• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾಸಾಂತ್ಯದೊಳಗೆ ಜಿಲ್ಲೆ ರೈತರಿಗೆ ಬೆಳೆ ವಿಮೆ ಪಾವತಿಸಿ

Feb 09 2024, 01:47 AM IST
ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ವಿಮಾಕಂಪನಿ ಹಾಗೂ ಕೃಷಿ ಅಧಿಕಾರಿಗಳ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿದರು.

ಏಕ ಬೆಳೆ ಪದ್ಧತಿ ಬಿಟ್ಟು ಬಹುಬೆಳೆ ಬೆಳೆಯಿರಿ: ಗುಡ್ನಾಪುರ

Feb 08 2024, 01:33 AM IST
ರೈತರು ಏಕ ಬೆಳೆ ಪದ್ಧತಿ ಬಿಟ್ಟು, ಬಹು ಬೆಳೆ ವಿಧಾನ ಕೈಗೊಳಬೇಕು. ಕೃಷಿ ಅಧಿಕಾರಿಗಳ ಬಳಿ ಮಾಹಿತಿ ಪಡೆದು ಉತ್ತಮ ಕೃಷಿ ಮಾಡಬೇಕು.

ಆಕಸ್ಮಿಕ ಬೆಂಕಿಗೆ ಒಕ್ಕಣೆ ಮಾಡಲು ಸಂಗ್ರಹಿಸಿಟ್ಟಿದ್ದ ರಾಗಿ, ಹುರುಳಿ ಬೆಳೆ ನಾಶ: ಅಪಾರ ನಷ್ಟ

Feb 08 2024, 01:32 AM IST
ಬರಗಾಲದ ನಡುವೆ ಸಾಲ ಮಾಡಿ ಮಳೆ ಆಶ್ರಯದಲ್ಲಿ ರಾಗಿ ಮತ್ತು ಹುರುಳಿ ಬೆಳೆಯಲಾಗಿತ್ತು. ಕಟಾವು ಮಾಡಿಸಿದ್ದ ಕೂಲಿ ಹಣವನ್ನೂ ಸಹ ಕೊಟ್ಟಿರಲಿಲ್ಲ. ಒಕ್ಕಣೆ ಮಾಡಿದ ನಂತರ ರಾಗಿ ಮತ್ತು ಹುರುಳಿಯನ್ನು ಮಾರಿ ಕೂಲಿ ಹಣ ಕೊಡುವುದಾಗಿ ಕಟಾವು ಮಾಡಿದ್ದವರಿಗೆ ತಿಳಿಸಲಾಗಿತ್ತು. ಆಕಸ್ಮಿಕ ಬೆಂಕಿ ಅವಘಡದಿಂದಾಗಿ 40 ಸಾವಿರಕ್ಕೂ ಹೆಚ್ಚು ನಷ್ಟವಾಗಿದೆ. ಈಗ ದಿಕ್ಕು ತೋಚದಂತಾಗಿದೆ ಎಂದು ರೈತ ಮಹಿಳೆ ವೃದ್ಧೆ ಲಕ್ಷ್ಮಮ್ಮ ರೋಧಿಸತ್ತಿದ್ದರು.

ಬೆಳೆ ರಕ್ಷಣೆಗೂ ಬಂತು ಸೋಲಾರ್ ಸಿಸಿ ಕ್ಯಾಮೆರಾ

Feb 08 2024, 01:30 AM IST
ದೇಶ- ವಿದೇಶಗಳಲ್ಲಿಯೂ ಕುಳಿತು ಮೊಬೈಲ್‌ನಿಂದ ಟ್ರೂ ಕ್ಲೌಡ್ ಮೊಬೈಲ್ ಅಪ್ಲಿಕೇಶನ್ ಮೂಲಕ ತಮ್ಮ ಜಮೀನಿನಲ್ಲಿ ನಡೆಯುವ ಚಲನವಲನ ಬಗ್ಗೆ ಅರಿತುಕೊಳ್ಳಬಹುದು.

ಬೆಳೆ ಹಾನಿ ಪರಿಹಾರ ವಿತರಣೆ ಅವ್ಯವಹಾರ: 3ನೇ ದಿನವೂ ರೈತರ ಪ್ರತಿಭಟನೆ

Feb 05 2024, 01:46 AM IST
ಬೆಳೆ ಪರಿಹಾರ ವಿತರಣೆಯಲ್ಲಿ ತಾಲೂಕಿನ ಕಲ್ಕೆರೆ ಗ್ರಾಮ ಪಂಚಾಯಿತಿಯಲ್ಲಿ ನಡೆದಿರುವ ಅವ್ಯವಹಾರದಲ್ಲಿ ಭಾಗಿ ಯಾಗಿರುವವರನ್ನು ಬಂಧಿಸುವವರೆಗೂ ನಾವುಗಳು ಕದಲುವುದಿಲ್ಲ ಎಂದು ರೈತರು ಹಗಲು-ರಾತ್ರಿ ರೈತರ ಪ್ರತಿಭಟನೆಯನ್ನು ನಡೆಸಿ ಮೂರನೇ ದಿನವೂ ಮುಂದುವರಿಸಿದ್ದಾರೆ.

ಹೆಚ್ಚು ತೋಟಗಾರಿಕೆ ಬೆಳೆ ಬೆಳೆದರೆ ಆರ್ಥಿಕ ಶಕ್ತಿ ವೃದ್ಧಿ: ಡಿ.ಸುಧಾಕರ್

Feb 04 2024, 01:34 AM IST
ಚಿತ್ರದುರ್ಗ ಜಿಲ್ಲೆಯ ರೈತರು ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಮುಂದಾಗಬೇಕು , ಇದರಿಂದ ಆರ್ಥಿಕವಾಗಿ ಮುನ್ನಡೆ ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸಲಹೆ ನೀಡಿದರು.

ಕಾಡು ಹಂದಿಗಳ ಉಪಟಳಕ್ಕೆ ಭತ್ತದ ಬೆಳೆ ನಾಶ

Jan 27 2024, 01:19 AM IST
ಗದ್ದೆಗೆ ಕಾಡು ಹಂದಿಗಳು ದಿನಂಪ್ರತಿ ಗುಂಪು ಗುಂಪಾಗಿ ದಾಳಿ ಮಾಡಿ ಪೈರುಗಳನ್ನು ನಾಶಪಡಿಸಿವೆ. ಈಗಾಗಲೇ ಬರದಿಂದ ತತ್ತರಿಸಿರುವ ರೈತರಿಗೆ ಕಾಡು ಪ್ರಾಣಿ ಉಪಟಳದಿಂದ ಭಾರಿ ನಷ್ಟ ಉಂಟಾಗುತ್ತಿದೆ. ಕಥಗೆ ಬಂದ ತುತ್ತು ಬಾಯಿಗೆ ಬಾರದ ಸ್ಥಿತಿ ನಿರ್ಮಾಣವಾಗಿದೆ.

ಬೆಳೆ ಸಾಲ ಎಕರೆಗೆ ಕನಿಷ್ಟ ₹1ಲಕ್ಷ ಏರಿಸಲು ಪ್ರಯತ್ನ: ಸಚಿವ ಈಶ್ವರ ಖಂಡ್ರೆ

Jan 27 2024, 01:16 AM IST
ಬೆಳೆ ಸಾಲದ ಕನಿಷ್ಠ ಮಿತಿಯನ್ನು ಯಾವುದೇ ಬೆ‍ಳೆ ಇರಲಿ ಎಕರೆಗೆ 1ಲಕ್ಷ ರು.ಗಳಿಗೆ ಏರಿಸುವ ಮೂಲಕ ರೈತರಿಗೆ ಅನುಕೂಲ ಕಲ್ಪಿಸಿಕೊಡುವದಕ್ಕೆ ಶ್ರಮಿಸುವದಲ್ಲದೆ ಸಧ್ಯ ಶೂನ್ಯ ಬಡ್ಡಿ ದರದಲ್ಲಿ ಸಿಗುತ್ತಿರುವ 3ಲಕ್ಷ ರು.ವರೆಗಿನ ಸಾಲವನ್ನು 5ಲಕ್ಷ ರು.ಗಳಿಗೆ ಏರಿಸುವದಕ್ಕೆ ಶೀಘ್ರದಲ್ಲಿ ಕ್ರಮವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಮಂಡ್ಯ: ವಿಪತ್ತು ಪರಿಹಾರ ನಿಧಿಗೆ ಕಬ್ಬು ಬೆಳೆ ಸೇರಿಸಲು ಒತ್ತಾಯ

Jan 26 2024, 01:49 AM IST
ದೀರ್ಘಾವಧಿ ಬೆಳೆಯಾಗಿರುವ ಕಬ್ಬು ಬೆಳೆಯನ್ನು ವಿಪತ್ತು ಪರಿಹಾರ ನಿಧಿಗೆ ಸೇರಿಸಿ ರೈತರಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಮೈ ಶುಗರ್ ಕಬ್ಬು ಬೆಳೆಗಾರರ ಒಕ್ಕೂಟದ ಸದಸ್ಯರು ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.

ಜಿಲ್ಲಾಡಳಿತಕ್ಕೆ 2 ದಿನಗಳಲ್ಲಿ ಬೆಳೆ ಪರಿಹಾರ ಅಕ್ರಮ ವರದಿ: ಸುಜಾತಾ

Jan 24 2024, 02:05 AM IST
ತಾಲೂಕಿನ ಕಲ್ಕೆರೆ, ಅಂತರಘಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿರುವ ಬೆಳೆ ಪರಿಹಾರ ಅಕ್ರಮದ ಬಗ್ಗೆ ತನಿಖಾಧಿಕಾರಿಯಾಗಿರುವ ಜಿಲ್ಲಾ ಕೃಷಿ ಉಪ ನಿರ್ದೇಶಕರಾದ ಸುಜಾತಾರವರು ರೈತರ ಅರ್ಜಿಗಳನ್ನು ಸ್ವೀಕರಿಸಿ 2 ದಿನ ಗಳಲ್ಲಿ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸುವುದಾಗಿ ಹೇಳಿದರು.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • 49
  • 50
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved