• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಸ್‌ ಚಕ್ರ ಉರುಳಿ ಬೈಕ್‌ ಸವಾರ ಬಲಿ

Mar 04 2024, 01:18 AM IST
ಡಿಕ್ಕಿ ಹೊಡೆದಾಗ ಬಿದ್ದ ಬೈಕ್‌ ಸವಾರನ ಮೇಲೆ ಬಿಎಂಟಿಸಿ ಬಸ್ ಹರಿದು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಹಿಂದಿನಿಂದ ಕಾರು ಡಿಕ್ಕಿ: ಬೈಕ್‌ ಸವಾರ ಸಾವು

Mar 03 2024, 01:34 AM IST
ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಜ್ಞಾನಭಾರತಿ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಾಟನ್‌ಪೇಟೆ ನಿವಾಸಿ ಶಂಕರ್‌ ಅಲಿಯಾಸ್‌ ಪಾಚಪ್ಪ (41) ಘಟನೆಯಲ್ಲಿ ಮೃತ ಪಟ್ಟಿದ್ದಾರೆ.

ಚನ್ನರಾಯಪಟ್ಟಣಕ್ಕೆ ಕೆಆರ್‌ಎಸ್ ಬೈಕ್‌ ಜಾಥ

Mar 02 2024, 01:45 AM IST
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಕರ್ನಾಟಕಕ್ಕಾಗಿ ನಾವು ಎಂಬ ರಾಜ್ಯದಾದ್ಯಂತ ಬೈಕ್ ಜಾಥಾವು ಶುಕ್ರವಾರ ಪಟ್ಟಣಕ್ಕೆ ಆಗಮಿಸಿತು.

ಮಡಿಕೇರಿ: ರೆಂಟಲ್‌ ಬೈಕ್‌ ಮಳಿಗೆ ಪರವಾನಗಿ ರದ್ದುಗೊಳಿಸಲು ಆಗ್ರಹ

Mar 01 2024, 02:16 AM IST
ಮಡಿಕೇರಿ ಕಾರು ನಿಲ್ದಾಣದ ಸಮೀಪದಲ್ಲೇ ರೆಂಟಲ್‌ ಬೈಕ್‌ ಮಳಿಗೆ ಮಾಡಲಾಗುತ್ತಿದೆ. ಇದನ್ನು ತೆರವುಗೊಳಿಸದಿದ್ದಲ್ಲಿ ಸೋಮವಾರದಿಂದ ಹಳದಿ ಬೋರ್ಡ್ ಟ್ಯಾಕ್ಸಿ ವಾಹನಗಳನ್ನು ಸ್ಥಗಿತಗೊಳಿಸುವ ಮೂಲಕ ಪ್ರತಿಭಟನೆ ನಡೆಸುವುದಾಗಿ ಮಡಿಕೇರಿ ಪ್ರವಾಸಿ ಕಾರು ಮಾಲೀಕರ ಮತ್ತು ಚಾಲಕರ ಸಂಘ ಎಚ್ಚರಿಕೆ ನೀಡಿದೆ.

ಬೈಕ್‌ ವ್ಹೀಲಿಂಗ್‌ ಮಾಡುತ್ತಿದ್ದ ಅಪ್ರಾಪ್ತ ಸವಾರ ವಶಕ್ಕೆ

Mar 01 2024, 02:16 AM IST
ಬೈಕ್‌ನಲ್ಲಿ ವ್ಹೀಲಿಂಗ್‌ ಮಾಡುತ್ತಿದ್ದ ಚಿಕ್ಕ ಹುಡುಗನನ್ನು ಹೆಚ್‌ಎಸ್‌ಆರ್‌ ಲೇಔಟ್‌ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದು, ಆತನ ಮೇಲೆ ಹಲವು ಪ್ರಕರಣ ದಾಖಲಿಸಿದ್ದಾರೆ.

ದೋಷಪೂರಿತ ನಂ.ಪ್ಲೇಟ್‌: ಬೈಕ್‌ ಸವಾರನ ಬಂಧನ

Feb 27 2024, 01:31 AM IST
ದ್ವಿಚಕ್ರ ವಾಹನಕ್ಕೆ ದೋಷಪೂರಿತ ನೋಂದಣಿ ಫಲಕ ಅಳವಡಿಸಿಕೊಂಡು ಓಡಾಡುತ್ತಿದ್ದ ಸವಾರನನ್ನು ವರ್ತೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಇಬ್ಬರು ಮನೆಗಳ್ಳರ ಬಂಧನ: ಎರಡು ಬೈಕ್‌ ವಶ

Feb 26 2024, 01:33 AM IST
ಮಾರಕಾಸ್ತ್ರ ಹೊಂದಿ ದ್ವಿಚಕ್ರವಾಹನಗಳ ಮೇಲೆ ಸಂಚರಿಸುತ್ತಿದ್ದ ಇಬ್ಬರು ಕಳ್ಳರ ಸೆರೆ, ಮತ್ತಿಬ್ಬರಿಗಾಗಿ ಕಾರ್ಯಾಚರಣೆ

ಬೈಕ್‌ ವ್ಹೀಲಿಂಗ್‌: 8 ಕೇಸ್‌, ಇಬ್ಬರ ಬಂಧನ

Feb 25 2024, 01:46 AM IST
ರಸ್ತೆಗಳಲ್ಲಿ ಅಪಾಯಕಾರಿಯಾಗಿ ವ್ಹೀಲಿಂಗ್‌ ಮಾಡುತ್ತಿದ್ದವರ ವಿರುದ್ಧ ಬೆಂಗಳೂರು ಪೊಲೀಷರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ.

ಕೆಆರ್‌ಎಸ್‌ ಪಕ್ಷದಿಂದ 13 ದಿನಗಳ ಬೈಕ್‌ ಜಾಥಾ

Feb 23 2024, 01:45 AM IST
‘ಕರ್ನಾಟಕಕ್ಕಾಗಿ ನಾವು’ ಎನ್ನುವ ಹೆಸರಿನಲ್ಲಿ ರಾಜ್ಯವ್ಯಾಪಿ 13 ದಿನಗಳ 3,000 ಕಿಲೋಮೀಟರ್‌ಗಳ ಬೈಕ್ ಜಾಥಾ ಗುರುವಾರ ಮಂಗಳೂರು ಪ್ರವೇಶಿಸಿತು.

‘ಕರ್ನಾಟಕಕ್ಕಾಗಿ ನಾವು’ ಕೆಆರ್‌ಎಸ್‌ ಬೈಕ್‌ ಜಾಥಾ

Feb 20 2024, 01:46 AM IST
ಪ್ರಾದೇಶಿಕ ರಾಜಕಾರಣ ಕುರಿತು ಜನಜಾಗೃತಿ ಮೂಡಿಸಲು ಕೆಆರ್ ಎಸ್ ಪಕ್ಷವು ಕರ್ನಾಟಕಕ್ಕಾಗಿ ನಾವು ಘೋಷಣೆಯಡಿ ಬೈಕ್ ಜಾಥಾ ಹಮ್ಮಿಕೊಂಡಿದ್ದು, ರಾಜ್ಯದಾದ್ಯಂತ 3000 ಕಿ.ಮೀ ಬೈಕ್ ಜಾಥಾ ಮೂಲಕ ಸಂಚರಿಸಿ ಜನಜಾಗೃತಿ ಮೂಡಿಸುವ ಉದ್ದೇಶ ಹೊಂದಿದೆ
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • 21
  • next >

More Trending News

Top Stories
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಮುಂಗಾರು ಮಳೆಯ ಅಬ್ಬರಕ್ಕೆ ನೋಡ ಬನ್ನಿ ಜಲಪಾತಗಳ ವೈಭವ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved