ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ರೈತರಲ್ಲಿ ಮಂದಹಾಸ ತರಿಸಿದ ಜೋಳ, ಸಜ್ಜೆ ಬೆಳೆ
Mar 10 2024, 01:34 AM IST
ಯಾದಗಿರಿ ಜಿಲ್ಲೆಯಲ್ಲಿ ಪ್ರಸಕ್ತ ವರ್ಷ 14592 ಹೆಕ್ಟೇರ್ ಪ್ರದೇಶದಲ್ಲಿ ಜೋಳ, 355 ಹೆಕ್ಟೇರ್ ಪ್ರದೇಶದಲ್ಲಿ ಸಜ್ಜೆ ಬೆಳೆ ಬಿತ್ತನೆಯಾಗಿದ್ದು, ಬರದಿಂದ ಕಂಗೆಟ್ಟ ರೈತರಿಗೆ ಆಹಾರ ಸಮಸ್ಯೆ ತಪ್ಪಿಸುವ ಮನೋಬಲ ಮೂಡಿದೆ.
ಸಹಸ್ರಾರು ರೈತರಿಗೆ ಸೇರದ ಬೆಳೆ ಪರಿಹಾರ ಹಣ!
Mar 08 2024, 01:51 AM IST
ರಾಮನಗರ: ಬರಗಾಲದಿಂದ ಬೆಳೆ ನಷ್ಟವಾಗಿರುವ ಪ್ರತಿ ರೈತರಿಗೆ ಸರ್ಕಾರ ಡಿಬಿಟಿ ಮೂಲಕ ನೇರವಾಗಿ ಖಾತೆಗೆ 2 ಸಾವಿರ ರು. ಬರ ಪರಿಹಾರವನ್ನು ನೀಡಲಿದೆ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿತ್ತು. ಆದರೆ, ಘೋಷಣೆ ಮಾಡಿ ತಿಂಗಳುಗಳೇ ಕಳೆದರೂ ಜಿಲ್ಲೆಯ ಕೆಲ ರೈತರ ಕೈಗೆ ಇನ್ನೂ ಬೆಳೆ ಪರಿಹಾರದ ಹಣ ಸಿಕ್ಕಿಲ್ಲ.
ಗೊಂದಿ ನಾಲಾ ಕೊನೆ ಭಾಗವರೆಗೆ ನೀರು ಹರಿಸಿ, ಬೆಳೆ ಉಳಿಸಿ
Mar 08 2024, 01:46 AM IST
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಭದ್ರಾವತಿ ನಗರದ ಮಿಲ್ಟ್ರಿ ಕ್ಯಾಂಪ್ ನೀರಾವರಿ ಇಲಾಖೆಯ ಬಿ.ಆರ್.ಎಲ್.ಬಿ.ಸಿ 4ರ ಸಹಾಯಕ ಕಾರ್ಯ ಪಾಲಕ ಅಭಿಯಂತರರ ಕಚೇರಿ ಮುಂಭಾಗ "ಗೊಂದಿ ನಾಲಾ ಅಚ್ಚುಕಟ್ಟುದಾರರ ರೈತರನ್ನು ಉಳಿಸಿ " ಚಳವಳಿ ನಡೆಸಲಾಯಿತು. ಬಲದಂಡೆ ನಾಲೆಯ ಕೊನೆಯ ಭಾಗದ ರೈತರ ಅಚ್ಚುಕಟ್ಟು ಪ್ರದೇಶಗಳಿಗೆ ನೀರಿನ ಸಮರ್ಪಕ ಲಭ್ಯತೆ ಕೊರತೆ ಉಂಟಾಗಿದೆ ಎಂದು ರೈತರು ಅಳಲು ವ್ಯಕ್ತಪಡಿಸಿದರು.
ಬೆಳೆ ನಷ್ಟ ಪರಿಹಾರಕ್ಕೆ ಒತ್ತಾಯಿಸಿ ರೈತರಿಂದ ಟ್ರ್ಯಾಕ್ಟರ್ ರ್ಯಾಲಿ
Mar 06 2024, 02:16 AM IST
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ರೈತಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಘಟಕದಿಂದ ನಗರದಲ್ಲಿ ಮಂಗಳವಾರ ನೂರಾರು ಟ್ರ್ಯಾಕ್ಟರ್ಗಳಿಂದ ಬೃಹತ್ ರ್ಯಾಲಿ, ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.
ಸಾವಯವ ಬೆಳೆ ಬೆಳೆಯುವಲ್ಲಿ ರಾಜ್ಯ ಮೊದಲು: ಸಚಿವ ಈಶ್ವರ ಖಂಡ್ರೆ
Mar 03 2024, 01:34 AM IST
ರೈತರ ಅಭಿವೃದ್ಧಿಗಾಗಿ ಕೇಂದ್ರ, ರಾಜ್ಯ ಸರ್ಕಾರದಿಂದ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಬೀದರ್ ನಗರದಲ್ಲಿ ಶನಿವಾರ ಜಿಲ್ಲಾಮಟ್ಟದ ಸಾವಯವ ಮತ್ತು ಸಿರಿಧಾನ್ಯ ನಡಿಗೆಯಲ್ಲಿ ಕೇಂದ್ರ ಹಾಗೂ ರಾಜ್ಯದ ಸಚಿವರು ಪಾಲ್ಗೊಂಡಿದ್ದರು.
ಬೆಳೆ ನಷ್ಟ ಪರಿಹಾರಕ್ಕೆ ಒತ್ತಾಯಿಸಿ ಮಾ. ೫ರಂದು ಹಾವೇರಿ ಚಲೋ
Mar 02 2024, 01:45 AM IST
ಜಿಲ್ಲೆಯಲ್ಲಿ ಬರಗಾಲ ಘೋಷಣೆ ಮಾಡಿ ಆರು ತಿಂಗಳು ಗತಿಸಿವೆ.ಕೇಂದ್ರ ಸರ್ಕಾರ ಬೆಳೆ ನಷ್ಟ ಪರಿಹಾರ ಕೊಡುವಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ. ರಾಜ್ಯ ಸರ್ಕಾರ ಕೇವಲ ₹೨ ಸಾವಿರ ಪರಿಹಾರ ನೆಪ ಮಾತ್ರಕ್ಕೆ ಕೊಟ್ಟಿದೆ
ಬರಗಾಲದಲ್ಲೂ ಬಂಗಾರದಂಥ ಬೆಳ್ಳುಳ್ಳಿ ಬೆಳೆ
Feb 26 2024, 01:31 AM IST
ತಾಲೂಕಿನ ಲಕ್ಷಟ್ಟಿ ಸಹೋದರರು ಬೆಳ್ಳುಳ್ಳಿ ಬೆಳೆಯಲ್ಲಿ ಅಪಾರ ಲಾಭ ಗಳಿಸುವ ಮೂಲಕ ರೈತಾಪಿ ವರ್ಗಕ್ಕೆ ಮಾದರಿಯಾಗಿದ್ದಾರೆ.
ಬರ ಭೀಕರ, ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ ನೀರಿನ ಮೊರೆ
Feb 25 2024, 01:45 AM IST
ಬೋರ್ವೆಲ್ಗಳು ಫೇಲಾಗಿದ್ದರಿಂದ ರೈತರು ವಿಧಿಯಿಲ್ಲದೇ ಬೆಳೆ ಕಾಪಾಡಿಕೊಳ್ಳಳು ಸಾಲ-ಸೋಲ ಮಾಡಿ ಟ್ಯಾಂಕರ್ ನೀರು ಕೊಂಡು ಹಾಕುತ್ತಿದ್ದಾರೆ.
ಬಾರದ ಮಳೆ : ಹಾನಿಯಾದ ಲಿಂಬೆ ಬೆಳೆ
Feb 22 2024, 01:46 AM IST
ಇಂಡಿ: ಮುಂಗಾರು ಮಳೆ ಬಾರದೇ ತಾಲೂಕಿನ ಅರ್ಧ ಪ್ರದೇಶದಲ್ಲಿನ ಲಿಂಬೆ ಬೆಳೆ ಹಾನಿಯಾಗಿದ್ದರೆ, ಹಿಂಗಾರಿನ ಮಳೆ ಸರಿಯಾದ ಸಮಯಕ್ಕೆ ಆಗದೇ ಇನ್ನುಳಿದ ಲಿಂಬೆ ಬೆಳೆ ಸಂಪೂರ್ಣ ಹಾನಿಯಾಗುವ ಹಂತಕ್ಕೆ ತಲುಪಿ ಬಹುವಾರ್ಷಿಕ ಬೆಳೆ ಲಿಂಬೆ ತೇವಾಂಶದ ಕೊರತೆಯಿಂದ ಒಣಗುವ ಹಂತ ತಲುಪಿವೆ.
ಭತ್ತದ ಬೆಳೆ ಒಣಗಲು ಉಪ್ಪಿನಾಂಶವಿರುವ ಕೊಳವೆ ಬಾವಿ ನೀರು ಕಾರಣ
Feb 10 2024, 01:48 AM IST
ಮಾನ್ವಿ ತಾಲೂಕಿನ ರಬಣಕಲ್ ಗ್ರಾಮದ ನರಸಪ್ಪ ಅವರ ಜಮೀನಿನಲ್ಲಿ ಭತ್ತದ ಬೆಳೆಯನ್ನು ಕೃಷಿ ವಿಜ್ಞಾನಿಗಳ ತಂಡ ಪರಿಶೀಲಿಸಿತು.
< previous
1
...
37
38
39
40
41
42
43
44
45
...
48
next >
More Trending News
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ