• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಡಿಜಿಲ್ಲೇಲಿ ಮಳೆ ಆರ್ಭಟ: ಕೊಚ್ಚಿ ಹೋದ ಬೆಳೆ

May 19 2024, 01:48 AM IST
ಗಡಿಜಿಲ್ಲೆ ಚಾಮರಾಜನಗರದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಗಿದೆ. ಗುಡುಗು ಸಿಡಿಲಿನ ಆರ್ಭಟದೊಂದಿಗೆ ಧುಮುಕಿದ ಮಳೆರಾಯ ಎಡಬಿಡದೇ ಚಾಮರಾಜನಗರ ಜಿಲ್ಲಾಕೇಂದ್ರ ಹಾಗೂ ಚಾಮರಾಜನಗರ ತಾಲೂಕಿನ ಮರಿಯಾಲ, ಹರದನಹಳ್ಳಿ, ಉತ್ತುವಳ್ಳಿ ಭಾಗದಲ್ಲಿ ಜೋರು ಮಳೆಯಾಗಿದೆ.

ಬೆಳೆ ಪರಿಹಾರದ ಮೊತ್ತವನ್ನು ಸಾಲದ ಖಾತೆಗೆ ಜಮೆ ಮಾಡುವಂತಿಲ್ಲ: ಡಿಸಿ ನಲಿನ್ ಅತುಲ್

May 18 2024, 12:39 AM IST
ಬರಗಾಲದ ಹಿನ್ನೆಲೆಯಲ್ಲಿ ಸರ್ಕಾರದಿಂದ ರೈತರ ಖಾತೆಗೆ ಜಮೆ ಆಗುವ ಬೆಳೆ ಪರಿಹಾರದ ಮೊತ್ತವನ್ನು ರೈತರ ಸಾಲದ ಖಾತೆಗೆ ಜಮೆ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಬ್ಯಾಂಕ್‌ಗಳ ಪ್ರತಿನಿಧಿಗಳಿಗೆ ಸೂಚನೆ ನೀಡಿದ್ದಾರೆ.

ಉಡುಪಿ ಜಿಲ್ಲೆಯ 27 ಸಾವಿರ ರೈತರಿಗೆ 4.86 ಲಕ್ಷ ರು. ಬೆಳೆ ಪರಿಹಾರ: ಡಿಸಿ ವಿದ್ಯಾಕುಮಾರಿ

May 18 2024, 12:37 AM IST
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾದ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಹಾಗೂ ಮಳೆಗಾಲದ ಸಿದ್ಧತೆ ಕುರಿತ ಸಂವಾದ ಕಾರ್ಯಕ್ರಮ ನಡೆಯಿತು. ಎಕ್ರೆಗೆ 2 ಸಾವಿರ ರು.ಗಳಂತೆ ಇದುವರೆಗೆ 4.86 ಕೋಟಿ ರು. ಪರಿಹಾರ ಬಿಡುಗಡೆಯಾಗಿದೆ.

ಬಾರದ ಬೆಳೆ ಪರಿಹಾರ, ತಾಲೂಕು ಕಚೇರಿಗೆ ರೈತರು ದೌಡು

May 18 2024, 12:35 AM IST
ಕೇಂದ್ರ ಸರ್ಕಾರ ₹ 3000 ಕೋಟಿಗೂ ಹೆಚ್ಚು ಹಣ ಬರ ಪರಿಹಾರಕ್ಕಾಗಿ ಬಿಡುಗಡೆಗೆ ಮಾಡಿದ್ದರೂ ಅದು ರೈತರು ಖಾತೆಗಳಿಗೆ ಜಮಾ ಆಗದೆ ಇರುವುದು ರೈತರನ್ನು ಕಂಗಾಲು ಮಾಡಿದೆ

ಬೆಳೆ ಪರಿಹಾರ ರೈತರ ಸಾಲಕ್ಕೆ ಹೊಂದಾಣಿಕೆ ಮಾಡುವಂತಿಲ್ಲ

May 17 2024, 12:39 AM IST
ಸರ್ಕಾರದ ನಿರ್ದೇಶನದಂತೆ ಬೆಳೆ ಪರಿಹಾರ ಹಣ ಯಾವುದೇ ಸಾಲ, ಬಾಕಿಗೆ ಬಳಸುವಂತಿಲ್ಲ. ಅದು ರೈತರಿಗೆ ನೇರವಾಗಿ ತಲುಪಬೇಕೆಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌ ಬ್ಯಾಂಕರ್ಸ್‌ಗಳಿಗೆ ಎಚ್ಚರಿಕೆ ನೀಡಿದರು.

ತಾಲೂಕಿನ 1600 ರೈತರಿಗೆ ಬಾರದ ಬೆಳೆ ಪರಿಹಾರ

May 17 2024, 12:39 AM IST
ಕನ್ನಡಪ್ರಭ ವಾರ್ತೆ ಜಮಖಂಡಿ ಜಮಖಂಡಿ ತಾಲೂಕಿನ ಸುಮಾರು1600 ರೈತರಿಗೆ ಕೇಂದ್ರ ಸರ್ಕಾರದ ಬೆಳೆ ಪರಿಹಾರದ ಹಣ ಬಂದಿಲ್ಲವೆಂದು ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ ತಿಳಿಸಿದರು. ಕನ್ನಡಪ್ರಭ ದೊಂದಿಗೆ ಮಾತನಾಡಿದ ಅವರು, ಆಧಾರ್‌ ಕಾರ್ಡ್‌ ಲಿಂಕ್ ಇಲ್ಲದಿರುವ ಮತ್ತು ಖಾತೆ ಬದಲಾವಣೆ ಮಾಡಿದವರು, ಎಫ್‌ಐಡಿ ಸಂಖ್ಯೆ ನಮೂದು ಆಗದೇ ಇರುವ ರೈತರ ಖಾತೆಗಳಿಗೆ ಪರಿಹಾರ ಬಂದಿಲ್ಲ, ತಾಂತ್ರಿಕ ತೊಂದರೆ ಸರಿಪಡಿಸಿಕೊಂಡು ಪರಿಹಾರ ಪಡೆಯಬಹುದಾಗಿದೆ.

ಬಾರದ ಬೆಳೆ ಪರಿಹಾರ; ರೈತನ ಧರಣಿ

May 17 2024, 12:35 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಅಧಿಕಾರಿಗಳ ತಪ್ಪಿನಿಂದಾಗಿ ಬೆಳೆ ಪರಿಹಾರ ಬಾರದೇ ವಂಚಿತರಾಗಿದ್ದು, ನನಗೆ ನ್ಯಾಯ ಬೇಕು ಎಂದು ತಾಲೂಕಿನ ಕುಂಟೋಜಿ ಗ್ರಾಮದ ರೈತ ಸಿದ್ದು ಹೆಬ್ಬಾಳ ಅವರು ಪಟ್ಟಣದ ಹಳೇ ತಹಸೀಲ್ದಾರ್‌ ಕಚೇರಿಯ ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿ ಎದುರು ಗುರುವಾರ ಬೆಳಗ್ಗೆಯಿಂದ ಸಂಜೆಯವರೆಗೂ ಉಪವಾಸ ಧರಣಿ ಸತ್ಯಾಗ್ರಹ ನಡೆಸಿದರು.

ಬೆಳೆ ಹಾನಿ ಪರಿಹಾರ, ತಾರತಮ್ಯ ಸರಿಪಡಿಸದಿದ್ದರೆ ಅಹೋರಾತ್ರಿ ಧರಣಿ

May 17 2024, 12:30 AM IST
ಒಂದು ವಾರದಲ್ಲಿ ಸರ್ಕಾರ ಬೆಳೆ ಹಾನಿ ವಿತರಣೆಯ ತಾರತಮ್ಯ ಸರಿಪಡಿಸಬೇಕು. ಇಲ್ಲದಿದ್ದರೆ ಮೇ 23ರಂದು ಪಟ್ಟಣದ ತಹಸೀಲ್ದಾರ್‌ ಕಾರ್ಯಾಲಯದ ಮುಂದೆ ತಾಲೂಕಿನ ರೈತರು ಅಹೋರಾತ್ರಿ ಧರಣಿ

ಬೆಳೆ ಪರಿಹಾರ ತಾರತಮ್ಯ ಸರಿಪಡಿಸಲು ಆಗ್ರಹ

May 16 2024, 12:53 AM IST
ರಾಜ್ಯ ರೈತ ಸಂಘ, ಹಸಿರು ಸೇನೆ ಮತ್ತು ರೈತರಿಂದ ಕೃಷಿ ಇಲಾಖೆ ಅಧಿಕಾರಿಗೆ ಮನವಿ ನೀಡಲಾಯಿತು.

ಬೆಳೆ ಹಾನಿ ಪರಿಹಾರ ಸಾಲಕ್ಕೆ ಜಮಾ ಮಾಡಿಕೊಳ್ಳದಿರಿ

May 16 2024, 12:51 AM IST
ಬೆಳೆ ಹಾನಿ ಪರಿಹಾರ ರೈತರ ಬ್ಯಾಂಕ್‌ ಖಾತೆಗೆ ಬಂದ ಹಣವನ್ನು ಬ್ಯಾಂಕ್‌ ಅಧಿಕಾರಿಗಳು ರೈತರ ಸಾಲಕ್ಕೆ ಜಮಾ ಮಾಡಿಕೊಳ್ಳುತ್ತಿರುವುದು ಖಂಡನೀಯ
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 57
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved