• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿಸ್ಸಾರ ಗೊಬ್ಬರ ಬೆಳೆ ನಷ್ಟಕ್ಕೆ ಕಾರಣ: ಶರ್ಮ ಬಂಟಕಲ್ಲು

May 15 2024, 01:36 AM IST
ಉಡುಪಿ ಜಿಲ್ಲಾ ಕೃಷಿಕ ಸಂಘವು ಇಲ್ಲಿನ ಹೇರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ಹೈನುಗಾರಿಕೆ, ವೈಜ್ಞಾನಿಕ ಸಮಗ್ರ ಕೃಷಿ ಮಾಹಿತಿ ಕಾರ್ಯಕ್ರಮ ಆಯೋಜಿಸಿತ್ತು. ಹಿರಿಯ ಪ್ರಗತಿಪರ ಕೃಷಿಕ ರಾಮಕೃಷ್ಣ ಶರ್ಮ ಬಂಟಕಲ್ಲು ಸಂಪ್ಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.

ಬೆಳೆ ಕಟಾವು ಪ್ರಯೋಗ ಲೋಪ ಸರಿಪಡಿಸಿ: ಡಿಸಿ ಡಾ.ವೆಂಕಟೇಶ್‌

May 15 2024, 01:31 AM IST
ಮುಂಗಾರು ಹಂಗಾಮಿನ ಫಸಲ್ ವಿಮಾ ಯೋಜನೆಯಡಿ ಬೆಳೆ ಕಟಾವು ಪ್ರಾಯೋಗಿಕ ಪರೀಕ್ಷೆಯಲ್ಲಿ ಕೆಲವು ವ್ಯತ್ಯಾಸಗಳಾಗಿವೆ. ಇವುಗಳನ್ನು ಶೀಘ್ರ ಸರಿಪಡಿಸಿ ರೈತರಿಗೆ ಬೆಳೆ ವಿಮಾ ಪರಿಹಾರ ಒದಗಿಸಬೇಕೆಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆ ಸಭೆಯಲ್ಲಿ ಸೂಚಿಸಿದ್ದಾರೆ.

₹44.35 ಕೋಟಿ ಬೆಳೆ ನಷ್ಟ ಪರಿಹಾರ ಬಿಡುಗಡೆ

May 15 2024, 01:30 AM IST
ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರವಾಗಿ ಎರಡನೇ ಕಂತಿನಲ್ಲಿ ಜಿಲ್ಲೆಯ 69575 ರೈತರಿಗೆ ₹44.35 ಕೋಟಿ ಇನ್‌ಫುಟ್ ಸಬ್ಸಿಡಿ ಬಿಡುಗಡೆ ಮಾಡಿದ್ದು, ದಾಖಲಾತಿ ಹೊಂದಾಣಿಕೆಯಾಗದ 11597 ರೈತರಿಗೆ ಪರಿಹಾರ ಬಿಡುಗಡೆ ಮಾಡಲು ಬ್ಯಾಂಕ್ ಖಾತೆ ದಾಖಲಾತಿಗಳನ್ನು ಸರಿಪಡಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಹೇಳಿದ್ದಾರೆ.

ಜಿಲ್ಲೆಯಲ್ಲಿ ಶೇ.46 ರಷ್ಟು ಬೆಳೆ ಹಾನಿ ಪರಿಹಾರ ಬಾಕಿ

May 14 2024, 01:09 AM IST
ಚುನಾವಣೆ ಕಾರಣವನ್ನಿಟ್ಟುಕೊಂಡು ಅಧಿಕಾರಿಗಳು ಮಾಡಿದ ನಿರ್ಲಕ್ಷ್ಯವೋ, ತಾಂತ್ರಿಕ ದೋಷ ಅಥವಾ ರೈತರ ಖಾತೆಗಳಲ್ಲಿರುವ ಗೊಂದಲಗಳಿಂದಾದ ಸಮಸ್ಯೆಯೋ ಗೊತ್ತಿಲ್ಲ, ಆದರೆ ತೊಂದರೆ ಆಗುತ್ತಿರುವುದಂತೂ ಸಾಮಾನ್ಯ ರೈತರಿಗೆ ಎನ್ನುವುದು ಬೇಸರದ ಸಂಗತಿ

ಮುಂಗಾರು ಬೆಳೆ ಹಾನಿ ಪರಿಹಾರ: ₹ 108 ಕೋಟಿ ಜಮೆ

May 14 2024, 01:08 AM IST
ಈಗಾಗಲೇ ಅನುಮೋದನೆ ನೀಡಿರುವ ರೈತರ ಮಾಹಿತಿ ಪಟ್ಟಿಯನ್ನು ನಾಡ ಕಚೇರಿ, ಗ್ರಾಮ ಪಂಚಾಯಿತಿ, ರೈತ ಸಂಪರ್ಕ ಕೇಂದ್ರ ಹಾಗೂ ತಹಸೀಲ್ದಾರ್‌ ಕಾರ್ಯಾಲಯದ ಸೂಚನಾ ಫಲಕದಲ್ಲಿ ಪ್ರಚುರಪಡಿಸಲಾಗಿದೆ.

ಮಣ್ಣಿನ ಫಲವತ್ತತೆ ಹೆಚ್ಚಿಸಲು ಸೆಣಬಿನ ಬೆಳೆ ಆಸರೆ

May 14 2024, 01:00 AM IST
ವಿಜಯನಗರ ಜಿಲ್ಲೆಯ ಕಮಲಾಪುರ ಹಾಗೂ ಹೊಸಪೇಟೆ ಹೋಬಳಿಯ ರೈತರು ಈ ಉಪಾಯ ಕಂಡುಕೊಂಡಿದೆ.

ಭಾರಿ ಮಳೆಗೆ 230ಕ್ಕೂ ಅಧಿಕ ಎಕರೆ ಬಾಳೆ ಭತ್ತ ಬೆಳೆ ನಾಶ

May 13 2024, 12:02 AM IST
ಹರಪನಹಳ್ಳಿ ತಾಲೂಕಿನ ಚಿಗಟೇರಿ ಹೋಬಳಿಯ ಅಡವಿ ಮಲ್ಲಾಪುರ ಗ್ರಾಮದ ನಿವಾಸಿ ಚೌಡಪ್ಪ ಅಲಿಯಾಸ್ ಮಲ್ಲಪ್ಪ (31) ಸಿಡಿಲು ಬಡಿದು ಮೃತಪಟ್ಟಿದ್ದಾರೆ.

ವಿಜಯನಗರ ಜಿಲ್ಲೆಗೆ ₹130 ಕೋಟಿ ಬೆಳೆ ಪರಿಹಾರ ಮೊತ್ತ ಸಂದಾಯ

May 13 2024, 12:01 AM IST
ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರದ ಮೇಲೆ ಪ್ರೂಟ್ಸ್ ಐಡಿ ಹೊಂದಿರುವ ರೈತರಿಗೆ ಪರಿಹಾರ ತಂತ್ರಾಂಶದ ಮೂಲಕ ಹಂತಹಂತವಾಗಿ ಪರಿಹಾರ ವಿತರಣೆ ಮಾಡಲಾಗುತ್ತಿದೆ.

ಮಳೆಗೆ ಮತ್ತೆ 3 ಬಲಿ; ಅಪಾರ ಬೆಳೆ ಹಾನಿ

May 13 2024, 12:00 AM IST
ಭಾನುವಾರ ಕೂಡ 11ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಸಿಡಿಲಬ್ಬರದ ಮಳೆಗೆ ಮತ್ತೆ ಮೂವರು ಮೃತಪಟ್ಟಿದ್ದಾರೆ. ಕಾರಿನ ಮೇಲೆ ಮರ ಬಿದ್ದು ಓರ್ವ, ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದಾರೆ.

ಮಳೆ-ಬಿರುಗಾಳಿಗೆ 5 ಎಕರೆಯಲ್ಲಿ ಬೆಳೆದಿದ್ದ ಪಪ್ಪಾಯಿ ಬೆಳೆ ನೆಲಸಮ

May 10 2024, 11:45 PM IST
ಬಿಸಿಲನ ಭೀಕರತೆಯಿಂದ ಅಂತರ್ಜಲವೂ ಕುಸಿತಗೊಂಡಿದ್ದು ಅಲ್ಪಸ್ವಲ್ಪ ನೀರಿನಲ್ಲಿಯೇ ಬೆಳೆ ಬೆಳೆದಿದ್ದು ರೈತರು ಇದೀಗ ತಲೆ ಮೇಲೆ ಕೈಹೊತ್ತು ಕುಳಿತುಕೊಳ್ಳುವಂತೆ ಆಗಿದೆ.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 57
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved