• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇವನಗೂಲ್ ಗ್ರಾಮದಲ್ಲಿ ಕಾಡಾನೆ ದಾಳಿ: ಬಾಳೆ ಬೆಳೆ ನಾಶ

Apr 12 2024, 01:03 AM IST
ದೇವನಗೂಲ್ ಗ್ರಾಮದಲ್ಲಿ ಬುಧವಾರ ರಾತ್ರಿ ಕಾಡಾನೆ ದಾಳಿ ನಡೆಸಿ ಬಾಳೆ ಬೆಳೆ ನಾಶ ಮಾಡಿದೆ. ಒಂಟಿ ಸಲಗ ಕಳೆದ ಬಾರಿ ಚಾರ್ಮಾಡಿ ಭಾಗದಿಂದ ಬಂದು ದೇವನಗೂಲ್ ಗ್ರಾಮಕ್ಕೆ ಲಗ್ಗೆಯಿಟ್ಟು ವಾಸದ ಮನೆಯ ಹಿಂಭಾಗದಲ್ಲಿ ಬೈನೇಮರ, ಬಾಳೆ ಎಳೆದು ನಾಶ ಮಾಡಿತ್ತು. ಈ ಬಾರಿ ದೇವನಗೂಲ್ ಗ್ರಾಮದ ಗ್ರಾಮಸ್ಥರಾದ ಡಿ.ಟಿ.ಮಂಜುನಾಥ್ ಆಚಾರ್ಯ, ಎಂ.ವೀರಪ್ಪಗೌಡ ಎಂಬುವರ ಮನೆ ಬಳಿ ರಾತ್ರಿ ದಾಳಿ ಮಾಡಿ ಬೃಹತ್ ಬೈನೇಮರ ಹಾಗೂ ಸುತ್ತಮುತ್ತ ಇರುವ ಬಾಳೆ ಬೆಳೆ ನಾಶ ಮಾಡಿ ಸಾಗಿದೆ, ಇದರಿಂದ ಬೆಳೆ ನಾಶವಾಗಿ ನಷ್ಟ ಸಂಭವಿಸಿದೆ.

ಮೊತ್ತಹಳ್ಳಿ ಕೆರೆ ಖಾಲಿ; ಬೆಳೆ ರಕ್ಷಣೆಗೆ ಟ್ಯಾಂಕರ್ ನೀರು..!

Apr 08 2024, 01:05 AM IST
ಮಂಡ್ಯ ತಾಲೂಕಿನ ಮೊತ್ತಹಳ್ಳಿ ಗ್ರಾಮದ ಹಲವಾರು ರೈತರು ತಾವು ಬೆಳೆದಿರುವ ತೆಂಗು, ಭತ್ತ, ಟೊಮೆಟೋ ಸೇರಿದಂತೆ ಇನ್ನಿತರ ಬೆಳೆಗಳನ್ನು ಕಾಪಾಡಿಕೊಳ್ಳಲು ಟ್ಯಾಂಕರ್ ನೀರು ಸರಬರಾಜು ಮಾಡುವವರ ಮೊರೆ ಹೋಗಿದ್ದಾರೆ. ಒಂದು ಟ್ಯಾಂಕರ್ ನೀರಿನ ಬೆಲೆ ೧೦೦೦ ರು. ಇದ್ದು, ಅನೇಕರು ಸಾಲ ಮಾಡಿ ಬೆಳೆಗಳಿಗೆ ನೀರು ಹರಿಸುತ್ತಿದ್ದಾರೆ. ಹಣಕಾಸಿನ ಮುಗ್ಗಟ್ಟು ಎದುರಿಸಲಾಗದೆ ಎಷ್ಟೋ ರೈತರು ಬೆಳೆಯನ್ನು ಕೈಚೆಲ್ಲಿ ಕುಳಿತಿದ್ದಾರೆ.

ಮಳೆ, ಬೆಳೆ ಉತ್ತಮವಾಗಿರಲು ಹರಿಹರೇಶ್ವರನಿಗೆ ಪೂಜೆ

Apr 05 2024, 01:03 AM IST
ನಾಡಿನಾದ್ಯಂತ ಮಳೆ, ಬೆಳೆ ಉತ್ತಮವಾಗಿರಲು, ಜನರು ಸುಶಿಕ್ಷಿತ ಜೀವನ ನಡೆಸಲು ನಗರದ ಐತಿಹಾಸಿಕ ಹರಿಹರೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿ ಏ.9ರಿಂದ 16ರವರೆಗೆ ಅರ್ಚಕರ ತಂಡದಿಂದ ಅತಿರುದ್ರಾಭಿಷೇಕ, ಹೋಮ ಹವನ ಮುಂತಾದ ಧಾರ್ಮಿಕ ಕಾರ್ಯ ನಡೆಸಲಾಗುವುದು ಅರ್ಚಕರು ತಿಳಿಸಿದ್ದಾರೆ.

ಶ್ರೀರಂಗಪಟ್ಟಣ : ಕಬ್ಬಿನ ಗದ್ದೆಗೆ ಬೆಂಕಿ ಬಿದ್ದು ಬೆಳೆ, ತೆಂಗಿನ ಮರಗಳು ನಾಶ

Apr 04 2024, 01:06 AM IST
ನೆಲಮನೆ ಗ್ರಾಮದ ಲಕ್ಷ್ಮಿನರಸಿಂಹ ಹಾಗೂ ಎಲ್.ಸಿ ಕೃಷ್ಣೇಗೌಡರಿಗೆ ಸೇರಿದ ಸುಮಾರು 3 ಎಕರೆ ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಹಾಗೂ ಫಲ ನೀಡುತ್ತಿದ್ದ 20 ಕ್ಕೂ ಹೆಚ್ಚು ತೆಂಗಿನ ಮರಗಳು ಬೆಂಕಿಯಿಂದಾಗಿ ಸುಟ್ಟು ನಾಶವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಪರಿಹಾರ ನೀಡಬೇಕೆಂದು ಜಮೀನಿನ ಮಾಲೀಕರು ಒತ್ತಾಯ.

ತೋಟಗಾರಿಗೆ ಬೆಳೆ ಹಾನಿಗೆ ಪರಿಹಾರ ಒದಗಿಸಲು ಆಗ್ರಹ

Apr 02 2024, 01:05 AM IST
ಅಕಾಲಿಕ ಆಲಿಕಲ್ಲು ಮಳೆ ಹಾಗೂ ಭೀಕರ ಗಾಳಿಯಿಂದ ಜಿಲ್ಲೆಯ ಹಲವೆಡೆ ತೋಟಗಾರಿಕೆ ಬೆಳೆ ಹಾನಿಗೊಂಡಿದ್ದು, ರೈತರಿಗೆ ಪರಿಹಾರ ನೀಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.

ಬೆಳೆ ಪರಿಹಾರ ಬಿಡುಗಡೆ ವಿಳಂಬಕ್ಕೆ ಆಕ್ರೋಶ

Apr 02 2024, 01:03 AM IST
ಬೆಳೆವಿಮೆ ಬೆಳೆ ಪರಿಹಾರ ನೀಡುವಂತೆ ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಸೋಮವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದರು.

ವಿಜಯಪುರದಲ್ಲಿ ಸಿಡಿಲು ಸಹಿತ ಬಿರುಗಾಳಿ ಮಳೆ: ಬೆಳೆ ನಾಶ

Apr 01 2024, 12:46 AM IST
ವಿಜಯಪುರ ಜಿಲ್ಲೆಯಾದ್ಯಂತ ಶನಿವಾರ ರಾತ್ರಿ ಬೀಸಿದ ಭಾರೀ ಬಿರುಗಾಳಿ ಹಾಗೂ ಗುಡುಗು-ಸಿಡಿಲು ಸಹಿತ ಮಳೆಗೆ ಅಪಾರ ಹಾನಿ ಸಂಭವಿಸಿದೆ.

ಬರ ಹಿನ್ನೆಲೆ ರೈತರ ಬೆಳೆ ಸಾಲ ಮನ್ನಾಗೆ ಒತ್ತಾಯ

Mar 30 2024, 12:50 AM IST
ದಾವಣಗೆರೆ ತಾಲೂಕು ಬಾಡ ಗ್ರಾಮದಲ್ಲಿ ನಡೆದ ರೈತರೊಂದಿಗೆ ಸಂವಾದದಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ ರೈತರನ್ನುದ್ದೇಶಿಸಿ ಮಾತನಾಡಿದರು.

ಅಡಕೆ ಬೆಳೆ ರಕ್ಷಣೆಗೆ ರೈತನ ಪರದಾಟ: ನಾಲೆ ಕೊನೆಗೆ ನೀರೊಯ್ಯಲು ಅಧಿಕಾರಿ ತೊಳಲಾಟ

Mar 30 2024, 12:48 AM IST
ಚನ್ನಗಿರಿ ತಾಲೂಕಿನಲ್ಲಿ ಅಧಿಕಾರಿಗಳಿಂದ ನಾಲೆಗೆ ಅಳವಡಿಸಿರುವ 200ಕ್ಕೂ ಹೆಚ್ಚು ಪಂಪ್‌ಸೆಟ್‌ಗಳನ್ನು ತೆರವುಗೊಳಿಸಿದರೆ, ಇತ್ತ ಹಗಲು-ರಾತ್ರಿ ಎನ್ನದೆ ತೋಟಗಳಲ್ಲಿಯೇ ಉಳಿದು ಭದ್ರಾ ನಾಲೆ ಹಾಗೂ ಟ್ಯಾಂಕರ್‌ಗಳಿಂದ ನೀರು ಹರಿಸುತ್ತಾ ರೈತರು ಅಡಕೆ ಫಸಲು ಪೋಷಣೆಗೆ ಪಣತೊಟ್ಟಿದ್ದಾರೆ.

ಅಡಕೆ ಬೆಳೆ ಉಳಿಸಲು ಟ್ಯಾಂಕರ್‌ ಮೊರೆ ಹೋದ ಬ್ಯಾಡಗಿ ತಾಲೂಕಿನ ಬೆಳೆಗಾರರು

Mar 29 2024, 12:50 AM IST
ಯಾವುದೇ ಬೆಳೆಗಳು ನಿರೀಕ್ಷಿತ ಮಟ್ಟದಲ್ಲಿ ರೈತನ ಕೈಹಿಡಿಯಲಿಲ್ಲ, ಕೊಳವೆಬಾವಿ ನೀರಿನಿಂದ ತೋಟಗಾರಿಕೆ ನಡೆಸುತ್ತಿದ್ದ ಕೆಲವರಿಗೂ ಅಂತರ್ಜಲ ಮಟ್ಟ ಕುಸಿತಗೊಂಡಿದ್ದು, ಇದರ ಪರಿಣಾಮವಾಗಿ ಅಡಕೆ ಬೆಳೆಗಾರರು ತಮ್ಮ ಬೆಳೆಗಳನ್ನು ಉಳಿಸಿಕೊಳ್ಳಲು ಟ್ಯಾಂಕರ್ ಮೊರೆ ಹೋಗಿದ್ದಾರೆ.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 57
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved