• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಡಕೆ, ತೆಂಗು, ಬಾಳೆ ಬೆಳೆಯಲ್ಲಿ ಅಂತರ ಬೆಳೆ ಅಳವಡಿಸಿಕೊಳ್ಳಿ

Aug 20 2025, 01:30 AM IST
ಸುಧಾರಿತ ತಾಂತ್ರಿಕತೆ ಹಾಗೂ ಅಂತರ ಬೆಳೆ ಅಳವಡಿಕೆಯಿಂದ ಅಡಕೆ ತೆಂಗು ಮತ್ತು ಬಾಳೆ ಬೆಳೆಯಲ್ಲಿ ಸುಸ್ಥಿರ ಇಳುವರಿ ಪಡೆಯಲು ಸಾಧ್ಯ ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಮುಖ್ಯಸ್ಥ ರಜನೀಕಾಂತ ತಿಳಿಸಿದರು.

ಬೆಳೆ ಸಮೀಕ್ಷೆ ಕಾರ್ಯಾ ಆರಂಭಕ್ಕೆ ಸಿದ್ಧತೆ

Aug 20 2025, 01:30 AM IST
ರಾಜ್ಯ ಸರ್ಕಾರದ ಸೂಚನೆ ಮೇರೆಗೆ ಕೃಷಿ ಇಲಾಖೆ ಇತರೆ ಇಲಾಖೆಗಳ ಸಹಯೋಗದೊಂದಿಗೆ ಪ್ರಸ್ತುತ 2025-26ನೇ ಸಾಲಿನ ಬೆಳೆವಿಮೆ ಸಮೀಕ್ಷೆಯನ್ನು ನಡೆಸಲು ತೀರ್ಮಾನಿಸಿದ್ದು, ಸಮೀಕ್ಷೆಗೆ ನಿಯೋಜನೆಗೊಂಡ ವಿವಿಧ ಇಲಾಖೆ ಅಧಿಕಾರಿಗಳು, ಖಾಸಗಿ ಸಂಸ್ಥೆಯ ಏಜೆನ್ಸಿಗಳು, ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಉಪ ಕೃಷಿ ನಿರ್ದೇಶಕ ಉಮೇಶ್ ಸೂಚಿಸಿದರು.

ನರಗುಂದ ತಾಲೂಕಲ್ಲಿ ಖಾಲಿ ನಿಂತ ಹೆಸರು ಬೆಳೆ ಕಟಾವು ಮಾಡುವ ಯಂತ್ರಗಳು

Aug 13 2025, 12:30 AM IST
ರೈತ ಮುಂಗಾರಿಯಲ್ಲಿ ಬಿತ್ತನೆ ಮಾಡಿದ ಹೆಸರು ಬೆಳೆ ಸದ್ಯ ಕಟಾವಿಗೆ ಬಂದಿವೆ. ಈ ಬೆಳೆಯನ್ನು ಕಟಾವು ಮಾಡಲು ನೂರಾರು ಯಂತ್ರಗಳು ತಾಲೂಕಿನಲ್ಲಿ ಬಂದಿವೆ. ಆದರೆ ಕಳೆದೊಂದು ವಾರದಿಂದ ಮಳೆ ನಿರಂತರ ಸುರಿಯುತ್ತಿರುವುದರಿಂದ ಈ ಯಂತ್ರಗಳಿಗೆ ಕೆಲಸವಿಲ್ಲದೆ ಖಾಲಿ ನಿಂತಿವೆ.

ಕಾಳು ಮೆಣಸು, ಕಾಫಿ ಬೆಳೆ ರೈತರಿಗೆ ಆರ್ಥಿಕ ಶಕ್ತಿ: ಕಿಶೋರ್ ಕುಮಾರ್ ಕೊಡ್ಗಿ

Aug 12 2025, 12:32 AM IST
ದ.ಕ. ಹಾಗೂ ಕಾಸರಗೋಡು ಜಿಲ್ಲೆಗಳ ಕಾಳುಮೆಣಸು ಹಾಗೂ ಕಾಫಿ ಬೆಳೆಗಾರರ ಒಕ್ಕೂಟದ ವತಿಯಿಂದ ಪುತ್ತೂರಿನ ಸುಭದ್ರಾ ಸಭಾ ಮಂದಿರದಲ್ಲಿ ಭಾನುವಾರ ಕಾಳುಮೆಣಸು ಹಾಗೂ ಕಾಫಿ ಬೆಳೆಯ ಬಗೆಗಿನ ಮಾಹಿತಿ ಶಿಬಿರ ಮತ್ತು ಸಮಾವೇಶ ನೆರವೇರಿತು.

ಒಣ ಮೆಣಸಿನಕಾಯಿ ಬೆಳೆ ಸತತ ನಷ್ಟ; ಊರು ಬಿಟ್ಟು ಗುಳೆ ಹೊರಟ ರೈತರು!

Aug 12 2025, 12:30 AM IST
ಒಣಮೆಣಸಿನಕಾಯಿ ಬೆಳೆಗಾಗಿ ಲಕ್ಷಾಂತರ ರು. ಸಾಲ ಮಾಡಿಕೊಂಡಿರುವ ರೈತರು ಹೊಟ್ಟೆಪಾಡಿಗಾಗಿ ರಾಜಧಾನಿ ಬೆಂಗಳೂರಿನತ್ತ ಮುಖವೊಡ್ಡಿದ್ದಾರೆ.

ಮಳೆ ಮಾಪನ ಯಂತ್ರವೊಂದೇ ಬೆಳೆ ವಿಮೆಗೆ ಆಧಾರ ಎಂಬುದು ಸರಿಯಲ್ಲ: ಶಿವರಾಮ ಹೆಬ್ಬಾರ

Aug 11 2025, 01:22 AM IST
ಮಳೆ ಮಾಪನ ಯಂತ್ರಗಳ ದುರಸ್ತಿಗೆ ರಾಜ್ಯ ಸರ್ಕಾರ ಈಗಾಗಲೇ ಟೆಂಡರ್ ನೀಡಿದ್ದು, ರಿಪೇರಿ ಕಾರ್ಯವೂ ನಡೆಯುತ್ತಿದೆ.

ನರಗುಂದ ತಾಲೂಕಿನಲ್ಲಿ ಅತಿಯಾದ ಮಳೆಗೆ ಗೋವಿನಜೋಳ ಬೆಳೆ ಕುಂಠಿತ

Aug 11 2025, 12:34 AM IST
ನರಗುಂದ ತಾಲೂಕಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸುರಿದ ಹಿನ್ನೆಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ಗೋವಿನಜೋಳದ ಬೆಳೆ ಬೆಳವಣಿಗೆ ಕುಂಠಿತವಾಗಿದ್ದು, ಬೆಳೆಗಾರರಲ್ಲಿ ನಿರಾಸೆ ಮೂಡಿಸಿದೆ.

ಬೆಣ್ಣೆಹಳ್ಳ ಪ್ರವಾಹಕ್ಕೆ ಅಪಾರ ಬೆಳೆ ಹಾನಿ, ಸಂಚಾರ ಸ್ಥಗಿತ

Aug 10 2025, 01:33 AM IST
ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ತಾಲೂಕಿನ ಹಲವೆಡೆ ಜನ ಜೀವನ ಅಸ್ತವ್ಯವಸ್ಥವಾಗಿದ್ದು, ರೈತರ ಜಮೀನುಗಳು ಸಂಪೂರ್ಣ ಜಲಾವೃತವಾಗಿ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿ, ಹಲವಡೆ ರಸ್ತೆ ಸಂಚಾರ ಸ್ಥಗಿತವಾಗಿ ಜನತೆ ತೀವ್ರ ತೊಂದರೆ ಅನುಭವಿಸುವಂತಾಗಿದೆ.

ತುಂಬಿದ ಹಿರೇಹಳ್ಳದ ಜಲಾಶಯ, ಮುಳುಗಿದ ಬೆಳೆ

Aug 10 2025, 01:31 AM IST
ಹಿರೇಹಳ್ಳ ಜಲಾಶಯದಿಂದ ಏಕಾಏಕಿ ನೀರು ಬಿಟ್ಟ ಪರಿಣಾಮ ಹಿರೇಹಳ್ಳದುದ್ದಕ್ಕೂ ಇರುವ ಬ್ಯಾರೇಜ್ ಭರ್ತಿಯಾಗಿವೆ. ಇದರಿಂದ ಹಳ್ಳದ ನೀರು ಜಮೀನಿಗೆ ನುಗ್ಗಿ ಲಕ್ಷಾಂತರ ರುಪಾಯಿ ಬೆಳೆ ಹಾನಿಯಾಗಿರುವ ವರದಿಯಾಗಿದೆ.

ಗದಗ ಜಿಲ್ಲೆಯಲ್ಲಿ ಅತಿಯಾದ ಮಳೆಗೆ ಕೊಳೆಯುತ್ತಿದೆ ಹೆಸರು ಬೆಳೆ

Aug 10 2025, 01:31 AM IST
ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕಟಾವು ಹಂತಕ್ಕೆ ಬಂದಿದ್ದ ಹೆಸರು ಬೆಳೆ ಸಂಪೂರ್ಣ ಹಾಳಾಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಅದರಲ್ಲಿಯೂ ಗುರುವಾರ ಮತ್ತು ಶುಕ್ರವಾರ ರಾತ್ರಿ ಸುರಿದ ಮಳೆ ವ್ಯಾಪಕ ಹಾನಿಯುಂಟು ಮಾಡಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 64
  • next >

More Trending News

Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved