• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಪತ್ಕಾಲದ ರಕ್ಷಣೆಗೆ ರೈತರು ಬೆಳೆ ವಿಮೆ ಕಟ್ಟಬೇಕು: ಶಾಸಕ ಎ.ಮಂಜು

Jun 25 2024, 12:36 AM IST
ಬೆಳೆ ನಾಶ ಅಥವಾ ತೊಂದರೆಯಾದಲ್ಲಿ ಪಾವತಿಸಿದ ವಿಮೆ ಹಣವು ರಕ್ಷಣೆ ನೀಡಲಿದೆ. ಕೃಷಿ ಇಲಾಖೆ ವತಿಯಿಂದ ಈಗಾಗಲೇ ಪತ್ರಿಕೆಗಳಲ್ಲಿ ಮಾಹಿತಿ ನೀಡಿದ್ದು, ರೈತರು ರೈತ ಸಂಪರ್ಕ ಕೇಂದ್ರದಲ್ಲಿ ಅಗತ್ಯ ಮಾಹಿತಿ ಪಡೆದು ವಿಮೆ ಮಾಡಿಸಿಕೊಳ್ಳಬೇಕು ಎಂದು ಶಾಸಕ ಎ.ಮಂಜು ಸಲಹೆ ನೀಡಿದರು. ಹೊಳೆನರಸೀಪುರದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ನೂತನ ತುರ್ತು ಚಿಕಿತ್ಸಾ ವಾಹನಕ್ಕೆ ಚಾಲನೆ ನೀಡುವ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮಾತನಾಡಿದರು.

ರೆಡ್ ಗ್ಲೋಬ್ ದ್ರಾಕ್ಷಿ ಲಾಭದಾಯಕ ಬೆಳೆ

Jun 24 2024, 01:32 AM IST
ಜಿಲ್ಲೆಯಲ್ಲಿ ಬೆಂಗಳೂರು ಬ್ಲೂ, ದಿಲ್ ಖುಷ್, ಅನಾಬಿಷಾ, ಸೀಡ್ ಲೆಸ್, ಶರತ್, ಕೃಷ್ಣ ಸೇರಿದಂತೆ ಹಲವು ಬಗೆಯ ದ್ರಾಕ್ಷಿ ಬೆಳೆಯಲಾಗುತ್ತಿತ್ತು. ಆದರೆ ಕಾಲ ಕ್ರಮೇಣ ಅನುಕೂಲಸ್ಥ ಕೆಲವು ರೈತರು ಈಗ ಅಮೇರಿಕನ್ ತಳಿಯಾದ ರೆಡ್ ಗ್ಲೋಬ್ ದ್ರಾಕ್ಷಿ ಬೆಳೆಯಲು ಮುಂದಾಗಿದ್ದಾರೆ.

ಬೆಳೆ ಶಿಫಾರಸ್ಸಿಗೆ ಅನುಗುಣವಾಗಿ ರಸಗೊಬ್ಬರ ಕೀಟನಾಶಕ ವಿತರಿಸಿ: ಎಲ್.ಲೋಕೇಶಪ್ಪ

Jun 23 2024, 02:01 AM IST
ತರೀಕೆರೆ, ತರೀಕೆರೆ ಮತ್ತು ಅಜ್ಜಂಪುರ ತಾಲೂಕುಗಳಲ್ಲಿ ಬೆಳೆಯುವ ಬೆಳೆಗಳಿಗೆ ಶಿಫಾರಸ್ಸಿಗೆ ಅನುಗುಣವಾಗಿ ರಸಗೊಬ್ಬರವನ್ನು ಮತ್ತು ಕೀಟನಾಶಕಗಳನ್ನು ರೈತರಿಗೆ ವಿತರಣೆ ಮಾಡಬೇಕೆಂದು ತರೀಕೆರೆ ತಾಲೂಕು ಸಹಾಯಕ ಕೃಷಿನಿರ್ದೇಶಕ ಬಿ.ಎಲ್. ಲೋಕೇಶಪ್ಪ ಹೇಳಿದ್ದಾರೆ.

ಸೂಕ್ತ ಮಾಹಿತಿ ಪಡೆದು ಕೃಷಿ ಬೆಳೆ ನಿರ್ವಹಣೆಗೆ ಸಲಹೆ

Jun 23 2024, 02:00 AM IST
ಬೆಳೆಗಾರರು ವಿಚಾರ ಸಂಕಿರಣದಲ್ಲಿ ಪಡೆದ ಮಾಹಿತಿ ಸದ್ಬಳಕೆ ಮಾಡಿಕೊಂಡು ಅದರಂತೆ ಕೃಷಿ ಬೆಳೆ ನಿರ್ವಹಣೆಯನ್ನು ಮಾಡುವಂತೆ ಹೋಬಳಿ ಬೆಳೆಗಾರರ ಸಂಘದ ಅಧ್ಯಕ್ಷ ಆರ್‌. ಪಿ. ಲಕ್ಷ್ಮಣ್‌ ಹೇಳಿದರು.

ಕರಿ ಹರಿದ ಬಿಳಿ ಎತ್ತು; ಹಿಂಗಾರು ಬೆಳೆ ಆಶಾದಾಯಕ

Jun 22 2024, 12:47 AM IST
ಕಲಾದಗಿ : ಉತ್ತರ ಕರ್ನಾಟಕದ ರೈತರ ಹಬ್ಬ ಕಾರ ಹುಣ್ಣಿಮೆಯನ್ನು ರೈತರು ಅತ್ಯಂತ ಸಂಭ್ರಮದಿಂದ ಆಚರಿಸಿದರು.

ಹಿರೇಕೆರೂರಿನಲ್ಲಿ ಮಳೆ ಕೊರತೆ, ಬಾಡುತ್ತಿರುವ ಗೋವಿನಜೋಳ ಬೆಳೆ

Jun 21 2024, 01:09 AM IST
ಹಿರೇಕೆರೂರು ತಾಲೂಕಿನಾದ್ಯಂತ ಕಳೆದ ೧೫ ದಿನದಿಂದ ಮಳೆಯಾಗದೇ ಕೃಷಿ ಚಟುವಟಿಕೆ ಸ್ಥಗಿತಗೊಂಡಿವೆ. ಆದರೆ ಈಗಾಗಲೇ ಬಿತ್ತನೆ ಮಾಡಿದ ರೈತರು ಗೋಳಾಡುತ್ತಿದ್ದು, ಗೋವಿನ ಜೋಳದ ಬೆಳೆಯು ಮಳೆ ಇಲ್ಲದೆ ಬಿಸಿಲಿಗೆ ಬಾಡ ತೊಡಗಿದೆ.

ಬೆಳೆ ವಿಮೆ ಬಗ್ಗೆ ಜಾಗೃತಿ ಮೂಡಿಸಿ: ಚಲುವರಾಯಸ್ವಾಮಿ

Jun 20 2024, 01:05 AM IST
ಆರೋಗ್ಯ ಹಾಗೂ ವಾಹನಗಳಿಗೆ ವಿಮೆ ಮಾಡಿಸುವ ರೀತಿ ಬೆಳೆ ವಿಮೆ ಮಾಡಿಸುವುದನ್ನು ಸಹ ಪ್ರತಿ ವರ್ಷ ನಿರಂತರವಾಗಿ ಮಾಡಿಸುವುದನ್ನು ರೈತರು ರೂಡಿಸಿಕೊಳ್ಳಬೇಕು. ಬೆಳೆ ವಿಮೆಯಲ್ಲಿ ಶೇ.98 ರಷ್ಟು ಹಣ ಸರ್ಕಾರ ಹಾಗೂ ಶೇ.2 ರಷ್ಟು ಮಾತ್ರ ರೈತರು ಪಾವತಿಸುತ್ತಾರೆ. ಇದರ ಉಪಯುಕ್ತತೆಯ ಬಗ್ಗೆ ರೈತರಿಗೆ ಜಾಗೃತಿ ಮೂಡಿಸಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು.

ಮನೆಯ ಟೇರೇಸ್‌ನಲ್ಲೂ ಸಮೃದ್ಧ ಗೇರು ಬೆಳೆ ಸಾಧ್ಯ!

Jun 19 2024, 01:02 AM IST
ಕುಬ್ಜ ಗೇರು ಗಿಡ ಸದ್ಯಕ್ಕೆ ಪುತ್ತೂರಿನ ರಾಷ್ಟ್ರೀಯ ಗೇರು ಸಂಶೋಧನಾ ನಿರ್ದೇಶನಾಲಯ 08251-ದಲ್ಲಿ ಮಾತ್ರ ಲಭ್ಯವಿದೆ. ಕಸಿ ಮೂಲಕ ಈ ಕುಬ್ಜ ಗಿಡವನ್ನು ಅಭಿವೃದ್ಧಿಪಡಿಸಿದ್ದು, ಒಂದು ಗಿಡಕ್ಕೆ 50 ರು. ದರ ಇದೆ.

ಬೆಳೆ ಕಟಾವು ನಿರ್ಲಕ್ಷ್ಯ ತೋರಿದರೆ ನಿರ್ದಾಕ್ಷಿಣ್ಯ ಕ್ರಮ

Jun 18 2024, 12:56 AM IST
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೃಷಿ ಗಣತಿ ಹಾಗೂ ಕೃಷಿ ಅಂಕಿ-ಅಂಶ ಸಮನ್ವಯ ಸಮಿತಿ ಸಭೆಯಲ್ಲಿ ಎಡಿಸಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿದರು.

12962 ರೈತರಿಗೆ ಬೆಳೆ ಹಾನಿ ಪರಿಹಾರ ಬಿಡುಗಡೆ ಯಾವಾಗ?

Jun 17 2024, 01:31 AM IST
ಸರ್ಕಾರ ಒಂದು ವರ್ಷದ ನಂತರ ಬೆಳೆ ಹಾನಿ ಪರಿಹಾರವನ್ನು ಕೆಲವೇ ಕೆಲ ರೈತರಿಗೆ ನೀಡಿದೆ, ಉಳಿದ ರೈತರು ಬೆಳೆ ಹಾನಿ ಪರಿಹಾರಕ್ಕಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 64
  • next >

More Trending News

Top Stories
ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved