• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪುತ್ತೂರು: ನಾಳೆ ಕಾಳುಮೆಣಸು, ಕಾಫಿ ಬೆಳೆ ಮಾಹಿತಿ ಶಿಬಿರ, ಸಮಾವೇಶ

Aug 09 2025, 12:06 AM IST
ಕಾಳುಮೆಣಸು ಮತ್ತು ಕಾಫಿ ಬೆಳೆ ಬೆಳೆಯುವ ಬಗ್ಗೆ ಮಾಹಿತಿ ಶಿಬಿರ ಮತ್ತು ಸಮಾವೇಶವನ್ನು ಆ.೧೦ರಂದು ಪುತ್ತೂರಿನ ಮುಕ್ರಂಪಾಡಿಯಲ್ಲಿರುವ ಸುಭದ್ರ ಸಭಾ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.

ಕುಷ್ಟಗಿಯಲ್ಲಿ ಮಳೆ ಅಬ್ಬರಕ್ಕೆ ಬೆಳೆ ನಾಶ

Aug 08 2025, 01:04 AM IST
ಕುಷ್ಟಗಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಬುಧವಾರ ರಾತ್ರಿ ಹಾಗೂ ಗುರುವಾರ ಬೆಳಗಿನ ಜಾವ ಸುರಿದ ಭಾರಿ ಮಳೆಗೆ ಅಪಾರ ಹಾನಿಯಾಗಿದೆ. ಕೆಲವು ಮನೆಗಳು ಕುಸಿದಿದ್ದರೆ, ಹತ್ತಿ, ದಾಳಿಂಬೆ ಬೆಳೆ ನೀರುಪಾಲಾಗಿದೆ.

ರೈತರು ಆರ್ಥಿಕವಾಗಿ ಸದೃಢರಾಗಲು ರೋಸ್‌ಮೆರಿ ಬೆಳೆ ವರದಾನ: ವೀರನಗೌಡ ಪೊಲೀಸಗೌಡ್ರ

Aug 08 2025, 01:03 AM IST
ರೋಸ್‌ಮೆರಿ ಬೆಳೆಯು ಒಂದು ಪರಿಮಳಯುಕ್ತ ಸಸ್ಯವಾಗಿದ್ದು, ಇದನ್ನು ಸಾಮಾನ್ಯವಾಗಿ ಅಡುಗೆ ಮತ್ತು ಔಷಧಿ ಸಸ್ಯಗಳಿಗಾಗಿ ಬಳಸಲಾಗುತ್ತದೆ.

ತಂಬಾಕು ಬೆಳೆಗೆ ಪರ್ಯಾಯ ಬೆಳೆ ಪದ್ಧತಿ ಕುರಿತು ಒಂದು ದಿನದ ಹೊರಾಂಗಣ ತರಬೇತಿ

Aug 08 2025, 01:00 AM IST
ಹುಣಸೂರು ತಾಲೂಕಿನ ಗೌಡಗೆರೆ ಹೋಬಳಿಯ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಕಾವ್ಯಾ ಮಾತನಾಡಿ, ಕೃಷಿ ಇಲಾಖೆಯಲ್ಲಿ ದೊರೆಯುವ ಸವಲತ್ತುಗಳ ಬಗ್ಗೆ ಹಾಗೂ ರೈತ ಸಂಪರ್ಕ ಕೇಂದ್ರದಿಂದ ವಿವಿಧ ಯೋಜನೆಗಳಡಿ ವಿತರಿಸಲಾಗುವ ಕೃಷಿ ಪರಿಕರಗಳು ಹಾಗೂ ದುರೆಯುವ ಸವಲತ್ತುಗಳನ್ನು ಪಡೆಯಲು ರೈತರು ಅನುಸರಿಸಬೇಕಾದ ಕ್ರಮಗಳ ಕುರಿತು ಮಾಹಿತಿ ನೀಡಿದರು.

ಕೆಪಿಆರ್ ಸಕ್ಕರೆ ಕಾರ್ಖಾನೆ ತ್ಯಾಜ್ಯ ನೀರಿಗೆ ಬೆಳೆ ನಾಶ: ರೈತರ ಆಕ್ರೋಶ

Aug 07 2025, 12:45 AM IST
ಅಫಜಲಪೂರ ತಾಲೂಕಿನ ಚೀಣಮಗೇರದ ಕೆಪಿಆರ್ ಸಕ್ಕರೆ ಕಾರ್ಖಾನೆ ರಾತ್ರಿ ವೇಳೆ ಕಾರ್ಖಾನೆಯ ತ್ಯಾಜ್ಯ ನೀರನ್ನು ರೈತರ ಜಮೀನಿಗೆ ಹರಿಯಲುಬಿಟ್ಟಿದೆ. ಪರಿಣಾಮವಾಗಿ ಜಮೀನಿನಲ್ಲಿನ ಬೆಳೆ ನಾಶವಾಗಿದೆ ಎಂದು ಚಿಣಮಗೇರ ಗ್ರಾಮದ ರೈತ ಮಹಾಂತಯ್ಯ ಸ್ವಾಮೀ ಕಣ್ಣೀರು ಹಾಕಿದ್ದಾರೆ.

ಹಾನಗಲ್ಲ ತಾಲೂಕಿನಲ್ಲಿ ನಿರಂತರ ಮಳೆಗೆ ಹಳದಿಯಾದ ಗೋವಿನಜೋಳ ಬೆಳೆ

Aug 04 2025, 12:15 AM IST
ಸ್ವಲ್ಪ ತಡವಾಗಿ ಬಿತ್ತನೆಯಾಗಿರುವುದು, ತಗ್ಗು ಪ್ರದೇಶದಲ್ಲಿ ಬಿತ್ತನೆಯಾಗಿರುವುದು, ಕೆರೆಗಳ ಕೆಳ ಭಾಗದ ಜಮೀನಿನಲ್ಲಿ ಬಿತ್ತನೆಯಾಗಿರುವ ಗೋವಿನಜೋಳ, ದ್ವಿದಳ ಧಾನ್ಯ, ಹತ್ತಿ ಅತಿಯಾದ ತೇವದಿಂದಾಗಿ ಜವುಗು ಹಿಡಿದು ಹಳದಿಯಾಗಿವೆ.

ಶೇಂಗಾ ರೈತರಿಗೆ ಉತ್ತಮ ಆದಾಯ ತರುವ ಬೆಳೆ: ಡಾ. ಅಶೋಕ ಪಿ

Aug 02 2025, 12:00 AM IST
ಪ್ರಾಧ್ಯಾಪಕ ಡಾ. ಅಶೋಕ ಪಿ., ಶೇಂಗಾ ಬೆಳೆಯ ಕುರಿತು ವಿವರಿಸುತ್ತಾ, ಜಿಲ್ಲೆಯಲ್ಲಿ ಶೇಂಗಾ ಒಂದು ಮುಖ್ಯ ಎಣ್ಣೆಕಾಳು ಬೆಳೆ. ಸಮಗ್ರ ನಿರ್ವಹಣೆ ಮಾಡಿದಲ್ಲಿ ರೈತರಿಗೆ ಒಳ್ಳೆಯ ಆದಾಯ ತಂದುಕೊಡುವ ಬೆಳೆಯಾಗಿದೆ ಎಂದರು.

ಬೆಳೆ ವಿಮೆ ಮಾಡಿಸಲು ರೈತರಿಗೆ ಅರಿವು ಮೂಡಿಸಿ: ಡಿಸಿ

Aug 01 2025, 11:45 PM IST
ದೊಡ್ಡಬಳ್ಳಾಪುರ: ಅತಿವೃಷ್ಟಿ, ಅನಾವೃಷ್ಟಿ, ಹವಾಮಾನ ಬದಲಾವಣೆ ಮುಂತಾದ ಪ್ರಕೃತಿ ವಿಕೋಪಗಳಿಂದ ಸಂಭವಿಸುವ ಬೆಳೆ ನಷ್ಟಕ್ಕೆ ವಿಮೆ ಸಹಕಾರಿ ಆಗಲಿದ್ದು, ಬೆಳೆ ವಿಮೆ ಮಾಡಿಸಿಕೊಳ್ಳಲು ರೈತರಿಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಹೇಳಿದರು.

ಕಾಡು ಹಂದಿಗಳಿಂದ ಬೆಳೆ ನಾಶ, ಸಂಕಷ್ಟದಲ್ಲಿ ರೈತರು

Aug 01 2025, 12:30 AM IST
ತಾಲೂಕಿನ ಜಾಜಿಕಲ್ ಗುಡ್ಡದ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಬಾವಿಹಳ್ಳಿ, ಕೊಂಗನಹೊಸೂರು, ಕಣಿವಿಹಳ್ಳಿ ಗ್ರಾಮದ ಜಮೀನುಗಳಿಗೆ ಕಳೆದ ಹಲವು ದಿನಗಳಿಂದ ಕಾಡು ಹಂದಿಗಳು ನುಗ್ಗಿ ಬೆಳೆ ನಾಶ ಪಡಿಸುತ್ತಿವೆ. ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳುವಂತೆ ರೈತರು ಒತ್ತಾಯಿಸಿದ್ದಾರೆ.

ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ ನೋಂದಣಿ

Jul 31 2025, 12:51 AM IST
ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ಕೊಡಗು ಜಿಲ್ಲೆಯಲ್ಲಿ ಕಾಳು ಮೆಣಸು ಅಡಕೆ ಬೆಳೆಗಳನ್ನು ಆಯ್ಕೆ ಮಾಡಲಾಗಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 64
  • next >

More Trending News

Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved