• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಮೀನುಗಳಿಗೆ ನೀರು ನುಗ್ಗಿ ಬೆಳೆ ಹಾನಿ

Jul 26 2024, 01:43 AM IST
ಸತತವಾಗಿ ಮಹಾರಾಷ್ಟ್ರದಲ್ಲಿ ಬಿಟ್ಟೂ ಬಿಡದೇ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಘಟಪ್ರಭಾ ನದಿಯ ನೀರು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದರಿಂದ ಸುತ್ತಲಿನ ನಂದಗಾಂವ, ಢಳವೇಶ್ವರ, ಮಿರ್ಜಿ ಸೇತುವೆಗಳು ತುಂಬಿ ರಸ್ತೆ ಸಂಚಾರ ಬಂದಾಗಿದೆ. ಅಷ್ಟೇ ಅಲ್ಲದೇ ರಭಸದಿಂದ ಬರುತ್ತಿರುವ ನೀರಿನ ಒತ್ತಡಕ್ಕೆ ನೀರು ನದಿ ತಟದಲ್ಲಿರುವ ರೈತರ ಜಮೀನುಗಳಿಗೆ ನುಗ್ಗಿ ಅಪಾರ ಬೆಳೆ ಹಾನಿಯುಂಟು ಮಾಡಿದೆ.

ಬೆಳೆ ವಿಮೆ, ಸಮೀಕ್ಷೆ ಪ್ರಚಾರ ವಾಹನಕ್ಕೆ ಜಿಲ್ಲಾಧಿಕಾರಿ ಚಾಲನೆ

Jul 26 2024, 01:42 AM IST
ತರೀಕೆರೆ, ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಅಮೃತಾಪುರ ಹೋಬಳಿ ಜನಸ್ಪಂದನ ಕಾರ್ಯಕ್ರಮದಲ್ಲಿ 2024-25ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆ ಹಾಗೂ ಬೆಳೆ ಸಮೀಕ್ಷೆ ಯೋಜನೆಗಳ ಪ್ರಚಾರ ವಾಹನಕ್ಕೆ ಚಾಲನೆ ನೀಡಿದರು.

ಬೆಳೆ ನಿರ್ವಹಣೆಗೆ ಮಳೆ ಅಡ್ಡಿ: ಜಿಲ್ಲಾದ್ಯಂತ ಕೃಷಿ ಚಟುವಟಿಕೆ ಸ್ತಬ್ದ

Jul 26 2024, 01:34 AM IST
ಬಿತ್ತಿ ವಾರವಾಗಿತ್ತು. ಮಳೆ ಬರುತ್ತಿರೋದು ನಮ್ಮ ಫಸಲಿಗೆ ಅನುಕೂಲವಾಗಿದೆ. ಆದರೆ ಬೆಳೆ ಸಂರಕ್ಷಣೆಯ ಮುಂದಿನ ಕೃಷಿ ಚಟುವಟಿಕೆಗಳಿಗೆ ಮಳೆ ನಿಂತರಷ್ಟೆ ದಾರಿ, ಇಲ್ಲದೆ ಹೋದರೆ ತೊಂದರೆ ಕಾಡಲಿದೆ ಎನ್ನುತ್ತಿರುವ ರೈತರು ಮಳೆ ನಿಲ್ಲೋದು ಯಾವಾಗ ಎಂದು ಮುಗಿಲು ನೋಡುತ್ತ ಕುಳಿತುಕೊಂಡಿದ್ದಾರೆ.

ಸಮೃದ್ಧ ಮಳೆ, ಭರ್ಜರಿ ಬೆಳೆ ನಿರೀಕ್ಷೆ

Jul 26 2024, 01:32 AM IST
ಜಿಲ್ಲೆಯಾದ್ಯಂತ ಜುಲೈ ತಿಂಗಳಲ್ಲಿ ಸತತ ಮಳೆಯಾಗುತ್ತಿದ್ದು, ಮುಂಗಾರು ಬೆಳೆಗಳಾದ ಹೆಸರು, ಉದ್ದು, ಸೋಯಾಅವರೆ, ಶೇಂಗಾ, ಹತ್ತಿ, ಗೋವಿನಜೋಳ ಮುಂತಾದ ಬೆಳೆಗಳಿಗೆ ಅನುಕೂಲವಾಗಿದೆ, ಆದರೂ ಭೂಮಿಯ ತೇವಾಂಶ ಹೆಚ್ಚಾಗುತ್ತಿದ್ದು, ಬೆಳೆಗಳು ಹಳದಿ ಬಣ್ಣಕ್ಕೆ ತಿರುಗುವ ಸಾಧ್ಯತೆ ಇದೆ.

ಹಾವೇರಿ ಜಿಲ್ಲೆಯಲ್ಲಿ ಹೆಚ್ಚುತ್ತಲೇ ಇರುವ ಬೆಳೆ ನಷ್ಟ, ರೈತರಿಗೆ ಸಂಕಷ್ಟ

Jul 26 2024, 01:31 AM IST
ಜಿಲ್ಲೆಯಲ್ಲಿ ಮಳೆ ಹಾಗೂ ನದಿಗಳಲ್ಲಿ ನೀರಿನ ಹರಿವು ಇಳಿಮುಖವಾಗಿದ್ದು, ಹೊಲಗಳಿಗೆ ನುಗ್ಗಿದ್ದ ನದಿ ನೀರು ಕೂಡ ಕ್ರಮೇಣ ಕಡಿಮೆಯಾಗುತ್ತಿದೆ. ಆದರೆ, ಜಮೀನಿನಲ್ಲಿ ನಿಂತ ನೀರು ಇನ್ನೂ ಇಳಿಯದ್ದರಿಂದ ಬೆಳೆ ಕೊಳೆಯುವ ಸ್ಥಿತಿ ನಿರ್ಮಾಣವಾಗಿದ್ದು, ರೈತರು ಸಂಕಷ್ಟ ಎದುರಿಸುವಂತಾಗಿದೆ.

ಬೆಳೆ ಸಮೀಕ್ಷಾ ವರದಿ ಲೋಪಕ್ಕೆ ಅನ್ನದಾತರ ಆಕ್ರೋಶ

Jul 25 2024, 01:23 AM IST
ಬೆಳೆ ಸಮೀಕ್ಷಾ ವರದಿ ತಯಾರಿಸುವಲ್ಲಿ ನೀರಾವರಿ ಪ್ರದೇಶ ಆಯ್ಕೆ ಮಾಡಿ ವಿಮೆ ಬಾರದಂತೆ ಕರ್ತವ್ಯ ಲೋಪ ಎಸಗಿರುವ ಪಿಡಿಒಗಳ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಜಮೀನುಗಳಿಗೆ ಕಾಡಾನೆ ಲಗ್ಗೆ: ರೈತರ ಬೆಳೆ ನಾಶ

Jul 25 2024, 01:20 AM IST
ಹನೂರು ತಾಲೂಕಿನ ಗಡಿಗ್ರಾಮ ಚಿಕ್ಕ ಹುಣಸೆಪಾಳ್ಯ ಗ್ರಾಮದ ರೈತರ ಜಮೀನಿನಲ್ಲಿ ಕಾಡಾನೆಗಳು ಬೆಳ್ಳುಳ್ಳಿ ಬೆಳೆಯನ್ನು ತುಳಿದು ನಾಶಪಡಿಸಿರುವುದು.

ಮಳೆಗೆ ಹಾವೇರಿಯಲ್ಲಿ 1255 ಹೆಕ್ಟೇರ್‌ ಕೃಷಿ, 31 ಹೆಕ್ಟೇರ್‌ ತೋಟಗಾರಿಕೆ ಬೆಳೆ ಹಾನಿ

Jul 25 2024, 01:18 AM IST
ಹಾವೇರಿ ಜಿಲ್ಲೆಯಲ್ಲಿ ಕಳೆದ ಎಂಟ್ಹತ್ತು ದಿನಗಳಿಂದ ಬೀಳುತ್ತಿರುವ ಮಳೆ ಹಾಗೂ ನದಿಗಳ ಪ್ರವಾಹ ಪರಿಸ್ಥಿತಿಯಿಂದ ಮುಂಗಾರು ಆರಂಭದಲ್ಲೇ 1255 ಹೆಕ್ಟೇರ್‌ ಕೃಷಿ ಬೆಳೆ ಹಾಗೂ 31 ಹೆಕ್ಟೇರ್‌ ತೋಟಗಾರಿಕಾ ಬೆಳೆ ಹಾನಿಯಾಗಿದೆ.

ತೋಟಗಾರಿಕೆ ಬೆಳೆ ವಿಮೆ ಕಂತು ತುಂಬಲು ರೈತರ ಪರದಾಟ

Jul 25 2024, 01:15 AM IST
ತೋಟಗಾರಿಕೆ ಬೆಳೆವಿಮೆ ತುಂಬಲು ಪ್ರಸ್ತುತ ವರ್ಷ ಕೇಂದ್ರ ಸರ್ಕಾರದ ಹೊಸ ನಿಯಮ ರೂಪಿಸಿದೆ. ೩ ವರ್ಷ ಇದೇ ಬೆಳೆ ಇದೆ ಎಂದು ಬೆಳೆ ದರ್ಶನದಲ್ಲಿ ನಮೂದಿಸಿದರೆ ಮಾತ್ರ ಈ ಬಾರಿ ಬೆಳೆ ವಿಮೆ ತುಂಬಲು ಅವಕಾಶವಿದೆ. ಹಾನಗಲ್ಲದಲ್ಲಿ ಅರ್ಧಕ್ಕಿಂತ ಹೆಚ್ಚು ರೈತರಿಗೆ ವಿಮೆ ಕಂತು ತುಂಬಲು ಸಾಧ್ಯವಾಗಿಲ್ಲ.

ಬೆಳ್ಳುಳ್ಳಿ ಬೆಳೆ ರಾಜ್ಯದ ಮಸಾಲೆ ಬೆಳೆಗಳಲ್ಲಿ ಪ್ರಮುಖ-ಡಾ. ಸಂತೋಷ

Jul 24 2024, 12:20 AM IST
ಬೆಳ್ಳುಳ್ಳಿ ನಮ್ಮ ರಾಜ್ಯದ ಪ್ರಮುಖ ಮಸಾಲೆ ಬೆಳೆಗಳಲ್ಲಿ ಒಂದಾಗಿದೆ ಎಂದು ತೋಟಗಾರಿಕೆ ವಿಜ್ಞಾನಿ ಡಾ. ಸಂತೋಷ ಎಚ್.ಎಮ್. ಹೇಳಿದರು.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 64
  • next >

More Trending News

Top Stories
ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved