• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೆಕ್ಕೆಜೋಳಕ್ಕೆ ಬಂಪರ್‌ ಬೆಲೆ, ರೈತರಲ್ಲಿಲ್ಲ ಬೆಳೆ

Jan 06 2024, 02:00 AM IST
ಬರಗಾಲದಿಂದ ಜಿಲ್ಲೆಯ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಕೆಲ ರೈತರಿಗೆ ಬಿತ್ತನೆ ಮಾಡಿದ ಖರ್ಚು ಕೂಡ ಸಿಗದ ರೀತಿಯಲ್ಲಿ ಬೆಳೆ ಹಾಳಾಗಿದೆ. ಸುಮಾರು 50 ಸಾವಿರ ಹೆಕ್ಟೇರ್‌ನಲ್ಲಿ ಅಲ್ಪ ಪ್ರಮಾಣದಲ್ಲಿ ಇಳುವರಿ ಇದ್ದು, ಸಂಕಷ್ಟದಲ್ಲಿರುವ ರೈತರು ಬೆಳೆ ದಾಸ್ತಾನು ಮಾಡಿಕೊಳ್ಳುವ ಶಕ್ತಿಯಿಲ್ಲದೇ ಈ ಹಿಂದೇಯ ಮಾರಾಟ ಮಾಡಿಕೊಂಡಿದ್ದಾರೆ. ಬೀಜ, ಗೊಬ್ಬರ ಖರೀದಿಗೆ ವ್ಯಾಪಾರಸ್ಥರಿಂದ ಮುಂಗಡ ಹಣ ಪಡೆದವರು ಅವರಿಗೇ ಬೆಳೆ ಮಾರುವ ಅನಿವಾರ್ಯತೆ ಎದುರಿಸುತ್ತಿದ್ದಾರೆ.

ಯಾದಗಿರಿ: ಅಳಿದುಳಿದ ಬೆಳೆ ರಕ್ಷಣೆಗೆ ಟ್ಯಾಂಕರ್ ಮೊರೆ ಹೋದ ರೈತರು

Jan 05 2024, 01:45 AM IST
ಹುಣಸಗಿ ತಾಲೂಕಿನಲ್ಲಿ 1085.71 ಹೆಕ್ಟೇರ್ ಪ್ರದೇಶದಲ್ಲಿ ಮೆಣಸಿನಕಾಯಿ ಬೆಳೆ ಬಿತ್ತನೆಯಾಗಿದ್ದು, ಭೂಮಿಯ ತೇವಾಂಶ ಕಾಪಾಡಲು ರೈತರು ಹರಸಾಹಸ ಪಡುತ್ತಿದ್ದಾರೆ.

ಅಡಕೆ ಬೆಳೆಗಾರರಿಗೆ ಇನ್ನೂ ಪಾವತಿಯಾಗದ ಹವಾಮಾನ ಆಧಾರಿತ ಬೆಳೆ ವಿಮೆ

Jan 03 2024, 01:45 AM IST
ಬೆಳೆ ಆಧಾರಿತ ವಿಮಾ ಸೌಲಭ್ಯದಿಂದ ದ.ಕ. ಜಿಲ್ಲೆಯ ಕಡಬ, ಸುಳ್ಯ ಪ್ರದೇಶದ ಅಡಕೆ ಬೆಳೆಗಾರ ಫಲಾನುಭವಿಗಳು ವಂಚಿತರಾಗಿದ್ದಾರೆ.

ಕೈಕೊಟ್ಟ ಹಿಂಗಾರು: ಬಾಡುತ್ತಿರುವ ಬೆಳೆ

Dec 27 2023, 01:31 AM IST
ತಾಲೂಕಿನಲ್ಲಿ ಹಿಂಗಾರಿ ಬೆಳೆದ ಬಿಳಿ ಜೋಳ, ಹುರುಳಿ, ಹೆಸರು ಸೇರಿದಂತೆ ಇತರೆ ಬೆಳೆಗಳು ಮಳೆಯ ಕೊರತೆಯಿಂದ ಬಾಡುತ್ತಿದ್ದು, ಉತ್ತಮ ನಿರೀಕ್ಷೆ ಇಟ್ಟುಕೊಂಡಿದ್ದ ರೈತರು ಈಗ ಮತ್ತೆ ಕಂಗಾಲಾಗಿದ್ದಾರೆ. ಹಿಂಗಾರು ಬೋನಸ್ ಬೆಳೆ ಎಂದುಕೊಂಡಿದ್ದ ರೈತರ ಸ್ಥಿತಿ ಸಾಲದ ಸುಳಿಯಲ್ಲಿ ಬವಣೆ ಪಡುವಂತಾಗಿದೆ.

ರೈತರು ಋತು ಆಧಾರಿತ ಬೆಳೆ ಪದ್ಧತಿ ಅಳವಡಿಕೆಗೆ ಮುಂದಾಗಲಿ

Dec 24 2023, 01:45 AM IST
ಶನಿವಾರ ಹುಬ್ಬಳ್ಳಿಯ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಚಂದ್ರವದನ ದೇಸಾಯಿ ಸಭಾಗೃಹದಲ್ಲಿ ರಾಷ್ಟ್ರೀಯ ರೈತರ ದಿನಾಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತೆ ಡಾ. ಕವಿತಾ ಮಿಶ್ರಾ, ರೈತರು ಇಂದಿಗೂ ಋತು ಆಧಾರಿತ ಬೆಳೆ ಬೆಳೆಯಲು ಆದ್ಯತೆ ನೀಡುತ್ತಿಲ್ಲ. ಹವಾಮಾನದ ವೈಪರೀತ್ಯದಿಂದಾಗಿ ತೀವ್ರ ನಷ್ಟ ಅನುಭವಿಸುತ್ತಿದ್ದಾರೆ. ಈ ಕುರಿತು ಅರಿವು ಹೊಂದಬೇಕಿದೆ ಎಂದರು.

ಹವಾಮಾನ ವೈಪರೀತ್ಯದಿಂದ ಮಾವು ಬೆಳೆ ತಡ

Dec 23 2023, 01:46 AM IST
ರಾಮನಗರ: ಹವಾಮಾನ ಬದಲಾವಣೆ ಸರಿಯಾದ ರೀತಿಯಲ್ಲಿ ತೋಟಗಳ ನಿರ್ವಹಣೆ ಮಾಡದಿರುವುದು, ಮುಂಗಾರು ಮಳೆ ಕೊರತೆ, ಚಿಗುರಿನ ಪರಿಣಾಮದಿಂದ ಹಲವು ಕಡೆಗಳಲ್ಲಿ ಹೂ ವಿಳಂಬವಾಗುತ್ತಿದೆ. ಇದರಿಂದ ಫೆಬ್ರವರಿಯಲ್ಲಿ ಕಾಣಬೇಕಿರುವ ಹಣ್ಣು ಮಾರ್ಚ್, ಏಪ್ರಿಲ್ ವರೆಗೆ ವಿಸ್ತರಣೆ ಕಾಣುತ್ತಿದೆ ಎಂದು ಕೃಷಿ ವಿಜ್ಞಾನಿ ಡಾ. ರಾಜೇಂದ್ರ ಪ್ರಸಾದ್ ಹೇಳಿದರು.

ರೈತರೇ ಬೇಸಿಗೆ ಬೆಳೆ ಬೆಳೆಯಬೇಡಿ: ಕೃಷಿ ಸಚಿವ ಸಿಆರ್‌ಎಸ್‌

Dec 23 2023, 01:45 AM IST
ಕೆಆರ್‌ಎಸ್ ಜಲಾಶಯದಲ್ಲಿ ನೀರಿನ ಮಟ್ಟ ಕುಸಿತವಾಗಿದ್ದು, ಅಣೆಕಟ್ಟೆ ವ್ಯಾಪ್ತಿಯ ರೈತರು ಬೇಸಿಗೆಯಲ್ಲಿ ಯಾವುದೇ ರೀತಿಯ ಅಲ್ಪಾವಧಿ ಅಥವಾ ದೀರ್ಘಾವಧಿ ಬೆಳೆ ಬೆಳೆಯಲು ಮುಂದಾಗಬಾರದು. ಬೆಳೆ ಬೆಳೆದು ನೀವು ತೊಂದರೆ ಸಿಲುಕಿಕೊಳ್ಳುವುದು ಬೇಡ.

ಕೆಸಿಸಿ ಬೆಳೆ ಸಾಲ ವಿತರಣೆ ತೊಡಕಿಗೆ ಕೇಂದ್ರವೇ ಕಾರಣ

Dec 19 2023, 01:45 AM IST
ರಾಮನಗರ: ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳಿಂದಾಗಿ ಕೆಸಿಸಿ ಬೆಳೆ ಸಾಲ ಯೋಜನೆ ಅಡಿಯಲ್ಲಿ ರೈತರಿಗೆ ಬೆಳೆ ಸಾಲ ವಿತರಿಸಲು ಸಾಧ್ಯವಾಗುತ್ತಿಲ್ಲ ಎಂದು ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವೈ.ಎಚ್. ಮಂಜು ಟೀಕಿಸಿದರು.

ಅಲ್ಪಸ್ವಲ್ಪ ಬೆಳೆದ ರಾಗಿ ಬೆಳೆ ಕೊಯ್ಲಿಗೆ ದುಬಾರಿ ಕೂಲಿ

Dec 15 2023, 01:30 AM IST
ಅಲ್ಪಾವಧಿಯಲ್ಲಿ ಬೆಳೆದ ರಾಗಿ ಬೆಳೆ ಕೊಯ್ಲು ದುಬಾರಿಯಾಗಿದೆಮಹಿಳಾ ಕಾರ್ಮಿಕರ ಕೂಲಿ 450 ರು. ದಾಟಿದ್ದರೆ, ಪುರುಷರ ಕೂಲಿ 750 ರು. ಕ್ಕೇರಿದೆ

ರೈತರಿಗೆ ಬೆಳೆ ಪರಿಹಾರ ವಿತರಿಸಲು ರೈತ ಮನವಿ

Dec 14 2023, 01:30 AM IST
ರೈತರಿಗೆ ಬೆಳೆ ಪರಿಹಾರ ವಿತರಿಸಲು ರೈತ ಮನವಿ: ರೈತ ಸಂಘದ ರಾಜ್ಯ ಮುಖಂಡ ಬಲ್ಲೂರು ರವಿಕುಮಾರ್ ಒತ್ತಾಯ
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved