• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕ್ಯಾಂಟರ್‌-ಬೈಕ್‌ ಡಿಕ್ಕಿ: ಸ್ಥಳದಲ್ಲೇ ಸವಾರ ಸಾವು

May 30 2024, 12:56 AM IST
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಕನಕದಾಸ ವೃತ್ತ( ಕೆಸಿಪಿ ಛತ್ರದ ಮುಂಭಾಗ) ಬುಧವಾರ ಸಂಜೆ ನಡೆದಿದೆ.

ಬೈಕ್‌-ಬಸ್‌ ನಡುವೆ ಅಪಘಾತ: ಮೂವರು ಯುಕರ ಸಾವು

May 28 2024, 01:00 AM IST
ಡೊಂಗರಗಾಂವ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಸೋಮವಾರ ಬೆಳಗ್ಗೆ 9ಕ್ಕೆ ಬೈಕ್ ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಮೇಲೆ ತೆರಳಿದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

4ಜನ ಕಳ್ಳರ ಬಂಧನ: 7 ಲಕ್ಷದ ಚಿನ್ನ, ನಗದು,ಬೈಕ್‌ ವಶ

May 23 2024, 01:06 AM IST
ಕನ್ನಡಪ್ರಭ ವಾರ್ತೆ ಜಮಖಂಡಿ: ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ನಾಲ್ಕು ಜನ ಕಳ್ಳರನ್ನು ಜಮಖಂಡಿ ಪೋಲಿಸರು ಬಂಧಿಸಿದ್ದಾರೆ. ಕಳೆದ ವರ್ಷ ಬಸ್ ನಿಲ್ದಾಣದಲ್ಲಿ ಚಿನ್ನಾಭರಣ ದೋಚಿದ್ದ ತಾಲೂಕಿನ ಹುಣಸಿಕಟ್ಟಿ ಗ್ರಾಮದ ಕರೆಪ್ಪ ತಳವಾರ ಬಂಧಿತ ಆರೋಪಿಯಾಗಿದ್ದಾನೆ. ಬಂಧಿತರಿಂದ ₹ 7 ಲಕ್ಷ ಮೌಲ್ಯದ 10 ತೊಲೆ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ. ಇನ್ನೊಂದು ಪ್ರಕರಣದಲ್ಲಿ ವ್ಯಕ್ತಿಯೋರ್ವನಿಂದ ಚಿನ್ನದ ಆಭರಣ ದೋಚಿದ್ದ ಮೂವರನ್ನು ಬಂಧಿಸಲಾಗಿದೆ.

ಮಳೆ ನೀರಿಗೆ ಕೊಚ್ಚಿಹೋದ ಬೈಕ್‌: ಪೊಲೀಸರಿಂದ ಬದುಕುಳಿದ ಜೀವ

May 21 2024, 12:37 AM IST
ಅಬ್ಬಲಗೆರೆಯಿಂದ ಮುಂದೆ ಕೊಮ್ಮನಾಳು ಸಮೀಪದ ಖಾಸಗಿ ಶಾಲೆಯೊಂದರ ಬಳಿ ಭಾರೀ ಮಳೆಯಿಂದ ರಸ್ತೆ ಮೇಲೆಯೇ ನೀರು ಹರಿಯುತ್ತಿತ್ತು. ಗುಡ್ಡದ ಮೇಲೆ ಬಿದ್ದ ಮಳೆಯ ನೀರು ರಸ್ತೆ ಕ್ರಾಸ್‌ ಮಾಡಿ ತಗ್ಗು ಪ್ರದೇಶಗಳಿಗೆ ನುಗ್ಗಿದೆ. ಈ ವೇಳೆ ಶಿವಮೊಗ್ಗದ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುವ ಪ್ರದೀಪ್‌ ಎಂಬವರು ತಮ್ಮ ಬೈಕ್‌ನಲ್ಲಿ ನ್ಯಾಮತಿಯ ದೊಡ್ಡೆತ್ತಿನಳ್ಳಿಯ ಕಡೆಗೆ ಹೊರಟಿದ್ದರು.

ಬೈಕ್‌ ಆಯತಪ್ಪಿ ಬಿದ್ದು ಮಹಿಳೆ ಸಾವು

May 20 2024, 01:34 AM IST
ಬೈಕ್ ಆಯತಪ್ಪಿ ಬಿದ್ದು ಬೈಕ್ನ ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆಯೊರ್ವಳು ಮೃತಪಟ್ಟ ಘಟನೆ ದೇವೂರ ತಾಂಡದ ಹತ್ತಿರ ಭಾನುವಾರ ನಡೆದಿದೆ.

ಯುವತಿಯನ್ನು ಟ್ಯಾಂಕ್‌ ಮೇಲೆ ಕೂರಿಸಿ ಬೈಕ್‌ ಚಾಲನೆ: ಬಂಧನ

May 20 2024, 01:34 AM IST
ಯುವತಿಯನ್ನು ಪೆಟ್ರೋಲ್‌ ಟ್ಯಾಂಕ್ ಮೇಲೆ ಕೂರಿಸಿಕೊಂಡು ಅಪಾಯಕಾರಿಯಾಗಿ ದ್ವಿಚಕ್ರ ವಾಹನ ಚಲಿಸುತ್ತಿರುವಾಗ ಬೈಕ್‌ ಸವಾರನನ್ನು ಪೊಲೀಸರು ಬಂಧಿಸಿದ್ದಾರೆ.

ಅಡ್ಡಾದಿಡ್ಡಿ ಕಾರು ಚಲಾಯಿಸಿ ಸರಣಿ ಅಪಘಾತ: ಬೈಕ್‌ ಸವಾರ ಸಾವು

May 20 2024, 01:31 AM IST
ಮದ್ಯ ಸೇವಿಸಿ ಕಾರನ್ನು ಅಡ್ಡಾದಿಡ್ಡಿಯಾಗಿ ಕಾರು ಚಾಲನೆ ಮಾಡಿ ಅಫಘಾತ ನಡೆದಿರುವುದು.

ತ.ನಾಡು ಸಾರಿಗೆ ಬಸ್‌ಗೆ ಬೈಕ್‌ ಸವಾರ ಬಲಿ, ಪುತ್ರಿಗೆ ಗಾಯ

May 15 2024, 01:34 AM IST
ಸಂಬಂಧಿಕರ ಅಂತ್ಯಕ್ರಿಯೆ ಮುಗಿಸಿ ದ್ವಿಚಕ್ರ ವಾಹನದಲ್ಲಿ ತಂದೆ-ಮಗಳು ಮನೆಗೆ ತೆರಳುವಾಗ ದ್ವಿಚಕ್ರ ವಾಹನಕ್ಕೆ ತಮಿಳುನಾಡು ಸಾರಿಗೆ ಸಂಸ್ಥೆಯ ಬಸ್‌ ಡಿಕ್ಕಿಯಾದ ಪರಿಣಾಮ ತಂದೆ ಮೃತಪಟ್ಟು, ಮಗಳು ಗಾಯಗೊಂಡಿರುವ ದಾರುಣ ಘಟನೆ ಹಲಸೂರು ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಭಾರಿ ಗಾಳಿ ಮಳೆಗೆ ಬುಡ ಸಮೇತ ಬಿದ್ದ ಮರಗಳು, ಕಾರು, ಬೈಕ್‌ ಜಖಂ

May 12 2024, 01:16 AM IST
ಬೆಂಗಳೂರಿನಲ್ಲಿ ಶುಕ್ರವಾರ ತಡರಾತ್ರಿ ಸುರಿದ ಮಳೆಗೆ ಭಾರಿ ಅನಾಹುತವಾಗಿದೆ. ಮನೆಗಳು, ಅಪಾರ್ಟ್‌ಮೆಂಟ್‌ ಬೇಸ್‌ಮೆಂಟ್‌ಗಳಿಗೆ ನೀರು ನುಗ್ಗಿದೆ. ಮರಗಳು, ಕೊಂಬೆಗಳು ಬಿದ್ದು ಕಾರು, ಬೈಕ್‌ಗಳು ಜಖಂಗೊಂಡಿವೆ.

ರಸ್ತೆ ದಾಟುತಿದ್ದ ವೇಳೆ ಜಿಂಕೆಗೆ ಬೈಕ್‌ ಡಿಕ್ಕಿ: ರಕ್ಷಿಸಿ ಚಿಕಿತ್ಸೆ

May 10 2024, 01:34 AM IST
ಸಿಂಧನುರಿನ ಪಶುಆಸ್ಪತ್ರೆಯಲ್ಲಿ ಗಾಯಗೊಂಡ ಜಿಂಕೆಗೆ ವನಸಿರಿ ತಂಡದ ಸದಸ್ಯರು ಚಿಕಿತ್ಸೆ ಕೊಡಿಸುತ್ತಿರುವುದು
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 22
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved