ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕೊಬ್ಬರಿ ಶೆಡ್ಗೆ ದುಷ್ಕರ್ಮಿಗಳಿಂದ ಬೆಂಕಿ; ಲಕ್ಷಾಂತರ ರು. ಮೌಲ್ಯದ ಕೊಬ್ಬರಿ, ಟ್ರ್ಯಾಕ್ಟರ್, ಬೈಕ್ ಭಸ್ಮ
Apr 12 2024, 01:00 AM IST
Millions of Rs loss, tractor, bike burn, tumkuru news
ಬೈಕ್ ಕಾರು ಮುಖಾಮುಖಿ ಡಿಕ್ಕಿ: ಹೆಡ್ಕಾನಸ್ಟೇಬಲ್ ಸಾವು
Apr 11 2024, 12:48 AM IST
ಕಾರು ಹಾಗೂ ಬೈಕ್ನ ನಡುವೆ ನಡೆದ ಭೀಕರ ಅಫಘಾತದಲ್ಲಿ ಕರ್ತವ್ಯಕ್ಕೆ ಹಾಜರಾಗಲು ತೆರಳುತಿದ್ದ ಪೋಲೀಸ್ ಪೇದೆ ಓರ್ವರು ಸ್ಥಳದಲ್ಲೇ ಮತಪಟ್ಟಿರುವ ಘಟನೆ ನಡೆದಿದೆ.ಕಡೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತಿದ್ದ ತಾಲೂಕಿನ ಜಿ.ತಿಮ್ಮಾಪುರ ಗ್ರಾಮದ ಸಿ.ಎನ್.ಮಲ್ಲಿಕಾರ್ಜುನ (44) ಮೃತಪಟ್ಟಿರುವ ಪೇದೆಯಾಗಿದ್ದಾರೆ.
ಅಂಗವಿಕಲರಿಂದ ಮತದಾನ ಜಾಗೃತಿಗಾಗಿ ಬೈಕ್ ರ್ಯಾಲಿ
Apr 07 2024, 01:46 AM IST
ಯಲಹಂಕ ಸಮೀಪದ ಹೆಸರಘಟ್ಟದಲ್ಲಿ ಅಂಗವಿಕಲರಿಂದ ಮತದಾನ ಜಾಗೃತಿ ಬೈಕ್ ರ್ಯಾಲಿ ನಡೆಯಿತು. ಬೆಂಗಳೂರು ನಗರ ಜಿಲ್ಲಾಡಳಿತ, ಬೆಂ.ಉತ್ತರ ಮತ್ತು ಯಲಹಂಕ ತಾಲೂಕು ಪಂಚಾಯಿತಿ ಹಾಗೂ ಅಂಗವಿಕಲರ-ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಭಾಗಿತ್ವದಲ್ಲಿ ಶನಿವಾರ ಜಾಗೃತಿ ರ್ಯಾಲಿ ಆಯೋಜಿಸಲಾಗಿತ್ತು.
ಮೂಡುಬಿದಿರೆ ತಾಲೂಕಿನಲ್ಲಿ ಮತದಾನ ಜಾಗೃತಿಗೆ ಬೈಕ್ ಜಾಥಾ
Apr 06 2024, 12:50 AM IST
ಜಾಥಾದ ಬಳಿಕ ತಾಲೂಕು ಪಂಚಾಯಿತಿ ಆವರಣದಲ್ಲಿ ತಾಪಂ ಇಒ ಎಸ್. ವೆಂಕಟಾಚಲಪತಿ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಬೈಕ್ ಕದ್ದು ಮಾರುತ್ತಿದ್ದ ಕಳ್ಳನ ಸೆರೆ: 20 ಲಕ್ಷದ 20 ಬೈಕ್ ಜಪ್ತಿ
Apr 05 2024, 01:07 AM IST
ನಗರದಲ್ಲಿ ವಾಹನ ಕಳ್ಳತನದಲ್ಲಿ ನಿರತನಾಗಿದ್ದ ಕಿಡಿಗೇಡಿಯೊಬ್ಬನನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬರಿದಾದ ತುಂಗಭದ್ರೆಯ ಒಡಲಲ್ಲಿ ಬೈಕ್ ಸವಾರಿ!
Apr 04 2024, 01:03 AM IST
ತುಂಗಭದ್ರಾ ನದಿಯ ಒಡಲು ಸಂಪೂರ್ಣ ಬರಿದಾಗಿದ್ದು, ಈಗ ನದಿಯುದ್ದಕ್ಕೂ ಕಾಲುದಾರಿ ಬಿದ್ದಿದೆ. ನದಿಯ ಆಚೆ, ಈಚೆಗೂ ಜನರು ಬೈಕ್, ಎತ್ತಿನ ಬಂಡಿಯಲ್ಲಿ ಓಡಾಡುತ್ತಿದ್ದಾರೆ.
ನಾಳೆಗೆ........ಬೈಕ್ ರ್ಯಾಲಿ ಮೂಲಕ ಸಾರ್ವಜನಿಕರಲ್ಲಿ ಮತದಾನದ ಜಾಗೃತಿ
Apr 04 2024, 01:00 AM IST
ಈ ಬಾರಿ ಜಿಲ್ಲೆಯಲ್ಲಿ ೪೦ ಸಾವಿರ ಯುವ ಮತದಾರರು ತಮ್ಮ ಮತ ಚಲಾಯಿಸುತ್ತಿದ್ದಾರೆ, ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯ. ನಗರಸಭೆ ವ್ಯಾಪ್ತಿಗೊಳಪಡುವ ಎಲ್ಲ ೩೫ ವಾರ್ಡುಗಳಲ್ಲಿ ಮತದಾನ ಜಾಗೃತಿ ಜಾಥಾ ಏರ್ಪಡಿಸಲಾಗಿದೆ. ಕೆಜಿಎಫ್ ತಾಲೂಕಿನಲ್ಲಿ ಮತದಾನ ಪ್ರಮಾಣ ಹೆಚ್ಚಳಕ್ಕೆ ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ರಸ್ತೆ ಹಂಪ್ ಬಳಿ ನಿಯಂತ್ರಣ ತಪ್ಪಿ ಬಿದ್ದ ಬೈಕ್: ಸವಾರ ಸಾವು
Apr 02 2024, 02:20 AM IST
ಅತಿವೇಗವಾಗಿ ದ್ವಿಚಕ್ರ ವಾಹನ ಚಲಾಯಿಸುವಾಗ ರಸ್ತೆ ಹಂಪ್ ಬಳಿ ನಿಯಂತ್ರಣ ಕಳೆದುಕೊಂಡು ಬಿದ್ದ ಪರಿಣಾಮ ಸವಾರ ಮೃತಪಟ್ಟಿರುವ ಘಟನೆ ಬನಶಂಕರಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕಾರು-ಬೈಕ್ ಅಪಘಾತ: ಸವಾರ ಸಾವು, ಹಿಂಬದಿ ಸವಾರ ಗಂಭೀರ!
Mar 31 2024, 02:03 AM IST
ವೇಗವಾಗಿ ಬಂದ ಕಾರು, ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿ ಸವಾರ ಮೃತಪಟ್ಟು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ವೈಟ್ಫೀಲ್ಡ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ರಾತ್ರಿ ಡಿವೈಡರ್ ಗೆ ಡಿಕ್ಕಿ ಹೊಡೆದು ಬೈಕ್ ಅಪಘಾತ: ಇಬ್ಬರ ಸಾವು
Mar 26 2024, 01:02 AM IST
ಭಾನುವಾರ ಮುಡಿಪುವಿನಲ್ಲಿನ ಸಂಬಂಧಿಕರ ಗೃಹಪ್ರವೇಶಕ್ಕೆ ನಗರದ ಬೋಂದೆಲ್ ನಿವಾಸಿ ದಿಕ್ಷೀತ್ ಅವರ ಪತ್ನಿ ತೋಕೂರು ಬಸ್ ನಿಲ್ದಾಣದ ಬಳಿಯ ನಿವಾಸಿ, ಶ್ರೀನಿಧಿ (29) ಸವಾರ ಯತೀಶ್ ದೇವಾಡಿಗ ಅವರೊಂದಿಗೆ ಬೈಕ್ ನಲ್ಲಿ ಹೋಗಿದ್ದರು. ವಾಪಸಾಗುತ್ತಿದ್ದ ವೇಳೆ ನಾಟೆಕಲ್ ಗ್ರೀನ್ ಗೌಂಡ್ ಸಮೀಪ ಬೈಕ್ ಸವಾರನ ನಿಯಂತ್ರಣ ತಪ್ಪಿ ಡಿವೈಡರ್ಗೆ ಬಡಿದು ಡಿವೈಡರ್ ಹಾರಿ ಮತ್ತೊಂದು ಬದಿಗೆ ಬಿದ್ದು ದುರ್ಘಟನೆ ಸಂಭವಿಸಿದೆ. ಗಾಯಾಳುಗಳು ಬಳಿಕ ಮೃತಪಟ್ಟರು.
< previous
1
...
10
11
12
13
14
15
16
17
18
...
21
next >
More Trending News
Top Stories
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಮುಂಗಾರು ಮಳೆಯ ಅಬ್ಬರಕ್ಕೆ ನೋಡ ಬನ್ನಿ ಜಲಪಾತಗಳ ವೈಭವ