• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೈ ಹಿಡಿಯದ ವಾಣಿಜ್ಯ ಬೆಳೆ, ಇಳುವರಿ ಕುಂಠಿತ: ರೈತರ ಆತಂಕ

Sep 06 2025, 01:00 AM IST
ತಾಲೂಕಿನ ಮುಂಗಾರು ಹಂಗಾಮಿನ ಮುಖ್ಯ ವಾಣಿಜ್ಯ ಬೆಳೆಗ ಹೆಸರು ಉದ್ದು ಬೆಳೆ ನಿರೀಕ್ಷಿತ ಪ್ರಮಾಣದ ಇಳುವರಿ ಬಾರದಿರುವುದು ರೈತರನ್ನು ಚಿಂತೆಗೆ ದೂಡಿದೆ. ರೈತರು ಮುಂಗಾರು ಹಂಗಾಮಿನಲ್ಲಿ ಅಲ್ಪಾವಧಿಯಲ್ಲಿ ಬೆಳೆಯುವ ಹೆಸರು ಉದ್ದು ಬೆಳೆಗೆ ಇಳುವರಿ ಕಡಿಮೆಯಾಗಿದೆ ಜೊತೆಗೆ ಧಾರಣೆ ಕುಸಿತ ಕಂಡಿದೆ

ನಿರಂತರ ಮಳೆಗೆ 93 ಸಾವಿರ ಹೆಕ್ಟೇರ್‌ ಕೃಷಿ, ತೋಟಗಾರಿಕೆ ಬೆಳೆ ಹಾನಿ

Sep 04 2025, 01:00 AM IST
ಒಟ್ಟಾರೆಯಾಗಿ ಜಿಲ್ಲೆಯಲ್ಲಿ 88,970 ಹೆಕ್ಟೇರ್ ಕೃಷಿ ಕ್ಷೇತ್ರದ ಬೆಳೆಗಳು ಮತ್ತು 4,526 ಹೆಕ್ಟೇರ್ ತೋಟಗಾರಿಕೆ ಬೆಳೆಗಳು ಸೇರಿದಂತೆ ಒಟ್ಟು 93,496 ಹೆಕ್ಟೆರ್ ಪ್ರದೇಶದ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ಹಾನಿಯಾಗಿವೆ.

ಬೆಳೆ ಹಾನಿ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳಲು ಆಗ್ರಹ

Sep 04 2025, 01:00 AM IST
ತಾಲೂಕಿನಾದ್ಯಂತ ಅತಿವೃಷ್ಟಿಯಿಂದ ಅಪಾರ ಪ್ರಮಾಣದಲ್ಲಿ ಬೆಳೆ ನಾಶವಾಗಿದೆ. ಇದುವರೆಗೂ ಅಧಿಕಾರಿಗಳು ಜಮೀನು ಸಮೀಕ್ಷೆ ಕೈಗೊಳ್ಳದೆ, ರೈತರ ಸಮಸ್ಯೆಗಳ ಬಗ್ಗೆ ಮಾಹಿತಿ ಸಂಗ್ರಹಿಸದೆ ನಿರ್ಲಕ್ಷಿಸಿದ್ದು ಸರ್ಕಾರ ಈ ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬುಧವಾರ ತಾಲೂಕು ರೈತ ಸಂಘದ ವತಿಯಿಂದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಪು2..ಕಟ್‌ಲೀಡ್‌... ಸ್ಟೋರಿ....ಮಳೆಯಿಂದ ಬೆಳೆ ಜಲಾವೃತ; ರೈತ ಕಂಗಾಲು

Sep 03 2025, 01:02 AM IST
ಕನ್ನಡಪ್ರಭ ವಾರ್ತೆ ಗುಳೇದಗುಡ್ಡ ಅತಿವೃಷ್ಟಿ ಹಾಗೂ ಹಾಲಹಂಡೆಯಿಂದ ಹರಿದು ಬರುತ್ತಿರುವ ನೀರಿನಿಂದ ಹೊಲಗಳು ಜಲಾವೃತವಾಗಿ ತಾಲೂಕಿನ ಪರ್ವತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆ ಖಾನಾಪುರ ಎಸ್ಪಿ ಗ್ರಾಮೀಣ ಪ್ರದೇಶದಲ್ಲಿ ಅಂದಾಜು 45-50 ಎಕರೆ ಜಮೀನುಗಳಲ್ಲಿ ರೈತರು ಬೆಳೆದಿದ್ದ ಗೋವಿನ ಜೋಳ, ಹೆಸರು, ಸೌತಿಕಾಯಿ ಸೇರಿದಂತೆ ಇತರ ಬೆಳೆಗಳು ನೀರಲ್ಲಿ ನಿಂತಿದ್ದರಿಂದ ರೈತರು ಕಂಗಾಲಾಗಿದ್ದಾರೆ.

ತೆಂಗು ಬೆಳೆ ತಾಂತ್ರಿಕತೆ ಕುರಿತು ತರಬೇತಿ

Sep 03 2025, 01:00 AM IST
ಸಸಿಮಡಿ ತಯಾರಿಕೆ ಮತ್ತು ಕಾಯಿ ನೆಡುವಿಕೆ, ನೀರಾವರಿ, ಅಂತರ ಬೇಸಾಯ, ಪೋಷಕಾಂಶಗಳ ನಿರ್ವಹಣೆ, ತೇವಾಂಶ ಸಂರಕ್ಷಣೆ ಹಾಗೂ ಜೈವಿಕ ಗೊಬ್ಬರಗಳ ಬಳಕೆ

ಅತಿವೃಷ್ಟಿಗೆ 56 ಸಾವಿರ ಹೆಕ್ಟೇರ್‌ ಬೆಳೆ ಹಾನಿ

Sep 02 2025, 01:01 AM IST
ಅತಿವೃಷ್ಟಿಯಿಂದಾಗಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮುಂಗಾರು ಹಂಗಾಮಿನಲ್ಲಿ ಬೆಳೆದಿದ್ದ ಸುಮಾರು 56000 ಹೆಕ್ಟೇರ್‌ ಪ್ರದೇಶದಲ್ಲಿದ್ದ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳು ಹಾನಿಗೀಡಾಗಿವೆ. ರೈತ ಬೆಳೆದ ಕೋಟ್ಯಂತರ ರುಪಾಯಿ ಮೌಲ್ಯದ ಬೆಳೆಗಳು ನೀರು ಪಾಲಾಗಿದ್ದು, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕುವಂತಾಗಿದೆ.

ಮಣ್ಣಿನ ಗುಣಮಟ್ಟ ಅರಿತು ಬೆಳೆ ಬೆಳೆಯಿರಿ

Sep 02 2025, 12:00 AM IST
ರೈತರ ಆರ್ಥಿಕ ಸ್ಥಿತಿ ಉತ್ತಮಗೊಳ್ಳಬೇಕು. ಇಲ್ಲದಿದ್ದರೆ ರೈತರಿಗೆ ಹಿನ್ನಡೆ ಉಂಟಾಗುತ್ತದೆ. ಹಾಗಾಗಿ ರೈತರು ಭೂಮಿಯ ಫಲವತ್ತತೆಯ ಅನುಸಾರ ಬೆಳೆ ಬೆಳೆಯಲು ಮುಂದಾಗಬೇಕು. ಯಾವ ಬೆಳೆ ಬೆಳೆದರೆ ಹೆಚ್ಚು ಆದಾಯ ಬರುತ್ತದೆ ಎನ್ನುವುದನ್ನು ಅರಿತು ಬೇಸಾಯಕ್ಕೆ ಮುಂದಾಗಬೇಕು ಎಂದು ಅರಕಲಗೂಡು ಕ್ಷೇತ್ರದ ಶಾಸಕ ಎ ಮಂಜು ತಿಳಿಸಿದರು. ಇಲಾಖೆ ತಜ್ಞರು ನೀಡುವ ಸಲಹೆಗಳನ್ನು ಅನುಸರಿಸಿ ರೈತರು ತಮ್ಮ ಆದಾಯ ದುಪ್ಪಟ್ಟು ಮಾಡಿಕೊಳ್ಳಬೇಕು. ಬೇರೆ ಬೇರೆ ಬೆಳೆಗಳನ್ನು ಬೆಳೆಯಲು ತಾಂತ್ರಿಕತೆಯನ್ನು ಅನುಸರಿಸಿ ಬೇಸಾಯಕ್ಕೆ ಮುಂದಾಗಬೇಕು ಎಂದು ಎ ಮಂಜು ತಿಳಿಸಿದರು.

ಮ‍ಳೆಯಿಂದ ಹೆಸರು ಬೆಳೆ ಇಳುವರಿ ಕುಂಠಿತ

Sep 01 2025, 01:04 AM IST
ಮುಂಗಾರಿನಲ್ಲಿ ರೈತರು ಅಧಿಕ ಪ್ರಮಾಣದಲ್ಲಿ ಹೆಸರು ಬೆಳೆ ಬಿತ್ತಿದ್ದರು. ಬೀಜ, ಗೊಬ್ಬರ, ಔಷಧಿ ಸೇರಿ ಒಂದು ಎಕರೆಗೆ ರೈತರು ₹20 ಸಾವಿರದಿಂದ ₹25 ಸಾವಿರ ಖರ್ಚು ಮಾಡಿದ್ದಾರೆ. ಈ ಹಿಂದೆ ಎಕರೆಗೆ ನಾಲ್ಕೈದು ಕ್ವಿಂಟಲ್‌ ಹೆಸರು ಬೆಳೆ ಬರುತ್ತಿತ್ತು. ಆದರೆ, ಈ ಬಾರಿ ಮಳೆಯಿಂದ ಬೆಳೆ ಹಾಳಾಗಿ ಕ್ವಿಂಟಲ್‌ನಷ್ಟೂ ಹೆಸರು ಕೈ ಸೇರಿಲ್ಲ.

ಬೆಳೆ ಹಾನಿ ಸಮೀಕ್ಷೆ ಪೂರ್ಣಗೊಳಿಸಿ ಸರ್ಕಾರಕ್ಕೆ ಶೀಘ್ರ ಶಿಫಾರಸು: ಲಾಡ್

Aug 31 2025, 02:00 AM IST
ಅತಿವೃಷ್ಟಿಯಿಂದ ಹಾನಿಗೊಳಗಾದ ಎಲ್ಲ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ನಿಖರ ಸಮೀಕ್ಷೆ ಕೈಗೊಳ್ಳಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಸಮೀಕ್ಷಾ ಕಾರ್ಯದಲ್ಲಿ ಯಾವುದೇ ವಿಳಂಬವಾಗದಂತೆ ಮತ್ತು ಅರ್ಹ ಫಲಾನುಭವಿಗಳಿಗೆ ನ್ಯಾಯ ದೊರಕಿಸಬೇಕು.

ಪ್ರತಿ ಬೆಳೆ ಬೆಳೆಯಲೂ ತಜ್ಞರ ಸಲಹೆ ಅಗತ್ಯ

Aug 30 2025, 01:00 AM IST
ತಾಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಠಿಯಿಂದ ಮುಸುಕಿನ ಜೋಳ ಬಿಳಿಸುಳಿ ರೋಗದಿಂದ ಶೇ. ೧೧.೫೫ರಷ್ಟು ಬೆಳೆ ಹಾನಿಯಾಗಿದ್ದು, ಇತರೆ ಬೆಳೆಗಳಿಗೆ ಹಾನಿಯಾಗದೇ ಇದ್ದರೂ ಮುಂದಿನ ದಿನಗಳಲ್ಲಿ ರೈತರು ಕೃಷಿ ಇಲಾಖೆಯ ವಿಜ್ಞಾನಿಗಳ ಸಲಹೆ ಜತೆಗೆ ಅಗತ್ಯ ಮುಂಜಾಗ್ರತೆ ಹಾಗೂ ಜಾಗೃತಿ ಅಗತ್ಯವಾಗಿದೆ. ಕೃಷಿ ಇಲಾಖೆಯ ವಿಜ್ಞಾನಿಗಳ ಸೂಚನೆಯಂತೆ ತಾಲೂಕು ಕೃಷಿ ಇಲಾಖೆ ಉಪ ನಿರ್ದೇಶಕರ ಕಚೇರಿಯ ಹಿರಿಯ ಅಧಿಕಾರಿಗಳು ನೀಡುವ ಸಲಹೆ ಹಾಗೂ ಮಾರ್ಗದರ್ಶನ ಪಾಲನೆಯೂ ಬೆಳೆನಷ್ಟವನ್ನು ಶೂನ್ಯದತ್ತ ಕೊಂಡ್ಯೊಯುವ ಸಾಧ್ಯೆತೆಯೂ ಇದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 64
  • next >

More Trending News

Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved