ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ತ.ನಾಡು ಸಾರಿಗೆ ಬಸ್ಗೆ ಬೈಕ್ ಸವಾರ ಬಲಿ, ಪುತ್ರಿಗೆ ಗಾಯ
May 15 2024, 01:34 AM IST
ಸಂಬಂಧಿಕರ ಅಂತ್ಯಕ್ರಿಯೆ ಮುಗಿಸಿ ದ್ವಿಚಕ್ರ ವಾಹನದಲ್ಲಿ ತಂದೆ-ಮಗಳು ಮನೆಗೆ ತೆರಳುವಾಗ ದ್ವಿಚಕ್ರ ವಾಹನಕ್ಕೆ ತಮಿಳುನಾಡು ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿಯಾದ ಪರಿಣಾಮ ತಂದೆ ಮೃತಪಟ್ಟು, ಮಗಳು ಗಾಯಗೊಂಡಿರುವ ದಾರುಣ ಘಟನೆ ಹಲಸೂರು ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಭಾರಿ ಗಾಳಿ ಮಳೆಗೆ ಬುಡ ಸಮೇತ ಬಿದ್ದ ಮರಗಳು, ಕಾರು, ಬೈಕ್ ಜಖಂ
May 12 2024, 01:16 AM IST
ಬೆಂಗಳೂರಿನಲ್ಲಿ ಶುಕ್ರವಾರ ತಡರಾತ್ರಿ ಸುರಿದ ಮಳೆಗೆ ಭಾರಿ ಅನಾಹುತವಾಗಿದೆ. ಮನೆಗಳು, ಅಪಾರ್ಟ್ಮೆಂಟ್ ಬೇಸ್ಮೆಂಟ್ಗಳಿಗೆ ನೀರು ನುಗ್ಗಿದೆ. ಮರಗಳು, ಕೊಂಬೆಗಳು ಬಿದ್ದು ಕಾರು, ಬೈಕ್ಗಳು ಜಖಂಗೊಂಡಿವೆ.
ರಸ್ತೆ ದಾಟುತಿದ್ದ ವೇಳೆ ಜಿಂಕೆಗೆ ಬೈಕ್ ಡಿಕ್ಕಿ: ರಕ್ಷಿಸಿ ಚಿಕಿತ್ಸೆ
May 10 2024, 01:34 AM IST
ಸಿಂಧನುರಿನ ಪಶುಆಸ್ಪತ್ರೆಯಲ್ಲಿ ಗಾಯಗೊಂಡ ಜಿಂಕೆಗೆ ವನಸಿರಿ ತಂಡದ ಸದಸ್ಯರು ಚಿಕಿತ್ಸೆ ಕೊಡಿಸುತ್ತಿರುವುದು
ಬಸವ ಜಯಂತಿ: ಬೀದರ್ನಲ್ಲಿ ಸಾವಿರಾರು ಬೈಕ್, ಕಾರ್ ರ್ಯಾಲಿ
May 09 2024, 01:07 AM IST
ಬಸವ ದಳದ ಸೋಮಶೇಖರ ಪಾಟೀಲ ಗಾದಗಿಯವರಿಂದ ಚಾಲನೆ. ಬಸವ ಭಕ್ತರು, ಬಸವಾನುಯಾಯಿಗಳು ಹಾಗೂ ಸಾರ್ವಜನಿಕರು ಪ್ರಖರ ಬಿಸಿಲಲ್ಲೇ ಕಾರು ಹಾಗೂ ಬೈಕ್ಗಳಲ್ಲಿ ಉತ್ಸಾಹದಿಂದ ರ್ಯಾಲಿಯಲ್ಲಿ ಪಾಲ್ಗೊಂಡರು ರ್ಯಾಲಿಯುದ್ದಕ್ಕೂ ರಾರಾಜಿಸಿದ ಷಟಸ್ಥಲ ಧ್ವಜ, ಮುಗಿಲು ಮುಟ್ಟಿದ ಬಸವ ಜಯ ಘೋಷ.
ಬಿದ್ದ ಮರ, ಕೊಂಬೆ ತೆರವಿಗೆ ಬೈಕ್ ತಂಡ
May 08 2024, 01:31 AM IST
ಮರ ಬಿದ್ದಾಗ ಸ್ಥಳ ತಲುಪಲು ತ್ವರಿತವಾಗಿ ಬೈಕ್ ತಂಡ ರಚನೆ ಮಾಡಲಾಗಿದ್ದು ವಲಯಕ್ಕೆ 1 ತಂಡದಂತೆ 8 ತಂಡ ರಚನೆಯಾಗಿದೆ. ಇದರಿಂದ ಟ್ರಾಫಿಕ್ ನಿವಾರಣೆಯೂ ಸುಲಭಗೊಳ್ಳಲಿದೆ.
ಬೈಕ್ಗೆ ಕಾರು ತಾಕಿ ಜಗಳ: ಉದ್ಯಮಿ ಕಪಾಳ ಮೋಕ್ಷಕ್ಕೆ ಬೈಕ್ ಸವಾರ ಬಲಿ!
May 07 2024, 02:00 AM IST
ಕಾರು ತಾಕಿಸಿ ಹೋದ ಮಹಿಳೆ ಹಿಂಬಲಿಸಿದ ಸವಾರನನ್ನು ಮನೆಗೆ ಕರೆದು ಸಂಧಾನ ಯತ್ನ ನಡೆಸಿದಾಗ ಇವರ ಮಧ್ಯ ಪ್ರವೇಶಿಸಿದ ಪತಿಯು ಸವಾರನ ಮೇಲೆ ಹಲ್ಲೆ ನಡೆಸಿ, ಕಪಾಳಮೋಕ್ಷ ಮಾಡಿದ್ದಾನೆ. ನೋವಿನಲ್ಲೆ ಮನೆಗೆ ಬಂದ ಪ್ರಭುರಾಮ್ ರಾತ್ರಿ ಮಲಗಿದ್ದಲ್ಲೇ ಪ್ರಾಣ ಬಿಟ್ಟಿದ್ದಾನೆ.
ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಬೈಕ್ ಕಳ್ಳತನ
May 06 2024, 12:36 AM IST
ಪೊಲೀಸ್ ಇಲಾಖೆಯ ಗೋಡೆ ಬರಹ ಸದುಪಯೋಗ ಪಡಿಸಿಕೊಳ್ಳುತ್ತಿರುವ ಕಳ್ಳರು
ಬೈಕ್ ಕಳ್ಳನ ಸೆರೆ; ₹ 2.50 ಲಕ್ಷ ಮೌಲ್ಯದ 4 ಬೈಕ್ಗಳ ಜಪ್ತಿ
May 05 2024, 02:11 AM IST
ಮನೆ ಎದುರು ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು ಮಾಡಿದ್ದ ಆರೋಪಿಯನ್ನು ಚಾಮರಾಜಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕವಿತಾಳದಲ್ಲಿ ವಿಶ್ವಕಾರ್ಮಿಕ ದಿನಾಚರಣೆ ಬೈಕ್ ರ್ಯಾಲಿ
May 02 2024, 12:16 AM IST
ಕವಿತಾಳ ಪಟ್ಟಣದಲ್ಲಿ ವಿಶ್ವ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಬೈಕ್ ರ್ಯಾಲಿ ನಡೆಸಲಾಯಿತು.
ಯೋಗ ಸಾಧಕರಿಂದ ಬೈಕ್ ರ್ಯಾಲಿ
May 02 2024, 12:16 AM IST
ನಗರಸಭೆಯಿಂದ ಈಗಾಗಲೇ ಹಲವು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗಿದೆ.
< previous
1
...
10
11
12
13
14
15
16
17
18
...
23
next >
More Trending News
Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್ಎಸ್ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ