• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಫಿ, ಕರಿಮೆಣಸು ಬೆಳೆ ನಷ್ಟಕ್ಕೆ ಕೇಂದ್ರದಿಂದ ಪರಿಹಾರಕ್ಕೆ ಯತ್ನ: ಸುಜಾ ಕುಶಾಲಪ್ಪ ಭರವಸೆ

Jul 30 2024, 12:31 AM IST
ಬೆಳೆ ನಷ್ಟಗಳಿಗೆ ಕೇಂದ್ರ ಸರ್ಕಾರದಿಂದ ಪರಿಹಾರ ಒದಗಿಸಲು ಸಂಸದರೊಂದಿಗೆ ಮಾತುಕತೆ ನಡೆಸಲಾಗುವುದು. ಕೇಂದ್ರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ವಿಧಾನ ಪರಿಷತ್‌ ಸದಸ್ಯರು ಭರವಸೆ ನೀಡಿದರು.

ಹಲಸು ತೆಂಗಿನಂತೆಯೇ ವಾಣಿಜ್ಯ ಬೆಳೆ : ಡಾ. ವಿ. ಗೋವಿಂದಗೌಡ

Jul 29 2024, 12:59 AM IST
ಬೆಂಗಳೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿ ರಸ್ತೆಯ ಬದಿಯಲ್ಲಿ ಹಲಸು ಮೇಳ

50ಕ್ಕೂ ಅಧಿಕ ಶೆಡ್‌ ಜಲಾವೃತ, ಹೊಲಕ್ಕೆ ನುಗ್ಗಿ ಬೆಳೆ ಹಾನಿ

Jul 29 2024, 12:57 AM IST
ಘಟಪ್ರಭೆಗೆ ಅಪಾರ ನೀರು ಹರಿದು ಬಂದಿದ್ದರಿಂದ ಮುಧೋಳ -ಯಾದವಾಡ ಮತ್ತು ಮಾಚಕನೂರು ಸೇತುವೆಗಳು ಜಲಾವೃತಗೊಂಡು ಸಂಚಾರ ಸ್ಥಗಿತಗೊಂಡಿದೆ. ಜಲಾಶಯದಿಂದ ಘಟಪ್ರಭೆ ನದಿಗೆ ಹರಿದು ಬರುತ್ತಿರುವ ನೀರಿನ ರಭಸಕ್ಕೆ ನದಿ ದಂಡೆಯ ತಗ್ಗು ಪ್ರದೇಶಗಳು ಸೇರಿದಂತೆ ಹೊಲಗದ್ದೆಗಳು ಜಲಾವೃತಗೊಂಡಿವೆ.

ಹರಪನಹಳ್ಳಿ ತಾಲೂಕಲ್ಲಿ 700 ಎಕರೆ ಬೆಳೆ ಹಾನಿ

Jul 29 2024, 12:53 AM IST
ತುಂಗಭದ್ರಾ ನದಿ ಉಕ್ಕಿ ಹರಿದ ಪರಿಣಾಮ ಅಂದಾಜು 700 ಎಕರೆ ಬೆಳೆ ಹಾನಿ ಸಂಭವಿಸಿವೆ.

ಕೂಲಿಕಾರರ ಕೊರತೆ: ಒಣಗುತ್ತಿರುವ ಹೆಸರು ಬೆಳೆ

Jul 29 2024, 12:51 AM IST
ಮುಂಗಾರು ಹಂಗಾಮಿನ ಮುಖ್ಯ ವಾಣಿಜ್ಯ ಬೆಳೆಯಾದ ಹೆಸರು ಕಟಾವು ಮಾಡಲು (ಬುಡ್ಡಿ ಬಿಡಿಸಲು) ಕೂಲಿಕಾರರ ತೀವ್ರ ಕೊರತೆ ಎದುರಾಗಿದ್ದು, ಹೆಸರು ಕಾಯಿಗಳು ಗಿಡಗಳಲ್ಲೇ ಒಣಗುತ್ತಿವೆ.

ಜಿಲ್ಲೆಯಲ್ಲಿ ತಗ್ಗಿದ ಮಳೆ: 3800 ಹೆಕ್ಟೇರ್‌ ಬೆಳೆ ಜಲಾವೃತ

Jul 29 2024, 12:48 AM IST
ಶಿವಮೊಗ್ಗ ತಾಲೂಕಿನ ಗಾಜನೂರಿನ ಬಳಿ ಇರುವ ತುಂಗಾ ಜಲಾಶಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಬಾಗಿನ ಅರ್ಪಿಸಿದರು.

ಜಗಳೂರಿಗೆ ₹70.48 ಕೋಟಿ ಬೆಳೆ ವಿಮೆ ಬಿಡುಗಡೆ

Jul 28 2024, 02:09 AM IST
ಬರಪೀಡಿತ ಜಗಳೂರು ತಾಲೂಕಿನ 15789 ರೈತರಿಗೆ ₹70.48 ಕೋಟಿ ಬೆಳೆ ವಿಮೆ ಬಿಡುಗಡೆಯಾಗಿದೆ ಎಂದು ಶಾಸಕ ಬಿ.ದೇವೇಂದ್ರಪ್ಪ ಜಗಳೂರಲ್ಲಿ ಹೇಳಿದ್ದಾರೆ.

ಹಾವೇರಿ ಜಿಲ್ಲೆಯ ನದಿ ಪಾತ್ರದ ಜಮೀನಿನಲ್ಲಿ ಕೊಳೆಯುತ್ತಿರುವ ಬೆಳೆ

Jul 28 2024, 02:07 AM IST
ಜಿಲ್ಲೆಯಲ್ಲಿ ಮಳೆಯ ಪ್ರಮಾಣ ತಗ್ಗಿದ್ದು ವರದಾ, ತುಂಗಭದ್ರಾ ನದಿಗಳಲ್ಲಿ ನೀರಿನ ಹರಿವು ಕೂಡ ಇಳಿಕೆಯಾಗುತ್ತಿದೆ. ಆದರೆ ನದಿ ತೀರದ ಜಮೀನುಗಳಲ್ಲಿ ಬೆಳೆಗಳು ಕೊಳೆಯುತ್ತಿದ್ದು, ರೈತರು ಅಪಾರ ಹಾನಿ ಅನುಭವಿಸುವಂತಾಗಿದೆ.

ಪಹಣಿಯಲ್ಲಿ ಅಡಕೆ ಬೆಳೆ ನಮೂದು ಮಾಡಲು ಸಂಘದಿಂದ ಎಸಿಗೆ ಪತ್ರ

Jul 27 2024, 12:50 AM IST
ಬೆಳೆವಿಮೆ ಮಾಡಿಸಲು ಜು.೩೧ ಕೊನೆಯ ದಿನಾಂಕ ಎಂದು ಘೋಷಣೆ ಮಾಡಲಾಗಿದೆ. ಆದರೆ ಪಹಣಿಯಲ್ಲಿ ಬೆಳೆ ನಮೂದು ಆಗದೆ ಇರುವು ದರಿಂದ ಅಡಕೆ ಬೆಳೆಗಾರರು ಬೆಳೆವಿಮೆ ಮಾಡಿಸಲು ಸಾಧ್ಯವಾಗುತ್ತಿಲ್ಲ ಎಂದು ಅಡಕೆ ಬೆಳೆಗಾರರ ಸಂಘದ ಅಧ್ಯಕ್ಷ ವ.ಶಂ.ರಾಮಚಂದ್ರ ಭಟ್ ದೂರಿದರು.

ದ್ವಿದಳ ಧಾನ್ಯ ಬೆಳೆ ಸಮಗ್ರ ನಿರ್ವಹಣೆ ಕುರಿತು ತರಬೇತಿ

Jul 27 2024, 12:49 AM IST
ದ್ವಿದಳ ಧಾನ್ಯ ಬೆಳೆಗಳಲ್ಲಿ ಕಂಡು ಬರುವ ಪ್ರಮುಖ ಕೀಟಗಳು, ಹಾನಿಯ ಲಕ್ಷಣ ಹಾಗೂ ಅವುಗಳ ಸಮಗ್ರ ನಿರ್ವಹಣೆಯಿಂದ ಇಳುವರಿ ಮತ್ತು ಗುಣಮಟ್ಟವನ್ನು ಹೆಚ್ಚಿಸಬಹುದು ಎಂದು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಗುರುಪ್ರಸಾದ ಜಿ.ಎಸ್. ಹೇಳಿದರು.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 64
  • next >

More Trending News

Top Stories
ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved