• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಹಂಪ್‌ ಬಳಿ ನಿಯಂತ್ರಣ ತಪ್ಪಿ ಬಿದ್ದ ಬೈಕ್‌: ಸವಾರ ಸಾವು

Apr 02 2024, 02:20 AM IST
ಅತಿವೇಗವಾಗಿ ದ್ವಿಚಕ್ರ ವಾಹನ ಚಲಾಯಿಸುವಾಗ ರಸ್ತೆ ಹಂಪ್‌ ಬಳಿ ನಿಯಂತ್ರಣ ಕಳೆದುಕೊಂಡು ಬಿದ್ದ ಪರಿಣಾಮ ಸವಾರ ಮೃತಪಟ್ಟಿರುವ ಘಟನೆ ಬನಶಂಕರಿ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕಾರು-ಬೈಕ್‌ ಅಪಘಾತ: ಸವಾರ ಸಾವು, ಹಿಂಬದಿ ಸವಾರ ಗಂಭೀರ!

Mar 31 2024, 02:03 AM IST
ವೇಗವಾಗಿ ಬಂದ ಕಾರು, ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿ ಸವಾರ ಮೃತಪಟ್ಟು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ವೈಟ್‌ಫೀಲ್ಡ್‌ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ರಾತ್ರಿ ಡಿವೈಡರ್ ಗೆ ಡಿಕ್ಕಿ ಹೊಡೆದು ಬೈಕ್‌ ಅಪಘಾತ: ಇಬ್ಬರ ಸಾವು

Mar 26 2024, 01:02 AM IST
ಭಾನುವಾರ ಮುಡಿಪುವಿನಲ್ಲಿನ ಸಂಬಂಧಿಕರ ಗೃಹಪ್ರವೇಶಕ್ಕೆ ನಗರದ ಬೋಂದೆಲ್ ನಿವಾಸಿ ದಿಕ್ಷೀತ್‌ ಅವರ ಪತ್ನಿ ತೋಕೂರು ಬಸ್‌ ನಿಲ್ದಾಣದ ಬಳಿಯ ನಿವಾಸಿ, ಶ್ರೀನಿಧಿ (29) ಸವಾರ ಯತೀಶ್ ದೇವಾಡಿಗ ಅವರೊಂದಿಗೆ ಬೈಕ್ ನಲ್ಲಿ ಹೋಗಿದ್ದರು. ವಾಪಸಾಗುತ್ತಿದ್ದ ವೇಳೆ ನಾಟೆಕಲ್ ಗ್ರೀನ್ ಗೌಂಡ್ ಸಮೀಪ ಬೈಕ್ ಸವಾರನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಬಡಿದು ಡಿವೈಡರ್ ಹಾರಿ ಮತ್ತೊಂದು ಬದಿಗೆ ಬಿದ್ದು ದುರ್ಘಟನೆ ಸಂಭವಿಸಿದೆ. ಗಾಯಾಳುಗಳು ಬಳಿಕ ಮೃತಪಟ್ಟರು.

ರಸ್ತೆ ವಿಭಜಕ್ಕೆ ಬೈಕ್‌ ಡಿಕ್ಕಿ; ಯುವಕ ಸಾವು

Mar 25 2024, 01:45 AM IST
ರಸ್ತೆ ವಿಭಜಕ್ಕೆ ಬೈಕ್ ಡಿಕ್ಕಿಯಾಗಿ ಯುವಕನೊಬ್ಬ ಸಾವನ್ನಪ್ಪಿರುವ ದಾರುಣ ಘಟನೆ ದೇವನಹಳ್ಳಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ತಡರಾತ್ರಿ ನಡೆದಿದೆ.

ಸಿಗ್ನಲ್‌ ದಾಟಿದ್ದಲ್ಲದೆ ಕಾನ್‌ಸ್ಟೇಬಲ್‌ಗೆ ಹೊಡೆದ ಬೈಕ್‌ ಸವಾರ ಜೈಲು ಪಾಲು

Mar 22 2024, 02:16 AM IST
ಸಿಗ್ನಲ್‌ ಜಂಪ್‌ ಮಾಡಿದಲ್ಲದೆ ಸಿಗ್ನಲ್‌ ನಿಯಂತ್ರಿಸುತ್ತಿದ್ದ ಪೊಲೀಸ್‌ ಬಳಿಗೆ ಹೋಗಿ ನಿಂದಿಸಿ, ಹಲ್ಲೆ ಮಾಡಿದ ಬೈಕ್ ಸವಾರನನ್ನು ಬಂಧಿಸಿ ಜೈಲಿಗೆ ಅಟ್ಟಲಾಗಿದೆ.

ಸರಗಳ್ಳರ ಸೆರೆ: ₹22.5 ಲಕ್ಷ ಮೌಲ್ಯದ ಚಿನ್ನ, ಬೈಕ್‌ ಜಪ್ತಿ

Mar 20 2024, 01:30 AM IST
ನಗರದಲ್ಲಿ ಸರಗಳ್ಳತನ ಕೃತ್ಯದಲ್ಲಿ ತೊಡಗಿದ್ದ ಇಬ್ಬರು ವೃತ್ತಿಪರ ಖದೀಮರನ್ನು ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೈಕ್‌ ಅಪಘಾತದಲ್ಲಿ ನಟಿ ಅರುಂಧತಿ ನಾಯರ್‌ಗೆ ತೀವ್ರ ಗಾಯ: ಸ್ಥಿತಿ ಗಂಭೀರ

Mar 19 2024, 12:52 AM IST
ಸೈತಾನ್ ಚಿತ್ರದ ಮೂಲಕ ಖ್ಯಾತಿ ಗಳಿಸಿದ ನಟಿ ಅರುಂಧತಿ ನಾಯರ್ ಚೆನ್ನೈನಲ್ಲಿ ನಡೆದ ಬೈಕ್‌ ಅಪಘಾತದಲ್ಲಿ ಗಾಯಗೊಂಡಿದ್ದಾರೆ.

ಅನಂತಕುಮಾರ್‌ ಹೇಳಿಕೆ ವಿರೋಧಿಸಿ ಯುವ ಕಾಂಗ್ರೆಸ್‌ನಿಂದ ಬೈಕ್‌ ಜಾಥಾ

Mar 14 2024, 02:05 AM IST
ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಸಂಸದ ಅನಂತಕುಮಾರ ಹೆಗಡೆ ಅವರನ್ನು ಸಂಸದ ಸ್ಥಾನದಿಂದ ವಜಾಗೊಳಿಸಿ ಬಿಜೆಪಿಯಿಂದ ಉಚ್ಛಾಟಿಸಬೇಕು ಎಂದು ಯುವ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಎಚ್‌.ಎಸ್‌.ಮಂಜುನಾಥಗೌಡ ಆಗ್ರಹಿಸಿದರು.

ಬೊಲೆರೋ ವಾಹನಕ್ಕೆ ಹಿಂದಿನಿಂದ ಬೈಕ್‌ ಡಿಕ್ಕಿಯಾಗಿ ಸವಾರ ಸಾವು

Mar 14 2024, 02:02 AM IST
ವೇಗವಾಗಿ ಬಂದ ದ್ವಿಚಕ್ರ ವಾಹನ ಸವಾರ ಮುಂದೆ ಹೋಗುತ್ತಿದ್ದ ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಯಲಹಂಕ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮಾಮೂಲಿ ಬೈಕ್‌ ಟ್ಯಾಕ್ಸಿ ಸೇವೆ ಅಬಾಧಿತ: ರ್‍ಯಾಪಿಡೋ ಸ್ಪಷ್ಟನೆ

Mar 13 2024, 02:03 AM IST
ಎಲೆಕ್ಟ್ರಿಕ್‌ ಬೈಕ್‌ ಟ್ಯಾಕ್ಸಿ ಸೇವೆ ಮಾತ್ರ ರದ್ದಾಗಿದ್ದು, ಮಾಮೂಲಿ ಬೈಕ್‌ ಟ್ಯಾಕ್ಸಿಗೆ ಯಾವುದೇ ಸಮಸ್ಯೆಯಾಗಿಲ್ಲ ಎಂದು ರ್‍ಯಾಪಿಡೋ ಸ್ಪಷ್ಟಪಡಿಸಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • 21
  • 22
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved