• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುನಿಗೌಡನದೊಡ್ಡಿ ಗ್ರಾಮದಲ್ಲಿ ಕಾಡಾನೆಗಳಿಂದ ಬೆಳೆ ಹಾನಿ

Jan 29 2025, 01:31 AM IST
ಮುನಿಗೌಡನದೊಡ್ಡಿ ಗ್ರಾಮದ ರೈತ ಮಹದೇವಪ್ಪ ಜಮೀನಿಗೆ ನಿರಂತರವಾಗಿ ರಾತ್ರಿ ವೇಳೆ ಕಾಡಾನೆಗಳು ನುಗ್ಗಿ ಜಮೀನಿನಲ್ಲಿ ಬೆಳೆಯಲಾಗಿರುವ ಬೀನ್ಸ್, ಬೆಳ್ಳುಳ್ಳಿ, ಎಲೆಕೋಸ್, ಮುಸುಕಿನ ಜೋಳ ಹಾಗೂ ಕೃಷಿ ಹೊಂಡದ ಟಾರ್ಪಲ್ ಮತ್ತು ವಿದ್ಯುತ್ ಕೇಬಲ್ ಸಹ ತುಂಡರಿಸಿ ಲಕ್ಷಾಂತರ ರೂಪಾಯಿ ನಷ್ಟ ಉಂಟು ಮಾಡಿದೆ.

ಸಾರಥಿ ಗ್ರಾಮ ಬಳಿ ಗುಡ್ಡಕ್ಕೆ ಬೆಂಕಿ: 30 ಎಕರೆ ಬೆಳೆ ನಾಶ

Jan 27 2025, 12:45 AM IST
ತಾಲೂಕಿನ ಸಾರಥಿ ಗ್ರಾಮದ ಆಂಜನೇಯ ದೇವಸ್ಥಾನದ ಗುಡ್ಡಕ್ಕೆ ಹೊತ್ತಿದ ಬೆಂಕಿ ಸುತ್ತಮುತ್ತ ಪಸರಿಸಿ ಸುಮಾರು 30 ಎಕರೆ ಬೆಳೆ ಹಾನಿಯಾಗಿದೆ. 30ಕ್ಕೂ ಅಧಿಕ ಹುಲ್ಲಿನ ಬಣವೆಗಳು ನಾಶವಾಗಿವೆ. ಗುಡ್ಡದ ಕೆಳಭಾಗದ ಸಾರಥಿ ಗ್ರಾಮದ ಘನತ್ಯಾಜ್ಯ ಘಟಕಕ್ಕೆ ಬೆಂಕಿ ಹಬ್ಬಿದ ಪರಿಣಾಮ ₹50 ಸಾವಿರಕ್ಕೂ ಹೆಚ್ಚು ನಷ್ಟ ಸಂಭವಿಸಿದೆ.

ಅಡಕೆ ಬೆಳೆ ಮಲೆನಾಡಿನ ವಾತಾವರಣಕ್ಕೆ ಸೂಕ್ತ : ಆಹಾರ ಸಂಸ್ಕರಣೆ ಮತ್ತು ಕೊಯ್ಲೋತ್ತರ ತಂತ್ರಜ್ಞಾನದ ವಿಶೇಷ ಕಾರ್ಯದರ್ಶಿ ರೋಹಿಣಿ ಸಿಂಧೂರಿ

Jan 23 2025, 12:46 AM IST
ಹಾವೇರಿ ಜಿಲ್ಲೆಯಲ್ಲಿ ಸಾಕಷ್ಟು ರೈತ ಉತ್ಪಾದನಾ ಕೇಂದ್ರಗಳೂ ಇವೆ. ಈ ಎಲ್ಲದರ ನಡುವೆ ಕೊಂಡಿಯಾಗಿ ಕಾಲೇಜ್ ಕಾರ್ಯ ನಿರ್ವಹಿಸಬೇಕು ಎಂದು ರಾಜ್ಯ ಸರ್ಕಾರದ ಆಹಾರ ಸಂಸ್ಕರಣೆ ಮತ್ತು ಕೊಯ್ಲೋತ್ತರ ತಂತ್ರಜ್ಞಾನದ ವಿಶೇಷ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಹೇಳಿದರು.

ಬೆಳೆ ವಿಮೆ ಬಿಡುಗಡೆ ಮಾಡದಿದ್ದರೆ ಡಿಸಿ ಕಚೇರಿ ಎದುರು ಧರಣಿ

Jan 18 2025, 12:47 AM IST
ಜ.30 ರೊಳಗೆ ಬೆಳೆ ವಿಮೆ ಪರಿಹಾರ ಬಿಡುಗಡೆ ಮಾಡದಿದ್ದರೆ ಜಿಲ್ಲಾಧಿಕಾರಿ ಕಾರ್ಯಾಲಯದ ಮುಂದೆ ಆಹೋರಾತ್ರಿ ಧರಣಿ ಪ್ರಾರಂಭಿಸಲಾಗುವುದು

ರೈತ ಜಮೀನಿಗೆ ನುಗ್ಗಿ ದಾಂಧಲೆ ನಡೆಸಿ, ಬೆಳೆ ನಾಶಪಡಿಸಿದ ಆನೆಗಳು

Jan 16 2025, 12:49 AM IST
ಗ್ರಾಮದ ಹೊರ ವಲಯದ ರೈತನೋರ್ವರ ಜಮೀನಿನಲ್ಲಿ ಬೆಳಗ್ಗೆ 4ರ ಸಮಯದಲ್ಲಿ ಪ್ರತ್ಯಕ್ಷವಾದ ಮೂರು ಕಾಡಾನೆಗಳು ಸುತ್ತಲಿನ ಪ್ರದೇಶದಲ್ಲೆಲ್ಲ ಸಂಚರಿಸಿ, ರೈತರ ಜಮೀನಿನಲ್ಲಿ ಬೆಳೆದಿದ್ದ ಹುರುಳಿ, ಬಾಳೆ ಹಾಗೂ ತರಕಾರಿ ಬೆಳೆಗಳನ್ನು ನಾಶಪಡಿಸಿ

ಬೆಳೆ ಹಾನಿ ಪರಿಶೀಲನೆಗೆ ಶಾಶ್ವತ ಕೋಶ ರಚನೆಗೆ ಆಗ್ರಹ

Jan 10 2025, 12:46 AM IST
ಚಿತ್ರದುರ್ಗ ಜಿಲ್ಲೆಯಲ್ಲಿನ ಬೆಳೆ ಹಾನಿ ಪರಿಶೀಲನೆಗೆ ಸಂಬಂಧಿಸಿದಂತೆ ಶಾಶ್ವತ ಕೋಶ ರಚನೆಗೆ ಆಗ್ರಹಿಸಿ ರೈತ ಸಂಘದ ಜಿಲ್ಲಾ ಘಟಕದ ವತಿಯಿಂದ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ವರ್ಷ ಬಿಟ್ಟು ಮತ್ತೊಂದು ವರ್ಷ ಭರ್ಜರಿ ಫಸಲು ನೀಡುವ ಮಾವು ಬೆಳೆ : ಈ ಬಾರಿ ಉತ್ತಮ ಇಳುವರಿ ನಿರೀಕ್ಷೆ

Jan 09 2025, 12:48 AM IST
ಮಾವು ಒಂದು ವರ್ಷ ಬಿಟ್ಟು ಮತ್ತೊಂದು ವರ್ಷ ಭರ್ಜರಿ ಫಸಲು ನೀಡುವ ಬೆಳೆ. ಕಳೆದ ವರ್ಷ ಹವಾಮಾನ ವೈಪರೀತ್ಯದ ಕಾರಣ ಇಳುವರಿ ಕುಂಠಿತಗೊಂಡಿದ್ದರಿಂದ ಬೆಳೆಗಾರರು ನಷ್ಟ ಅನುಭವಿಸಿದ್ದರು.

ಚಿತ್ರಾಪು ಬಳಿ ಕೃಷಿ ಗದ್ದೆಗೆ ನುಗ್ಗಿದ ಉಪ್ಪು ನೀರು; ಬೆಳೆ ನಾಶ

Jan 08 2025, 12:18 AM IST
ಪಡುಪಣಂಬೂರು ಗ್ರಾಮ ಪಂಚಾಯಿತಿ ಹಾಗೂ ಮುಲ್ಕಿ ನಗರ ಪಂಚಾಯಿತಿ ಗಡಿಭಾಗದ ಶೇಡಿಕಟ್ಟ ಹಳೆಯ ಅಣೆಕಟ್ಟಿಗೆ ಸರಿಯಾಗಿ ಹಲಗೆ ಹಾಕದೆ ಗದ್ದೆಗಳಿಗೆ ಉಪ್ಪು ನೀರು ನುಗ್ಗುತ್ತಿದ್ದು ಕೃಷಿಕರಿಗೆ ಹೆಚ್ಚಿನ ಸಮಸ್ಯೆಯಾಗಿದೆ.

ಕಾಡಾನೆ ದಾಂದಲೆಗೆ ಅಪಾರ ಬೆಳೆ ಹಾನಿ: ಪರಿಹಾರ ಒತ್ತಾಯ

Jan 04 2025, 12:33 AM IST
ಬಾಡಗ ಬಾಣಂಗಾಲ ಗ್ರಾಮದ ಕಾಫಿ ಬೆಳೆಗಾರರಾದ ಎಂ.ಸಿ. ಮುತ್ತಣ್ಣ ಎಂಬವರ ಕಾಫಿ ತೋಟಗಳಲ್ಲಿ ಬೀಡು ಬಿಟ್ಟು ದಾಂದಲೆ ನಡೆಸಿ ಫಸಲಿರುವ 50ಕ್ಕೂ ಅಧಿಕ ಕಾಫಿ ಗಿಡಗಳು ಹಾಗೂ 40ಕ್ಕೂ ಅಧಿಕ ಫಸಲಿರುವ ಅಡಕೆ ಮರಗಳನ್ನು ಮತ್ತು ಫಸಲಿರುವ ಬಾಳೆ ಗಿಡಗಳನ್ನು ಧ್ವಂಸಗೊಳಿಸಿ ತಿಂದು ನಾಶಗೊಳಿಸಿದೆ.

ರೈತರ ಬೆಳೆ ಸಾಲಗಳ ಪರಿಮಿತಿ ಹೆಚ್ಚಳಕ್ಕೆ ನಿರ್ಧಾರ

Jan 04 2025, 12:32 AM IST
ಶಿವಮೊಗ್ಗ: ಜಿಲ್ಲೆಯ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ಅರ್ಹ ರೈತರಿಗೆ ಎಕರೆವಾರು ಮತ್ತು ಬೆಳೆವಾರು ನೀಡಬಹುದಾದ ಸಾಮಾನ್ಯ ಬೆಳೆ, ತೋಟಗಾರಿಕೆ ಬೆಳೆಗಳು, ಕಾಫಿ ಬೆಳೆಗಳು, ರೇಷ್ಮೆ ಬೆಳೆ, ಸಾಂಬಾರ ಪದಾರ್ಥಗಳು, ವಾಣಿಜ್ಯ ಹೂ ಬೆಳೆಗಳು, ಕೃಷಿ ಮತ್ತು ಕೃಷಿಗೆ ಸಂಬಂಧಿತ ವಸ್ತುಗಳನ್ನು ಶೇಖರಿಸಲು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹಾಗೂ ಅಧೀನ ಬ್ಯಾಂಕ್‌ಗಳ ಮೂಲಕ ನೀಡಲಾಗುವ ಬೆಳೆ ಸಾಲದ ಪರಿಮಿತಿಯನ್ನು ಹೆಚ್ಚಿಸಿ, ರಾಜ್ಯ ಮಟ್ಟದ ತಾಂತ್ರಿಕ ಸಭೆಗೆ ಶಿಫಾರಸು ಮಾಡಲು ತಾಂತ್ರಿಕ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 50
  • next >

More Trending News

Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved