• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಲುವೆಗಳಿಗೆ ನೀರು ಹರಿಸಿ ಬೆಳೆ ರಕ್ಷಣೆ ಮಾಡುವಂತೆ ರೈತ ಸಂಘ ಆಗ್ರಹ

Feb 24 2025, 12:31 AM IST
ಗ್ರಾಮ ಆಡಳಿತಧಿಕಾರಿಗಳ ಮುಷ್ಕರದಿಂದ ರೈತರಿಗೆ ಬೇಕಾದ ಕೆಲವೊಂದು ತುರ್ತು ದಾಖಲೆಗಳನ್ನು ಪಡೆಯಲು ಪರದಾಡಬೇಕಾಗಿದೆ. ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿ ನಿಯಂತ್ರಿಸಿಲು ತಕ್ಷಣವೇ ಕಂಪನಿ ಮುಖ್ಯಸ್ಥರ ಸಭೆ ಕರೆಯಬೇಕು.

ಬೆಳೆ ‍ಉಳಿವಿಗಾಗಿ ಹಗಲು ವೇಳೆ ಕೃಷಿ ಪಂಪ್‌ಸೆಟ್‌ಗಳಿಗೆ ನಿರಂತರ ವಿದ್ಯುತ್‌ ಪೂರೈಕೆಗೆ ಆಗ್ರಹ

Feb 21 2025, 11:49 PM IST
ಕತ್ತಲಿನಲ್ಲಿ ಯಾವ ಕಡೆಗೆ ನೀರು ಹಾಯುತ್ತದೆ ಎಂಬುದರ ಅರಿವು ಸಹ ಆಗದೇ ಇರುವುದರಿಂದ ಹಗಲು ವೇಳೆಯಲ್ಲಿಯೇ 7 ತಾಸು ವಿದ್ಯುತ್ ನೀಡುವಂತೆ ರೈತರು ಆಗ್ರಹಿಸಿದರು.

ಬಾರದ ಬೆಳೆ ವಿಮೆ, ಬೀದಿಗಿಳಿದ ರೈತರ ಹೋರಾಟ

Feb 21 2025, 11:45 PM IST
ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಲ್ಲಿ ೨೦೨೩-೨೪ನೇ ಸಾಲಿನ ವಿಮಾ ಪರಿಹಾರ ಮೊತ್ತವನ್ನು ಬಡ್ಡಿ ಸಮೇತವಾಗಿ ಬಿಡುಗಡೆ ಮಾಡುವಂತೆ ಆಗ್ರಹ

ದುಷ್ಕರ್ಮಿಗಳಿಂದ ಹೊಲಕ್ಕೆ ಬೆಂಕಿ: ಬೆಳೆ ಸಂಪೂರ್ಣ ಭಸ್ಮ

Feb 19 2025, 12:45 AM IST
ಜಮೀನಿಗೆ ನುಗ್ಗಿದ ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾದ ಪರಿಣಾಮ 3 ಎಕರೆ ಜಮೀನಿನಲ್ಲಿ ಬೆಳೆದಿದ್ದ ತೊಗರಿ, 60 ನಿಂಬೆ 20 ಹಲಸು 20 ಜಂಬು ನೆರಳೇ ಹಾಗೂ ನೂರು ಮಾವಿನ ಗಿಡಗಳಿಗೆ ಬೆಂಕಿ ವ್ಯಾಪಿಸಿ ಫಸಲಿಗೆ ಬಂದಿದ್ದ ಎಲ್ಲಾ ಸಸಿಗಳು ಸುಟ್ಟು ಭಸ್ಮವಾಗಿದೆ

ರೈತರು ಮಣ್ಣಿನ ಆರೋಗ್ಯ ಕಾಪಾಡಿ, ಬೆಳೆ ಬೆಳೆಯಬೇಕು: ರೇವಣಸಿದ್ಧಪ್ಪ

Feb 18 2025, 12:35 AM IST
ಮಣ್ಣು ಸ್ವಾಭಾವಿಕ ವಸ್ತುವಾಗಿರುವುದಿಂದ ಇದರಲ್ಲಿ ವಿವಿಧ ರೀತಿಯ ಖನಿಜಾಂಶವುಳ್ಳ ಪದರುಗಳಿವೆ. ಅವುಗಳನ್ನು ಅರಿಯಲು ರೈತರು ಮಣ್ಣಿನ ಪರೀಕ್ಷೆ ಮಾಡಿಸಿ, ಮಣ್ಣಿನ ಆರೋಗ್ಯ ಕಾಪಾಡಿಕೊಂಡು ಉತ್ತಮ ಬೆಳೆಯಬೇಕೆಂದು ಉಪ ಕೃಷಿ ನಿರ್ದೇಶಕ ರೇವಣಸಿದ್ಧಪ್ಪ ಹೇಳಿದ್ದಾರೆ.

ತಂತ್ರಜ್ಞಾನದ ಬಳಕೆಯೊಂದಿಗೆ ಬೆಳೆ ಬೆಳೆಯುವುದು ಅಗತ್ಯ

Feb 14 2025, 12:33 AM IST
ಸಾಗರ: ಎಲ್ಲ ಕ್ಷೇತ್ರದಂತೆ ಕೃಷಿಯಲ್ಲೂ ಸಮಸ್ಯೆಗಳಿದ್ದರೂ ಅವುಗಳ ನಡುವೆಯೇ ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ತಂತ್ರಜ್ಞಾನದ ಬಳಕೆಯೊಂದಿಗೆ ಬೆಳೆ ಬೆಳೆಯುವುದು ಪ್ರಸ್ತುತದ ಅಗತ್ಯವಾಗಿದೆ ಎಂದು ಪ್ರಗತಿಪರ ಕೃಷಿಕ ಮಹೇಶ ಕಟ್ಟಿನಕೆರೆ ಅಭಿಪ್ರಾಯಪಟ್ಟರು.

ಬೆಳೆ ಕಟಾವು ಪ್ರಯೋಗದ ಸಮೀಕ್ಷೆಯಲ್ಲಿ ಡಿಸಿ ಭಾಗಿ

Feb 05 2025, 12:31 AM IST
ನವಲಗುಂದ ತಾಲೂಕಿನ ಗುಮ್ಮಗೋಳ ಗ್ರಾಮ ಪಂಚಾಯಿತಿ ವಿಮಾ ಘಟಕದ ವ್ಯಾಪ್ತಿಯ ಬ್ಯಾಲಾಳ ಗ್ರಾಮದ ರೈತ ಶಿವರೆಡ್ಡಿ ಭೀಮರೆಡ್ಡಿ ಹೆಬ್ಬಾಳ ಅವರ ಜಮೀನನಲ್ಲಿ ಕಡಲೆ (ಮಳೆ ಆಶ್ರಿತ) ಬೆಳೆಯ ಬೆಳೆ ಕಟಾವು ಪ್ರಯೋಗದ ಸಮೀಕ್ಷೆ ಕಾರ್ಯದ ಮೇಲ್ವಿಚಾರಣೆಯನ್ನು ಜಿಲ್ಲಾಧಿಕಾರಿ ದಿವ್ಯಪ್ರಭು ಮಾಡಿದರು.

ಜಾಕವೆಲ್ ನೀರು ಸಿಗದೆ 4 ಸಾವಿರ ಎಕರೆ ಜಮೀನಿನಲ್ಲಿ ಬೆಳೆ ಹಾನಿ

Jan 31 2025, 12:49 AM IST
ಅಲ್ಪಸ್ವಲ್ಪ ಮಳೆಯಿಂದ ಭೂಮಿಯ ಮೇಲ್ಭಾಗದಲ್ಲಿ ಉಬ್ಬಲು ಹಸಿ ಮಾತ್ರ ಇದ್ದು, ಮೇಲ್ಮಟ್ಟದ ತೇವಾಂಶದಲ್ಲಿಯೇ ಗೋವಿನಜೋಳ, ಬಿಟಿ ಹತ್ತಿ, ಸೂರ್ಯಕಾಂತಿ, ಜೋಳ, ಕಡಲೆ ಬೆಳೆಗಳನ್ನು ಬೆಳೆಯಲಾಗಿದೆ. ಸದ್ಯ ತೇವಾಂಶ ಇಲ್ಲದೇ ನೀರು ಸಿಗದೇ ಬೆಳೆಗಳು ಒಣಗುತ್ತಿವೆ

ಪುತ್ತನಪುರದಲ್ಲಿ ಕಡಲೆ ಬೆಳೆ ಕ್ಷೇತ್ರೋತ್ಸವ

Jan 31 2025, 12:47 AM IST
ಗುಂಡ್ಲುಪೇಟೆ ತಾಲೂಕಿನ ಪುತ್ತನಪುರ ಗ್ರಾಮದಲ್ಲಿ ಕಡಲೆ ಬೆಳೆಯ ಸಮಗ್ರ ನಿರ್ವಹಣೆ ಪ್ರಾತ್ಯಕ್ಷಿಕೆಗಳ ಕ್ಷೇತ್ರೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಭೂಮಿಗೆ ನೀರು ಕೊಟ್ಟರೇ ಬಂಗಾರದ ಬೆಳೆ

Jan 30 2025, 12:32 AM IST
ಕನ್ನಡಪ್ರಭ ವಾರ್ತೆ ವಿಜಯಪುರ ನಮ್ಮ ಜಿಲ್ಲೆ ಫಲವತ್ತಾದ ಭೂಮಿ ಹೊಂದಿದ್ದು ನೀರನ್ನು ಕೊಟ್ಟರೇ ಬಂಗಾರದ ಬೆಳೆ ಬರುತ್ತದೆ ಎಂದು ಸಿದ್ದೇಶ್ವರ ಶ್ರೀಗಳ ನುಡಿಯನ್ನು ಸಚಿವ ಎಂ.ಬಿ.ಪಾಟೀಲರು ಅನುಷ್ಠಾನಗೊಳಿಸಿದರು ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 50
  • next >

More Trending News

Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved