• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರಗಳ್ಳರ ಸೆರೆ: ₹22.5 ಲಕ್ಷ ಮೌಲ್ಯದ ಚಿನ್ನ, ಬೈಕ್‌ ಜಪ್ತಿ

Mar 20 2024, 01:30 AM IST
ನಗರದಲ್ಲಿ ಸರಗಳ್ಳತನ ಕೃತ್ಯದಲ್ಲಿ ತೊಡಗಿದ್ದ ಇಬ್ಬರು ವೃತ್ತಿಪರ ಖದೀಮರನ್ನು ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೈಕ್‌ ಅಪಘಾತದಲ್ಲಿ ನಟಿ ಅರುಂಧತಿ ನಾಯರ್‌ಗೆ ತೀವ್ರ ಗಾಯ: ಸ್ಥಿತಿ ಗಂಭೀರ

Mar 19 2024, 12:52 AM IST
ಸೈತಾನ್ ಚಿತ್ರದ ಮೂಲಕ ಖ್ಯಾತಿ ಗಳಿಸಿದ ನಟಿ ಅರುಂಧತಿ ನಾಯರ್ ಚೆನ್ನೈನಲ್ಲಿ ನಡೆದ ಬೈಕ್‌ ಅಪಘಾತದಲ್ಲಿ ಗಾಯಗೊಂಡಿದ್ದಾರೆ.

ಅನಂತಕುಮಾರ್‌ ಹೇಳಿಕೆ ವಿರೋಧಿಸಿ ಯುವ ಕಾಂಗ್ರೆಸ್‌ನಿಂದ ಬೈಕ್‌ ಜಾಥಾ

Mar 14 2024, 02:05 AM IST
ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಸಂಸದ ಅನಂತಕುಮಾರ ಹೆಗಡೆ ಅವರನ್ನು ಸಂಸದ ಸ್ಥಾನದಿಂದ ವಜಾಗೊಳಿಸಿ ಬಿಜೆಪಿಯಿಂದ ಉಚ್ಛಾಟಿಸಬೇಕು ಎಂದು ಯುವ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಎಚ್‌.ಎಸ್‌.ಮಂಜುನಾಥಗೌಡ ಆಗ್ರಹಿಸಿದರು.

ಬೊಲೆರೋ ವಾಹನಕ್ಕೆ ಹಿಂದಿನಿಂದ ಬೈಕ್‌ ಡಿಕ್ಕಿಯಾಗಿ ಸವಾರ ಸಾವು

Mar 14 2024, 02:02 AM IST
ವೇಗವಾಗಿ ಬಂದ ದ್ವಿಚಕ್ರ ವಾಹನ ಸವಾರ ಮುಂದೆ ಹೋಗುತ್ತಿದ್ದ ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಯಲಹಂಕ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮಾಮೂಲಿ ಬೈಕ್‌ ಟ್ಯಾಕ್ಸಿ ಸೇವೆ ಅಬಾಧಿತ: ರ್‍ಯಾಪಿಡೋ ಸ್ಪಷ್ಟನೆ

Mar 13 2024, 02:03 AM IST
ಎಲೆಕ್ಟ್ರಿಕ್‌ ಬೈಕ್‌ ಟ್ಯಾಕ್ಸಿ ಸೇವೆ ಮಾತ್ರ ರದ್ದಾಗಿದ್ದು, ಮಾಮೂಲಿ ಬೈಕ್‌ ಟ್ಯಾಕ್ಸಿಗೆ ಯಾವುದೇ ಸಮಸ್ಯೆಯಾಗಿಲ್ಲ ಎಂದು ರ್‍ಯಾಪಿಡೋ ಸ್ಪಷ್ಟಪಡಿಸಿದೆ.

ಮಾನಸಿಕ ಆರೋಗ್ಯ, ರಸ್ತೆ ನಿಯಮ ಅರಿವಿಗಾಗಿ ಬೈಕ್‌ ಜಾಥಾ

Mar 12 2024, 02:03 AM IST
ಮಹಿಳಾ ದಿನಾಚರಣೆ ಪ್ರಯುಕ್ತ ಸ್ನೇಹ ಮನೋ ವಿಕಾಸ ಕೇಂದ್ರ, ರೋಟರಿ ನಾಗರಬಾವಿ, ಬೆಂಗಳೂರು, ಶ್ರೀಆಟೋ ಮೋಟರ್, ಐಎಂಎ ಹಾಗೂ ಡಬ್ಲ್ಯುಡಿಡಬ್ಲ್ಯು ವತಿಯಿಂದ ಮಾನಸಿಕ ಆರೋಗ್ಯ ಹಾಗೂ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ನಗರದಲ್ಲಿ ಬೈಕ್ ಜಾಥಾ ನಡೆಸಲಾಯಿತು.

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಬೈಕ್‌ ರ್‍ಯಾಲಿ

Mar 10 2024, 01:45 AM IST
ಸಾಧ್ವಿ ರಾಜಲಕ್ಷ್ಮಿ ಅವರು 62 ದಿನಗಳ 21 ಸಾವಿರ ಕಿ.ಮೀ ಪ್ರಯಾಣವು ತಮಿಳುನಾಡಿನ ಚೆನ್ನೈನಿಂದ ಪ್ರಾರಂಭವಾಗಿ ದೆಹಲಿಯವರೆಗೂ ಬೈಕ್ ರ್‍ಯಾಲಿಯ ಮುಖಾಂತರ ತೆರಳುತ್ತಿದ್ದಾರೆ.

ಬೈಕ್‌ ವ್ಹೀಲಿಂಗ್‌ ಸಂಬಂಧ 20 ಮಂದಿ ಬಂಧಿಸಿದ ಪೊಲೀಸ್‌; ಉತ್ತರ ವಿಭಾಗ ಸಂಚಾರ ಠಾಣೆಯಲ್ಲಿ 26 ಪ್ರಕರಣ

Mar 06 2024, 02:18 AM IST
ಸಾರ್ವಜನಿಕ ರಸ್ತೆಗಳಲ್ಲಿ ಅಪಾಯಕಾರಿಯಾಗಿ ದ್ವಿಚಕ್ರ ವಾಹನ ವ್ಹೀಲಿಂಗ್‌ ಮಾಡುವವರ ವಿರುದ್ಧ ಫೆ.21ರಿಂದ 29ರವರೆಗೆ ವಿಶೇಷ ಕಾರ್ಯಾಚರಣೆ ನಡೆಸಿರುವ ಉತ್ತರ ವಿಭಾಗದ ಸಂಚಾರ ಪೊಲೀಸರು, 26 ಪ್ರಕರಣ ದಾಖಲಿಸಿ 20 ಮಂದಿ ದ್ವಿಚಕ್ರ ವಾಹನ ಸವಾರರನ್ನು ಬಂಧಿಸಿದ್ದಾರೆ.

ಬಸ್‌ ಚಕ್ರ ಉರುಳಿ ಬೈಕ್‌ ಸವಾರ ಬಲಿ

Mar 04 2024, 01:18 AM IST
ಡಿಕ್ಕಿ ಹೊಡೆದಾಗ ಬಿದ್ದ ಬೈಕ್‌ ಸವಾರನ ಮೇಲೆ ಬಿಎಂಟಿಸಿ ಬಸ್ ಹರಿದು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಹಿಂದಿನಿಂದ ಕಾರು ಡಿಕ್ಕಿ: ಬೈಕ್‌ ಸವಾರ ಸಾವು

Mar 03 2024, 01:34 AM IST
ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಜ್ಞಾನಭಾರತಿ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಾಟನ್‌ಪೇಟೆ ನಿವಾಸಿ ಶಂಕರ್‌ ಅಲಿಯಾಸ್‌ ಪಾಚಪ್ಪ (41) ಘಟನೆಯಲ್ಲಿ ಮೃತ ಪಟ್ಟಿದ್ದಾರೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • 21
  • 22
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved