಯಾಗಿಲ್ಲ. ಆದರೆ ತೋಟಗಾರಿಕೆ ಬೆಳೆಗಳಾದ ದ್ರಾಕ್ಷಿ, ಟೋಮೊಟೋ, ಮಾವು ಬೆಳೆಗಳಿಗೆ ಹಾನಿಯಾಗಿದೆ. ರೈತರಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಯಮಗಳನ್ವಯ ಪರಿಹಾರ ಒದಗಿಸಬೇಕು

ಅಮರದೇವರಗುಡ್ಡದಲ್ಲಿ ಕಬ್ಬಿನ ಬೆಳೆ ನಾಶ: ಪರಿಹಾರಕ್ಕೆ ಒತ್ತಾಯ

Jun 11 2024, 01:38 AM IST
ಕಳೆದ ಬಾರಿಯೂ ಸಹ ಮೆಕ್ಕೆಜೋಳ ಬೆಳೆಯನ್ನು ಕರಡಿಗಳು ದಾಳಿ ಮಾಡಿ ಹಾಳು ಮಾಡಿದ್ದವು.

ಬೆಳೆ ನಷ್ಟ ಪರಿಹಾರ ರೈತರ ಖಾತೆಗೆ ಶೀಘ್ರ ಜಮೆ ಮಾಡಲು ಆಗ್ರಹ

Jun 11 2024, 01:34 AM IST
ಮುಂಗಾರು ಬೆಳೆ ವಿಮೆ ನೀಡಿಕೆಯಲ್ಲಿ ಆಗಿರುವ ತಾರತಮ್ಯ ಸರಿಪಡಿಸಬೇಕು. ೨೦೨೩-೨೪ರಲ್ಲಿ ಭೀಕರ ಬರಗಾಲದಿಂದ ಬೆಳೆ ನಷ್ಟವಾಗಿದ್ದು, ಬೆಳೆ ಪರಿಹಾರವನ್ನು ರಾಜ್ಯ ಸರ್ಕಾರ ಶೀಘ್ರವೇ ರೈತರ ಖಾತೆಗೆ ಜಮಾ ಮಾಡುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಘಟಕದಿಂದ ಸೋಮವಾರ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಬೆಳೆ ಹಾನಿ ವಿತರಣೆಯಲ್ಲಿಯ ತಾರತಮ್ಯ ಸರಿಪಡಿಸಲು ವೀರಬಸಪ್ಪ ಹೂಗಾರ ಆಗ್ರಹ

Jun 10 2024, 02:01 AM IST
ರಾಜ್ಯ ಸರ್ಕಾರ ಈ ಬೆಳೆ ಹಾನಿ ಪರಿಹಾರ ವಿತರಣೆಯಲ್ಲಿ ತಾರತ್ಯಮ ಮಾಡಿದೆ ಎಂದು ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ ವೀರಬಸಪ್ಪ ಹೂಗಾರ ಆರೋಪಿಸಿದರು.

ಎಲ್ಲ ರೈತರು ಬೆಳೆ ವಿಮೆ ಯೋಜನೆಗೆ ನೋಂದಾಯಿಸಿಕೊಳ್ಳಿ

Jun 10 2024, 12:52 AM IST
ಪಟ್ಟಣದ ಕೃಷಿ ಇಲಾಖೆ ಕಚೇರಿಯಲ್ಲಿ ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ ಪೂರ್ವ ಸಿದ್ದತೆ ಕುರಿತು ರೈತ ಸಂಘದ ಮುಖಂಡರುಗಳ ಸಭೆ ನಡೆಯಿತು.

ಡೋಣಿ ನದಿ ಹೊಳೆತ್ತಿ ಬೆಳೆ ಹಾನಿ ತಪ್ಪಿಸಿ: ಶಂಕರಗೌಡ ಹಿರೇಗೌಡ

Jun 10 2024, 12:48 AM IST
ಸರ್ಕಾರಕ್ಕೆ ರೈತ ಮುಖಂಡ ಶಂಕರಗೌಡ ಹಿರೇಗೌಡ ಆಗ್ರಹಿಸಿದ್ದು, ಪ್ರವಾಹದಿಂದ ಸಾವಿರಾರು ಎಕರೆ ಪ್ರದೇಶ ಹಾನಿಯಾಗಿದೆ ಎಂದಿದ್ದಾರೆ

ಭತ್ತದ ಬೆಳೆ ಉತ್ಪಾದನೆ ಹೆಚ್ಚಿಸಿ: ಮಮತ ಗವೀಗೌಡ ಕರೆ

Jun 08 2024, 12:32 AM IST
ಈಗಾಗಲೇ ಖಾಸಗಿ ಮತ್ತು ಸಹಕಾರ ಸಂಘಗಳಲ್ಲಿ 1950 ಮೆಟ್ರಕ್ ಟನ್ ನಷ್ಟು ಯೂರಿಯಾ ರಸಗೊಬ್ಬರವಿದೆ. ರಸಗೊಬ್ಬರಕ್ಕೆ ಕೊರತೆಯಾಗದಂತೆ ಕ್ರಮ ವಹಿಸಬೇಕು. ಕೃತಕ ಅಭಾವ ಸೃಷ್ಟಿಸಿದವರ ವಿರುದ್ಧ ರಸಗೊಬ್ಬರ ನಿಯಂತ್ರಣಾ ಆದೇಶದ 1985 ರ ಅನ್ವಯ ಕ್ರಮ ಜರುಗಿಸಲಾಗುವುದು.

ಬೆಳೆ ಪರಿಹಾರ ವಿತರಣೆ ತಾರತಮ್ಯ ನಿವಾರಣೆಗೆ ಆಗ್ರಹ

Jun 07 2024, 12:15 AM IST
ಬೆಳೆ ವಿಮೆ ವಿತರಣೆಯಲ್ಲಿ ಆಗಿರುವ ತಾರತಮ್ಯ ಸರಿಪಡಿಸುವಂತೆ ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಸರ್ಕಾರ ತಕ್ಷಣ ಬೆಳೆ ಹಾನಿ ಪರಿಹಾರ ನೀಡದಿದ್ದಾರೆ ಉಗ್ರ ಹೋರಾಟ

Jun 04 2024, 12:31 AM IST
ಬೆಳೆಹಾನಿ ವಿತರಣೆ ತಾರತಮ್ಯ ಸರಿಪಡಿಸದಿದ್ದರೆ ರಾಜ್ಯ ಸರ್ಕಾರದ ವಿರುದ್ಧ ಉಗ್ರ ಹೋರಾಟ ಮಾಡುವುದಾಗಿ ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ ವೀರಬಸಪ್ಪ ಹೂಗಾರ ಎಚ್ಚರಿಕೆ ನೀಡಿದ್ದಾರೆ.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 57
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved