• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭತ್ತದ ಬೆಳೆ ನಿರೀಕ್ಷೆಯೊಂದಿಗೆ ಮತ್ತೊಂದು ದೀಪಾವಳಿ

Nov 13 2023, 01:15 AM IST
ಮಳೆ ಕೊರತೆಯಿಂದ ಎಲ್ಲವೂ ದುಬಾರಿಯಾಗಿದ್ದರೂ ದೀಪಾವಳಿಯ ಅದ್ಧೂರಿತನಕ್ಕೇನೂ ಕಡಿಮೆಯಾಗಿಲ್ಲದ್ದೂ ಭಾನುವಾರ ಮಾರುಕಟ್ಟೆಯಲ್ಲಿನ ಅಬ್ಬರ, ಗಲಾಟೆ, ಕೊಡುಕೊಳ್ಳುವಿಕೆಯನ್ನೂ ನೋಡಿದರೆ ಅರ್ಥವಾಗುತ್ತದೆ. ಸಮೂಹ ಬೆಳಕಿನ ಹಬ್ಬ ದೀಪಾವಳಿಗೆ ಮೆರುಗು ಹೆಚ್ಚಿಸುವ ಹೂವು, ಹಣ್ಣು, ಹಣತೆ ಸೇರಿದಂತೆ ಆಲಂಕಾರಿಕ ವಸ್ತುಗಳ ಖರೀದಿಗೆ ಜನ ಪಟ್ಟಣದ ಮಳಿಗೆಗಳು ಹಾಗೂ ಮಾರುಕಟ್ಟೆಗಳಲ್ಲಿ ಮುಗಿಬಿದ್ದಿದ್ದರು.

ಮಳೆಗೆ ಮಕಾಡೆ ಮಲಗಿದ ಭತ್ತದ ಬೆಳೆ

Nov 10 2023, 01:00 AM IST
೩೧ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ನಾಟಿ ಮಾಡಲಾಗಿತ್ತು. ಈ ಬಾರಿ ನೀರು ಸಿಗುವ ಅನುಮಾನದಿಂದಲೇ ರೈತರು ನಾಟಿ ಮಾಡಿದ್ದರು. ನಂದ್ಯಾಲ ಸೋನಾ, ಕಾವೇರಿ ಸೋನಾ, ಸೋನಾ ಮಸೂರಿ ಸೇರಿದಂತೆ ಅತಿಹೆಚ್ಚು ಆರ್‌ಎನ್‌ಆರ್ ತಳಿಯನ್ನೇ ಬಿತ್ತನೆ ಮಾಡಿದ್ದರು. ಅಧಿಕ ಇಳುವರಿ ಬರುವ ಆರ್‌ಎನ್‌ಆರ್ ತಳಿಯ ಮೇಲೆ ನಂಬಿಕೆ ಇಟ್ಟ ರೈತರಿಗೆ ಭಾರಿ ಆಘಾತವಾಗಿದೆ. ಈ ಮಳೆಗೆ ಎಲ್ಲೆಡೆ ಆರ್‌ಎನ್‌ಆರ್ ಬೆಳೆಯೇ ನೆಲಕಚ್ಚಿದೆ.

ಧಾರಾಕಾರ ಮಳೆ: ಅಪಾರ ಹಾನಿಯಾದ ಭತ್ತದ ಬೆಳೆ

Nov 08 2023, 01:00 AM IST
torrential rain: rice grain badly damaged

ಬೆಳೆ ನಷ್ಟ ಪರಿಹಾರಕ್ಕೆ ಫ್ರೂಟ್ ಐಡಿಗೆ ಕಡ್ಡಾಯ

Nov 05 2023, 01:16 AM IST
ಕನ್ನಡಪ್ರಭ ವಾರ್ತೆ ಹಾವೇರಿಬೆಳೆ ನಷ್ಟ ಪರಿಹಾರ ಪಡೆದುಕೊಳ್ಳಲು ರೈತರು FRUITS ID ಹೊಂದಿರುವುದರ ಜತೆಗೆ ತಮ್ಮ ಹೆಸರಿನಲ್ಲಿರುವ ಎಲ್ಲ ಸರ್ವೇ ನಂಬರ್‌ಗಳನ್ನು FRUITS IDಗೆ ಸೇರಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕ ಮಂಜುನಾಥ್ ತಿಳಿಸಿದ್ದಾರೆ.

ನೀರಿನ ಕೊರತೆ ನೀಗಿಸಿಕೊಂಡರೆ ಸಮೃದ್ಧ ಬೆಳೆ ಬೆಳೆಯಲು ಸಾಧ್ಯ

Nov 02 2023, 01:03 AM IST
ನಮ್ಮ ಹೊಲದಲ್ಲಿ ಬಿದ್ದ ನೀರನ್ನು ಅಲ್ಲಿಯೇ ನಿಲ್ಲಿಸಿ ಇಂಗುವಂತೆ ಮಾಡಿದರೆ ಮಾತ್ರ ನಮ್ಮ ಅಂತರ್ಜಲದ ಪ್ರಮಾಣ ಜಾಸ್ತಿ ಆಗುತ್ತದೆ. ಇತ್ತೀಚಿನ ದಿನಗಳಲ್ಲಿ ಕೃಷಿಯಲ್ಲಿ ಕಾಣುತ್ತಿರುವ ಪ್ರಮುಖ ಸಮಸ್ಯೆ ನೀರಿನ ಕೊರತೆ. ಆ ಕೊರತೆ ನೀಗಿಸಿಕೊಂಡರೆ ಮಾತ್ರ ರೈತರು ಸಮೃದ್ಧ ಬೆಳೆ ಬೆಳೆಯಲು ಸಾಧ್ಯ ಎಂದು ವಾಟರ್‌ಮ್ಯಾನ್ ಆಫ್ ಇಂಡಿಯಾ ಖ್ಯಾತರಾದ ರಾಜಸ್ತಾನದ ರಾಜೇಂದ್ರಸಿಂಗ್ ಹೇಳಿದರು.

ಬೆಳೆ ಹಾನಿ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ- ಪಾಟೀಲ

Nov 01 2023, 01:01 AM IST
ಬರಗಾಲದ ಪರಿಹಾರವನ್ನು ಎಕರೆಗೆ ₹ 25 ಸಾವಿರ, ಜಾನುವಾರುಗಳಿಗೆ ಮೇವಿನ ವ್ಯವಸ್ಥೆ ಹಾಗೂ ಕೃಷಿಗಾಗಿ ರೈತರ ಪಂಪಸೆಟ್ ಗಳಿಗೆ ದಿನಕ್ಕೆ 10 ಗಂಟೆ ವಿದ್ಯುತ್ ಒದಗಿಸಬೇಕೆಂದು ಆಗ್ರಹಿಸಿ ನರಗುಂದದಲ್ಲಿ ಭಾರತೀಯ ಕಿಸಾನ್‌ ಸಂಘದ ತಾಲೂಕಾಧ್ಯಕ್ಷ ಸಂಗನಗೌಡ ಪಾಟೀಲ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಜಿಲ್ಲೆಯಲ್ಲಿ ಬೆಳೆ ನಷ್ಟಕ್ಕೆ ಸರ್ಕಾರ ಕೂಡಲೇ ಪರಿಹಾರ ನೀಡಬೇಕು

Nov 01 2023, 01:00 AM IST
ಹಾಸನ ಜಿಲ್ಲೆಯಲ್ಲಿ 131 ಕೋಟಿ ರು. ಮೌಲ್ಯದಷ್ಟು ಬೆಳೆ ಹಾನಿಯಾಗಿದೆ. ಸರ್ಕಾರ ಕೂಡಲೇ ಪರಿಹಾರ ನೀಡಬೇಕು ಎಂದು ಮಾಜಿ ಸಚಿವ ಎಚ್.ಡಿ ರೇವಣ್ಣ ಒತ್ತಾಯಿಸಿದ್ದಾರೆ.

ವಿದ್ಯುತ್ ಸಮಸ್ಯೆ, ಬೆಳೆ ನಷ್ಟ ಪರಿಹಾರಕ್ಕೆ ನ.20 ಗಡುವು

Oct 31 2023, 01:16 AM IST
ಬಗರ್ ಹುಕುಂ ಸಾಗುವಳಿ ಪತ್ರ ನೀಡಿ, ಜಿಲ್ಲೆಯ ರೈತರ ಬೇಡಿಕೆಗಳ ಈಡೇರಿಸಿ, ಸಮಸ್ಯೆ ಪರಿಹರಿಸಿ: ರಾಜ್ಯ ರೈತ ಸಂಘ ಒತ್ತಾಯ

ಅಕ್ಟೋಬರ್ ಕಳೆದರೂ ಮಂಜೂರಾಗದ ಕಳೆದ ವರ್ಷದ ಬೆಳೆ ವಿಮೆ ಹಣ

Oct 30 2023, 12:30 AM IST
ಹಾವೇರಿ ಜಿಲ್ಲೆಯಲ್ಲಿ ಇನ್ಸೂರೆನ್ಸ್ ಜವಾಬ್ದಾರಿ ಹೊತ್ತಿದ್ದ ಎಚ್‌ಡಿಎಫ್‌ಸಿ ಈಗಾಗಲೇ ಅಡಕೆ ಬೆಳೆಗೆ ಪರಿಹಾರವನ್ನು ಪ್ರತಿ ಎಕರೆಗೆ ₹ ೧೫ರಿಂದ ₹ ೧೬ ಸಾವಿರ ರೈತರ ಖಾತೆಗೆ ಜಮೆ ಮಾಡಿದೆ.

ಶ್ರೀಗಂಧ ಬೆಳೆ ನಿರ್ಬಂಧ ತೆರವಿಗೆ ಆಗ್ರಹ

Oct 27 2023, 12:30 AM IST
ಶ್ರೀಗಂಧ ಬೆಳೆ ನಿರ್ಬಂಧ ತೆರವಿಗೆ ಆಗ್ರಹ
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved