• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಡಾನೆಗಳ ದಾಳಿಗೆ ಬೆಳೆ ನಾಶ, ಕಂಗಾಲಾದ ರೈತರು

Aug 29 2025, 01:00 AM IST
ಇತ್ತೀಚೆಗಂತು ಕಾಡಾನೆಗಳ ದಾಳಿ ಮತ್ತಷ್ಟು ಹೆಚ್ಚಾಗಿರುವುದರಿಂದ ಬೆಳೆ ಹಾನಿ ಮಾತ್ರವಲ್ಲದೆ ರೈತರ ಜೀವ ಭಯದಲ್ಲಿ ಬದುಕು ನಡೆಸುವಂತಾಗಿದೆ. ಕೆಲ ಭಾಗಗಳಲ್ಲಿ ಕಾಡಾನೆ - ಮನುಷ್ಯ ಸಂಘರ್ಷ ನಡೆದಿರುವ ಉದಾಹರಣೆಗಳು ಇವೆ.

ಬೆಳೆ ಹಾನಿ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ

Aug 27 2025, 01:01 AM IST
ಯಂತ್ರಗಳ ಸಹಾಯದಿಂದ ಬೆಳೆ ಕಟಾವು ಮಾಡುತ್ತಿರುವುದು, ಒಕ್ಕಲಿಯಾದ ಹೆಸರು ಕಾಳಿನ ಗುಣಮಟ್ಟ ಪರಿಶೀಲಿಸಿದರು

ಧಾರವಾಡ ಜಿಲ್ಲೆಯಲ್ಲಿ 1 ಲಕ್ಷ ಹೆಕ್ಟೇರ್‌ ಬೆಳೆ ಹಾನಿ!

Aug 24 2025, 02:00 AM IST
ಈಗಾಗಲೇ ಜಿಲ್ಲಾಡಳಿತ, ತಾವು, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಸೇರಿದಂತೆ ಅಧಿಕಾರಿಗಳ ನೇತೃತ್ವದಲ್ಲಿ ಸಮೀಕ್ಷೆ ನಡೆಸಲಾಗಿದೆ. ಈ ವೇಳೆ ಬೆಳೆಹಾನಿ ಉಂಟಾದ ರೈತರು ಹೆಚ್ಚಿನ ಪರಿಹಾರಕ್ಕೆ ರೈತರು ಆಗ್ರಹಿಸಿದ್ದು, ಈ ಬಗ್ಗೆ ಸಮಗ್ರ ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿ ಶೀಘ್ರವೇ ಹೆಚ್ಚಿನ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಲಾಗುವುದು.

ಬೆಳೆ ವಿಮೆ, ಬೆಳೆ ಹಾನಿ ಪರಿಹಾರ ನೀಡಲು ಆಗ್ರಹ

Aug 22 2025, 01:01 AM IST
ಮೆಕ್ಕೆಜೋಳ, ಬಿಟಿ ಹತ್ತಿ, ಶೇಂಗಾ, ಎಳ್ಳು, ಸೊಯಾಬಿನ್ ಸೇರಿದಂತೆ ಅನೇಕ ಬೆಳೆಗಳು ತೇವಾಂಶ ಹೆಚ್ಚಾಗಿ ಕೊಳೆಯುತ್ತಿವೆ

ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಿ

Aug 22 2025, 01:01 AM IST
ರೈತರ ಸಮಸ್ಯೆಗಳ ಬಗ್ಗೆ ಶೀಘ್ರದಲ್ಲಿ ಚರ್ಚೆ ನಡೆಸುವ ಬಗ್ಗೆ ಅಧಿಕಾರಿಗಳಿಗೆ ಸೂಚಿಸಲಾಗುವದು

ಪ್ರತಿ ಎಕರೆಗೆ ₹50 ಸಾವಿರ ಬೆಳೆ ಪರಿಹಾರ ನೀಡಿ

Aug 22 2025, 01:00 AM IST
ಕಳೆದ ಕೆಲ ದಿನಗಳಿಂದ ಸುರಿದ ನಿರಂತರ ಮಳೆಗೆ ಜಿಲ್ಲೆಯಾದ್ಯಂತ ರೈತರು ಬೆಳೆದ ಹೆಸರು, ಉದ್ದು, ಸೋಯಾಬಿನ್, ಶೇಂಗಾ ಸೇರಿದಂತೆ ಇತರ ಬೆಳೆಗಳು ಹಾನಿಗೀಡಾಗಿವೆ. ಇದರಿಂದ ಕೈಗೆ ಬಂದ ತುತ್ತು ರೈತನ ಬಾಯಿಗೆ ಬರದಂತಾಗಿದೆ. ಹೀಗಾಗಿ ರಾಜ್ಯ ಸರ್ಕಾರ ರೈತರ ಪ್ರತಿ ಎಕರೆ ಜಮೀನಿಗೆ ₹50 ಸಾವಿರ ಪರಿಹಾರ ಕೊಡಬೇಕು.

ನಾಳೆ 40 ಕೋಟಿ ಕೆಸಿಸಿ ಬೆಳೆ ಸೇರಿ ವಿವಿಧ ಸಾಲ ವಿತರಣೆ

Aug 22 2025, 12:00 AM IST
ರಾಮನಗರ: ಬಿಡಿಸಿಸಿ ಬ್ಯಾಂಕ್ ವತಿಯಿಂದ ಆ.23ರಂದು ನಗರದ ಅಂಬೇಡ್ಕರ್ ಭವನದಲ್ಲಿ 40 ಕೋಟಿ ಕೆಸಿಸಿ ಬೆಳೆ ಸೇರಿ ವಿವಿಧ ಸಾಲ ವಿತರಣೆ ಹಾಗೂ ಗ್ರಾಹಕರ ದಿನಾಚರಣೆ ಆಯೋಜಿಸಲಾಗಿದೆ ಎಂದು ಬ್ಯಾಂಕಿನ ನಿರ್ದೇಶಕ ಯರೇಹಳ್ಳಿ ಮಂಜು ತಿಳಿಸಿದರು.

ಮಳೆಯಿಂದ ಹಳದಿ ಬಣ್ಣಕ್ಕೆ ತಿರುಗಿದ ರಾಗಿ ಬೆಳೆ : ರೈತರಲ್ಲಿ ಆತಂಕ

Aug 21 2025, 01:00 AM IST

 ನೆಲಮಂಗಲ ತಾಲೂಕಿನಲ್ಲೆಡೆ ಕಳೆದ ಹದಿನೈದು ದಿನಗಳಿಂದ ವರುಣನ ಆರ್ಭಟ ಜೋರಾಗಿದ್ದು, ಪ್ರತಿನಿತ್ಯ ಮುಂಜಾನೆಯಿಂದಲೇ ಬಿಟ್ಟು ಬಿಡದೆ ಸುರಿದ ಮಳೆಯಿಂದಾಗಿ ಜನ ಹೈರಾಣಾಗಿದ್ದಾರೆ.

ಪುತ್ತೂರು: ಗೇರು ಬೆಳೆ ಬಗ್ಗೆ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ

Aug 20 2025, 02:00 AM IST
ಕರ್ನಾಟಕ ಸರ್ಕಾರದ ಆರ್‌ಕೆವಿವೈ ರಾಫ್ಟಾರ್ ಪ್ರಾಯೋಕತ್ವದಲ್ಲಿ ಗೇರು ನರ್ಸರಿ ನಿರ್ವಹಣಾ ತಂತ್ರಜ್ಞಾನ ಕುರಿತು ಎರಡು ದಿನಗಳ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಪುತ್ತೂರಿನಲ್ಲಿ ನಡೆಯಿತು.

ಬೆಳೆ ಸಮೀಕ್ಷೆ ಸರಿಯಾದ ಕ್ರಮದಲ್ಲಾಗಲಿ: ಅಧಿಕಾರಿಗಳಿಗೆ ಡಿಸಿ ಮಿಶ್ರಾ ಸೂಚನೆ

Aug 20 2025, 01:30 AM IST
ಜಿಲ್ಲೆಯಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆಯು ಯಾವುದೇ ಕಾರಣಕ್ಕೂ ವಿಳಂಬವಾಗದೇ ನಿಗದಿತ ಸಮಯದಲ್ಲಿ ಜರುಗಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 64
  • next >

More Trending News

Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved