ಬೆಳೆ ನಷ್ಟ ಹೊಂದಿದ ರೈತರ ಜಮೀನುಗಳಿಗೆ ಡೀಸಿ ಭೇಟಿ
May 25 2024, 12:58 AM ISTಜಿಲ್ಲೆಯಲ್ಲಿ ಉತ್ತಮ ಮಳೆಯಾಗಿರುವುದರಿಂದ ನೀರಿನ ಸಮಸ್ಯೆ ಬಗೆಹರಿಯುವ ಸಾಧ್ಯತೆ ಇದೆ. ಆದಾಗ್ಯೂ ಕುಡಿಯುವ ನೀರಿನ ಸಮಸ್ಯೆಯಿರುವಲ್ಲಿ ಹೊಸ ಕೊಳವೆ ಬಾವಿ ಕೊರೆಸಲು ಪ್ರತಿ ತಾಲೂಕಿಗೂ ೮೫ ಲಕ್ಷ ರು.ಗಳ ಅನುದಾನ ಸರ್ಕಾರದಿಂದ ಬಿಡುಗಡೆಯಾಗಿದ್ದು, ತುರ್ತು ಪರಿಸ್ಥಿತಿಯಲ್ಲಿ ಜಲ ಜೀವನ್ ಮಿಷನ್, ತುರ್ತು ಕ್ರಿಯಾ ಯೋಜನೆಯಡಿ ಹೊಸ ಕೊಳವೆ ಬಾವಿಗಳ ಕೊರೆಯುವಿಕೆಗೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ