• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭತ್ತದ ಬೆಳೆ ಉತ್ಪಾದನೆ ಹೆಚ್ಚಿಸಿ: ಮಮತ ಗವೀಗೌಡ ಕರೆ

Jun 08 2024, 12:32 AM IST
ಈಗಾಗಲೇ ಖಾಸಗಿ ಮತ್ತು ಸಹಕಾರ ಸಂಘಗಳಲ್ಲಿ 1950 ಮೆಟ್ರಕ್ ಟನ್ ನಷ್ಟು ಯೂರಿಯಾ ರಸಗೊಬ್ಬರವಿದೆ. ರಸಗೊಬ್ಬರಕ್ಕೆ ಕೊರತೆಯಾಗದಂತೆ ಕ್ರಮ ವಹಿಸಬೇಕು. ಕೃತಕ ಅಭಾವ ಸೃಷ್ಟಿಸಿದವರ ವಿರುದ್ಧ ರಸಗೊಬ್ಬರ ನಿಯಂತ್ರಣಾ ಆದೇಶದ 1985 ರ ಅನ್ವಯ ಕ್ರಮ ಜರುಗಿಸಲಾಗುವುದು.

ಬೆಳೆ ಪರಿಹಾರ ವಿತರಣೆ ತಾರತಮ್ಯ ನಿವಾರಣೆಗೆ ಆಗ್ರಹ

Jun 07 2024, 12:15 AM IST
ಬೆಳೆ ವಿಮೆ ವಿತರಣೆಯಲ್ಲಿ ಆಗಿರುವ ತಾರತಮ್ಯ ಸರಿಪಡಿಸುವಂತೆ ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಸರ್ಕಾರ ತಕ್ಷಣ ಬೆಳೆ ಹಾನಿ ಪರಿಹಾರ ನೀಡದಿದ್ದಾರೆ ಉಗ್ರ ಹೋರಾಟ

Jun 04 2024, 12:31 AM IST
ಬೆಳೆಹಾನಿ ವಿತರಣೆ ತಾರತಮ್ಯ ಸರಿಪಡಿಸದಿದ್ದರೆ ರಾಜ್ಯ ಸರ್ಕಾರದ ವಿರುದ್ಧ ಉಗ್ರ ಹೋರಾಟ ಮಾಡುವುದಾಗಿ ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ ವೀರಬಸಪ್ಪ ಹೂಗಾರ ಎಚ್ಚರಿಕೆ ನೀಡಿದ್ದಾರೆ.

ಹೆಸರು ಬೆಳೆ ರಕ್ಷಣೆಗೆ ಸ್ಪ್ರಿಂಕ್ಲರ್‌ ಮೊರೆ ಹೋದ ರೈತ

Jun 04 2024, 12:30 AM IST
ಈ ವರ್ಷ ಮೇ ತಿಂಗಳಲ್ಲಿ ಅಲ್ಪ ಮಳೆಯಾಗಿದ್ದರಿಂದ ನರಗುಂದ ತಾಲೂಕಿನ ರೈತರು ಹೆಸರು ಬಿತ್ತನೆ ಮಾಡಿದ್ದು, ಈಗ ತೇವಾಂಶ ಕೊರತೆ ಉಂಟಾಗಿದೆ. ಹೀಗಾಗಿ ಸ್ಪ್ರಿಂಕ್ಲರ್‌ ಮೂಲಕ ಹೆಸರು ಬೆಳೆಗಳಿಗೆ ನೀರು ಹಾಯಿಸುತ್ತಿದ್ದಾರೆ. ಬೆಳೆ ಉಳಿಸಿಕೊಳ್ಳಲು ಹರಸಾಹಸ ಮಾಡುತ್ತಿದ್ದಾರೆ.

ದೊರೆಯದ ಬೆಳೆ ವಿಮೆ: ಸಂಸ್ಥೆ ವಿರುದ್ಧ ಡಿಸಿಗೆ ಬೆಳೆಗಾರರ ದೂರು

Jun 03 2024, 12:33 AM IST
ವಿಮಾ ಸಂಸ್ಥೆ ಸಂಕಷ್ಟದಲ್ಲಿರುವ ಬೆಳೆಗಾರರಿಗೆ ವಿಮಾ ಮೊತ್ತ ಬಿಡುಗಡೆ ಮಾಡಿಲ್ಲ. ಈ ಬಗ್ಗೆ ಸರ್ಕಾರ ಹಾಗೂ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ವಿಮಾ ಮೊತ್ತ ಬಿಡುಗಡೆಗೊಳಿಸಿಕೊಡಬೇಕು ಎಂದು ಮನವಿ ಮಾಡಿದರು.

ಕಡ್ಡಾಯವಾಗಿ ಬೆಳೆ ವಿಮಾ ನೋಂದಣಿ ಮಾಡಿಸಿಕೊಳ್ಳಿ

Jun 02 2024, 01:46 AM IST
ಜಿಲ್ಲೆಯ ರೈತರು ಪ್ರಸಕ್ತ ವರ್ಷ ಕರ್ನಾಟಕ ರೈತ ಸುರಕ್ಷಾ, ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ ಮಾಡಿದ್ದಾರೆ.

ಬರ ಪರಿಹಾರ, ಬೆಳೆ ವಿಮೆ ನೀಡಲು ರೈತಸಂಘ ಒತ್ತಾಯ

May 31 2024, 02:18 AM IST
ನಗರದ ತಾಲೂಕು ಕಚೇರಿಗೆ ತಾಲೂಕು ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಸಮರ್ಪಕ ಬೆಳೆ ಪರಿಹಾರ, ಬರ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.

ಬೆಳೆ ವಿಮೆ ಯೋಜನೆಗೆ ನೋಂದಾಯಿಸಿಕೊಳ್ಳಿ

May 31 2024, 02:15 AM IST
ಬೆಳೆ ವಿಮಾ ಯೋಜನೆಗೆ ಹೆಚ್ಚಿನ ಸಂಖ್ಯೆಯಲ್ಲಿ ರೈತರು ನೋಂದಾಯಿಸಿಕೊಳ್ಳಬೇಕೆಂದು ಜಿಲ್ಲಾ ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಹೇಳಿದರು.

ನೀಡದ ಬೆಳೆ ಪರಿಹಾರ: ಶ್ರೀರಂಗಪಟ್ಟಣ ತಾಲೂಕು ಕಚೇರಿಗೆ ಮುತ್ತಿಗೆ

May 29 2024, 01:01 AM IST
ಸರ್ಕಾರ ಬರ ಪೀಡಿತ ತಾಲೂಕು ಎಂದು ಘೋಷಣೆ ಮಾಡಿದ್ದರೂ ರೈತರ ಬೆಳೆ ನೀರಿಲ್ಲದೆ ಎಲ್ಲಿಯೂ ಬೆಳೆ ಬೆಳೆದಿಲ್ಲ. ಸಮೀಕ್ಷೆಯಲ್ಲಿ ಅನ್ಯಾಯ ಮಾಡಿ ಇತರೆ ರೈತರಿಗೆ ಬೆಳೆ ಪರಿಹಾರ ನೀಡದೆ ಇದೀಗ ಬೆಲೆ ಪರಿಹಾರ ನೀಡುತ್ತಿರುವ ಸರ್ಕಾರ ಯಾವ ಸಾಲಿನದ್ದಾಗಿದೆ ಇದಕ್ಕೆ ಉತ್ತರಿಸಬೇಕು.

ಬೆಳೆ ನಷ್ಟ ಸಂಪೂರ್ಣ ಹಣ ಪರಿಹಾರವಾಗಿ ನೀಡಿ, ಅಥವಾ ಎಲ್ಲ ಬೆಳೆಗಳ ಸಾಲ ಮನ್ನಾಗೊಳಿಸಿಭಿಕ್ಷೆಯಂತೆ ಬೆಳೆ ಪರಿಹಾರ ನೀಡುತ್ತಿರುವ ಸರ್ಕಾರ: ಕುರುಬೂರು ಶಾಂತಕುಮಾರ್‌ ಆರೋಪ

May 29 2024, 12:59 AM IST
ಬೆಳೆನಷ್ಟ ಪರಿಹಾರವನ್ನು ಸರ್ಕಾರ ಭಿಕ್ಷೆಯಂತೆ ನೀಡುತ್ತಿದ್ದು, ಬೆಳೆ ಪರಿಹಾರ ಹಣ ನೀಡುವುದನ್ನೇ ಮಂತ್ರಿಗಳಾದವರು ವೈಭವೀಕರಿಸಿ ಹೇಳುವ ಮೂಲಕ ಅನ್ನದಾತ ರೈತರ ಕಣ್ಣಿಗೆ ಮಣ್ಣೆರಚುವ ತಂತ್ರ ಅನುಸರಿಸುತ್ತಿದ್ದಾರೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ ದಾವಣಗೆರೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 64
  • next >

More Trending News

Top Stories
ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved